Advertisement

ಉಳಿದ ಗೋಡೆ…: ವಿನಾಯಕ ಅರಳಸುರಳಿ ಅಂಕಣ

ಒಂದು ಕಾಲಕ್ಕೆ ಅತ್ಯಾಧುನಿಕ ರೂಪ-ವಿನ್ಯಾಸವೇ ಆಗಿದ್ದು, ಪ್ರಸ್ತುತವಾಗಿ ನಿಂತಿದ್ದ ಈ ಕಟ್ಟಡ ಆ ಹೊತ್ತಿನ ಪ್ರಮುಖ ಮಳಿಗೆಯೇ ಆಗಿದ್ದಿರಬಹುದು. ಇಲ್ಲೂ ಆ ಹೊತ್ತಿನ ನಗರ ಜೀವನಕ್ಕೆ ಅತ್ಯವಶ್ಯಕವಾಗಿದ್ದ ಯಾವುದೋ ವ್ಯವಹಾರವೊಂದು ನಡೆದಿದ್ದಿರಬಹುದು. ತಿರುಗುವ ಫ್ಯಾನಿನ ಕೆಳಗೆ ರಸೀತಿ ಬರೆಯುತ್ತ ಇದರ ಮಾಲಿಕ ಕುಳಿತಿದ್ದಿರಬಹುದು. ಹರಿದು ಹರಿದು ರಸೀತಿಯ ಪುಸ್ತಕ ಮುಗಿದಂತೆ ಇವರ ಕಾಲವೂ ಅದ್ಯಾವಾಗ ಮುಗಿಯಿತೋ? ಬದಲಾದ ವೈಖರಿಯಲ್ಲಿ ಅಪ್ರಸ್ತುತವಾದ ಈ ಕಟ್ಟಡ ಪೂರ್ತಿ ಕೆಡವುವವರೂ ಇಲ್ಲವಾಗಿ, 2026ರ ಡೈರಿಯ ನಡುವೆ ಸೇರಿಕೊಂಡ 1990ರದೊಂದು ಹಾಳೆಯಂತೆ ನಿಂತುಬಿಟ್ಟಿದೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Loading

ಅಂಕಣ

Latest

ಆಸ್ಟ್ರೇಲಿಯನ್ ಜನಗಣತಿ ಕಥನಗಳು: ವಿನತೆ ಶರ್ಮ ಅಂಕಣ

ಸರಕಾರವು ಎಲ್ಲರೂ ಜನಗಣತಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಕಳೆದ ಎರಡು ತಿಂಗಳುಗಳಿಂದ ಭಾರಿ ಪ್ರಚಾರ ನಡೆಸಿತ್ತು. ವಿವರಗಳನ್ನು ಕೊಟ್ಟರಾಯ್ತು ಎಂದುಕೊಂಡು ಸುಮ್ಮನಾಗಿ ಕೊನೆಯಲ್ಲಿ ಆನ್ಲೈನ್ ಫಾರಂ ತುಂಬಲು ಹೊರಟಾಗ ಹೆಣಗಾಡಬೇಕಾಯ್ತು. ಒಂದು ಬಾಕ್ಸಿನಲ್ಲಿ ಮಾಹಿತಿಯನ್ನು ಕೊಟ್ಟರೆ ಅದು ಮತ್ತೊಂದು, ಮಗದೊಂದು ಬಾಕ್ಸ್‌ಗಳನ್ನು ತೆರೆದು ಕೊಡು ಮತ್ತಷ್ಟು ವಿವರ, ಎನ್ನುತ್ತಿತ್ತು. ಆರೋಗ್ಯದ ಬಗ್ಗೆ ವಿವರಗಳನ್ನು ಕೊಡುವಾಗ ಈ ಎಲ್ಲಾ ವಿವರಗಳು ಸರ್ಕಾರದ ಆರೋಗ್ಯ ವ್ಯವಸ್ಥೆಯಲ್ಲಿ ಈಗಾಗಲೇ ದಾಖಲಾಗಿದೆಯಲ್ಲಾ, ಮತ್ತೆ ಇಷ್ಟೆಲ್ಲಾ ಬರೆಯಬೇಕಾದ ಅಗತ್ಯವೇನಿತ್ತು ಎಂದೆನಿಸಿತ್ತು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

ಸಾಹಿತ್ಯ

ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಯಾನವಾಸ್”

