ಕ್ರಿಕೆಟ್ನ ‘ಲಿಟಲ್ ಮಾಸ್ಟರ್ಸ್’ – 1
ವೆಸ್ಟ್ ಇಂಡೀಸ್ಗೆ ಹೋಗಿ ಅವರು ಅಲ್ಲೂ ಸುಮ್ಮನೆ ಕೂರಲಿಲ್ಲ! ಪ್ರಪ್ರಥಮವಾಗಿ ಟೆಸ್ಟ್ಗೆ ಇಳಿದ ಸುನಿಲ್ರ ಆರ್ಭಟ ಎಷ್ಟರ ಮಟ್ಟಿಗೆ ಇತ್ತೆಂದರೆ ಅವರು ಮಾಡಿದ ಭಾರತದ ದಾಖಲೆ ಇನ್ನೂ ಯಾರೂ ಮುರಿದಿಲ್ಲ! ಐದರಲ್ಲಿ, ನಾಲ್ಕು ಟೆಸ್ಟ್ ಅಡಿದ ಸುನಿಲ್ ಗವಾಸ್ಕರ್ ಮೊಟ್ಟ ಮೊದಲನೇಯ ಸರಣಿಯಲ್ಲಿ 774ರನ್ ಹೊಡೆದು ಇಂದಿಗೂ ಆ ವಿಶ್ವದಾಖಲೆ ಜೀವಂತವಾಗಿ ಉಳಿದಿದೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಸುನಿಲ್ ಗವಾಸ್ಕರ್ ಆಟದ ಕುರಿತ ಬರಹ ನಿಮ್ಮ ಓದಿಗೆ
ಇಂಟರ್ನೆಟ್ ಸೃಷ್ಟಿಸುತ್ತಿರುವ ಆಧುನಿಕ ಪುರಾಣಗಳು
ಭೂಲೋಕದಲ್ಲಿರುವ ಬೆರಗು ಹುಟ್ಟಿಸುವ ಎಲ್ಲ ಕೆಲಸಗಳನ್ನು ಅನ್ಯಲೋಕದ ಜೀವಿಗಳು ಬಂದು ಮಾಡಿದ್ದಾರೆ ಅಂತ ಎಲ್ಲವನ್ನೂ ಏಲಿಯನ್ ಟೆಕ್ನಾಲಜಿಗೆ ಒಪ್ಪಿಸುವ ಅಸಂಬದ್ಧತೆ ಈಗ ಎಲ್ಲಾ ಕಡೆಗಳಲ್ಲಿ ಢಾಳಾಗಿ ಕಾಣಿಸುತ್ತಿದೆ. ಅದು ಎಷ್ಟರ ಮಟ್ಟಿಗೆ ಜನರನ್ನು ನಂಬಿಸಿದೆ ಅಂದರೆ ಇತ್ತೀಚೆಗೆ ಒಬ್ಬರು ನನ್ನೊಂದಿಗೆ ಯಾರಾದರೂ ಮನುಷ್ಯರು ಅಷ್ಟು ಚೆನ್ನಾಗಿ ಕೆತ್ತಲು ಸಾಧ್ಯವೇ ಇಲ್ಲ ಅಂತ ವಾದಿಸುತ್ತಿದ್ದರು. ಅವರಿಗೆ ಈಗಲೂ ಕೆತ್ತನೆ ಮಾಡುವ ಸ್ಥಪತಿಗಳಿರುವುದು ತಿಳಿದಂತಿಲ್ಲ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ
ಅಭಿಷೇಕ್ ವೈ.ಎಸ್. ಹೊಸ ಅಂಕಣ “ಕಾವ್ಯದ ಹೊಸ ಕಾಲ” ಆರಂಭ
ಕನ್ನಡದ ವಿಶಿಷ್ಟ ಸಾಹಿತ್ಯ ಪ್ರಕಾರವಾದ ‘ವಚನ ಸಾಹಿತ್ಯ’ ಕವಯತ್ರಿಯಮೇಲೆ ಗಾಢ ಪ್ರಭಾವವನ್ನು ಬೀರಿವೆ ಎನ್ನುವುದು ಕೆಲ ಕವಿತೆಗಳಿಂದಲೇ ತಿಳಿಯುತ್ತದೆ. ಅಲ್ಲಮ, ಬಸವಾದಿ ಶರಣರ ನೆರಳಿನ ಛಾಯೆಯಿದೆ. ಅದರಲ್ಲೂ ಅಕ್ಕಮಹಾದೇವಿಯವರ ವಚನಗಳು ಹೆಚ್ಚು ಪ್ರಭಾವಿಸಿವೆ.
