Advertisement

ಅಂಕಣ

ಯುವ ವಿಜ್ಞಾನಿಗಳ ಕತೆಗಳು:  ಡಾ.ಲಕ್ಷ್ಮಣ ವಿ.ಎ ಅಂಕಣ

ಯುವ ವಿಜ್ಞಾನಿಗಳ ಕತೆಗಳು: ಡಾ.ಲಕ್ಷ್ಮಣ ವಿ.ಎ ಅಂಕಣ

“ಆ ವರ್ಷ ತಡವಾಗಿ ಬಂದ ಮಳೆ, ತದನಂತರದ ಬಂದ ನೆರೆ ಈ ಮಲವಾಯಿ ಎಂಬ ನತದೃಷ್ಟ ಊರನ್ನು ಅಕ್ಷರಶಃ ಬೆಂಕಿಯಲ್ಲಿ ಬೇಯಿಸುತ್ತದೆ. ಒಂದು ಹಿಡಿ ಕಾಳಿಗಾಗಿ ಕೊಲೆಗಳಾಗುತ್ತಿವೆ. ಕಣ್ಣೀರ ಬಾವಿಗಳೂ ಬತ್ತಿ ಹೋಗಿವೆ. ಬಾವಿಯ ಅಳಿದುಳಿದ ನೀರು ಎಳೆಯಲು ದೇಹದಲ್ಲಿ ಕಸುವಿಲ್ಲ. ಆದರೆ ವಿಲಿಯಮ್ ಸುಮ್ಮನಿರಬೇಕಲ್ಲ. ತಾನು ಶಾಲೆಯಲ್ಲಿ ಕಲಿತ ಅಲ್ಪ ಸ್ವಲ್ಪ ಜ್ಞಾನದಲ್ಲೇ ಒಂದು ವಿಂಡ್ ಮಿಲ್ ತಯಾರಿಸಿ ಅದರಿಂದ ಉತ್ಪನ್ನವಾದ ವಿದ್ಯುತ್ ಬಳಸಿ…”

read more
ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ತೆಕ್ಕೆಗೆಳೆದುಕೊಳ್ಳುತ್ತಾಳೆ. ಸೂಕ್ಷ್ಮವಾಗಿ ಅರ್ಥೈಸಿಕೊಳ್ಳುತ್ತಾಳೆ ಎನ್ನುವುದಕ್ಕೆ ನಿದರ್ಶನ. ಆ ಅವನ ಕೋಪವನ್ನು ಅವ ಹೇಳದೆಯೇ ಅವಳು ಗ್ರಹಿಸುತ್ತಾಳೆ. ಮೊದಲಿಗೆ ಹೆಣ್ಣೊಬ್ಬಳು ಗಂಡನ್ನು ಬಯಸುವುದು ಒಂದು ರೀತಿ ಬಂಡಾಯದ ದನಿ ಎನಿಸುತ್ತದೆಯಾದರೂ ಪದ್ಯ ಮಧ್ಯಭಾಗದಿಂದ ಬೇರೊಂದು ಮಜಲಿಗೆ ಹೊರಳಿಕೊಳ್ಳುತ್ತದೆ. ಗಂಡನ್ನು ವರ್ಣಿಸುತ್ತಾ ಸಾಗುವ ಕವಿತೆ, ಅದನ್ನು ಲೋಕ ಗ್ರಹಿಸುವ ರೀತಿಯನ್ನು ವಿಡಂಬನೆ ಮಾಡುತ್ತದೆ.”