ಪ್ರಭಾಳನ್ನ ನಾನೊಬ್ಬ ಹುಚ್ಚನಂತೆ ಆವಾಹಿಸಿಕೊಂಡೆ. ಅವಳನ್ನೇ ಬದುಕಿನ ಬಣ್ಣವಾಗಿಸಿಕೊಂಡೆ. ಕಾವಾದ ಹಿಡಿ ಹಿಡಿ ಮಣ್ಣಿನಲ್ಲೂ ಆಕೆಯ ಹೆಜ್ಜೆಗಳನ್ನ ತಡಕಾಡಿದೆ. ನನ್ನ ಪ್ರತಿ ಪೇಂಟಿಂಗಿನಲ್ಲೂ ಆಕೆಯನ್ನ ಚಿತ್ರಿಸಿದೆ. ನನ್ನ ಜೀವನದಲ್ಲಿ ಘಟಿಸಿದ ವಾಸುದೇವನ ಬಣ್ಣಗಳು, ಅಮ್ಮನ ಚಿತ್ರಗಳು, ಈ ನನ್ನ ಪ್ರಭಾ- ಸತ್ಯ. ಪ್ರಭಾ ಪ್ಯಾಲೆಟ್ಟಿನಲ್ಲಿ ಕಲಿಸಿದ ಬಣ್ಣದಂತೆ. ವಾಸುದೇವನನ್ನ ಚಿತ್ರಿಸುವಾಗ ನನ್ನನ್ನ ಚಿತ್ರಿಸಿದ ಪ್ರಭಾ. ಈಕೆ ಕಲಾಕೃತಿಯಲ್ಲ. ಚಿತ್ರವಲ್ಲ. ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ "ಕ್ಯಾನವಾಸ್" ನಿಮ್ಮ ಓದಿಗೆ

ಸರಣಿ

ಪತ್ತೇದಾರಿ ಇಲಾಖೆಯೇ ಬೇಡವೆಂದ ಗೃಹಸಚಿವ: ಕೆ. ಸತ್ಯನಾರಾಯಣ ಕಥಾ ಸರಣಿ

ಸಮಾಜವನ್ನು ಸರಿಯಾದ ಹಾದಿಗೆ ಹಾಕುತ್ತಿದ್ದೇವೆ ಎಂದು ತೋರಿಸಲು, ನಂಬಿಕೆ ಹುಟ್ಟಿಸಲು ನಮ್ಮ ಇಲಾಖೆ ನಿರಂತರವಾಗಿ ಕೆಲಸ ಮಾಡುತ್ತಿದೆ. ಒಂದು ಹಂತದ ತನಕ ನಮ್ಮ ಇಲಾಖೆ, ಪತ್ತೇದಾರರು, ವಕೀಲರು ಇದನ್ನೆಲ್ಲ ಗಮನಿಸಬಹುದು, ನಿರ್ವಹಿಸಬಹುದು. ಈಗ ಹಾಗಿಲ್ಲ. ಇದೇ ಸಮಾಜದ ಮುಖ್ಯವಾಹಿನಿಯೂ, ಜೀವನಶೈಲಿಯೂ ಆಗಿರುವುದರಿಂದ, ನಮ್ಮ ಇಲಾಖೆಯ ಅಗತ್ಯವಿಲ್ಲವೆನಿಸುತ್ತದೆ. ಅಂದರೆ ಇದು ಒಟ್ಟು ಸಮಾಜಕ್ಕೆ ಸೇರಿದ ಜವಾಬ್ದಾರಿ. ಹಾಗಾಗಿ ನಾನಾಗಲೀ, ನಮ್ಮ ಇಲಾಖೆಯಾಗಲೀ ಮುಂದುವರೆಯುವ ಅಗತ್ಯವಿಲ್ಲ. ಬರಕಾಸ್ತು ಮಾಡುವುದೇ ಒಳ್ಳೆಯದು. ಹಾಗೆಂದು ಈ ಸಮ್ಮೇಳನದ ಮೂಲಕ ಕರೆ ಕೊಡುತ್ತಿದ್ದೇನೆ. ಕೆ. ಸತ್ಯನಾರಾಯಣ ಬರೆಯುವ ಕಥಾಸರಣಿ "ರೂಪಕಗಳಿಗೆ ಕೊರತೆಯಿಲ್ಲ"

