Advertisement

ಉಮಾರಾವ್

ಕೆಂಪುಬೀದಿಯ ಹೆಣ್ಣುಮಕ್ಕಳ ಕಾಳಜಿ : ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ಗೆಳೆಯರೆಲ್ಲ ಕಾರಿನಲ್ಲಿ ತಾವು ಸಲ್ಪದರಲ್ಲಿ ಮಾಡುವುದರಿಂದ ತಪ್ಪಿಸಿಕೊಂಡ ಅನಾಹುತದ ಬಗ್ಗೆ ಹರಟತೊಡಗಿದ್ದರು. ನನ್ನ ಮನಸ್ಸು ಇನ್ನೂ ಪೋಸ್ಟರ್ ನಲ್ಲೇ ನೆಟ್ಟಿತ್ತು. ಅದು ನನ್ನ ಜೀವನದ ಮೊಟ್ಟಮೊದಲ ಮತ್ತು ಇಲ್ಲಿಯವರೆಗಿನ ಏಕೈಕ ವೇಶ್ಯಾಗೃಹಕ್ಕೆ ಕಾಲಿಟ್ಟ ಅನುಭವ. ಆದರೆ ಈ ಅನುಭವದ ಬಗ್ಗೆ ನನಗೆ ಬೇಸರವಿಲ್ಲ. ಬಹುಷಃ ಹೆಣ್ಣನ್ನು ನೋಡಬೇಕಾದ ಒಂದು ಹೊಸ ದೃಷ್ಟಿಕೋನದ ಬಗ್ಗೆ ಕಂಡುಕೊಂಡಿದ್ದೆ. ಸಂಪ್ರದಾಯಸ್ಥ ಮನೆತನದ ಗಂಡಸುಗಳು ಮಿಸೋಜಿನಿಸ್ಟ್ ಗಳಾಗಿರುವುದು…”

Read More

‘ಎಲ್ಲಿ ಒಮ್ಮೆ ಹೊಡೆದು ತೋರಿಸಿ ನೋಡೋಣ?’: ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ತಂದೆಯ ಅಕ್ಷರಗಳ ಚರ್ಚೆ ನಮ್ಮ ಬಹುದೂರದ ಸಂಬಂಧಿಕರಲ್ಲೂ ಹರಡಿತ್ತು. ಒಮ್ಮೊಮ್ಮೆ ಕೆಲವರು ನನಗೆ ನಮ್ಮಪ್ಪನ ಪತ್ರಗಳನ್ನು ತೋರಿಸಿ “ನಿಮ್ಮಪ್ಪ ಏನೋ ಬರದಾನ.. ಸಲ್ಪ ಓದಿ ಹೇಳಪ್ಪಾ” ಅಂತ ಕೇಳುತ್ತಿದ್ದರು. ನಾನು ಆ ಪತ್ರದಲ್ಲಿ ಬರೆದಿರುವುದು ಕನ್ನಡವೋ ಇಂಗ್ಲೀಷೋ ಎಂದು ಗುರುತಿಸಲೇ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದೆ. ನಮ್ಮ ತಂದೆ ಒಂದೊಂದು ಸಾರಿ ನನ್ನ ಕೈಲಿ ನನ್ನ ಪಕ್ಕ ಕೂತು…”

