Advertisement

ಗಣೇಶ ಮೂರ್ತಿಯ ಗಿಫ್ಟ್ ಮಹಿಮೆ…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಮ್ಮೆ ವೈದ್ಯರ ಬಳಿ ನಮ್ಮ ಕಂಪೆನಿಯ ಬಗ್ಗೆ ಹೆಚ್ಚಿಗೆ ಹೇಳಲು ಹೋಗಿ ಅವರಿಂದ ಉಗಿಸಿಕೊಂಡಿದ್ದೆ. ಚಿಕ್ಕವನಿದ್ದಾಗಿಂದಲೂ ನಾನು ಮತ್ತೊಬ್ಬರಿಂದ ಹೇಳಿಸಿಕೊಳ್ಳುವುದಾಗಲಿ, ಬಯ್ಯಿಸಿಕೊಳ್ಳುವ ಕೆಲಸ ಮಾಡಿರಲಿಲ್ಲ. ಒಂದೊಮ್ಮೆ ಈ ಕೆಲಸದಲ್ಲಿ ಯಾರಾದ್ರೂ ಏನಾದ್ರೂ ಅಂದರೆ ಕೆಲಸವನ್ನು ಬಿಟ್ಟು ಹೋಗುವಷ್ಟು ಸಿಟ್ಟು ಬರುತ್ತಿತ್ತು. ಆದರೆ ನನಗೆ ಜೀವನದಲ್ಲಿ ಸೆಟ್ಲ್ ಆಗಬೇಕೆಂಬ ಮನೋಭಿಲಾಶೆ ಇದ್ದುದರಿಂದ ಎಷ್ಟೇ ಒತ್ತಡ ಬಂದರೂ ನಾನು ಸಹಿಸಿಕೊಳ್ಳುತ್ತಿದ್ದೆ. ಆದರೆ ಚಿಕ್ಕವನಿದ್ದಾಗ ನನಗೆ ಈ ಮನೋಸ್ಥಿತಿ ಇರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತನೆಯ ಕಂತು ನಿಮ್ಮ ಓದಿಗೆ

Loading

ಅಂಕಣ

Latest

ಅಹಮ್ಮಿಗೊಂದು ಪೆಟ್ಟು ಕೊಡುವ ಸಮಯ…: ಜಯಲಕ್ಷ್ಮಿ ಪಾಟೀಲ್ ಅಂಕಣ

“ಒಮ್ಮೆ ಬ್ಯಾಸಿಗಿ ಮದ್ಯಾನದಾಗ ಆಯಿ ಹಳ್ಳಕ್ಕ ನೀರ ತರಾಕ ಹೋಗಿ, ಜೋಡಗೊಡಾ ಹೊತ್ತು ಹೊಡಮಳ್ಳಿ ಬರೂದ್ರಾಗ ಮುತ್ತ್ಯಾ ಹೊಲದಿಂದ ಬಂದಬಿಟ್ಟಾನವ್ವಿ. ನೀರಡಿಶ್ಯಾನ. ಮನ್ಯಾಗ ಕುಡ್ಯಾಕ ಮುಕ್ಕ್ ನೀರಿಲ್ಲ. ಮುತ್ತ್ಯಾ ತಾಪಗೆದ್ದು, “ಹಾಂ ಅಧೆಂಗ ನೀ ಇಟ್ಟ್ ತಡಾ ಮಾಡೀದಿ ಬರಾಕ! ನಡಿ ರಂಡಿ ನೀ ಅದ ಹಳ್ಳದ್ ದಂಡ್ಯಾಗ ಇರು. ಅಲ್ಲೇ ನಿಂದ್ರು. ದsರ್’ಕರ್ತಾ ಕೊಡಾ ಕೆಳಗಿಳಿಶಿ ಕುಂತೆಪಾ ಅಂದ್ರ ನಿನ್ನ ಸಿಗದು ಅಗಶಿ ಬಾಗಲಕ್ಕ ತೋರ್ಣಾ ಕಟ್ತತೀನಿ ಹುಶಾರ್!” ಅಂತಂದು, ಕೊಡದ ದರ್ಶಿಲೆ ಆಯಿನ್ನ ಕಾದ ಉಸಕಿನ ಮ್ಯಾಲ ಬರೆಗಾಲಿಲೇ ನಿಂದ್ರಿಶಿದ್ನಂತ.” ಜಯಲಕ್ಷ್ಮಿ ಪಾಟೀಲ್ ಬರೆಯುವ "ಗರ್ದಿ ಗಮ್ಮತ್ತು" ಅಂಕಣ

