ವಾಸುದೇವ ಕೃಷ್ಣಮೂರ್ತಿ ಬರೆದ ಈ ಭಾನುವಾರದ ಕತೆ “ಪುನರಪಿ ಜನನಿ ಜಠರೇ ಶಯನಂ”
“ನಮ್ಮ ಅನಾಮಿಕೆ ರೂಮನ್ನು ಕ್ವಾರಿಯ ಸುಮಾರು 80 ಅಡಿ ಒಳಗಿನ ಹಳ್ಳಕ್ಕೆ ಹಾಕಿ ಕಲ್ಲು, ಇದ್ದಲು, ಸ್ಕ್ರಾಪ್ ಮೆಟೀರಿಯಲ್ಸ್ಗಳನ್ನು ಹೇಗೆ ತುಂಬಬೇಕೆಂದು ಬಹಾದ್ದೂರ್ಗೆ ತಯಾರಿಮಾಡಿ, ನಮ್ಮನ್ನು ಒಂದು ತಿಂಗಳ ನಂತರ ಹಳ್ಳದಿಂದ ತೆಗೆಯಬೇಕೆಂದು ಸುಮ್ಮನೆ ಹೇಳಿದ್ದೆ. ನನಗೆ ಖಾತ್ರಿಯಾಗಿತ್ತು ಒಂದು ತಿಂಗಳ ನಂತರ ಯಾವ ಜೀವಿಗಳು ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ ಎಂದು. ಅವನ ಜೊತೆ ಅವನು ಬದುಕಿರುವವರೆಗೂ ಮಾತನಾಡಲು ವಾಕಿ- ಟಾಕಿ ಕೊಟ್ಟೆ. ಅವನನ್ನು ಗಟ್ಟಿಯಾಗಿ ಅಪ್ಪಿ, ಅವನು ಮತ್ತು ಅವನ ಸಂಗಡಿಗರಿಗೆಲ್ಲ ದೀರ್ಘದಂಡ ನಮಸ್ಕಾರ ಮಾಡಿದಾಗ ಅವರು ಭಾವೋದ್ವೇಗದಿಂದ ಅವರೂ ಸಹ ನನಗೆ ದೀರ್ಘದಂಡ ನಮಸ್ಕಾರ ಮಾಡಿದರು”
ವಾಸುದೇವ ಕೃಷ್ಣಮೂರ್ತಿ ಬರೆದ ಕತೆ “ಪುನರಪಿ ಜನನಿ ಜಠರೇ ಶಯನಂ” ನಿಮ್ಮ ಓದಿಗೆ