ಪ್ರವಾಸ

ಬೃಹದೀಶ್ವರ ದೇವಾಲಯದ ಬಗೆಹರಿಯದ ನಿಗೂಢಗಳು: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಎರಡೂ ಮುಖಗಳು ಈ ದೇವಾಲಯಕ್ಕೊಂದು ವಿಕ್ಷಿಪ್ತ ನೋಟ ಒದಗಿಸುತ್ತದೆ. ಹಲವರ ಪ್ರಕಾರ ಇದು ಯುರೋಪಿನ ಮಾರ್ಕೊ ಪೋಲೋ ಮತ್ತು ಆತನ ಮಡದಿಯ ಚಿತ್ರ ಎನ್ನಲಾಗಿದೆ. 1600 ರ ಸುಮಾರಿಗೆ ಇದನ್ನು ಸೇರಿಸಲಾಗಿದೆ ಎನ್ನುತ್ತಾರೆ. ಮಾರ್ಕೊ ಪೋಲೋ ಇಟಲಿಯ ಪ್ರವಾಸಿಗ. ಎಲ್ಲಿಯ ಇಟಲಿ ಎಲ್ಲಿಯ ಭಾರತ. ಆತನ ಚಿತ್ರ ಸೇರಿಸುವ ಉದ್ದೇಶವಾದರೂ ಏನು? ಅದೂ ಒಬ್ಬ ವಿದೇಶಿ ಪ್ರವಾಸಿಗನನ್ನು ದೇವಾಲಯದ ಹೊರ ಭಿತ್ತಿಯಲ್ಲಿ ಬಿತ್ತರಿಸುವ ಉದ್ದೇಶವಾದರೂ ಏನು? ಎಲ್ಲವೂ ನಿಗೂಢ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಬೃಹದೀಶ್ವರ ದೇವಾಲಯದ ಕುರಿತ ಬರಹ ಇಲ್ಲಿದೆ

ವ್ಯಕ್ತಿ ವಿಶೇಷ

ಆಗಿಹೋಯಿತು ನನ್ನ ಮದುವೆ: ಜುಲೇಖಾ ಬೇಗಂ ಜೀವನ ವೃತ್ತಾಂತ

ಹಾಂ, ನಾನು ಕೊಪ್ಪಳದಲ್ಲಿರುವ ಸುದ್ದಿ ನನ್ನ ಸೋದರಮಾವ ಅಂದರೆ ತಾಯಿಯವರ ಅಣ್ಣನಿಗೆ ತಿಳಿಯಿತು. ಅವ್ವ ಸೋದರಮಾವನಿಗೆ ಪತ್ರ ಬರೆದಿದ್ದಳಂತೆ. ಅವ್ವ ನೀಡಿದ ವಿಳಾಸಕ್ಕೆ ಸರಿಯಾಗಿ ತಲುಪಿದ್ದರು. ಅವರ ಏಕೈಕ ಮಗನಿಗೆ ನನ್ನ ಕೊಟ್ಟು ಮದುವೆ ಮಾಡುವುದೆಂದು ಯೋಚಿಸಿದ್ದರು. ನನ್ನ ವಯಸ್ಸು ಮತ್ತವನ ವಯಸ್ಸು ಹೊಂದುತ್ತಿತ್ತೆಂದು, ಜೋಡಿ ಚೆನ್ನಾಗಿರುತ್ತದೆಂದು ಅವ್ವ ಮತ್ತು ಮಾವ ಮಾತಾಡಿಕೊಂಡಿದ್ದರು. ಮದುವೆ ಮಾಡುವ ಸಲುವಾಗಿಯೇ ನನ್ನನ್ನು ಕರೆದುಕೊಂಡು ಹೋದರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಇಪ್ಪತ್ತೆರಡನೆಯ ಕಂತು