ಸಾಹಿತ್ಯ

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ಕಾಕಮಂಡಲ ಮಧ್ಯದೊಳಗೆ…”

"ಧರ್ಮರಾಜನೇ, ಕರಣಿಕರೇ, ಕ್ಷಮಿಸಿ. ನಿಮ್ಮ ದೂತರಾದ ನಮಗೆ ನಿಮ್ಮ ನಿಯಮವೇ ವೇದವಾಕ್ಯ. ಆದರೆ ಕಾಕಮಂಕ ಮಾಡಿದ್ದು ಕೇವಲ ಹಸಿವಿನ ಅಚಾತುರ್ಯವಲ್ಲ, ಅದರ ಹಿಂದೆ ಒಂದು ಭಾವನಾತ್ಮಕ ಸತ್ಯವಿದೆ. ಸತ್ಯಪ್ಪ ಮಾಸ್ತರರು ಬದುಕಿದ್ದಾಗ ಕೇವಲ ಮನುಷ್ಯರಿಗೆ ಮಾತ್ರವಲ್ಲ, ನಮ್ಮಂತ ಪಶು-ಪಕ್ಷಿಗಳಿಗೂ ಅಕ್ಕರೆ ತೋರಿಸಿದವರು. ಅವರು ಪಾಠ ಮಾಡುವಾಗ ಮರದ ಮೇಲೆ ಕುಳಿತು ಪಾಠ ಕೇಳುತ್ತಿದ್ದವರಲ್ಲಿ ಈ ಮಂಕನೂ ಒಬ್ಬ." ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ "ಕಾಕಮಂಡಲ ಮಧ್ಯದೊಳಗೆ..." ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ಬ್ಯಾಟಿ ಬಸಮ್ಮನ ಕತೀ ಕೇಳ್ರಿ…: ಸುವರ್ಣ ಚೆಳ್ಳೂರು ಸರಣಿ

ನಾನು ಹಿಂಗ ನನ್ನ ಬದುಕನ್ನ ನಾನಾ ಕಟ್ಟಿಗ್ಯಂಡು ದುಡ್ಯಾಕತೀನಿ, ಹೆಣಮಕ್ಕಳಂದ್ರ ಬರೀ ಅಂದ ಚಂದ ಮೈ ಬಣ್ಣ ಅನ್ಕೊಂಡಿರೋರ್ನ ಮಿರ್ಚಿನ ಬಿಸಿ ಎಣ್ಯಾಗ ಎದ್ದಿದಂಗ ಎದ್ದಿ ಕಳಸ್ತಿನಿ, ದಾರಿಯೊಳಾಗ ದಿಕ್ಕಿರಲಾರದ ಸಿಕ್ಕ ಈ ರಾಮಪ್ಪಗೂ ನನಗೂ ಕತಿ ಕಟ್ಟತಾರ ಆದ್ರ, ತಲಿ ಸರಿ ಇಲ್ಲದಿರೊ ಆತಗ ಬೇಕಾಗಿರಾದು ಎರಡೊತ್ತಿನ ಊಟ ಅಷ್ಟ! ಎರಡಕ್ಷರ ಗೊತ್ತಿರೊ ನನಗ, ಯಾವ ಜಾತಿ ಜಿಡ್ಡಿನ ಮ್ಯಾಗೂ ನಂಬಿಕಿ ಇಲ್ಲ. ಊರಿನ್ಯಾರು ಅದೆಷ್ಟSS ಕತಿ ಕಟ್ಟಿದರೂನು ನಾನು ನನ್ನ ಕತಿನ ನಾನೇ ಬರಿಯಾಕಿ’ ಅಂತ ಮತ್ತೊಮ್ಮೆ ಜೋರಾಗಿ ನಗತೊಡಗಿದ್ಲು. ಆಕಿ ಮಾತ್ ಕೇಳಿ ಮೈ ಜುಮ್ಮಂದಂಗಾತು. ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿಯ ಒಂಭತ್ತನೆಯ ಬರಹ