ಅಭಿಷೇಕ್ ವೈ.ಎಸ್. ಬರೆಯುವ ಹೊಸ ಅಂಕಣ “ಕಾವ್ಯದ ಹೊಸ ಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ
ಚುರುಮುರಿ, ಕೋಸಂಬರಿಯಾದ ‘ಆಸ್ಟ್ರೇಲಿಯಾ ಪತ್ರ’
ದೇಶವಿಡೀ ಇನ್ನೇನು ಬರಲಿರುವ ಕ್ರಿಸ್ಮಸ್ ಹಬ್ಬದ ಮೋಡಿಗೆ ಸಿಲುಕಿ ಸಜ್ಜಾಗುತ್ತಿದೆ. ಬಣ್ಣಬಣ್ಣಗಳ ಅಲಂಕಾರಗಳು, ಕ್ರಿಸ್ಮಸ್ ಮಾರ್ಕೆಟ್, ಜನಸಂದಣಿ, ನಗರ ಕೇಂದ್ರದಲ್ಲಿರುವ ಬೃಹತ್ ಅಲಂಕೃತ ಕ್ರಿಸ್ಮಸ್ ಮರ ಎಲ್ಲವೂ ಜನರನ್ನು ಕುಣಿದಾಡಿಸುತ್ತಿವೆ. ಕ್ರಿಸ್ಮಸ್ ದಿನದ ವಿಶೇಷ ಆಹಾರವಾದ ಟರ್ಕಿ ಕೋಳಿ ಮತ್ತು ಸಾಮನ್ ಮೀನು ಮಿಂಚಿನ ವೇಗದಲ್ಲಿ ಮಾರಾಟವಾಗುತ್ತಿವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’
ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..
ಭೂಮಿಯ ಗರ್ಭಕ್ಕಿಳಿದ ಬೀಜಗಳು ಮೊಳಕೆಯೊಡೆದು ಸಸಿಯಾಗಿ, ಹೂಬಿಟ್ಟು ನೂರಾರು ಕಾಯಿಗಳಾಗಿ, ಹಣ್ಣಾಗಿ, ತೆನೆಗಳಾಗಿ ಹಸಿದ ಹೊಟ್ಟೆಗಳನ್ನು ತಣಿಸುವುದು ಇದೆಯಲ್ಲ, ಇದಕ್ಕಿಂತ ಸೃಜನಾತ್ಮಕವಾದದ್ದು ಪ್ರಪಂಚದಲ್ಲಿ ಬೇರೆ ಯಾವುದೂ ನನ್ನ ಕಣ್ಣಿಗೆ ಕಾಣುವುದಿಲ್ಲ. ಈ ಮಣ್ಣಿನ ಅಂತಃಕರಣವಾದರೂ ಎಂತಹದ್ದು?
