ಅಂತಃಕರಣದ ಕಂಪನಗಳನ್ನು ಹುಡುಕುತ್ತ ಹೊರಟಿರುವ ಸುಬ್ಬು ಹೊಲೆಯಾರರ ಕಾವ್ಯ
“ಮೈಲಿಗೆಯ ನಿತ್ಯಸೂತಕವನ್ನು ಮೆಟ್ಟಿನಿಲ್ಲಲು ಅವನೊಳಗಿನ ಅಸಲು ಮಾನವೀಯಗುಣ ಸಹಾಯಕವಾಗಿ ನಿಂತಿದೆ. ತನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳುವವರ ವಿರುದ್ಧ ಮಾತನಾಡುವಾಗಲೂ ಮನುಷ್ಯತ್ವದ ಘನತೆಯನ್ನು ಬಿಟ್ಟುಕೊಡದೆ ಇಲ್ಲಿನ ಕವಿತೆಗಳು ಜಾತಿಸಂಘರ್ಷದ ಸಮೀಕರಣಗಳನ್ನು ಹೊಸರೀತಿಯಲ್ಲಿ ನೋಡಿವೆ. ಇವು ದಲಿತತ್ವದ ಅಸ್ಮಿತೆಯನ್ನೂ..”
ನನ್ನ ಪ್ರಶ್ನೆಗಳು ಮತ್ತು ಪೀಟರ್ ಬ್ರೂಕ್ ಎಂಬ ಸೋರ್ಸ್ ಬುಕ್…
ರಂಗಭೂಮಿಯ ಬಗ್ಗೆ ನಮ್ಮಲ್ಲಿ ಅದಮ್ಯ ಒಲವು ಮೊಳೆತರೆ ಸಾಲುವುದಿಲ್ಲ. ನಾನು ಹಿಂದೆ ಕಂಡ ಮತ್ತು ಈಗ ಸದ್ಯದ ಸ್ಥಿತಿಯಲ್ಲಿ ಕಾಣುತ್ತಿರುವ ರಂಗದ ಪರಿಸರದಲ್ಲಿ ನಟನಾಗಬೇಕು, ನಟಿಯಾಗಬೇಕು ಅಂದರೆ ಅವರಿಗೆ ನಿರ್ದೇಶಕರ ಬೈಗುಳಗಳನ್ನ ನುಂಗಿಕೊಳ್ಳುವ ಶಕ್ತಿ ಇರಬೇಕು. ತಾಳ್ಮೆ ಅಗಾಧವಾಗಿರಬೇಕು. ಇನ್ನು ನಿರ್ದೇಶಕನಾಗಲು ಹೊರಟರೆ ಗುಪ್ತಗಾಮಿನಿಯಾಗಿ ಮೂದಲಿಕೆ ಶುರುವಾಗುತ್ತದೆ. ಒಬ್ಬ ನಿರ್ದೇಶಕನ ಆರ್ಟ್ ಫಾರಂ….”
“ಟ್ರಿಸ್ಟ್ರಮ್ ಶ್ಯಾಂಡಿ”: ತೀರಾ ಹಳೆಯ ಹೊಚ್ಚ ಹೊಸ ಕೃತಿ
“ಹಠ ಹಿಡಿದು ನಾವೀನ್ಯತೆಯನ್ನು ತನ್ನ ಕೃತಿಯಲ್ಲಿ ತರಲು ಪ್ರಯತ್ನಿಸಿದ್ದ ಸ್ಟರ್ನ್ ಕುರಿತು ಇಂಗ್ಲೀಷ್ ವಿಮರ್ಶಕ ಸ್ಯಾಮ್ಯುಯೆಲ್ ಜಾನ್ಸನ್ ಸದಭಿಪ್ರಾಯ ಹೊಂದಿರಲಿಲ್ಲ, “ವಿಚಿತ್ರವಾದವುಗಳು ಹೆಚ್ಚು ದಿನ ಇರಲಾರವು” ಎಂದು ಈ ಕೃತಿಯನ್ನು ತಳ್ಳಿ ಹಾಕಿದ್ದ ಅವನು. ಆದರೆ, ಕಾಲಾಂತರದಲ್ಲಿ ಈ ಕೃತಿಯ ಪ್ರಸಿದ್ಧಿ ಬೆಳೆಯುತ್ತಲೇ ಸಾಗಿತು. ತನ್ನ ಯೌವನದಲ್ಲಿ ಕಾರ್ಲ್ ಮಾರ್ಕ್ಸ್ ಕೂಡ ಲಾರೆನ್ಸ್….”
