Advertisement

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕುಸುಮಾ ಶಾನಭಾಗ ಬರಹ

ಕೊನೆಗೂ ಗಾಂಧೀಜಿ ಗೌರಮ್ಮನಿಗೆ ಕಿತ್ತಳೆ ಹಣ್ಣು ಕೊಟ್ಟು, ಅವರ ಮನೆಗೆ ಬಂದರು. ಗೌರಮ್ಮ ಅವರನ್ನು ಮಣೆಯಿಟ್ಟು ಕೂರಿಸಿದರು. ಇದೆಲ್ಲ ಯಾಕೆಂದು ಗಾಂಧೀಜಿ ಕೇಳಿದರೂ ಅವರು ಉತ್ತರಿಸಲಿಲ್ಲ. ಒಳಗಿನಿಂದ ಒಂದು ಪಾತ್ರೆಯಲ್ಲಿ ತಮ್ಮಲ್ಲಿದ್ದ ಎಲ್ಲಾ ಚಿನ್ನದ ಆಭರಣಗಳನ್ನು ತುಂಬಿಸಿ ತಂದು ಗಾಂಧೀಜಿ ಎದುರಿನಲ್ಲಿಟ್ಟರು. ಆ ಚಿನ್ನವನ್ನು ಹರಿಜನ ಉದ್ಧಾರ ಕಾರ್ಯಕ್ಕೆ ಬಳಸುವಂತೆ ಗಾಂಧೀಜಿಯನ್ನು ಕೇಳಿಕೊಂಡರು. ಇದಕ್ಕೆ ಪತಿಯ ಒಪ್ಪಿಗೆ ಇದೆಯೆ ಎಂದು ಗಾಂಧೀಜಿ ಕೇಳಿದರಂತೆ. ಸ್ವ ಇಚ್ಛೆಯಿಂದ ಗೌರಮ್ಮ ಕೊಡುತ್ತಿದ್ದಾರೆ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೊಡಗಿನ ಗೌರಮ್ಮನವರ ಕುರಿತು ಕುಸುಮಾ ಶಾನಭಾಗ ಬರಹ

Loading

ಅಂಕಣ

Latest

ಆಸ್ಟ್ರೇಲಿಯಾದಲ್ಲಿ ಪರಿಸರ ಹೋರಾಟ ಮತ್ತೂ…: ಡಾ. ವಿನತೆ ಶರ್ಮ ಅಂಕಣ

ಅವರ ಈ ಎಲ್ಲಾ ನಡೆಗಳಿಂದ ನಾಶವಾಗಿದ್ದು ಆಸ್ಟ್ರೇಲಿಯಾದ ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೈಟ್ ದ್ವೀಪವಾಸಿಗಳ ಜನಪಂಗಡಗಳಲ್ಲಿ ಇದ್ದ ಬಹುಭಾಷೆಗಳು, ಬಹುಸಂಸ್ಕೃತಿಗಳು ಮತ್ತು ಬಹುತ್ವವನ್ನು ಅಪ್ಪಿಕೊಂಡಿದ್ದ ನೆಲ-ನಾಡುಗಳ ಸಂಬಂಧಗಳು, ಅಸ್ಮಿತೆ, ಪ್ರಾಪಂಚಿಕ ದೃಷ್ಟಿಕೋನಗಳು. ಅದೃಷ್ಟಕ್ಕೆ, ಅವು ಸಂಪೂರ್ಣವಾಗಿ ನಿರ್ನಾಮವಾಗದೆ, ನಿಧಾನವಾಗಿ ಮೂಲವಾಸಿಗಳು ಸುಧಾರಿಸಿಕೊಂಡರು. ನ್ಯಾಯಕ್ಕಾಗಿ, ತಮ್ಮ ನೆಲಕ್ಕಾಗಿ, ಅಸ್ತಿತ್ವಕ್ಕೆ, ಅಸ್ಮಿತೆಗೆ ಹೋರಾಡಿದರು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

