Advertisement

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಉಮಾರಾವ್ ಪ್ರವಾಸ ಕಥನ

ಮೂರು ನಾಲ್ಕು ಗಂಟೆಗಳು ಕೈರೋ ಪ್ಲೇನಿಗಾಗಿ ಕಾಯಬೇಕಾಗಿದ್ದರಿಂದ ನಮಗೆ ಸರಿ ಹೊಂದಬಹುದಾದದ್ದು ಏನಾದರೂ ತಿನ್ನಲು ಸಿಗುವುದೇ ಎಂದು ನಾವು ಸಸ್ಯಾಹಾರಿಗಳು ಹುಡುಕುತ್ತಾ ಹೊರಟೆವು. ಕೊನೆಗೂ ಸೇಫ್ ಎನ್ನಿಸಿದ್ದು ಅಲ್ಲಿದ್ದ ಮಕ್ದೊನಾಲ್ಡ್ಸ್ ನಲ್ಲಿ ಪೊಟ್ಯಾಟೋ ಫ್ರೈಸ್ ತಿನ್ನುವುದು. ಅದನ್ನೇ ಕೊಂಡು, ಆ ಚಿಕ್ಕ ಜಾಗದಲ್ಲಿ ಉಳಿದಿದ್ದ ಖಾಲಿ ಕುರ್ಚಿಗಳನ್ನು ಆರಿಸಿ ಒಟ್ಟಿಗೆ ಹಾಕಿ ಕುಳಿತೆವು. ಒಂದಷ್ಟು ಮಕ್ಕಳು ಕೈತುಂಬಾ ಅದೇ ಕೊಂಡ ಟೆಡ್ಡಿ ಬೇರ್‌ ಹಿಡಿದುಕೊಂಡು ಕೋನ್ ಐಸ್ ಕ್ರೀಮ್ ತಿನ್ನುತ್ತಾ ಗಲಾಟೆ ಮಾಡುತ್ತಿದ್ದರು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಈಜಿಪ್ಟ್‌ ಪ್ರವಾಸದ ಕುರಿತು ಉಮಾರಾವ್‌ ಬರಹ

Loading

ಅಂಕಣ

Latest

ಎಐ ಲೋಕದ ಅಲೆಗಳಲ್ಲಿ ಆಸ್ಟ್ರೇಲಿಯಾ: ವಿನತೆ ಶರ್ಮಾ ಅಂಕಣ

ನನ್ನ ಸಮಯವನ್ನು ಜಾಣ್ಮೆಯಿಂದ ಬಳಸುವುದು ನನಗೆ ಅಗತ್ಯವಾಗಿತ್ತು. ಅದಕ್ಕೆ ವಿರುದ್ಧವಾಗಿ ಎಐ ಬಳಕೆಗೇ ಅಧಿಕ ಸಮಯ ಹಿಡಿಸಿದ್ದು ನನಗೆ ಒಪ್ಪಿಗೆಯಾಗಲಿಲ್ಲ ಇರಿಸುಮುರಿಸಾಗಿತ್ತು.. ಆ ಸಮಯದಲ್ಲಿ ಯಾವುದೇ ಸಾಧನಗಳನ್ನು ಉಪಯೋಗಿಸದೆ ನಾನೇ ಪದ-ಕಡಿತ ಮಾಡಬಹುದಿತ್ತು ಎಂದೆನಿಸಿತು. ಬಹುಶಃ ಕೃತಕ ಬುದ್ಧಿಮತ್ತೆ ಸಾಧನಗಳನ್ನು ಸಮರ್ಪಕವಾಗಿ, ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೇಗೆ ಎನ್ನುವುದರ ಬಗ್ಗೆ ನಾನು ಕಲಿಯಬೇಕಿದೆ. ಮುಂಬರುವ ನಿರೀಕ್ಷೆಗಳಿಗೆ, ಸನ್ನಿವೇಶಗಳಿಗೆ ತಯಾರಾಗಬೇಕಿದೆ. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

ಸಾಹಿತ್ಯ

ಅಲಕಾ ಕಟ್ಟೆಮನೆ ಬರೆದ ಈ ಭಾನುವಾರದ ಕತೆ “ನೋಟ”

