ಸೆಪ್ಟೆಂಬರ್ ೯, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಮಕ್ಕಳ ಸಂಪಿಗೆಯಲ್ಲಿ ಗ್ರೀಷ್ಮಾಳ ಚಿತ್ರಗಳು    
ಸಂಪಾದಕ
ಶನಿವಾರ, 18 ಅಕ್ಟೋಬರ್ 2008 (05:35 IST)

ಮಕ್ಕಳ ಸಂಪಿಗೆಯಲ್ಲಿ ಹಾಸನದ ಮಕ್ಕಳ ಚಿತ್ರ ಸರಣಿ ಮುಂದುವರೆದಿದೆ. ಈ ವಾರದ ಪುಟಾಣಿ ಅತಿಥಿ ಗ್ರೀಷ್ಮ ಎಂ.ಜಿ. ಹಾಸನದ ವಿಜಯಾ ಕಾನ್ವೆಂಟ್‌ನಲ್ಲಿ ಎಂಟನೆಯ ತರಗತಿ ಓದುತ್ತಿರುವ ಗ್ರೀಷ್ಮ ಪ್ರತಿಭಾನ್ವಿತ ವಿದ್ಯಾರ್ಥಿನಿ. ಚಿತ್ರ ಬಿಡಿಸುವುದು, ರಂಗೋಲಿ ಹಾಕುವುದು, ತರಕಾರಿಗಳಿಂದ ವಿವಿಧ ಕಲಾಕೃತಿಗಳನ್ನು ರಚಿಸುವುದು, ಹೂವಿನಲಂಕಾರ ಹೀಗೆ ಹಲವು ಸೃಜನಶೀಲ ಆಸಕ್ತಿಗಳನ್ನು ಹೊಂದಿರುವ ಈಕೆ ಚಿತ್ರ ಕಲೆ ಹಾಗೂ ರಸಪ್ರಶ್ನೆ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾಳೆ.

ಗ್ರೀಷ್ಮ `ರವಿವರ್ಮ` ಚಿತ್ರಕಲೆ ಪ್ರಶಸ್ತಿ, `ಚಿನ್ನರ ಚಿನ್ನ` ಪ್ರಶಸ್ತಿ, `ಬಾಲ ಚಿತ್ರ ರತ್ನ` ಪ್ರಶಸ್ತಿ, `ಚಿಣ್ಣ -ಬಣ್ಣ` ಪ್ರಶಸ್ತಿ, `ಅರಳು ಮಲ್ಲಿಗೆ` ಪ್ರಶಸ್ತಿ ಹೀಗೆ ನೂರಾ ಎಂಭತ್ತಕ್ಕೂ ಹೆಚ್ಚು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿರುವ ಗ್ರೀಷ್ಮ, ಹಾಸನದ ಗಿರೀಶ್ ಎಂವಿ ಮತ್ತು ಸವಿತಾ ದಂಪತಿಗಳ ಪುತ್ರಿ. ಇಲ್ಲಿನ ದೇಸಾಯಿ ಹವ್ಯಾಸಿ ಚಿತ್ರಕಲಾ ಶಾಲೆಯಲ್ಲಿ ದೇಸಾಯಿ ಗುರುಗಳ ಬಳಿ ಚಿತ್ರಕಲೆ ತರಬೇತಿ ಪಡೆಯುತ್ತಿದ್ದಾಳೆ. ಆಕಾಶವಾಣಿ ಹಾಗೂ ಕನ್ನಡ ವಾಹಿನಿಗಳಲ್ಲಿ ಈ ಅರಳು ಪ್ರತಿಭೆಯ ಕುರಿತು ಸಂದರ್ಶನಗಳು ಪ್ರಸಾರವಾಗಿವೆ.

 


 

ಚಿತ್ರ ಬಿಡಿಸುವುದು ಮಾತ್ರವಲ್ಲ, ಗ್ರೀಷ್ಮ ಕಲಿಕೆಯಲ್ಲಿಯೂ ಮುಂದು. ರಾಷ್ಟ್ರೀಯ ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದಿದ್ದಾಳೆ. ತನ್ನ ಚಿತ್ರಗಳ ಪುಟಾಣಿ ಪ್ರದರ್ಶನವನ್ನು ಕೂಡ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.