ಸಾಹಿತ್ಯ

ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

ನಿನ್ನೆ ಜಗಳವಾದ ಮೇಲೂ ರಾಘವ ಹೇಳಿದಂತೆ ಕೇಳಬೇಕಿತ್ತು. ನೀನು ಸುಮ್ಮನಿದ್ದಿದ್ದರೆ ಮುಗಿಯುತ್ತಿತ್ತು. ಎಂಬವನ ಮಾತು ಸರಿಯಾಗಿತ್ತು. ಮಾತಿನ ಬರದಲ್ಲಾದ ತಪ್ಪಿಗೆ ಇವತ್ತು ಮ್ಯಾನೇಜ್‌ಮೆಂಟ್‌ನಲ್ಲಿ ತಾನು ಅಪರಾಧಿಯ ಸ್ಥಾನದಲ್ಲಿದ್ದೇನೆ. ಅವಳು ನನ್ನ ಭಾಷೆಯ ಬಗ್ಗೆ ಹಾಗೆ ಮಾತಾಡಿದ್ದು ತನಗೆ ಹಿಡಿಸಲಿಲ್ಲ, ಅಲ್ಲದೇ ಅದು ಸರ್ಕಾರದ ಪ್ರಾಜೆಕ್ಟ್ ಮತ್ತು ಈ ಪ್ರಾಜೆಕ್ಟಿನ ಎಲ್ಲ ಕಡತಗಳನ್ನು ಸರ್ಕಾರ ಕನ್ನಡದಲ್ಲೇ ಮಂಡಿಸುವುದು. ಇಂಥ ಸ್ಟೇಟ್ ಕನ್ನಡ ಪ್ರಾಜೆಕ್ಟ್‌ನಲ್ಲಿ ಇದ್ದುಕೊಂಡೇ ಹೀಗೇ ಮಾತಾಡುವವರು ಇನ್ನೂ ಎಂ.ಎನ್.ಸಿ. ಕಂಪನಿಯಲ್ಲಿದ್ದರೆ ಕನ್ನಡವನ್ನು ಸಾಯಿಸಿಯೇ ಬಿಡುತ್ತಾರೆ, ಭಾಷೆ ವಿಚಾರದಲ್ಲಿ ನಾನು ಮಾಡಿದ್ದೆ ಸರಿ ಎನಿಸಿತವಗೆ. ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ "ಗುಡ್‌ವಿಲ್"

ಸರಣಿ

ಎಸ್. ಗಂಗಾಧರಯ್ಯ ಅನುಭವ ಕಥಾನಕ “ಕಾಡ ಕಕ್ಕೆ” ಇಂದಿನಿಂದ…

ನಾನು ಸೋಮ್ಲಾನಾಯಕ್‌ರನ್ನು ಎಷ್ಟು ಹಚ್ಚಿಕೊಂಡಿದ್ದೆ ಅಂದರೆ ಅವರೊಂದಿಗೆ ಕೆಲವೊಮ್ಮೆ ಅವರುಗಳು ಮಲಗುತ್ತಿದ್ದ ಆ ಹೊಂಗೆಯ ಮರದಡಿಯಲ್ಲೇ ಮಲಗುತ್ತಿದ್ದೆ. ಬೇಸಿಗೆಯ ಬೆಳದಿಂಗಳಿನಲ್ಲಿ ಆ ಏಕಾಂತ, ಆ ಹಾಲು ಚೆಲ್ಲಿದಂತ ಬೆಳದಿಂಗಳು, ಹೊಂಗೆ ಸೀಗೆ ಹೂಗಳ ಆಹ್ಲಾದಕರ ಘಮಲು ಇಂದಿಗೂ ಮಾಸಿಲ್ಲ. ಆ ತಂಗಾಳಿ, ಅದರೊಂದಿಗೆ ಅಡ್ಡಾಡುತ್ತಿದ್ದ ಯಾರದೋ ಹೊಲದಲ್ಲಿ ಹಾಕಿರುತ್ತಿದ್ದ ಮಂದೆಯಿಂದ ಕುರಿ, ಮೇಕೆಗಳ ಕೂಗು, ನಾಯಿಗಳ ಬೊಬ್ಬಿರಿಯುವಿಕೆ, ಕುರಿಗಾಹಿಗಳು ಹಾಡುತ್ತಿದ್ದ ಹಾಡುಗಳು, ಜಲ್ಲೆ ಗಾಡಿಯವರ ಅರ್ಥವಾಗದ ಭಾಷೆಯ ಮಾತುಗಳ ಸಂಗೀತ ಮಾಧುರ್ಯ ಇಂದಿಗೂ ಮರೆಯಾಗಿಲ್ಲ. ಕನ್ನಡದ ಕತೆಗಾರ ಎಸ್.‌ ಗಂಗಾಧರಯ್ಯ ಬರೆಯುವ ಅನುಭವ ಕಥನ “ಕಾಡ ಕಕ್ಕೆ” ಇಂದಿನಿಂದ