ಅವರಿಗೀಗಲೂ ಶಬ್ದ ಮಾಡುವವರಿಗಿಂತ, ಆ ಶಬ್ದವೇ ಆಪ್ತವಾಗಿತ್ತು. ಆದರೆ ಮೇಲಿನ ಮನೆಯ ಆ ಶಬ್ದ ಇತ್ತೀಚಿನ ದಿನಗಳಲ್ಲಿ ಎಷ್ಟೊಂದು ಸಹಜ ಎನಿಸಿದೆಯೆಂದರೆ, ಸದ್ದಾಗುವುದೂ ತನಗೀಗ ತಿಳಿಯುತ್ತಿಲ್ಲ ಎನಿಸಿ ಸಾವಿತ್ರಮ್ಮನಿಗೆ ನಗುಬರುತ್ತಿತ್ತು. ಜೊತೆಗೆ, ತನಗೆ ಕಿವಿ ಇನ್ನಷ್ಟು ಮಂದವಾಗುತ್ತಿದೆಯೇ ಎನ್ನುವ ಅನುಮಾನವೂ ಬರುತ್ತಿತ್ತು. ದಿನವಿಡೀ ನಂಜಯ್ಯ ಮಾತಾಡುವುದು ಅಷ್ಟಕ್ಕಷ್ಟೇ. ಮನೆಗೆ ಬರುವವರು ಆಡುವ ಮಾತೂ ಹೆಚ್ಚೇನಿರುವುದಿಲ್ಲ. ಹಾಗಾಗಿ ಸದಾ ತನಗೆ ಜೊತೆಯಾಗುವುದೆಂದರೆ ಅದೊಂದು ಸದ್ದು ಮಾತ್ರ … ಅಲಕಾ ಕಟ್ಟೆಮನೆ ಬರೆದ ಕತೆ "ನೋಟ" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ವಾರಾನ್ನದ ಅರೆ ಆತ್ಮಚರಿತ್ರೆ: ಕೆ. ಸತ್ಯನಾರಾಯಣ ಕಥಾ ಸರಣಿ

ಅರ್ಧ ಮನೆಗಳಲ್ಲಿ ವರ್ಷಕ್ಕೆ ಒಂದು ದಿನವೂ ಉಪ್ಪಿನಕಾಯಿ ಹಾಕ್ತಾ ಇರಲಿಲ್ಲ. ಆಯ್ತು ತಿಂಡಿ-ತೀರ್ಥ ಸಿಗುತ್ತಲ್ಲ ಅಂತ ಅಂದುಕೊಂಡರೆ, ವಿಪರೀತ ಪಾತ್ರೆ, ಪಡಗ, ನೆಂಟರಿಷ್ಟರ ಊಟದ ಎಲೆಗಳು. ಇಂತಹ ದಿನಗಳಲ್ಲಿ ರಾತ್ರಿ ಕೂಡ ಊಟ ಮಾಡಿಕೊಂಡು ಹೋಗು ಎಂದರೂ ಭಯವೇ! ಊಟ ಸಿಗುತ್ತೆ ಅಂತ ಉಳಿದುಕೊಂಡರೆ, ಮತ್ತೆ ಪಾತ್ರೆ, ಪಗಡಿ, ಎಂಜಲು, ಗೋಮ. ಮಕ್ಕಳೇ ಧೈರ್ಯ ಮಾಡಿ ಊಟ ಏನೂ ಬೇಡ, ಮಧ್ಯಾಹ್ನ ತಿಂದದ್ದೇ ಇನ್ನೂ ಅರಗಿಲ್ಲ ಅಂತ ಅರ್ಧ ಸುಳ್ಳು ಹೇಳೋರು. ಕೆ. ಸತ್ಯನಾರಾಯಣ ಬರೆಯುವ ಕಥಾಸರಣಿ "ರೂಪಕಗಳಿಗೆ ಕೊರತೆಯಿಲ್ಲ"  

ಪ್ರವಾಸ

ಮೋಹಕ ಕುದುರೆಮುಖ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಶಿಖರದ ತಲುಪಿದೆವೆನ್ನುವಾಗ ಸಣ್ಣದೊಂದು ಝರಿ ಅಡ್ಡ ಹಾಯುವುದು. ಅದನ್ನು ದಾಟಿ ಕಟ್ಟಿ ತಂದ ತಿಂಡಿ ತಿಂದು ಶಿಖರಾಗ್ರ ತಲುಪಿದೆವು. ಅಲ್ಲಿನ ಮಂಜಿನಲ್ಲಿ ಕುಣಿದು ಕುಪ್ಪಳಿಸಿದೆವು. ಶಿಖರಾಗ್ರದಿಂದ ಕಾಣುವ ಮೋಹನ ಮೋಹಕ ನೋಟಕೆ ಕಾದು ಕುಳಿತೆವು. ಒಂದೆರಡು ಬಾರಿ ಕಣಿವೆಯ ರುದ್ರ ಸೌಂದರ್ಯವನ್ನು ವೀಕ್ಷಿಸಿದೆವು. ಕುದುರೆ ಮುಖದಿಂದ ಮುಳ್ಳಯ್ಯನಗಿರಿಯ ವಿಹಂಗಮ ನೋಟ ನೋಡಬಹುದು. ಯಾವುದಕ್ಕೂ ಮಂಜು ನಮಗೆ ಅವಕಾಶವೀಯಲೇ ಇಲ್ಲ. ಮುಳ್ಳಯ್ಯನ ಗಿರಿ ಏರಿ ಕುದುರೆ ಮುಖ ಪರ್ವತ ನೋಡಿ ಪರವಶನಾದುದು ನೆನಪಿದೆ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಕುದುರೆಮುಖ ಕುರಿತ ಬರಹ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

