Advertisement

ಹಾಸ್ಯೋತ್ಸವದ ಚಾಲನೆ…: ಎಚ್. ಗೋಪಾಲಕೃಷ್ಣ ಸರಣಿ

ಮಿಡಲ್ ಬರಹಗಾರರ ಗುಂಪು ಒಂದು ಶುರು ಮಾಡುವ ಐಡಿಯಾ ನಮ್ಮಲ್ಲಿ ಬಿತ್ತಿದರು. ಇದು ನಂತರ ಮಿಡಲ್ ಬದಲಿಗೆ ಹಾಸ್ಯಬರಹಗಾರರ ಸಂಘಟನೆ ಆಗಲಿ ಅಂತ ನಿರ್ಧಾರ ಆಯಿತು. ಹಿಂದೆ ಕೈಗಾರಿಕಾ ರಂಗದ ಸಾಹಿತ್ಯ ವೇದಿಕೆ ಆರಂಭಿಸಿದಾಗ ಶ್ರೀ ಆನಂದರಾಮ ಶಾಸ್ತ್ರಿ ಅವರು ನೀತಿ ನಿಯಮ ರೂಪಿಸಿದ್ದರು ಅಂತ ಹೇಳಿದ್ದೆ. ಇದಕ್ಕೂ ಅವರೇ ಆರಂಭಿಕ ಪತ್ರಗಳು ಸಿದ್ಧ ಮಾಡಿದರು. ಇದಕ್ಕೆ ಬೇಕಾದ ನಮ್ಮ ಮೀಟಿಂಗ್‌ಗಳು ಬೆಂಗಳೂರಿನ ಸಂಗಮ್ ಟಾಕೀಸ್ ಮುಂದೆ ಸೇರಿತು! ಟಾಕೀಸ್ ಮುಂದೆ ಫುಟ್ ಪಾತ್‌ನಲ್ಲಿ ಐದಾರು ಜನ ಸೇರಿ ನಮ್ಮ ಸಂಘಟನೆ ಕುರಿತ ಮಾತುಕತೆ ಆಡಿದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೫ನೇ ಬರಹ ನಿಮ್ಮ ಓದಿಗೆ

Loading

ಅಂಕಣ

Latest

ಬದುಕು ಈಗ ತುಂಬ ಸುಲಭ…: ವಿನಾಯಕ ಅರಳಸುರಳಿ ಅಂಕಣ

ಕಾಲ ಬದಲಾಯಿತು. ಆಧುನಿಕತೆ ಎದ್ದು ನಿಂತಿತು. ಕಟ್ಟಿಗೆ ಕಡಿಯುವುದು ಕಷ್ಟ ಎಂದು ಗೀಝರ್ ಬಂತು. ಮತ್ತಿ ಸೊಪ್ಪು ಸಿಗುತ್ತಿಲ್ಲ ಎಂದು ಶ್ಯಾಂಪೂ ಬಂತು. ಅಮ್ಮ ಊರಲ್ಲಿದ್ದಾಳೆ ಎಂದಾಗ ಜೊಮ್ಯಾಟೋ ಬಂತು. ಕಾಲಿಗೆ ಬದಲಾಗಿ ಕಾರು ಬಂತು. ಸಾಕ್ಷಾತ್ ದ್ವಾಪರ ಯುಗದ ಕಾಳಿಂಗವೇ ಮೆಟ್ರೋದ ರೂಪ ತಾಳಿ ಹರಿದು ಬಂತು. ಎಲ್ಲವೂ ಸುಲಭವಾಯಿತು. ಸುಲಲಿತವಾಯಿತು. ಇಡೀ ಪ್ರಪಂಚವೇ ಬೆರಳ ತುದಿಯಲ್ಲಿ ಸಿಕ್ಕಿಕೊಂಡಿತು. ಮನುಷ್ಯ ಲೋಕದ ಬಾವುಟವೊಂದು ಚಂದ್ರನ ಅಂಗಳದಲ್ಲಿ ಪಟಪಟಿಸಿತು. "ವಿ ಆರ್ ಅಡ್ವಾನ್ಸ್ಡ್. ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

ಸಾಹಿತ್ಯ

ಆರ್.‌ ಪವನ್‌ ಕುಮಾರ್‌ ಬರೆದ ಈ ಭಾನುವಾರದ ಕತೆ “ಗುರುತು”