ಸಂಪಿಗೆ ಸ್ಪೆಷಲ್

 ಬಾಂಧವ್ಯದ ಕುಲುಮೆಯಲ್ಲಿ ಅರಳುವ ಸ್ವಾತಂತ್ರ್ಯದ ಓಟ…: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಶಿಬಿರದಲ್ಲಿನ ಜನರ ಆತಂಕ ಭಾರತ ಸರ್ಕಾರದ ಗಾಳಿಗೋಪುರದಂತ ಆಶ್ವಾಸನೆಗಳ ಜೊತೆಗೆ 'ಬೋಲೋ ಭಾರತ್ ಮಾತಾ ಕಿ ಜೈ' ಎಂಬ ಕೂಗು, ರಣಭೀಕರದಂತೆ ಕೇಳಿಸುತ್ತಿತ್ತು. ಪಾಕಿಸ್ತಾನದಲ್ಲಿ ಗಳಿಸಿದ ಆಸ್ತಿಯನ್ನು ಅಲ್ಲೇ ಬಿಟ್ಟು ಬಂದವರ ನೋವು ಹೇಳತೀರದು. ಮತ್ತೆ ಭಾರತದಲ್ಲಿ ಹೊಸ ಜೀವನ ಕಟ್ಟಿಕೊಳ್ಳಬೇಕೆಂಬ ಹೆಜ್ಜೆಯ ಭಾರ ಅಧಿಕವಾಗಿತ್ತು. ಆಸ್ತಿ ಪಾಸ್ತಿಗಿಂತ ಹಿರಿಯರು ಬಾಳಿ ಬದುಕಿದ ಮನೆಯನ್ನು ಬಿಟ್ಟು ಬಂದ ಹಿಂದೂ ಮುಸ್ಲಿಮರ ಸಂಕಟದ ಸ್ಥಿತಿ. “ಸ್ವಾತಂತ್ರ್ಯದ ಓಟ...” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಲಕ್ಷ್ಮಣ ಶರೆಗಾರ ಬರೆದ ಗಝಲ್

"ಸಫರ್ ನಲ್ಲಿ ದೂರದ ತನಕ ನಡೆದು ನಡುವೆಯೇ ಇಳಿದು ಅದೆಲ್ಲಿ ಹೋಗುವೆ ನಶ್ವರವೆಂದು ಉಸಿರು ದೇಹವನ್ನು ನಿರಾಕರಿಸುವ ಆಟ ನನ್ನ ದಣಿಸಿದೆ ಒಡೆದ ಚೂರುಗಳನ್ನು ಎಷ್ಟು ಜೋಡಿಸಿದರೂ ದರಿದ್ರದ ಬಿರುಕು ಹಾಗೆಯೇ ಉಳಿದಿರುವುದು ಸೋಲಿಲ್ಲದೆ ಅಲೆಗಳ ನಿರಂತರ ದಡ ಮುಳುಗಿಸುವ ಆಟ ನನ್ನ ದಣಿಸಿದೆ"- ಲಕ್ಷ್ಮಣ ಶರೆಗಾರ ಬರೆದ ಗಝಲ್

ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಯಾನವಾಸ್”

ಪ್ರಭಾಳನ್ನ ನಾನೊಬ್ಬ ಹುಚ್ಚನಂತೆ ಆವಾಹಿಸಿಕೊಂಡೆ. ಅವಳನ್ನೇ ಬದುಕಿನ ಬಣ್ಣವಾಗಿಸಿಕೊಂಡೆ. ಕಾವಾದ ಹಿಡಿ ಹಿಡಿ ಮಣ್ಣಿನಲ್ಲೂ ಆಕೆಯ ಹೆಜ್ಜೆಗಳನ್ನ ತಡಕಾಡಿದೆ. ನನ್ನ ಪ್ರತಿ ಪೇಂಟಿಂಗಿನಲ್ಲೂ ಆಕೆಯನ್ನ ಚಿತ್ರಿಸಿದೆ. ನನ್ನ ಜೀವನದಲ್ಲಿ ಘಟಿಸಿದ ವಾಸುದೇವನ ಬಣ್ಣಗಳು, ಅಮ್ಮನ ಚಿತ್ರಗಳು, ಈ ನನ್ನ ಪ್ರಭಾ- ಸತ್ಯ. ಪ್ರಭಾ ಪ್ಯಾಲೆಟ್ಟಿನಲ್ಲಿ ಕಲಿಸಿದ ಬಣ್ಣದಂತೆ. ವಾಸುದೇವನನ್ನ ಚಿತ್ರಿಸುವಾಗ ನನ್ನನ್ನ ಚಿತ್ರಿಸಿದ ಪ್ರಭಾ. ಈಕೆ ಕಲಾಕೃತಿಯಲ್ಲ. ಚಿತ್ರವಲ್ಲ. ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ "ಕ್ಯಾನವಾಸ್" ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