ಆಲದ  ಮರವೆಂಬ ಆಲಯದಲ್ಲಿ: ದೇವಿಕಾ ನಾಗೇಶ್‌ ಬರಹ

ವೈಜ್ಞಾನಿಕ, ಧಾರ್ಮಿಕ ಕಾರಣಗಳು ಏನೇ ಇರಲಿ. ಈ ಭೂಮಿಯಲ್ಲಿ ಇರುವ ಪ್ರತಿಯೊಂದು ಕ್ರಿಮಿಕೀಟ, ಮರ ಗಿಡ, ಪ್ರಾಣಿ ಪಕ್ಷಿಗಳು ಮನುಷ್ಯರಷ್ಟೇ ಪ್ರಮುಖರು. ಪ್ರಕೃತಿಯ ಸಮತೋಲನಕ್ಕಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲು ಕಾಡು ಬೇಕು ಎನ್ನುವ ಸತ್ಯ ಮನಗಂಡರೆ ಗಿಡ ಮರಗಳನ್ನು ನಾವು ಪ್ರೀತಿಸುತ್ತೇವೆ. ಹೀಗಾಗಿ ದೇವರ ಕಾಡುಗಳು, ನಾಗ ಬನಗಳು ಈ ಭೂಮಿಯಲ್ಲಿ ನಂಬಿಕೆಯ ಹೆಸರಿನಲ್ಲಿ ಬಹುಕಾಲ ಬಾಳಿ ಬಂದವು. ಆದರೆ ಇಂದು ಇವಿಷ್ಟು ಕಾಂಕ್ರೀಟ್ ಕಾಡುಗಳಾಗಿರುವುದು ನಾವು ಕಂಡ ದುರಂತ. ಆಲದ ಮರದ ಕುರಿತು ದೇವಿಕಾ ನಾಗೇಶ್‌ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಅಲಕಾ ಕಟ್ಟೆಮನೆ ಬರೆದ ಈ ಭಾನುವಾರದ ಕತೆ “ನೋಟ”

ಅವರಿಗೀಗಲೂ ಶಬ್ದ ಮಾಡುವವರಿಗಿಂತ, ಆ ಶಬ್ದವೇ ಆಪ್ತವಾಗಿತ್ತು. ಆದರೆ ಮೇಲಿನ ಮನೆಯ ಆ ಶಬ್ದ ಇತ್ತೀಚಿನ ದಿನಗಳಲ್ಲಿ ಎಷ್ಟೊಂದು ಸಹಜ ಎನಿಸಿದೆಯೆಂದರೆ, ಸದ್ದಾಗುವುದೂ ತನಗೀಗ ತಿಳಿಯುತ್ತಿಲ್ಲ ಎನಿಸಿ ಸಾವಿತ್ರಮ್ಮನಿಗೆ ನಗುಬರುತ್ತಿತ್ತು. ಜೊತೆಗೆ, ತನಗೆ ಕಿವಿ ಇನ್ನಷ್ಟು ಮಂದವಾಗುತ್ತಿದೆಯೇ ಎನ್ನುವ ಅನುಮಾನವೂ ಬರುತ್ತಿತ್ತು. ದಿನವಿಡೀ ನಂಜಯ್ಯ ಮಾತಾಡುವುದು ಅಷ್ಟಕ್ಕಷ್ಟೇ. ಮನೆಗೆ ಬರುವವರು ಆಡುವ ಮಾತೂ ಹೆಚ್ಚೇನಿರುವುದಿಲ್ಲ. ಹಾಗಾಗಿ ಸದಾ ತನಗೆ ಜೊತೆಯಾಗುವುದೆಂದರೆ ಅದೊಂದು ಸದ್ದು ಮಾತ್ರ … ಅಲಕಾ ಕಟ್ಟೆಮನೆ ಬರೆದ ಕತೆ "ನೋಟ" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