ಸರೋಜಮ್ಮ ಇದನ್ನು ಸರಿ ತಪ್ಪು ಎಂದು ತರ್ಕ ಮಾಡಲು ಹೋಗಲಿಲ್ಲ. ಅವಳೊಳಗೆ ಹೆಣ್ಣಿನ ಅಂತರಂಗದ ತುಮುಲಗಳ ಬಗ್ಗೆ ಗೌರವವಿದ್ದು, ಅದಕ್ಕೆ ಗಂಡು ಸೂಕ್ತವಾಗಿ ಪ್ರತಿಕ್ರಿಯಿಸದೆ ಹೋದರೆ ಇಂಥವೆಲ್ಲಾ ಘಟಿಸಿ ಹೋಗುತ್ತವೆ ಎಂದುಕೊಂಡಿದ್ದಳು. ತನ್ನ ಮಗ ಇದರಲ್ಲಿ ಸಂಪೂರ್ಣ ಸೋತವನೆಂದು ಅರಿವಾಗಿತ್ತು. ಇನ್ನೂ ಮಗನೂ ಅಷ್ಟೇ ತನ್ನ ಚಟಗಳಿಗೆ ಇದನ್ನೆ ಮತ್ತೊಂದು ನೆಪ ಮಾಡಿಕೊಂಡವನು ಮನೆ ಮರೆತು ತನಗೆ ಅನುಕೂಲವಾದ ಕಡೆ ತಿರುಗುತ್ತ ಎಂದಾದರೊಮ್ಮೆ ಮನೆಗೆ ಬರುತ್ತಿದ್ದ. ಆರ್.‌ ಪವನ್‌ ಕುಮಾರ್‌ ಬರೆದ ಕತೆ "ಗುರುತು" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ಯಾಕಂದ್ರ ನಾ ‘ಹುಡುಗಿ’ ಅದಕಾ ನಾ ಓದ್ಬೇಕು: ಸುವರ್ಣ ಚೆಳ್ಳೂರು ಸರಣಿ

ಆಕಾಶದಾಗಿನ ಸಾಲು ಚುಕ್ಕಿ ನೋಡಿ ನಾನು ನಿದ್ದಿಗೆ ಜಾರಿದೆ.‌ ಮುಂಜೆನೆದ್ದಾಗ ಹೊಲದಾಗ ಮಂಜುಮಂಜಾಗಿತ್ತು, ಬೆಳ್ಳಕ್ಕಿ ಅದಾಗಲೇ ಎದ್ದು ಹೊಲದಾಗ ಹಾರಾಡಿಕ್ಯಂತ ಹೊಲದಿಂದ ಹೊಲಕ್ಕ ಹೊಂಟಿದ್ವು. ನಾನು ಮತ್ತ ಲಕ್ಷ್ಮಮ್ಮತ್ತಿ ಎದ್ದು ಮನಿ ದಾರಿ ಹಿಡದ್ವಿ. ಬೆಳಗಾ ಮುಂಜೇಲೆ ಹೊಲದ ದಾರಿ ಅದೊಂಥರಾ ಯಾವುದೊ ಚಿತ್ರ ಕಂಡಂಗ ಕಾಣತಿತ್ತು, ಆಕಡೆ ಇಕಡೆ ಹಸರು, ಅಲ್ಲಲ್ಲಿ ಹೊಲದಾಗಿದ್ದ ಒಂಟಿಮರ ಅದಕ್ಕಿದ್ದ ಮುಳ್ಳುಗಳು, ಹೊಲದಗುಂಟ ಹರಿತಿದ್ದ ಸಣ್ಣ ಕಾಲುವೆ ಅದರ ದಂಡಿಗಿದ್ದ ಸಮುದ್ರ ಬಾಳೆ ಹೂವು, ಸರ್ಕಾರ್ ಕಳ್ಳಿ ಇವೆಲ್ಲಾ ಆ ಹೊಲದ ಹಾದಿಗೆ ಬಿಡಿಸಿರೊ ಚಿತ್ರಗಳಿದ್ದಂಗ ಇದ್ವು. ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿ

ಪ್ರವಾಸ

ಹಂಪಿಯ ಹೊಳೆ ದಂಡೆ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಹೀಗೆ ಬಂಡೆಗಳ ತಡವಿ ಮೇಲೇರಿ ಅಲ್ಲೆಲ್ಲಾ ನುಸುಳು ಕೋರರಾಗಿ ಅಸಾಧ್ಯ ಬಂಡೆಗಳನ್ನು ಅಪ್ಪಿ ಇಳಿ ಸಂಜೆಯ ಕೊನೆಯ ಕಂತಿಗೆ ಮದನಕೊತ್ತಲ ಮಂಟಪದಲ್ಲಿದ್ದೆವು. ಒಮ್ಮೆಯಂತೂ ಅಸಾಧ್ಯವೆಂಬ ಬಂಡೆ ಏರಿ ಬಂದೆ! ಚಾಕಲೇಟ್‌ ಕೊಡುವೆ ಮೇಲೆ ಬಾ ಎನ್ನಲು ಗೆಳೆಯ ನಾಗರಾಜ್‌ ಮತ್ತು ಈರಣ್ಣ. ಓಬವ್ವ ಮತ್ತು ಹೈದರಾಲಿಯ ಸೈನಿಕರು ನೆನಪಾದರು. ಎರಡು ಬೃಹತ್‌ ಬಂಡೆಯ ನಡುವೆ ಇರುವ ಇಕ್ಕಟ್ಟು ದಾರಿ ಹಾಯಬೇಕು. ದಿನವೂ ನೀರು ಮತ್ತು ಬುತ್ತಿಗಂಟು ಹಿಡಿದು ಈ ಮಂಟಪದ ನೆತ್ತಿಗೆ ಹತ್ತುವ ಅಂದಿನ ಯುವಕರ ಸಾಹಸ ಪ್ರವೃತ್ತಿಗೆ ಮನಸೋತೆ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹಂಪಿಯಲ್ಲಿ ಓಡಾಡಿದ ಕುರಿತ ಬರಹ

ವ್ಯಕ್ತಿ ವಿಶೇಷ

ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ನನ್ನ ಬೆಳವಣಿಗೆಯನ್ನು ಅವಳಿಗಿಂತ ಚೆನ್ನಾಗಿ ಗುರುತಿಸಬಲ್ಲ ಬೇರಾರೂ ಇರಲಿಲ್ಲ. ನಾನು ಕಲಾವಿದೆಯಾಗಬೇಕೆಂದೇ ಅವಳ ಒತ್ತಾಯವೂ ಇತ್ತು. ಒಬ್ಬರಿಗಿಂತ ಇಬ್ಬರು ಲೇಸೆಂಬ ಮಾತು ನನಗೆ ಹೊಂದಿದ್ದೇ ಈಗ! ‘ಐದು ವರ್ಷದ ಹಿಂದೆಯೇ ನೀನು ಪಾತ್ರದಲ್ಲಿ ಕಳೆದುಹೋಗುತ್ತಿದ್ದೆ. ಇನ್ನು ಇಷ್ಟೆಲ್ಲ ಕಷ್ಟಪಟ್ಟು, ನಾಟಕಗಳಲ್ಲಿ ಅಭಿನಯಿಸಿ ಅನುಭವ ಪಡ್ಕೊಂಡಿದ್ದೀಯಾ. ದೊಡ್ಡ ಮಟ್ಟಕ್ಕೆ ಬೆಳೀಬೇಕು ಕಣೆ’ ಎಂದು ಬೆಂಬಲವಾಗಿ ನಿಂತು, ‘ನೀನು ಮಾಂಡ್ರೆಯಂತಹ ದೊಡ್ಡ ಕವಿಗಳ ಜೊತೆಯಲ್ಲಿ ಪಳಗಬೇಕು. ಕಲಿಯೋಕೆ ಸಾಕಷ್ಟಿರುತ್ತೆ’ ಅಂತಲೂ ದಾರಿ ತೋರಿದಳು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ"

ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಪೆಜತ್ತಾಯರ ಆತ್ಮಕತೆಯ ಪುಟ

ಅವರು ತೋಟಗಳಲ್ಲಿ ಕೆಲಸ ಮಾಡಿದ ದಿನಗಳ ಕಥೆಗಳನ್ನು ನನಗೆ ಹೇಳುತ್ತಿದ್ದರು. ಆ ದಿನಗಳ ಹುಲಿ ಶಿಖಾರಿಯ ಕಥೆಗಳನ್ನು ನನಗೆ ವರ್ಣಿಸಿ ಹೇಳುವರು. ಅವರು ಘಟ್ಟದ ಜ್ವರ ಎಂಬ `ಮಲೇರಿಯಾ' ಜ್ವರದಿಂದ ಪಟ್ಟ ಪಾಡು ವಿವರಿಸಿ ಹೇಳುತ್ತಿದ್ದರು. ಸದಾ ಮಳೆ, ಮಂಜು ಮತ್ತು ಮೋಡಗಳಿಂದ ಆವೃತ್ತವಾದ ಕಾಡುಗಳ ಮಧ್ಯೆ ಸಾಗಿದ ಅವರ ಜೀವನದ ಬಗ್ಗೆಯೇ ಅವರ ಮಾತುಗಳು ಸಾಗುತ್ತಿದ್ದುವು. ಅವರು ತಮ್ಮ ಜೀವನದಲ್ಲಿ ನೆಟ್ಟು ಆರೈಕೆ ಮಾಡಿದ ಆ ಲಕ್ಷಾಂತರ ಕಾಫಿ ಗಿಡಗಳ ಕಥೆ ಮತ್ತು ಅವರು ತಮ್ಮ ಕೆಲಸದಲ್ಲಿ ಕಂಡ `ಜೀವನದ ಸಾರ್ಥಕ್ಯ' ಇವುಗಳ ಬಗೆಗಿನ ವಿವರಣೆಗಳಲ್ಲೇ ನಮ್ಮ ಹೆಚ್ಚಿನ ಭಾನುವಾರಗಳ ಮುಂಜಾನೆಗಳು ಕಳೆಯುತ್ತಿದ್ದುವು. “ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಸ್.ಎಂ. ಪೆಜತ್ತಾಯರ ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ವೈ ಬಿ ಹಾಲಬಾವಿ ಬರೆದ ಈ ದಿನದ ಕವಿತೆ

"ಇದು ಕತ್ತಲೆ ಬೆಳಕಿನ ಆಟವೋ, ನೋಟವೋ, ಹಗಲು, ಇರುಳ ರೂಪ ರೂಪಾಂತರವೋ? ಕಡು ಕತ್ತಲೆಂಬ ಕಂಬಳಿಹುಳು- ಅಮವಾಸೆ, ಹುಣ್ಣಿಮೆಯಾದದ್ದು ಭುವಿಯ ಕೈಚಳಕವೋ? ಬಾನಿನ ಕೌತುಕವೋ?" -ವೈ ಬಿ ಹಾಲಬಾವಿ ಬರೆದ ಈ ದಿನದ ಕವಿತೆ

ಆರ್.‌ ಪವನ್‌ ಕುಮಾರ್‌ ಬರೆದ ಈ ಭಾನುವಾರದ ಕತೆ “ಗುರುತು”

ಸರೋಜಮ್ಮ ಇದನ್ನು ಸರಿ ತಪ್ಪು ಎಂದು ತರ್ಕ ಮಾಡಲು ಹೋಗಲಿಲ್ಲ. ಅವಳೊಳಗೆ ಹೆಣ್ಣಿನ ಅಂತರಂಗದ ತುಮುಲಗಳ ಬಗ್ಗೆ ಗೌರವವಿದ್ದು, ಅದಕ್ಕೆ ಗಂಡು ಸೂಕ್ತವಾಗಿ ಪ್ರತಿಕ್ರಿಯಿಸದೆ ಹೋದರೆ ಇಂಥವೆಲ್ಲಾ ಘಟಿಸಿ ಹೋಗುತ್ತವೆ ಎಂದುಕೊಂಡಿದ್ದಳು. ತನ್ನ ಮಗ ಇದರಲ್ಲಿ ಸಂಪೂರ್ಣ ಸೋತವನೆಂದು ಅರಿವಾಗಿತ್ತು. ಇನ್ನೂ ಮಗನೂ ಅಷ್ಟೇ ತನ್ನ ಚಟಗಳಿಗೆ ಇದನ್ನೆ ಮತ್ತೊಂದು ನೆಪ ಮಾಡಿಕೊಂಡವನು ಮನೆ ಮರೆತು ತನಗೆ ಅನುಕೂಲವಾದ ಕಡೆ ತಿರುಗುತ್ತ ಎಂದಾದರೊಮ್ಮೆ ಮನೆಗೆ ಬರುತ್ತಿದ್ದ. ಆರ್.‌ ಪವನ್‌ ಕುಮಾರ್‌ ಬರೆದ ಕತೆ "ಗುರುತು" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