ಪ್ರವಾಸ

ಹಿಂಡ್ಲು ಮನೆಯ ಹಾದಿಯಲ್ಲಿ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಇದಕ್ಕೂ ಮುಂಚೆ ಹತ್ತಾರು ಚಾರಣ ಮಾಡಿದ ಅನುಭವವಿದ್ದ ನನಗೆ ಈಗ ರಕ್ತ ಒಸರಿದ್ದು ಹೇಗೆಂದು ಹೊಳೆದು ಕೊಂಚ ಸಮಾಧಾನವಾಯಿತು. ನಾನು ಗಣೇಶನ ಬಳಿಗೆ ಓಡಿ ಗಾಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. ಒಂದು ದೊಡ್ಡ ಗಾಯ ಮಾತ್ರವಿತ್ತು. ಇನ್ನೊಂದು ಗಾಯ ಸುಮಾರು 5 ಸೆ.ಮೀ. ಆಚೆಗಿತ್ತು. ಹಾಗಾಗಿ ಆತ ಇದು ಹಾವು ಕಡಿದದ್ದಲ್ಲಾ ಎಂದು ತೀರ್ಪಿತ್ತೆ. ಹಾವಾಗಿದ್ದರೆ ಗಾಯಗಳೆರಡು ಹತ್ತಿರ ಹತ್ತಿರವಿರಬೇಕಿತ್ತು. ಹಾಗಾದರೆ ರಕ್ತ?! ಎಂದು ಉಳಿದವರೆಲ್ಲಾ ಕಿರುಚಿದರು. ಅದು ಇಂಬಳ ಎಂಬ ಜೀವಿಯ ಕೆಲಸ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಬರಹ

ವ್ಯಕ್ತಿ ವಿಶೇಷ

ಹೆಣ್ಣಿನ ನೋವಿಗೂ ಬಣ್ಣವೇ ಮುಲಾಮು: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಟ್ಟೆ ಜಾರಿತೋ ಅಥವಾ ನಾನೇ ಕದಲಿಸಿದೆನೋ ಮಾಂಸವೆಲ್ಲ ತುಂಡುತುಂಡಾಗಿ ಹರಿದುಬಂತು. ಗರ್ಭದಲ್ಲಿ ಭ್ರೂಣದ ಮಾಂಸ ಉಳಿದಿತ್ತೋ ಏನೊ, ‘ನನ್ನನ್ನು ಬೇಡವೆನ್ನುವ ಮೊದಲು ನನ್ನ ಹೇಳಿ-ಕೇಳಿ ಮಾಡಿದ್ದೀಯಾ? ಇಲ್ಲ ತಾನೆ, ಮತ್ತೆ ನಾನೇಕೆ ನಿನ್ನ ಒಪ್ಪಿಗೆ ಕೇಳಲಿ?’ ಎಂಬಂತಿತ್ತು ಆ ಸನ್ನಿವೇಶ. ಹಾರಿದ ಜಾಗದ ಸುತ್ತಲೂ ಮಾಂಸ ಚೂರಾಗಿ ಚೆಲ್ಲಿಬಿದ್ದಿತ್ತು. ಏನೂ ಮಾಡಲಾರದೆ, ತೊಟ್ಟ ಬಟ್ಟೆಯನ್ನೆಲ್ಲ ಹರಡಿ ಅಲ್ಲಿಯೇ ಸುಮ್ಮನೆ ಕುಳಿತೆ. ನೇಪಥ್ಯದಲ್ಲಿ ಪರದೆ ಎಳೆಯುವವರಿಗೂ ಏನಾಗುತ್ತಿದೆ ಎಂದು ಗೊತ್ತಾಗಿತ್ತು. ಬೆಳಕನ್ನು ಆರಿಸಿ, ಪರದೆಯನ್ನು ಎಳೆದೇಬಿಟ್ಟರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೈದನೆಯ ಕಂತು