ಇಸ್ಮಾಯಿಲ್ ತಳಕಲ್ ಬರೆಯುವ “ತಳಕಲ್ ಡೈರಿ”ಯಲ್ಲಿ ಹೊಸ ಬರಹ
ಡಾನ್ ಬ್ರಾಡ್ಮನ್, ಸಚಿನ್ ಟೆಂಡೂಲ್ಕರ್ ಮತ್ತು ಶೇನ್ ವಾರ್ನ್
ಡಾನ್ ಬ್ರಾಡ್ಮನ್ ಎಂತಹ ಬ್ಯಾಟ್ಸ್ಮನ್ ಆಗಿದ್ದರೆಂದರೆ ಅವರನ್ನು ಔಟ್ ಮಾಡುವುದಕ್ಕೆ ದೇವರೇ, ಅಥವ ನಮ್ಮ ಭಾಷೆಯಲ್ಲಿ ಹೇಳಬೇಕೆಂದರೆ ಬ್ರಹ್ಮನೇ ಬರಬೇಕು ಅನ್ನುವ ಹಾಗೆ ಆಗಿತ್ತು. ಇದನ್ನು ಹೇಗಾದರೂ ಮುರಿಯಬೇಕು ಎಂದು ಇಂಗ್ಲೆಂಡ್ ತಂಡ ಒಂದು ತೀರ್ಮಾನಕ್ಕೆ ಬಂದು 1934ರಲ್ಲಿ ತಂಡದ ನಾಯಕ ಜಾರ್ಡಿನ್ ಒಂದು ಪ್ಲಾನ್ ಹಾಕಿದರು.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ
ಸರಿರಾತ್ರಿಯಲಿ.. ಹುಳ ಹುಪ್ಪಟೆಗಳ ಸಂಗದಲಿ…
ಮನೆಗೆ ಒಂದು ಗಂಡು ಬೇಕು ಅನ್ನುವ ಮೋಹ ಜನರಿಗೆ ಇನ್ನೂ ಕಡಿಮೆಯಾಗಿಲ್ಲ. ವಯಸ್ಸಾದ ಮೇಲೆ ನೋಡಿಕೊಳ್ಳುತ್ತಾರೆ ಎಂಬ ಭ್ರಮೆ ಹಳ್ಳಿಯಲ್ಲಿ ಇನ್ನೂ ಇದೆ. ಎಷ್ಟೋ ವಯಸ್ಸಾದವರನ್ನು ಒಂದೋ ಹೊರ ಹಾಕಿದ್ದಾರೆ ಇಲ್ಲವೇ ಮಕ್ಕಳೇ ಹಳ್ಳಿ ಬಿಟ್ಟು ದೂರ ಇದ್ದಾರೆ. ಇದು ಗಂಡು ಹಡೆದವರ ಭಾಗ್ಯ! ಹಾಗಂತ ಎಲ್ಲ ಗಂಡು ಮಕ್ಕಳು ಹಾಗಿಲ್ಲ ಬಿಡಿ. ಹೆಣ್ಣು ಕರುಳಿನ ಗಂಡು ಹುಡುಗರು ಇನ್ನೂ ಇರುವುದಕ್ಕೆ ಮಳೆ ಬೆಳೆ ಆಗುತ್ತಿರುವುದು!
ಗುರುಪ್ರಸಾದ್ ಕುರ್ತಕೋಟಿ ಅಂಕಣ
ಸಂಗೀತ ಸಂಜೆಗಳ ಇಬ್ಬಗೆಯ ಸುಧೆ
ಆಸ್ಟ್ರೇಲಿಯಾದ ಎಂದೆಂದಿಗೂ ತಿಳಿಯಾಗಿಲ್ಲದ ಇಬ್ಬಗೆಯೆಂದರೆ ಆಸ್ಟ್ರೇಲಿಯನ್ ಅಬೊರಿಜಿನಲ್ ಜನಜೀವನದ ಮುಖ್ಯಭಾಗವಾದ ಸಂಗೀತ ಮತ್ತು ಆಸ್ಟ್ರೇಲಿಯಕ್ಕೆ ಬರಮಾಡಿಕೊಂಡ ಪಾಶ್ಚಾತ್ಯ ಸಂಗೀತ. ಅಬೊರಿಜಿನಲ್ ಜನರನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ವಸಾಹತುಶಾಹಿಗಳು ಪ್ರಯತ್ನಿಸಿದರೂ ಇಪ್ಪತ್ತನೇ ಶತಮಾನದಲ್ಲಿ ಅಬೊರಿಜಿನಲ್ ಸಂಗೀತ, ನೃತ್ಯ ಮತ್ತು ಚಿತ್ರಕಲೆಗೆ ಗಮನ ಕೊಟ್ಟು, ಅವುಗಳಲ್ಲಿರುವ ವಿಶೇಷಣಗಳನ್ನು ಗುರುತಿಸಿದರು.
ಡಾ. ವಿನತೆ ಶರ್ಮ ಅಂಕಣ
ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….
ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ










