Advertisement

ಕಮರಿದ ಕನಸುಗಳು…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ, ಮಾಂಡ್ರೆ ಕವಿಗಳ ಕಂಪೆನಿಯಲ್ಲಿ ಆಗ ಬೇಬಿ ಬರುತ್ತಾಳೆಂಬುದೇ ದೊಡ್ಡ ಸುದ್ದಿ. ನನ್ನ ಮಗಳು ಬೇಬಿ ಬರುತ್ತಾಳೆ ಎಂದು ಓಡಾಡುತ್ತಿದ್ದ ಬಿ.ಪಿ.ಸಣ್ಣಪ್ಪ ಅವರ ಕಾಲು ನಿಂತಲ್ಲಿ ನಿಂತಿದ್ದೇ ಸುಳ್ಳು. ನಮಗೆಲ್ಲ ಬೇಬಿ ಅವರ ನಿಜವಾದ ಮಗಳೆಂದೇ ಎಣಿಕೆ. ಅವಳು ಬಂದರೆ ನಮ್ಮ ಕಂಪೆನಿ ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲ ಹೇಳುತ್ತಿದ್ದದ್ದು ನಮಗೆ ಬೇಬಿ ಎಂದರೆ ದೇವಲೋಕದಿಂದ ಥಟ್ಟನೆ ರಾಮದುರ್ಗಕ್ಕೆ ಬಂದಿಳಿವ ದೇವತೆಯ ರೂಪದಂತೆ ಭಾಸವಾಗುತ್ತಿತ್ತು. ಒಂದೊಂದು ವಿಷಯವನ್ನು ಕೇಳಿ ಹುಬ್ಬೇರಿಸಿದಾಗೆಲ್ಲ ಬೇಬಿ ಎಂಬ ದೇವತೆಯ ಪ್ರಭಾವಳಿಗೆ ಇನ್ನಷ್ಟು ಮಿನುಗು!
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹದಿನೆಂಟನೆಯ ಕಂತು

Loading

ಅಂಕಣ

Latest

ಇದು ಮಾತು-ಅಕ್ಷರ-ದೃಶ್ಯಗಳ ಲಂಪಟ ಕಾಲ!: ಸುಕನ್ಯಾ ಕನಾರಳ್ಳಿ ಅಂಕಣ

ಶಬ್ದಲಜ್ಜೆಯೂ ಸೇರಿದಂತೆ ಹಲವಾರು ಬಗೆಯ ಲಜ್ಜೆಗಳ ಅಗತ್ಯ ಈಗ ಹಿಂದೆಂದಿಗಿಂತಲೂ ಹೆಚ್ಚಾಗಿ ಇರುವಂತೆ ಅನ್ನಿಸುತ್ತದೆ. ಮೊನ್ನೆ ನಮ್ಮ ಅಪಾರ್ಟ್ಮೆಂಟಿನ ಸರದಾರನೊಬ್ಬ ಒಂದು AI ವಿಡಿಯೋ ಹಾಕಿ, ‘ನೋಡಿ, ಎಲ್ಲ ಬಗೆಯ ಸುರಕ್ಷೆ ಇರುವ ಫ್ಲಾಟಿಗೆ ಸಹ ಪೂರ್ತಿಯಾಗಿ ಮುಖವಾಡ ತೊಟ್ಟ ಮಂದಿ ನುಗ್ಗಿರುವ ರೀತಿ!’ ಎಂದು ತತ್ತರಬತ್ತರ ಬೇತುಕೊಂಡಿದ್ದು ನೋಡಿ ನಗು ಬಂದಿತ್ತು. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ನಾಲ್ಕನೆಯ ಬರಹ

ಸಾಹಿತ್ಯ

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು. ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

