Advertisement

ನೆನಪಿನಲ್ಲಿ ಉಳಿಯುವ ಸಾಮಾನ್ಯರು: ಚಂದ್ರಮತಿ ಸೋಂದಾ ಸರಣಿ

ಒಮ್ಮೆ ವಾಕಿಂಗಿಗೆ ಹೋಗುವಾಗ ಸರ್ಕಲ್ಲಿನಲ್ಲಿ ಅವಳು ಸೊಪ್ಪು ಮಾರುವುದನ್ನು ಗಮನಿಸಿದೆ. ಒಂದು ದಿನ ಅವಳು ನನ್ನನ್ನು ಕರೆದು ʻಸೊಪ್ಪು ತಕಳಿ. ಈ ಸೊಪ್ಪು ಬಾರಿ ಚೆನಾಗದೆʼ ಅಂತ ಕೊಟ್ಟಳು. ಇನ್ನೂ ಮೊಬೈಲ್‌ ಕೈಯಲ್ಲಿ ಇಲ್ಲದ ಕಾಲ. ʻದುಡ್‌ ತಂದಿಲ್ಲʼ ಅಂದೆ. ʻನಾಳೆ ಕೊಡಿʼ ಅಂದಳು. ʻನಾಳೆ ಬರದಿದ್ದರೆ?ʼ ಅಂದಿದ್ದಕ್ಕೆ ʻಯಾವತ್ತೋ ಕೊಡಿ ಹೋಗಿʼ ಅಂದಳು. ʻನನ್‌ ಹೆಸ್ರು ಗೊತ್ತಿದೆಯಾ? ಅಂದೆ. ʻಹೂಂ ಚಂದ್ರಮತಿʼ ಅಂದಳು. ʻಹೇಗೆ ನನ್‌ ಹೆಸ್ರು ಗೊತ್ತಿದೆ? ಅಂತ ಕೇಳಿದ್ದಕ್ಕೆ ʻಸ್ವಾಮಿಯೋರು ಕರೆಯದನ್ನ ಕೇಳಿಲ್ವಾ?” ಎಂದು ನಕ್ಕಿದ್ದಳು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ತೆರಡನೆಯ ಕಂತು

Loading

ಅಂಕಣ

Latest

ಅಮೆರಿಕಾದ ಶಾಲೆಗಳು: ಎಂ.ವಿ. ಶಶಿಭೂಷಣ ರಾಜು ಅಂಕಣ

ಮಕ್ಕಳು ಕಾಲೇಜಿಗೆ ಸೇರಿ, ಓದು ಮುಗಿಸಿ ಕೆಲಸಕ್ಕೆ ಸೇರಿಕೊಂಡು ತಮ್ಮ ಜೀವನದಲ್ಲಿ ನಿರತರಾಗುತ್ತಾರೆ. ತಂದೆ ತಾಯಿಯರಿಗೆ ನೆಂಟರಾಗಿಬಿಡುತ್ತಾರೆ. ದೇಶ ತುಂಬಾ ದೊಡ್ಡದಿರುವುದರಿಂದ ಹತ್ತಿರದಲ್ಲೇ ಕೆಲಸ ಸಿಗಲು ಸಾಧ್ಯವಾಗುವುದಿಲ್ಲ. ಮಕ್ಕಳು ತಂದೆ ತಾಯಿ ಜೊತೆ ಇರಲು ಬಯಸುವುದೂ ಇಲ್ಲ. ರಜೆಯ ಸಮಯದಲ್ಲಿ ಮನೆಗೆ ಬಂದು ಇದ್ದು ಹೋಗುತ್ತಾರೆ. ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ

ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ... ಕಾ... ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು. ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ

ಸರಣಿ

ಬೆಂಗಳೂರು ಮತ್ತು ರಾಜಕಾರಣ: ಎಚ್. ಗೋಪಾಲಕೃಷ್ಣ ಸರಣಿ

ಜೇಪೀ ನಿಧಾನಕ್ಕೆ ತಮ್ಮ ಭಾಷಣ ಶುರು ಮಾಡಿ ಅಂದಿನ ಸರ್ಕಾರ ಹೇಗೆ ದೇಶವನ್ನು ಹಾಳು ಮಾಡಿದೆ ಎಂದು ವಿವರಿಸಿದರು. ಯುವಜನತೆ ಸಿಡಿದು ಬೀಳಬೇಕು. ನಮ್ಮ ಕಾನೂನು ಪರಿಪಾಲಕರು ನ್ಯಾಯಬದ್ಧವಲ್ಲದ ಆದೇಶ ಪಾಲಿಸಬಾರದು. ನಮ್ಮ ಸೈನಿಕರೂ ಸಹ ಅವರ ಬುಕ್ ಆಫ್ ಲಾ ಮೀರಿದ ಆದೇಶ ತಿರಸ್ಕರಿಸಬೇಕು.... ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