ಗೀಷ್ಮಾಳ ಚಿತ್ರಗಳು ನಿಮಗೆ ಇಷ್ಟವಾಗಿರಬೇಕಲ್ಲಾ? ನಿಮಗೆ ತಿಳಿದಿರುವ, ಇಂತಹ ಪುಟಾಣಿ ಪ್ರತಿಭೆಗಳ ಕುರಿತು ಮಕ್ಕಳ ಸಂಪಿಗೆಗೆ ಬರೆಯಿರಿ. ಅವರ ಕಥೆ, ಕವಿತೆ, ಲೇಖನ, ಚಿತ್ರಗಳನ್ನು editor@kendasampige.com ಗೆ ಕಳುಹಿಸಿ ಕೊಡಿ. ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸೋಣ.
ಪುಟದ ಮೊದಲಿಗೆ
 
Votes:  7     Rating: 3.86    
 
 
ಸಂಬಂಧಿಸಿದ ಲೇಖನಗಳು
  ಸಚಿನ್ ದೇವರಾದರೂ ಕ್ರಿಕೆಟ್ ಧರ್ಮವಲ್ಲ
  ಬಿ ಎ ಬಿ ಎ ಎಂದೇಕೆ ಬೀಳುಗಳೆಯುವಿರಿ? ಸೀಮಾ ಸಮತಲ ಬರಹ
  ಧಾರವಾಡದ ಮೊದಲ ದಿನಗಳು : ಸ್ಮಿತಾ ಮಾಕಳ್ಳಿ ಬರಹ
  ಬಂಗಾರದಂತ ಎನ್ನ ಚಾದರ: ಸೀಮಾ ಸಮತಲ ಬರಹ
  ಮಕ್ಕಳ ಸಂಪಿಗೆಯಲ್ಲಿ ಮುದ್ದು ಬರೆದ ಕವಿತೆ
  ಕಾಲೇಜು ಸಂಪಿಗೆ: ಗುರುವಿನ ಗುಲಾಮನಾಗದ ತನಕ...
  ನನ್ನ ಶತ್ರುವೂ ಅಕ್ಕ, ನನ್ನ ಗೆಳತಿಯೂ ಅಕ್ಕ
  ಕಾಲೇಜು ಸಂಪಿಗೆ : ಲಾರಾಳ ಲೌವ್ಲಿ ಲೋಕ
  ಕಾಲೇಜು ಸಂಪಿಗೆ : ಸೀಮಾ ಸಮತಲ ಬರೆದ ಹಿಮಾಲಯ ಕಥನ
  ಕಾಲೇಜು ಸಂಪಿಗೆಯಲ್ಲಿ ಕಾವ್ಯ ಬರೆದ ಕವಿತೆಗಳು
  ಮಕ್ಕಳ ಸಂಪಿಗೆಯಲ್ಲಿ ಸಂಕೇತನ ಬಣ್ಣಗಳು
  ಕಾಲೇಜು ಸಂಪಿಗೆಯಲ್ಲಿ ಲಕ್ಷ್ಮಿ ವಾರಣಾಶಿ ಬರೆದ ಕವಿತೆ
  ಮಕ್ಕಳ ಸಂಪಿಗೆ: ಭಗವತಿ ಹೇಳುವ ಮೂರು ಕಥೆಗಳು
  ‘ಅಜ್ಜಿಮನೆಯಲ್ಲಿ’ ೬ : ದೇವಸ್ಥಾನದಲ್ಲೊಂದು ಪ್ರಶ್ನೆ
  ಕಾಲೇಜು ಸಂಪಿಗೆ: ಜಾತಿರಗಳೆಯಿಲ್ಲದ ಬಾಲ್ಯ
  ಮಕ್ಕಳ ಸಂಪಿಗೆಯಲ್ಲಿ ಜೀವನ್ ಜೋಸ್ ಬಣ್ಣಗಳು
  ಮಕ್ಕಳ ಸಂಪಿಗೆ: 'ಅಜ್ಜಿಮನೆಯಲ್ಲಿ' ಧಾರಾವಾಹಿ
  ಕಾಲೇಜು ಸಂಪಿಗೆ: ಸ್ಕೂಟಿ ಏರಿ ರಾಜಕುಮಾರಿ
  ಕಾಲೇಜು ಸ೦ಪಿಗೆಯಲ್ಲಿ ಕಾರ್ತಿಕ್ ಬರೆದ ಕವಿತೆ
  ಮಕ್ಕಳ ಸಂಪಿಗೆ: ತೋಪಿನಲ್ಲಿ ಮರಕೋತಿ ಆಡುವಾಗ
  ಕಾಲೇಜು ಸಂಪಿಗೆ: ಈಜುಕೊಳದಲ್ಲೇ ತೀರಿಹೋದಳು ಪುಟ್ಟಿ
  ನವೋದಯದ ದಿನಗಳು ೩- ಫಸ್ಟ್ ಸಂಡೆ ಮತ್ತು ಪರೀಕ್ಷೆ ಭಯ
  ಅಜ್ಜಿಮನೆಯಲ್ಲಿ ೩: ಟಂಗ್ ಟ್ವಿಸ್ಟರ್ಸು-ಹೇಳಿ ನೋಡೋಣ?
  ಅಜ್ಜಿಮನೆಯಲ್ಲಿ ೨- ಮೋಡದ ಹಾಡು
