ಸೆಪ್ಟೆಂಬರ್ ೭, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಮಕ್ಕಳ ಸಂಪಿಗೆಯಲ್ಲಿ ಕಿರಣನ ಬಣ್ಣಗಳು    
ಸಂಪಾದಕ
ಶನಿವಾರ, 16 ಆಗಸ್ಟ್ 2008 (06:25 IST)

ಹಾಸನದ ಚಿತ್ಕಲಾ ಫೌಂಡೇಶನ್‌ನಲ್ಲಿ ಚಿತ್ರಕಲೆಯಲ್ಲಿ ಸೀನಿಯರ್ ಗ್ರೇಡ್ ಮುಗಿಸಿರುವ ಕಿರಣ್ ಎಚ್.ಜಿ ಈ ವಾರದ ಮಕ್ಕಳ ಸಂಪಿಗೆಯ ಅತಿಥಿ. ಪ್ರಾಣಿ ಮತ್ತು ಪರಿಸರದ ಚಿತ್ರವನ್ನು ಇಷ್ಟು ಪಟ್ಟು ಬಿಡಿಸುವ ಕಿರಣ್ ಇಲ್ಲಿನ ಅರವಿಂದ ಹೈಸ್ಕೂಲ್‌ನಲ್ಲಿ ಹತ್ತನೆಯ ತರಗತಿಯಲ್ಲಿದ್ದಾನೆ. ತಂದೆ ಕಾಲೇಜು ಉಪನ್ಯಾಸಕರಾದ ಜೀವನ್ ಎಚ್.ಬಿ ಹಾಗೂ ತಾಯಿ ಚಂದ್ರಕಲಾ. ಕಳೆದ ವರ್ಷ ಕನ್ನಡ ಸಂಸ್ಕೃತಿ ಇಲಾಖೆ ಕೋಲಾರದಲ್ಲಿ ಆಯೋಜಿಸಿದ್ದ ಮಕ್ಕಳ ಚಿತ್ರಕಲೆ ಸ್ಪರ್ಧೆಯಲ್ಲೂ ಕಿರಣ್ ಭಾಗವಹಿಸಿದ್ದಾನೆ. ಶಾಲಾ ಮಟ್ಟದ ಅನೇಕ ಸ್ಪರ್ಧೆಗಳಲ್ಲಿ ಬಹುಮಾನವನ್ನೂ ಗಳಿಸಿದ್ದಾನೆ.

ಕಿರಣ್ ಎಚ್.ಜಿಪ್ರಾಣಿಗಳು ಮತ್ತು ನಿಸರ್ಗದ ಚಿತ್ರವನ್ನು ಆಸ್ಥೆಯಿಂದ ಚಿತ್ರಿಸುವ ಕಿರಣ್, ಇಂತಹ ಚಿತ್ರಗಳೆಂದರೆ ನನಗೆ ಇಷ್ಟ ಎನ್ನುತ್ತಾನೆ. ಆ ರೀತಿಯ ಚಿತ್ರಗಳನ್ನು ಬಿಡಿಸಲು ಸ್ವಲ್ಪ ಕಷ್ಟ ಎನಿಸಿದರೂ ಬಿಡಿಸುವುದು ತುಂಬಾ ಖುಷಿಯ ವಿಚಾರ ಎನ್ನುತ್ತಾನೆ. ಮುಂದೆ ನಿನಗೆ ಏನಾಗಲು ಇಷ್ಟ ಎಂದರೆ ಸ್ವಲ್ಪ ಗಲಿಬಿಲಿಗೊಳಗಾಗುವ ಈ ಪುಟಾಣಿ ಕಲಾವಿದ, ಡಾಕ್ಟರ್, ಇಂಜಿನೀಯರ್ ಏನೇ ಆದರೂ ಚಿತ್ರಕಲೆಯನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇನೆ ಎನ್ನುತ್ತಾನೆ. ಮಗನ ಆಸಕ್ತಿಯನ್ನು ಪ್ರೋತ್ಸಾಹಿಸುತ್ತೇವೆ ಎನ್ನುವ ತಂದೆ ಜೀವನ್, ಕಿರಣ್ ತರಗತಿಯಲ್ಲೂ ಉತ್ತಮ ಅಂಕಗಳನ್ನು ಪಡೆದಿರುವುದಕ್ಕೆ ಹಮ್ಮೆ ಪಡುತ್ತಾರೆ.

 

ಇಂತಹ ಚೆಂದದ ಚಿತ್ರಗಳನ್ನು ಬಿಡಿಸುವ ಈ ಪುಟಾಣಿ ಕಲಾವಿದ ಸಮಯ ಸಿಕ್ಕಿದಾಗ ಪುಸ್ತಕ ಓದುವ ಹವ್ಯಾಸವನ್ನೂ ಬೆಳೆಸಿಕೊಂಡಿದ್ದಾನೆ. ಕಿರಣನ ಚಿತ್ರಗಳು ನಿಮಗೆ ಇಷ್ಟವಾಯಿತೇ? ನಮಗೆ ಬರೆಯಿರಿ. ಜೊತೆಗೆ ನಿಮಗೆ ತಿಳಿದಿರುವ ಇಂತಹ ಪುಟಾಣಿ ಮಕ್ಕಳ ಚಿಗುರು ಪ್ರತಿಭೆಗಳ ಕುರಿತು ಬರೆದು ಕಳುಹಿಸಿ. ಮಕ್ಕಳ ಸಂಪಿಗೆಯ ಮೂಲಕ ಅವರನ್ನು ಪ್ರೋತ್ಸಾಹಿಸೋಣ.