ಪ್ರವಾಸ

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. 'ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು. ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶನ ಸಾಂದೀಪನಿ ಆಶ್ರಮಕ್ಕೆ ಭೇಟಿಕೊಟ್ಟ ಅನುಭವದ ಕುರಿತ ಬರಹ

ವ್ಯಕ್ತಿ ವಿಶೇಷ

ಮೆಲ್ಲಗೆ ಗದರುವ ನನ್ನ ಅಪರ್ಣೇ…: ನಾಗರಾಜ ವಸ್ತಾರೆ ಬರಹ

ಸಮಾರಂಭದ ಬಳಿಕ ಇವಳ ಬದಿಯಲ್ಲಿ ನಾನು ಕಾರಿನತ್ತ ಸರಿಯುತ್ತಿರುವಾಗ ಮುಖ್ಯಮಂತ್ರಿಗಳ ಕಾರು ನಮ್ಮನ್ನು ಬಳಸಿತು. ಇವಳನ್ನು ನೋಡಿದ್ದೇ ಅವರು ಕಾರು ನಿಲ್ಲಿಸಲು ಹೇಳಿ, ಇಳಿದು ಅವತ್ತಿನ ನಿರೂಪಣೆಯನ್ನು ಹೊಗಳಿದರು. ಸುಮಾರು ಹತ್ತು ನಿಮಿಷ. ಸುಮ್ಮನೆ ಶ್ರೋತೃವಾದೆ. ಬೀಳ್ಕೊಡುವಾಗ- ಸರ್, ಇವರು ನನ್ನ ಹಸ್ಬೆಂಡ್ ಅಂತ ಪರಿಚಯಿಸಿದಳು. ನೆನ್ನೆ ರಾತ್ರಿ ತೀರಿಕೊಂಡ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕುರಿತು ಅವರ ಪತಿ, ಕತೆಗಾರ ನಾಗರಾಜ ವಸ್ತಾರೆ ಬರೆದಿದ್ದ ಬರಹವೊಂದು ನಿಮ್ಮ ಓದಿಗೆ

ಸಂಪಿಗೆ ಸ್ಪೆಷಲ್

ಕಥೆಯ ದುಃಖಾಂತ ಮನದಲ್ಲಿ ಅನಂತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಯುರ್ವೇದ ವೈದ್ಯಪದ್ಧತಿಯಲ್ಲಿ ವಿರೇಚನ ಎನ್ನುವ ಚಿಕಿತ್ಸೆ ಇದೆ. ದೇಹದೊಳಗಿನ ಕಲ್ಮಶಗಳನ್ನು ಭೇದಿಯ ರೂಪದಲ್ಲಿ ಹೊರಹಾಕುವ ಮೂಲಕ ಶರೀರವನ್ನು ಪರಿಶುದ್ಧಗೊಳಿಸುವ ಪ್ರಕ್ರಿಯೆಯಿದು. ಕಾವ್ಯಮೀಮಾಂಸೆಯಲ್ಲಿ ಬರುವ ‘ಕೆಥಾರ್ಸಿಸ್’ ಎನ್ನುವ ಪರಿಕಲ್ಪನೆಯೂ ಇದೇ ಪ್ರಕ್ರಿಯೆಯನ್ನು ಆಧರಿಸಿದೆ. ಈ ಪರಿಕಲ್ಪನೆಯನ್ನು ಕೊಟ್ಟವನು ಅರಿಸ್ಟಾಟಲ್. ಅವನು ಗ್ರೀಕ್ ರುದ್ರನಾಟಕಗಳಿಗೆ ಅನ್ವಯಿಸಿ ಬಳಸಿದ ಈ ಪದ ಗ್ರೀಕ್ ಸಂಪ್ರದಾಯ ಮತ್ತು ವೈದ್ಯಕೀಯ ಮೂಲದ್ದು. ಡಾ. ವಿಶ್ವನಾಥ ನೇರಳಕಟ್ಟೆ ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ಪುನೀತ್‌ ಕಬ್ಬುರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪುನೀತ್ ಕಬ್ಬುರ್. ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ನವರು. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

"ತಂತ್ರಜ್ಞಾನದ ಮಂಗವೇ ಚಂದ 'ಹುಟ್ಟಬೇಕಿತ್ತು ನಾನು ಈಗ' ಸದಾ ಜಪಿಸುತ್ತಾಳೆ ನನ್ನ ಅವಳಿಗೆ ಗೊತ್ತಿಲ್ಲ ಆಕೆಯದು ಗುಪ್ತರ ಯುಗ"- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ

ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ... ಕಾ... ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು. ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್



ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