  ಕಾಲೇಜು ಸಂಪಿಗೆ: ಅಪ್ಪ ಅಮ್ಮನ ಜಗಳದ ನಡುವೆ ಗುಲ್ಮೊಹರ್
  ಮಕ್ಕಳ ದಿನ ವಿಶೇಷ : ಅಜ್ಜಿ ಮನೆಯಲ್ಲಿ ಅಳು ಬಂದಿದ್ದು
  ಕಾಲೇಜು ಸಂಪಿಗೆಯಲ್ಲಿ ವೇದಾ ನೂಪುರ ಬರೆದ ಕವಿತೆಗಳು
  ಕಾಲೇಜು ಸಂಪಿಗೆಯಲ್ಲಿ ಚರಿತ ಬರೆದ ಲೇಖನ
  ಕಾಲೇಜು ಸಂಪಿಗೆ: ಮಲೆಯಾಳ ನೆಲದಲ್ಲಿ ಕಾಡು ಮಕ್ಕಳ ಕನಸು
  ಮಕ್ಕಳ ಸಂಪಿಗೆಯಲ್ಲಿ ವರುಣ ಚೆಲ್ಲಿದ ಬಣ್ಣಗಳು
  ನವೋದಯದ ದಿನಗಳು ೨ - ಅಲ್ಲೇನು ಕೋತಿ ಕುಣಿತೈತಾ..?
  ಕಾಲೇಜು ಸಂಪಿಗೆ: ಪರೀಕ್ಷೆ, ಫೇಲು, ಅಮ್ಮ, ಅಪ್ಪ ಇತ್ಯಾದಿ
  ಕಾಲೇಜು ಸಂಪಿಗೆಯಲ್ಲಿ ನವೋದಯದ ದಿನಗಳು
  ಕಾಲೇಜು ಸಂಪಿಗೆ : ಇಲ್ಲಿ ನೀರು ಮಾರಾಟಕ್ಕಿದೆ!
  ಮಕ್ಕಳ ಸಂಪಿಗೆಯಲ್ಲಿ ಅಮ್ಮ ಹೇಳಿದ ಕತೆ
  ಮಕ್ಕಳ ಸಂಪಿಗೆಯಲ್ಲಿ ವಿವೇಕನ ಫ್ಯಾಂಟಸಿಗಳು
  ಕಾಲೇಜುಸಂಪಿಗೆಯಲ್ಲಿ ರಂಗನತಿಟ್ಟು
  ಮಕ್ಕಳ ಸಂಪಿಗೆಯಲ್ಲಿ ಪೂಜಾಶ್ರೀ ಬರೆದ ಬಣ್ಣಗಳು
  ಕಾಲೇಜು ಸಂಪಿಗೆ: ತೊತ್ತೊ ಚಾನಳ ಸ್ವಚ್ಛಂದ ಲೋಕ
  ಮಕ್ಕಳ ಸಂಪಿಗೆ: ಸತ್ತೇನೇ ಎಲೇ ಗಿಡ್ಡಕ್ಕಿ!?
  ಕಾಲೇಜು ಸಂಪಿಗೆ: ರಕ್ಷಾಬಂಧನದ ಬಂಧ
  ಮಕ್ಕಳ ಸಂಪಿಗೆಯಲ್ಲಿ ಕಿರಣನ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಮಗನ ಭಾಷಾ ಸಾಹಸಗಳು
  ಮಕ್ಕಳ ಸಂಪಿಗೆಯಲ್ಲಿ ಭಗವತಿ ಹೇಳಿದ ಕಥೆ
  ಕಾಲೇಜು ಸಂಪಿಗೆಯಲ್ಲಿ ದಿಲೀಪ ಬರೆದ ಕವಿತೆ
  ಕಾಲೇಜು ಸಂಪಿಗೆಯಲ್ಲಿ ಗೌತಮ ಬರೆದ ಕಥೆ
  ಮಕ್ಕಳ ಸಂಪಿಗೆಯಲ್ಲಿ ಸಿತಾರಾ ಮಾಡಿದ ಭಾಷಣ
  ಕಾಲೇಜು ಸಂಪಿಗೆಯ ಮೊದಲ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಲಕ್ಕಿ ಸನ್
  ಮಕ್ಕಳ ಸಂಪಿಗೆಯಲ್ಲಿ ಉಲ್ಲಾಸದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಂಬರ್ ನೀಲ್ ಬರೆದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಪ್ರಮೇಯ
  ಮಕ್ಕಳ ಸಂಪಿಗೆಯಲ್ಲಿ ಆಶಿತ್ ಭಟ್
  ಮಕ್ಕಳಸಂಪಿಗೆಯಲ್ಲಿ ಹಾಸನದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ‘ಚುಪ್ರಿ'ಯ ಕವಿತೆಗಳು