Read More

ನಮ್ಮೂರಿನ ಹಿಂದೂ ಮುಸ್ಲಿಂ ಕದನದ ಕತೆ: ಶ್ರೀಹರ್ಷ ಸಾಲಿಮಠ ಅಂಕಣ

“ಈ ಎಲ್ಲಾ ಸಮಯದಲ್ಲೂ ನನಗೆ ಎದುರಿನ ಮನೆಯವರು ಕಾಣಲಿಲ್ಲ. ಈ ಸಮಯದಲ್ಲಿ ಕರ್ಫ್ಯೂ ವಿಧಿಸಿದ್ದರು. ಗಲಾಟೆ ಅದೆಷ್ಟು ಭಯಾನಕವಾಗಿತ್ತೆಂದರೆ ಬಿಬಿಸಿ ನ್ಯೂಸ್ ನಲ್ಲೂ ದಾವಣಗೆರೆಯ ಹೆಸರು ಬಂದಿತ್ತು. ಪೋಲೀಸರು “ಕಂಡಲ್ಲಿ ಗುಂಡು” ಅಂತ ರಸ್ತೆಯಲ್ಲಿ ಕೂಗುತ್ತಾ ತಿರುಗಾಡುತ್ತಿದ್ದರು. ನಾಯಿಗಳು ಪೋಲೀಸರ ಹಿಂದೆ ಬಿದ್ದು ಬೊಗಳುತ್ತಿದ್ದವು. ಅವರು ನಾಯಿಗಳನ್ನು “ಹಚಾ.. ಹಚಾ…” ಅಂತ ಓಡಿಸುತ್ತಿದ್ದುದು ಕೇಳಿಬರುತ್ತಿತ್ತು..”

Read More

ಕನ್ನಡದಲ್ಲಿ ಡಾರ್ಕ್ ಹ್ಯೂಮರ್ ಪ್ರಯೋಗ: ಶ್ರೀಹರ್ಷ ಸಾಲಿಮಠ ಅಂಕಣ

“ಡಾರ್ಕ್ ಹ್ಯೂಮರ್ ನಮ್ಮ ಸಮಾಜದಲ್ಲಿ ಬೆಳೆಯದಿರುವುದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಮೊದಲನೆಯದು ಮೇಲ್ ಸಮುದಾಯದ ಜನರು ಡಾರ್ಕ್ ಹ್ಯೂಮರ್ ಅನ್ನು ಸಹಿಸಿಕೊಳ್ಳುವಷ್ಟು ಹೃದಯ ವೈಶಾಲ್ಯ ಹೊಂದಿರದಿರುವುದು. ಎರಡನೆಯದು ಕೆಲ ಸಮುದಾಯಗಳು ಡಾರ್ಕ್ ಹ್ಯೂಮರ್ ತಡೆದುಕೊಳ್ಳುವಷ್ಟು ಸಾಮಾಜಿಕ ಬಲಿಷ್ಠತೆ ಪಡೆಯದಿರುವುದು. ಜಾತಿ, ಧರ್ಮ, ಲಿಂಗ, ಭೂಗೋಳ, ಸಮಾಜ, ವೇಷಭೂಷಣ..”

Read More

ಬಡತನದ ಘನತೆ ಮತ್ತು ದಯೆ ಧರ್ಮದ ಮೂಲ:ಶ್ರೀಹರ್ಷ ಸಾಲಿಮಠ ಅಂಕಣ

“ಬಡತನ ಎನ್ನುವುದೊಂದೇ ದೊಡ್ಡ ಅಡ್ಡಗಾಲಲ್ಲ. ಅತಿ ದೊಡ್ಡ ತೊಡರುಗಾಲಿರುವುದು ಮನುಷ್ಯನ ಘನತೆಯದ್ದು! ಇಂಡಿಯಾದಂತಹ ದೇಶಗಳಲ್ಲಿ ಆರ್ಥಿಕವಾಗಿ ಒಂದೇ ದಾರ್ಢ್ಯವಿದ್ದರೂ ಸಾಮಾಜಿಕವಾಗಿ ಅಂತಸ್ತು ಬೇರೆ. ಅವು ವೃತ್ತಿಯಾಧಾರಿತವಾಗಿರಬಹುದು, ಜಾತಿಯಾಧಾರಿತವಾಗಿರಬಹುದು, ಧರ್ಮಾಧಾರಿತವಾಗಿರಬಹುದು…. ಆಸ್ಟ್ರೇಲಿಯದಂತಹ ದೇಶಗಳಲ್ಲಿ ಆರ್ಥಿಕವಾಗಿ ಮೇಲು ಕೆಳಗುಗಳಿದ್ದರೂ ಸಾಮಾಜಿಕ ಅಂತಸ್ತು ಒಂದೇ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