ಪ್ರವಾಸ

ಬಲ ಉಳ್ಳವರ ಅಹೋಬಿಲಂ!: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜೀವನೋಪಾಯಕ್ಕೆ ಇಲ್ಲಿ ಹಲವು ವೇಷ ತೊಟ್ಟವರು ಇಲ್ಲಿ ಕಾಣಸಿಗುತ್ತಾರೆ. ದಾರಿಗುಂಟ ಚಾಟಿಯನು ಮೈಗೆ ನಗುತ ಬಾರಿಸಿಕೊಂಡು ಜೀವನ ನಿರ್ವಹಿಸುವ ನಿರ್ಮೋಹಿ ಅಮಾಯಕರು. ಕಿಲೋಮೀಟರ್‌ ಆಚೆಗೂ ಕೇಳಿಸುವ ಚಾಟಿ ಶಬ್ದ. ಇವರ ಕುರಿತೊಂದು ಮಹಾ ಮರುಕ ಹುಟ್ಟುವಂತೆ ಮಾಡುತ್ತದೆ. ಬಿಸಿಲ ಜಗುಲಿಗೆ ಕೂತು ಬೇಡುವವರು. ಭಕ್ತಾದಿಗಳಿಗೆ ಉಣ್ಣಲು ಬನ್ನಿ ಎನ್ನುವವರು. ಒಂದೇ ಎರಡೇ. ಎಷ್ಟೇ ಇದ್ದರೂ ಮತ್ತಷ್ಟು ಬೇಕೆನ್ನುವ ನಮ್ಮನ್ನು ಕಂಡರೆ ಅವರಿಗೂ ಹಾಗೇ ಅನಿಸಬಹುದೇ ಗೊತ್ತಿಲ್ಲ. ಅಹೋಬಿಲಂ ಎಂಬ ಮಾಯಾಲೋಕದಲ್ಲಿ ಕಳೆಯುವ ಇನ್ನೆಷ್ಟು ಜನರಿದ್ದಾರೋ ಗೊತ್ತಿಲ್ಲ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಆಂಧ್ರಪ್ರದೇಶದ ಅಹೋಬಲಂನ ಕುರಿತ ಬರಹ

ವ್ಯಕ್ತಿ ವಿಶೇಷ

ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ನನ್ನ ಬೆಳವಣಿಗೆಯನ್ನು ಅವಳಿಗಿಂತ ಚೆನ್ನಾಗಿ ಗುರುತಿಸಬಲ್ಲ ಬೇರಾರೂ ಇರಲಿಲ್ಲ. ನಾನು ಕಲಾವಿದೆಯಾಗಬೇಕೆಂದೇ ಅವಳ ಒತ್ತಾಯವೂ ಇತ್ತು. ಒಬ್ಬರಿಗಿಂತ ಇಬ್ಬರು ಲೇಸೆಂಬ ಮಾತು ನನಗೆ ಹೊಂದಿದ್ದೇ ಈಗ! ‘ಐದು ವರ್ಷದ ಹಿಂದೆಯೇ ನೀನು ಪಾತ್ರದಲ್ಲಿ ಕಳೆದುಹೋಗುತ್ತಿದ್ದೆ. ಇನ್ನು ಇಷ್ಟೆಲ್ಲ ಕಷ್ಟಪಟ್ಟು, ನಾಟಕಗಳಲ್ಲಿ ಅಭಿನಯಿಸಿ ಅನುಭವ ಪಡ್ಕೊಂಡಿದ್ದೀಯಾ. ದೊಡ್ಡ ಮಟ್ಟಕ್ಕೆ ಬೆಳೀಬೇಕು ಕಣೆ’ ಎಂದು ಬೆಂಬಲವಾಗಿ ನಿಂತು, ‘ನೀನು ಮಾಂಡ್ರೆಯಂತಹ ದೊಡ್ಡ ಕವಿಗಳ ಜೊತೆಯಲ್ಲಿ ಪಳಗಬೇಕು. ಕಲಿಯೋಕೆ ಸಾಕಷ್ಟಿರುತ್ತೆ’ ಅಂತಲೂ ದಾರಿ ತೋರಿದಳು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ"