 

ಪುಟದ ಮೊದಲಿಗೆ
 
Votes:  2     Rating: 4    
 
 
ಸಂಬಂಧಿಸಿದ ಲೇಖನಗಳು
  ಸಚಿನ್ ದೇವರಾದರೂ ಕ್ರಿಕೆಟ್ ಧರ್ಮವಲ್ಲ
  ಬಿ ಎ ಬಿ ಎ ಎಂದೇಕೆ ಬೀಳುಗಳೆಯುವಿರಿ? ಸೀಮಾ ಸಮತಲ ಬರಹ
  ಧಾರವಾಡದ ಮೊದಲ ದಿನಗಳು : ಸ್ಮಿತಾ ಮಾಕಳ್ಳಿ ಬರಹ
  ಬಂಗಾರದಂತ ಎನ್ನ ಚಾದರ: ಸೀಮಾ ಸಮತಲ ಬರಹ
  ಮಕ್ಕಳ ಸಂಪಿಗೆಯಲ್ಲಿ ಮುದ್ದು ಬರೆದ ಕವಿತೆ
  ಕಾಲೇಜು ಸಂಪಿಗೆ: ಗುರುವಿನ ಗುಲಾಮನಾಗದ ತನಕ...
  ನನ್ನ ಶತ್ರುವೂ ಅಕ್ಕ, ನನ್ನ ಗೆಳತಿಯೂ ಅಕ್ಕ
  ಕಾಲೇಜು ಸಂಪಿಗೆ : ಲಾರಾಳ ಲೌವ್ಲಿ ಲೋಕ
  ಕಾಲೇಜು ಸಂಪಿಗೆ : ಸೀಮಾ ಸಮತಲ ಬರೆದ ಹಿಮಾಲಯ ಕಥನ
  ಕಾಲೇಜು ಸಂಪಿಗೆಯಲ್ಲಿ ಕಾವ್ಯ ಬರೆದ ಕವಿತೆಗಳು
  ಮಕ್ಕಳ ಸಂಪಿಗೆಯಲ್ಲಿ ಸಂಕೇತನ ಬಣ್ಣಗಳು
  ಕಾಲೇಜು ಸಂಪಿಗೆಯಲ್ಲಿ ಲಕ್ಷ್ಮಿ ವಾರಣಾಶಿ ಬರೆದ ಕವಿತೆ
  ಮಕ್ಕಳ ಸಂಪಿಗೆ: ಭಗವತಿ ಹೇಳುವ ಮೂರು ಕಥೆಗಳು
  ‘ಅಜ್ಜಿಮನೆಯಲ್ಲಿ’ ೬ : ದೇವಸ್ಥಾನದಲ್ಲೊಂದು ಪ್ರಶ್ನೆ
  ಕಾಲೇಜು ಸಂಪಿಗೆ: ಜಾತಿರಗಳೆಯಿಲ್ಲದ ಬಾಲ್ಯ
  ಮಕ್ಕಳ ಸಂಪಿಗೆಯಲ್ಲಿ ಜೀವನ್ ಜೋಸ್ ಬಣ್ಣಗಳು
  ಮಕ್ಕಳ ಸಂಪಿಗೆ: 'ಅಜ್ಜಿಮನೆಯಲ್ಲಿ' ಧಾರಾವಾಹಿ
  ಕಾಲೇಜು ಸಂಪಿಗೆ: ಸ್ಕೂಟಿ ಏರಿ ರಾಜಕುಮಾರಿ
  ಕಾಲೇಜು ಸ೦ಪಿಗೆಯಲ್ಲಿ ಕಾರ್ತಿಕ್ ಬರೆದ ಕವಿತೆ
  ಮಕ್ಕಳ ಸಂಪಿಗೆ: ತೋಪಿನಲ್ಲಿ ಮರಕೋತಿ ಆಡುವಾಗ
  ಕಾಲೇಜು ಸಂಪಿಗೆ: ಈಜುಕೊಳದಲ್ಲೇ ತೀರಿಹೋದಳು ಪುಟ್ಟಿ
  ನವೋದಯದ ದಿನಗಳು ೩- ಫಸ್ಟ್ ಸಂಡೆ ಮತ್ತು ಪರೀಕ್ಷೆ ಭಯ
  ಅಜ್ಜಿಮನೆಯಲ್ಲಿ ೩: ಟಂಗ್ ಟ್ವಿಸ್ಟರ್ಸು-ಹೇಳಿ ನೋಡೋಣ?
  ಅಜ್ಜಿಮನೆಯಲ್ಲಿ ೨- ಮೋಡದ ಹಾಡು
  ಕಾಲೇಜು ಸಂಪಿಗೆ: ಅಪ್ಪ ಅಮ್ಮನ ಜಗಳದ ನಡುವೆ ಗುಲ್ಮೊಹರ್
  ಮಕ್ಕಳ ದಿನ ವಿಶೇಷ : ಅಜ್ಜಿ ಮನೆಯಲ್ಲಿ ಅಳು ಬಂದಿದ್ದು
  ಕಾಲೇಜು ಸಂಪಿಗೆಯಲ್ಲಿ ವೇದಾ ನೂಪುರ ಬರೆದ ಕವಿತೆಗಳು