ಸರಣಿ

ಸೇದುವಬಾವಿ, ಮೂಲೆಯ ಮಡಕೆ ಮತ್ತು ಮರದಡಿಯ ಮುದುಕ: ಎಸ್. ಗಂಗಾಧರಯ್ಯ ಅನುಭವ ಕಥನ

ಆತುರಗಾಳಿ ಶಂಕರ ತನ್ನ ಜೇಬುಗಳು ಆಗಲೇ ತುಂಬಿರುವುದಾಗಿಯೂ ಕೆಳಗಿಳಿದು ಹೋಗಿ ರಸ್ತೆಯಲ್ಲಿ ನಮಗಾಗಿ ಕಾಯುತ್ತಿರುವುದಾಗಿಯೂ ಪಿಸುಗುಟ್ಟಿದ. ಹಂಗೆ ಪಿಸುಗುಟ್ಟಿದವನು ನಮ್ಮಿಬ್ಬರ ಮಾತಿಗೂ ಕಾಯದೆ ಕೊಂಬೆಯ ಮೇಲಿಂದ ಕೆಳಗೆ ನೆಗೆಯಲು ಮುಂದಾದ. ಆಗ ಅವನ ಚೆಡ್ಡಿ ಅವನು ಕೂತಿದ್ದ ಕೊಂಬೆಯ ಗೂಟದಂಥ ಮೋಟಿಗೆ ಸಿಕ್ಕಿಕೊಂಡುಬಿಟ್ಟಿತ್ತು. ಯಾವಾಗ ಅವನು ದಬುಕ್ಕಂತ ನೆಗೆದನೋ ಅವನ ಚೆಡ್ಡಿ ಪರಪರನೆ ಹರಿದು ಹೋದದ್ದಲ್ಲದೆ ಆಯ ತಪ್ಪಿ ಕೆಳಗೆ ಮಲಗಿದ್ದ ಕಿವುಡಜ್ಜನ ಮೇಲೆ ದೊಪ್ಪನೆ ಬಿದ್ದು ಬಿಟ್ಟ. ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

ಪ್ರವಾಸ

ಅಟ್ಲಾಂಟಾದಲ್ಲಿ ಅಲೆಅಲೆಯುತ್ತಾ….: ದೇವಿಕಾ ನಾಗೇಶ್‌ ಬರಹ

ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಆಧುನಿಕತೆಗೆ ಸಮಾನತೆಗೆ ತಕ್ಷಣ ತೆರೆದುಕೊಳ್ಳುವ ಅಮೆರಿಕವನ್ನು ಕಟ್ಟಿ ಬೆಳೆಸಿದವರು ಅನಾದಿಯಿಂದಲೂ ವಲಸಿಗರು ಎನ್ನುವುದನ್ನು ಮರೆಯುವಂತಿಲ್ಲ. ಈಗ ಇವರಲ್ಲಿ ನಾನು ಮುಂದು ತಾನು ಮುಂದು ಎನ್ನುವ ಪೈಪೋಟಿ ಶುರುವಾಗಿದೆ. ಆ ಕಾರಣಕ್ಕಾಗಿ ಒಬ್ಬರನ್ನು ಒಬ್ಬರು ಹಣೆಯುವ ಸ್ಪರ್ಧೆ. ಈ ಸ್ಪರ್ಧೆಯ ಕಾರಣದಿಂದಾಗಿಯೇ ಅಮೇರಿಕಾದ ಇತಿಹಾಸ ರಕ್ತದ ಕಲೆಯನ್ನು ಹೊತ್ತು ವಿಜೃಂಬಿಸುತ್ತಿದೆ. ಹೊಟ್ಟೆ ಪಾಡಿಗಾಗಿ ವಲಸೆ ಬಂದ ಪ್ರತಿಯೊಬ್ಬರದ್ದು ಇವತ್ತು ಈ ಊರು ನಾಳೆ ಇನ್ನೊಂದು ಊರು ಎನ್ನುವಂತಹ ಅತಂತ್ರ ಪರಿಸ್ಥಿತಿ. ಅಮೇರಿಕದ ಅಟ್ಲಾಂಟಾದಲ್ಲಿ ಓಡಾಡಿದ ನೆನಪುಗಳ ಕುರಿತ ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿ ಬರಹ

ಹಾಗಾದರೆ ಉಳಿದಲ್ಲಿ ಏನಾದೀತು? ‘ಗ್ಲೋಬಲ್ ವಾರ್ಮಿಂಗ್'ನಿಂದಾಗಿ ಕಡಲು ಹೆಚ್ಚು ಬಿಸಿಯಾಗುವುದರಿಂದ, ಹೆಚ್ಚು ಮೋಡಗಳುಂಟಾಗಿ, ಆಕಾಶದಲ್ಲಿ ಹೆಚ್ಚು ಮೋಡ ಶೇಖರಣೆಯಾಗಿ ಹೆಚ್ಚು ಮಳೆ ಸುರಿಯುತ್ತದೆ, ಹೆಚ್ಚು ಸಿಡಿಲು ಮಿಂಚು ಭೂಮಿಗೆ ಬಡಿಯುತ್ತದೆ. ಹಾಗಾದರೆ ಎತ್ತರದಲ್ಲಿ ಮನೆ ಕಟ್ಟಿ, ಮನೆಗೆ ಭದ್ರವಾದ ಗೋಡೆ ಕಟ್ಟಿ, ಹೆಚ್ಚು ಅರ್ಥಿಂಗ್ ಮತ್ತು ಲೈಟ್ನಿಂಗ್ ಅರೆಸ್ಟರ್ ಹಾಕಿಕೊಂಡು ಬಚಾವಾಗಬಹುದೆ? ಆಗಬಹುದೇನೊ ಸ್ವಲ್ಪ ಕಾಲ! ಆದರೆ ಜಾಗತಿಕ ತಾಪಮಾನ ಇನ್ನೂ ಕೆಲವು ಡಿಗ್ರಿ ಮೇಲಕ್ಕೆ ಹೋದರೆ? “ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿಯವರ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ದಾದಾಪೀರ್ ಜೈಮನ್‌ ಹೊಸ ಕೃತಿ ‘ಕನ್ನಡಿಯೊಳಗಿನ ಪದ’ ಕವನ ಸಂಕಲನದ ಕೆಲವು ಕವಿತೆಗಳು

"ನಿನಗೆಷ್ಟು ನೀಲಿ ಬೇಕಿತ್ತು ಹುಡುಗ? ತಿಳಿನೀಲಿ? ಆಕಾಶ ನೀಲಿ? ಸಮುದ್ರ ನೀಲಿ? ಅಮ್ಮ ಅದ್ದಿ ತೆಗೆದ ಉಜಾಲಾ ಅಂಗಿಯ ನೀಲಿ? ಮತ್ತೆಷ್ಟು ನೀಲಿ ಬೇಕಿತ್ತು? ನಿನ್ನ ನರನಾಡಿಗಳಿಗೆ ಯಾಕಷ್ಟು ನೀಲಿ ಹಸಿವು? ನಿನ್ನ ಹಸಿವೆ ನಿನ್ನ ಕೊಂದ ದಿನ ನೀನು ಈ ಶಹರದ ನೀಲಿ ರಾತ್ರಿಗಳಲ್ಲಿ ಕರಗಿ ಹೋದ ದಿನ ನಿನ್ನ ನೀಲಿ ದೇಹವ ನೋಡಲು ಧೈರ್ಯವಾಗಿರಲಿಲ್ಲ ನನಗೆ.."-ದಾದಾಪೀರ್ ಜೈಮನ್‌ ಹೊಸ ಕೃತಿ ‘ಕನ್ನಡಿಯೊಳಗಿನ ಪದ’ ಕವನ ಸಂಕಲನದ ಕೆಲವು ಕವಿತೆಗಳು

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು. ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