ಗುಬ್ಬಿ ಕಂಪನಿ ‘ಕುರುಕ್ಷೇತ್ರ’ ನಾಟಕ ಮತ್ತು ಸಾವಧಾನ ಕ್ರಿಯೆ…
“ಜೀವನದಲ್ಲಿ ತಿರುವುಗಳು ಯಾರಿಗೆ ಯಾವಾಗ ಹೇಗೆ ಬರುತ್ತವೆ ಎಂದು ಮೊದಲೇ ನಿಶ್ಚಯಿಸಿ ಹೇಳುವುದು ಹೇಗೆ..? ಆದವಾನಿ ಹತ್ತಿರ ಒಳಗುಂದ ಅಂತ ಒಂದು ಹಳ್ಳಿ. ಅಲ್ಲಿ ಚಂದಣ್ಣನವರ ನಾಟಕಗಳು ನಡೆಯುತ್ತಿದ್ದವು. ಸದಾರಮೆ ನಾಟಕದಲ್ಲಿ ಪಾತ್ರ ನಿರ್ವಹಿಸುತ್ತಿದ್ದ ಕಳ್ಳನ ಆರೋಗ್ಯ ಬಿಗಡಾಯಿಸಿತು. ಆಗ ವೀರಣ್ಣನವರಿಗೆ ಕಳ್ಳನ ಪಾತ್ರ ನಿರ್ವಹಣೆಗೆ…”
ಮ್ಯಾಗ್ನೆಟಿಕ್ ಶಕ್ತಿ ಮತ್ತು ವಿಜ್ಞಾನ: ಶೇಷಾದ್ರಿ ಗಂಜೂರು ಅಂಕಣ
“ಈ ಕತೆಗಳ ಸತ್ಯಾಸತ್ಯತೆ ಏನೇ ಇರಲಿ, ಆಯಸ್ಕಾಂತಗಳ ಈ ಕಣ್ಣಿಗೆ ಕಾಣದ ಶಕ್ತಿ ಅತ್ಯಂತ ಕುತೂಹಲಕರವಾದದ್ದು ಎನ್ನುವುದಂತೂ ನಿಜ. ಮ್ಯಾಗ್ನೆಟ್ ಗಳ ಬಗೆಗೆ ಸೋಜಿಗ ಪಟ್ಟವರು/ಪಡುವವರು ಕೇವಲ ಮಕ್ಕಳು ಮಾತ್ರವೇ ಅಲ್ಲ. ಸಾವಿರಾರು ವರ್ಷಗಳಿಂದ ದೇಶ-ವಿದೇಶಗಳ ಪಂಡಿತರು, ತತ್ವಜ್ಞಾನಿಗಳು, ವಿಜ್ಞಾನಿಗಳು ಮ್ಯಾಗ್ನೆಟ್ ಗಳ ಸೆಳೆತಕ್ಕೆ ಸಿಲುಕಿದ್ದಾರೆ…”
ಆ್ಯಂಟನ್ ಚೆಕಾವ್ ನ ‘ಸೀಗಲ್’ ಅನ್ನು ‘ಬೆಳ್ಳಕ್ಕಿ’ಯಾಗಿ ನೋಡುತ್ತ…
“ಚೆಕಾವ್ ಕಟ್ಟಿಕೊಡುವ ಭಾವನಾ ಪ್ರಪಂಚ ಪ್ರತಿಮೆಗಳಿಂದ ತುಂಬಿ ಹೋಗಿದೆ. ಸೀಗಲ್ ಇಲ್ಲಿ ರೂಪಾಂತರದಲ್ಲಿ ಬೆಳ್ಳಕ್ಕಿ ಆಗಿದೆ. ಇದು ಪ್ರತಿಮೆ. ಇದರ ಸುತ್ತ ಚೆಕಾವ್ ಕಟ್ಟುವ ಆವರಣವನ್ನ ನಿಲುಕಿಸಿಕೊಳ್ಳುವುದು ಕಷ್ಟದ ಕೆಲಸ. ನಾಟಕ ಮುಂಚೆಯೇ ಓದಿಕೊಂಡು ಬಂದು ಕೂತು ನೋಡಿದರೆ ಚೂರುಪಾರು ದಕ್ಕುತ್ತದೆ. ಬರಿದೇ ಹೋಗಿ ಕೂತರೆ ಆ ಪ್ರತಿಮೆಗಳು ದಕ್ಕುವುದು ಕಷ್ಟ. ಪ್ರೇಮ, ಹತಾಶೆ…”
ನವಿಲುಗಣ್ಣಿನ ಕಾವ್ಯದ ಆದರ್ಶ ಹಾಗೂ ದುರಂತ