ಸಂಪಿಗೆ ಸ್ಪೆಷಲ್

ಭವದ ಮೆರವಣಿಗೆಯಲ್ಲಿ ಭಕ್ತಿ ಮತ್ತು ಭಜನೆ: ದೇವಿಕಾ ನಾಗೇಶ್‌ ಬರಹ

ಭಕ್ತಿ ಪಂಥವು ಸೇವೆಯ ಉದ್ದೇಶಕ್ಕಾಗಿ ದೇವಸ್ಥಾನ, ಗುರು ಶಾಲೆ ಅಥವಾ ಸಮುದಾಯಭವನಗಳಿವೆ ಎಂದು ತಿಳಿದಿತ್ತು. ಭಾರತದಲ್ಲಿ  ದೇವಾಲಯ, ಮಠ, ಮಂದಿರಗಳು, ಚರ್ಚ್, ಮಸೀದಿಗಳು ನೈಸರ್ಗಿಕ ವಿಕೋಪದ ನಂತರ ಸಂತ್ರಸ್ತರಿಗೆ ಪರಿಹಾರ, ಬಡ ಮತ್ತು ಕನಿಷ್ಠ ರೈತರಿಗೆ ಸಹಾಯ ಮಾಡುವುದು,  ಬಡವರಿಗೆ ಮನೆಗಳನ್ನು ನೀಡುವುದು, ಬಡ ಮಕ್ಕಳಿಗೆ ಉಚಿತ ಹಾಸ್ಟೆಲ್‌… ಇತ್ಯಾದಿ ಸೇವಾ ಕೈಂಕರ್ಯ ಕ್ಕೆ ತೊಡಗಿಕೊಳ್ಳುವುದು  ಇವತ್ತಿಗೂ ಮಾಡುತ್ತಿದೆ.  ಭಕ್ತಿ ಚಳವಳಿಯ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ದೇವರಾಜ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

"ಕಾಮಟಿ ಪುರದ ಕುವರಿಯ ಎದೆಯ ಸುತ್ತಳತೆ ಬಲ್ಲ... ಮೊಲೆಯ ಹಾಲು ಹಾಲಾ ಹಲದ ಬೆವರನ್ನ... ಅಂತರಂಗ ಹೊಕ್ಕು ಬಂದಾಗಲೇ ಅಂಗಾತ ಕಳೆದಿದ್ದಾನೆ ಲೋಕದ ಸೂತಕವನ್ನ ...." -ದೇವರಾಜ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ಕಾಕಮಂಡಲ ಮಧ್ಯದೊಳಗೆ…”

"ಧರ್ಮರಾಜನೇ, ಕರಣಿಕರೇ, ಕ್ಷಮಿಸಿ. ನಿಮ್ಮ ದೂತರಾದ ನಮಗೆ ನಿಮ್ಮ ನಿಯಮವೇ ವೇದವಾಕ್ಯ. ಆದರೆ ಕಾಕಮಂಕ ಮಾಡಿದ್ದು ಕೇವಲ ಹಸಿವಿನ ಅಚಾತುರ್ಯವಲ್ಲ, ಅದರ ಹಿಂದೆ ಒಂದು ಭಾವನಾತ್ಮಕ ಸತ್ಯವಿದೆ. ಸತ್ಯಪ್ಪ ಮಾಸ್ತರರು ಬದುಕಿದ್ದಾಗ ಕೇವಲ ಮನುಷ್ಯರಿಗೆ ಮಾತ್ರವಲ್ಲ, ನಮ್ಮಂತ ಪಶು-ಪಕ್ಷಿಗಳಿಗೂ ಅಕ್ಕರೆ ತೋರಿಸಿದವರು. ಅವರು ಪಾಠ ಮಾಡುವಾಗ ಮರದ ಮೇಲೆ ಕುಳಿತು ಪಾಠ ಕೇಳುತ್ತಿದ್ದವರಲ್ಲಿ ಈ ಮಂಕನೂ ಒಬ್ಬ." ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ "ಕಾಕಮಂಡಲ ಮಧ್ಯದೊಳಗೆ..." ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