  ಕಾಲೇಜು ಸಂಪಿಗೆಯಲ್ಲಿ ಚರಿತ ಬರೆದ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಗ್ರೀಷ್ಮಾಳ ಚಿತ್ರಗಳು
  ಕಾಲೇಜು ಸಂಪಿಗೆ: ಮಲೆಯಾಳ ನೆಲದಲ್ಲಿ ಕಾಡು ಮಕ್ಕಳ ಕನಸು
  ಮಕ್ಕಳ ಸಂಪಿಗೆಯಲ್ಲಿ ವರುಣ ಚೆಲ್ಲಿದ ಬಣ್ಣಗಳು
  ನವೋದಯದ ದಿನಗಳು ೨ - ಅಲ್ಲೇನು ಕೋತಿ ಕುಣಿತೈತಾ..?
  ಕಾಲೇಜು ಸಂಪಿಗೆ: ಪರೀಕ್ಷೆ, ಫೇಲು, ಅಮ್ಮ, ಅಪ್ಪ ಇತ್ಯಾದಿ
  ಕಾಲೇಜು ಸಂಪಿಗೆಯಲ್ಲಿ ನವೋದಯದ ದಿನಗಳು
  ಕಾಲೇಜು ಸಂಪಿಗೆ : ಇಲ್ಲಿ ನೀರು ಮಾರಾಟಕ್ಕಿದೆ!
  ಮಕ್ಕಳ ಸಂಪಿಗೆಯಲ್ಲಿ ಅಮ್ಮ ಹೇಳಿದ ಕತೆ
  ಮಕ್ಕಳ ಸಂಪಿಗೆಯಲ್ಲಿ ವಿವೇಕನ ಫ್ಯಾಂಟಸಿಗಳು
  ಕಾಲೇಜುಸಂಪಿಗೆಯಲ್ಲಿ ರಂಗನತಿಟ್ಟು
  ಮಕ್ಕಳ ಸಂಪಿಗೆಯಲ್ಲಿ ಪೂಜಾಶ್ರೀ ಬರೆದ ಬಣ್ಣಗಳು
  ಕಾಲೇಜು ಸಂಪಿಗೆ: ತೊತ್ತೊ ಚಾನಳ ಸ್ವಚ್ಛಂದ ಲೋಕ
  ಮಕ್ಕಳ ಸಂಪಿಗೆ: ಸತ್ತೇನೇ ಎಲೇ ಗಿಡ್ಡಕ್ಕಿ!?
  ಕಾಲೇಜು ಸಂಪಿಗೆ: ರಕ್ಷಾಬಂಧನದ ಬಂಧ
  ಮಕ್ಕಳ ಸಂಪಿಗೆಯಲ್ಲಿ ಮಗನ ಭಾಷಾ ಸಾಹಸಗಳು
  ಮಕ್ಕಳ ಸಂಪಿಗೆಯಲ್ಲಿ ಭಗವತಿ ಹೇಳಿದ ಕಥೆ
  ಕಾಲೇಜು ಸಂಪಿಗೆಯಲ್ಲಿ ದಿಲೀಪ ಬರೆದ ಕವಿತೆ
  ಕಾಲೇಜು ಸಂಪಿಗೆಯಲ್ಲಿ ಗೌತಮ ಬರೆದ ಕಥೆ
  ಮಕ್ಕಳ ಸಂಪಿಗೆಯಲ್ಲಿ ಸಿತಾರಾ ಮಾಡಿದ ಭಾಷಣ
  ಕಾಲೇಜು ಸಂಪಿಗೆಯ ಮೊದಲ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಲಕ್ಕಿ ಸನ್
  ಮಕ್ಕಳ ಸಂಪಿಗೆಯಲ್ಲಿ ಉಲ್ಲಾಸದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಂಬರ್ ನೀಲ್ ಬರೆದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಪ್ರಮೇಯ
  ಮಕ್ಕಳ ಸಂಪಿಗೆಯಲ್ಲಿ ಆಶಿತ್ ಭಟ್
  ಮಕ್ಕಳಸಂಪಿಗೆಯಲ್ಲಿ ಹಾಸನದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ‘ಚುಪ್ರಿ'ಯ ಕವಿತೆಗಳು