ಸಂಪಿಗೆ ಸ್ಪೆಷಲ್

ಮರೆವು ಎಂಬ ಅದ್ಭುತ ಅಸ್ತ್ರ: ವಿನಾಯಕ ಎಸ್.‌ ನಾಯಕ ಬರಹ

ಹದಿಹರೆಯದವರನ್ನೊಮ್ಮೆ ಮಾತನಾಡಿಸಿ ಅವರ ಮಾತಿನ ಮಧ್ಯೆ ಹಲವಾರು ಸಾರಿ ಆದರು ನನಗೆ ನೆನಪೆ ಇಲ್ಲ ಎಂಬ ಶಬ್ಧ ಪುನರಾವರ್ತಿತವಾಗುತ್ತಾ ಇರುತ್ತದೆ. ಇದು ಯಾವ ಜಾಣ ಕುರುಡು ಅಲ್ಲ ಹಾಗೆ ವಿಷಯದ ತಿರುಚುವಿಕೆಯೂ ಅಲ್ಲ ಇಲ್ಲಿ ಕೇವಲ ಮಾತಿನ ನುಣುಚುವಿಕೆ ಅಷ್ಟೆ. ಹಳೆ ರೋಗಿಗೆ ವೈದ್ಯರ ಚೀಟಿ ಮರೆತು ಬಂದೆನೆಂಬುದು ಆ ಕ್ಷಣದ ಸಬೂಬು ವೈದ್ಯರ ಸಿಡುಕಿನಿಂದ ತಪ್ಪಿಸಿಕೊಳ್ಳಲು. ಎಲ್ಲಾ ವೃತ್ತಿಯವರಲ್ಲು ತಮ್ಮ ವೃತ್ತಿಗೆ ಸಂಬಂದಪಟ್ಟಂತೆ ಕಾರ್ಯಕಾರಣ ಮರೆವು ಸಂದರ್ಭಕ್ಕೆ ಅನುಗುಣವಾಗಿ ಸರ್ವೆಸಾಮಾನ್ಯ ಇದಕ್ಕೆ ಉಪಶಮನದ ಅವಶ್ಯಕತೆಯು ಇಲ್ಲಾ. ಇದು ರೋಗವು ಅಲ್ಲ. ವಿನಾಯಕ ಎಸ್.‌ ನಾಯಕ ಬರೆದ ಪ್ರಬಂಧ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

"ಧೋ ಎನ್ನುತ್ತ ಸುರಿದ ಮಳೆಯಲ್ಲಿ ಕೊಡೆಯೊಳಗೆ ಅರ್ಧ ತುಂಬಿ ಹೆಜ್ಜೆಯಿಡುತ್ತಾ ಸಾಗಿದ್ದಾಳೆ ಭಾರವೆಲ್ಲ ನೀರಿನಂತೆ ತೊಯ್ದು ಅವಳ ಕಾಲ ಸುತ್ತ ಅವಳೋ ಚೆಲ್ಲುತ್ತ ಕ್ಷಣಮಾತ್ರದೊಳಗೆಲ್ಲ ಮುಗಿದು ಹೋಯಿತು ಚಿತ್ರ ಎದೆ ಗೋಡೆಯ ಮೊಳೆಯ ಮೇಲೆ ತಾನೇ ಹೋಗಿ ತೂಗಿತು"-ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

ನಿನ್ನೆ ಜಗಳವಾದ ಮೇಲೂ ರಾಘವ ಹೇಳಿದಂತೆ ಕೇಳಬೇಕಿತ್ತು. ನೀನು ಸುಮ್ಮನಿದ್ದಿದ್ದರೆ ಮುಗಿಯುತ್ತಿತ್ತು. ಎಂಬವನ ಮಾತು ಸರಿಯಾಗಿತ್ತು. ಮಾತಿನ ಬರದಲ್ಲಾದ ತಪ್ಪಿಗೆ ಇವತ್ತು ಮ್ಯಾನೇಜ್‌ಮೆಂಟ್‌ನಲ್ಲಿ ತಾನು ಅಪರಾಧಿಯ ಸ್ಥಾನದಲ್ಲಿದ್ದೇನೆ. ಅವಳು ನನ್ನ ಭಾಷೆಯ ಬಗ್ಗೆ ಹಾಗೆ ಮಾತಾಡಿದ್ದು ತನಗೆ ಹಿಡಿಸಲಿಲ್ಲ, ಅಲ್ಲದೇ ಅದು ಸರ್ಕಾರದ ಪ್ರಾಜೆಕ್ಟ್ ಮತ್ತು ಈ ಪ್ರಾಜೆಕ್ಟಿನ ಎಲ್ಲ ಕಡತಗಳನ್ನು ಸರ್ಕಾರ ಕನ್ನಡದಲ್ಲೇ ಮಂಡಿಸುವುದು. ಇಂಥ ಸ್ಟೇಟ್ ಕನ್ನಡ ಪ್ರಾಜೆಕ್ಟ್‌ನಲ್ಲಿ ಇದ್ದುಕೊಂಡೇ ಹೀಗೇ ಮಾತಾಡುವವರು ಇನ್ನೂ ಎಂ.ಎನ್.ಸಿ. ಕಂಪನಿಯಲ್ಲಿದ್ದರೆ ಕನ್ನಡವನ್ನು ಸಾಯಿಸಿಯೇ ಬಿಡುತ್ತಾರೆ, ಭಾಷೆ ವಿಚಾರದಲ್ಲಿ ನಾನು ಮಾಡಿದ್ದೆ ಸರಿ ಎನಿಸಿತವಗೆ. ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ "ಗುಡ್‌ವಿಲ್"

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