“ಆಕ್ರೋಶದ ತೀವ್ರತೆಯಿದ್ದರೂ ಹಿಂಸೆ-ಪ್ರತೀಕಾರದ ಸೋಂಕಿಲ್ಲದ, ಸ್ವಮರುಕ ಪೂರ್ವಾಗ್ರಹಗಳ ಭಾರವಿಲ್ಲದ ಹದವಾದ ಮನಸ್ಥಿಯನ್ನು ತೋರುವುದರಿಂದ ಅದು ನಿಜವಾದ ಅರ್ಥದಲ್ಲಿ ‘ನೆಲದ ಕರುಣೆಯ ಕಾವ್ಯ’ವಾಗಿದೆ. ಇದನ್ನು ವಿಸ್ತರಿಸಿ ಹೇಳುವುದಾದರೆ, ಬದುಕು ಎಷ್ಟೇ ನಿರ್ದಯವಾಗಿದ್ದರೂ, ವ್ಯವಸ್ಥೆ ಎಷ್ಟು ಬರ್ಬರವಾಗಿದ್ದರೂ ವಸಂತನನ್ನು ಹಡೆದು ಮನುಷ್ಯ ಸಮಾಜಕ್ಕೆ ತಾಯ್ತನದ ಪ್ರೀತಿ ವಾತ್ಸಲ್ಯಗಳನ್ನು ಊಡಿಸುವ ಹಂಬಲವಿರುವ…”
ಕಂದಗಳು, ಪರಮಶಿವನ್ ಭೇಟಿ ಮತ್ತು ಕುರುಕ್ಷೇತ್ರ ನಾಟಕದ ಹಾಡು
“ಪೌರಾಣಿಕ ರಂಗಗೀತೆಗಳಲ್ಲಿನ ಕಂದಗಳಿಗೆ ಕಿವಿಗೊಡುವುದೆಂದರೆ ಅದರ ಸೊಗಸೇ ಬೇರೆ. ತುಂಬ ಶೃತಿಬದ್ಧವಾಗಿ ಅದರ ಶಾಸ್ತ್ರೀಯ ಶೈಲಿಯಲ್ಲಿ ಕಂದಗಳನ್ನ ಯಾರಾದರೂ ಚೆಂದವಾಗಿ ಹಾಡಿದರೆ ಇಂದಿಗೂ ನಾನು ರೋಮಾಂಚಿತನಾಗುತ್ತೇನೆ. ಯಾಕೆಂದರೆ ಕಂದದ ಫಾರ್ಮ್ಯಾಟ್ ನನಗೆ ಕಂಡಿರುವುದು ಒಂದು ದೊಡ್ಡ ಅಲೆಯ ಏರಿಳಿತದ ಹಾಗೆ. ಅದು ಮೇಲೆದ್ದು ಕೆಳಗಿಳಿಯುವ ರೀತಿಯಲ್ಲಿ ಕಂದಗಳು ಇರುತ್ತವೆ. ತಾರಕದ ಆ ನಿರ್ದಿಷ್ಟ ಪಾಯಿಂಟ್ ವರೆಗೆ ಹಾಡುಗಾರ ‘ಅ’ಕಾರಗಳನ್ನ ತೆಗೆದುಕೊಂಡು ಹೋಗಿ ಮತ್ತೆ …”
ನ್ಯೂಟನ್ ನ ನಿಯಮಗಳು ಮತ್ತು ಪ್ರಶ್ನೆಗಳು: ಶೇಷಾದ್ರಿ ಗಂಜೂರು ಅಂಕಣ
“ಲಾಪ್ಲಾಸ್, ತನ್ನ ಪುಸ್ತಕವನ್ನು ಅಂದಿನ ಫ್ರೆಂಚ್ ಸಾಮ್ರಾಟ ನೆಪೊಲಿಯನ್ ಗೆ ನೀಡಿ, ಸೌರ ಮಂಡಲದ ಸೃಷ್ಟಿ ಮತ್ತು ಚಲನ-ವಲನದ ಬಗೆಗೆ ವಿವರಣೆ ನೀಡಿದನಂತೆ. ಅದನ್ನು ಕೇಳಿದ ನೆಪೊಲಿಯನ್, ಲಾಪ್ಲಾಸ್ ನನ್ನು “ನಿನ್ನ ಥಿಯರಿಯಲ್ಲಿ ದೇವರಿಗೆ ಜಾಗವಿಲ್ಲವಂತೆ, ಹೌದೇ?” ಎಂದು ಪ್ರಶ್ನಿಸಿದನಂತೆ. ಅದಕ್ಕೆ ಲಾಪ್ಲಾಸ್ “ಸ್ವಾಮಿ, ನನಗೆ ಆ ಕಲ್ಪಿತ ಸಿದ್ಧಾಂತದ ಅವಶ್ಯಕತೆ ಇಲ್ಲ” ಎಂದನಂತೆ. ಆದರೆ, ನಾವು ಲಾಪ್ಲಾಸ್ ನನ್ನು ಒಪ್ಪಿ ನ್ಯೂಟನ್ ನನ್ನು ಪಕ್ಕಕ್ಕೆ…”