read more
ವ್ಯವಸ್ಥೆಯನ್ನೊಮ್ಮೆ ರೀಬೂಟ್ ಮಾಡಬಹುದೆ?: ಮಧುಸೂದನ್ ವೈ.ಎನ್ ಅಂಕಣ

ವ್ಯವಸ್ಥೆಯನ್ನೊಮ್ಮೆ ರೀಬೂಟ್ ಮಾಡಬಹುದೆ?: ಮಧುಸೂದನ್ ವೈ.ಎನ್ ಅಂಕಣ

“ಒಂದು ಮೊಬೈಲೋ ಲ್ಯಾಪ್ ಟಾಪೋ ಆದರೆ ರೀಬೂಟ್ ಮಾಡಿ ಸರಿಮಾಡಿಕೊಳ್ಳುವುದು ಸುಲಭ. ಅದೇ ಒಂದು ಸೈನ್ಯದ, ಸ್ಪೇಸ್ ಸ್ಟೇಷನ್ನಿನ, ಅಥವಾ ಪೇಮೆಂಟ್ ಕಂಪನಿಯ ಸಿಸ್ಟಂಗಳನ್ನು ರೀಬೂಟ್ ಮಾಡಬೇಕೆಂದರೆ ತೆರಬೇಕಾದ ಬೆಲೆ ದುಬಾರಿ! ಆ ಕ್ಷಣವನ್ನೆ ಹೊಂಚು ಹಾಕಿ ವೈರಿ ಕ್ಷಿಪಣಿ ಹಾರಿಸಬಹುದು, ಬಹುಮುಖ್ಯ ಆಸ್ಟರಾಯ್ಡ್ ಕಣ್ತಪ್ಪಿಸಿಕೊಳ್ಳಬಹುದು…”

read more
ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

“ಬೆಂಕಿ ಬಂದಾಗ ಮನೆ ತೊರೆಯುವುದಿಲ್ಲ, ಸತ್ತರೆ ಇಲ್ಲೇ ಎನ್ನುತ್ತಾ ಹಠಹಿಡಿದು ಕುರ್ಚಿ ಹಾಕಿಕೊಂಡು ಮನೆಮುಂದೆ ಕುಳಿತು ಬೆಂದುಹೋದ ಪತ್ನಿಯ ಬಗ್ಗೆ ರೋಧಿಸುತ್ತಿದ್ದ ವೃದ್ಧ, ತನ್ನ ಪುಟ್ಟ ನಾಯಿಯನ್ನ ಕಳೆದುಕೊಂಡ ಬಾಲಕಿಯ ಆಕ್ರಂದನ, ಮನೆ, ಆಸ್ತಿಪಾಸ್ತಿ, ಕುದುರೆಗಳನ್ನು ಕಳೆದುಕೊಂಡ ನಿರ್ಗತಿಕರಾದ ಆರು ಜನರಿದ್ದ ಕುಟುಂಬ, ಪ್ರವಾಹ ಬಂದಾಗ ತನ್ನ ಕಾರಿನ ಮೇಲೇರಿ ನಿಂತು ಫೋಟೋ ಹಿಡಿಯುತ್ತಾ ರೋಮಾಂಚಿತನಾದ ಯುವಕ, ಬೇರೆ ದೇಶದಿಂದ ಬಂದು ಇಲ್ಲಿ ಬದುಕುತ್ತಾ ಬಾಳುತ್ತಿದ್ದರೂ ಕೂಡ ನೆರೆ ಬಂದಾಗ ಸಹಾಯ ಮಾಡದೆ….”

read more
ತೊರೆದು ಜೀವಿಸಬಹುದೇ ನಿಮ್ಮ ಚರಣಗಳ: ಕೃಷ್ಣ ದೇವಾಂಗಮಠ ಅಂಕಣ

ತೊರೆದು ಜೀವಿಸಬಹುದೇ ನಿಮ್ಮ ಚರಣಗಳ: ಕೃಷ್ಣ ದೇವಾಂಗಮಠ ಅಂಕಣ

“ದೇಹವೇ ಮಣ್ಣು ಹಾಗಾಗಿಯೇ ಮಣ್ಣಿಂದ ಕಾಯ ಮಣ್ಣಿಂದ ಅಂತ ದಾಸರು ಹಾಡಿದ್ದು. ಅಕ್ಕಿ ಬೆಂದು ಹೇಗೆ ತನ್ನ ರೂಪ ಬದಲಿಸುತ್ತದೋ ಹಾಗೆಯೇ ಅನ್ನ ದೇಹವಾಗಿ ಮಾರ್ಪಾಡಾಗುತ್ತದೆ ಅದೇ ಪೃಥ್ವೀ ತತ್ವ. ಇನ್ನು ನಮ್ಮೊಳಗಿರುವ ನೀರು, ಹೊರಬರುವ ಮೂತ್ರ, ವೀರ್ಯ ಎಲ್ಲವೂ ಜಲ ಸ್ವರೂಪವೇ ಆಗಿದ್ದು ಅದನ್ನೇ ಜಲತತ್ವ ಅಂತಾರೆ. ಅಗ್ನಿಯಿಲ್ಲದೆ ನಾವು ತಿಂದ ಅನ್ನ ಹೊಟ್ಟೆಯಲ್ಲಿ ಅರಗುವುದಿಲ್ಲ. ನಮ್ಮೊಳಗಿನ ಜಠರಾಗ್ನಿಯೇ ತಿಂದದ್ದನ್ನು ಕರಗಿಸುವುದು. ಅದೇ ಅಗ್ನಿ ತತ್ವ. “

read more
ಭೂತದ ತೋಟದಲ್ಲಿ ಬಾಯಿಬಡುಕ ಹಕ್ಕಿ: ಮುನವ್ವರ್ ಜೋಗಿಬೆಟ್ಟು ಕಥನ

ಭೂತದ ತೋಟದಲ್ಲಿ ಬಾಯಿಬಡುಕ ಹಕ್ಕಿ: ಮುನವ್ವರ್ ಜೋಗಿಬೆಟ್ಟು ಕಥನ

“ಅವುಗಳ ತಹತಹಿಕೆ ನೋಡುವಾಗಲೇ ಅಲ್ಲೆಲ್ಲೋ ಗೂಡಿರುವ ಸಂಶಯ ಇನ್ನಷ್ಟು ದಟ್ಟವಾಯಿತು. ಮುಳ್ಳುಗಳೇ ತುಂಬಿ ಹೋಗಿದ್ದ ಆ ಪೊದೆಯಲ್ಲಿ ಗೂಡು ಹುಡುಕುವುದು ಸುಲಭವಿರಲಿಲ್ಲ. ಅಷ್ಟರಲ್ಲೇ ತಾಯಿ ಹಕ್ಕಿಯೊಂದು ಮುಳ್ಳುಗಳೆಡೆಯಿಂದ ಹೊರಬಂತು. ಸಣ್ಣ ರೆಂಬೆಯೊಂದು ಕವಲೊಡೆಯುವ ಮಧ್ಯಕ್ಕೆ ಆಧಾರವಾಗಿ ಕಟ್ಟಿದ ಗೂಡೊಂದು ಕಂಡಿತು. ಅದಾಗಲೇ ಸಣ್ಣ ಕಡಲೆಯಾಕೃತಿಯ ಸಣ್ಣ ಮೊಟ್ಟೆಗಳಿದ್ದವು.”

read more
ಸುಳಿಗಾಳಿಯಂತಿದ್ದ ಸುಧೀರನ ನೆನಪುಗಳು: ಯೋಗೀಂದ್ರ ಮರವಂತೆ ಅಂಕಣ

ಸುಳಿಗಾಳಿಯಂತಿದ್ದ ಸುಧೀರನ ನೆನಪುಗಳು: ಯೋಗೀಂದ್ರ ಮರವಂತೆ ಅಂಕಣ

“ಕೈಯಲ್ಲಿ ಯಾವ ಆಟಿಕೆ ಅಥವಾ ಅಂತಹ ವಸ್ತು ಇಲ್ಲದೆಯೂ ಮೈಮರೆತು ಆಡುತ್ತಿದ್ದ ಆ ಕಾಲದ ಎಲ್ಲ ಮಕ್ಕಳಂತೆ ನಾವು ಕೂಡ…. ಯಾರಿಂದಲೋ ಕಲಿತ ಆಟಗಳು ನಾವೇ ಕಲ್ಪಿಸಿದ ನೋಟಗಳು ಎಲ್ಲವೂ ಅಲ್ಲಿ ಪ್ರಯೋಗಕ್ಕೆ ಬರುತ್ತಿದ್ದವು. ಹೆಚ್ಚು ಎತ್ತರ ಬೆಳೆಯದ ಕಸೆ ಮಾವಿನ ಮರದ ಗೆಲ್ಲನ್ನು ಏರಿ ಕುಳಿತು ಕಾಲು ಹಿಂದೆ ಮುಂದೆ ಆಡಿಸುತ್ತಾ ಗಂಟೆಗಟ್ಟಲೆ ಪುರಾಣ ಹರಟೆ ಕೊಚ್ಚುತ್ತಿದ್ದೆವು. ಯಸ್ಸಿನಲ್ಲಿ ನನಗಿಂತ ಮೂರು ವರ್ಷ ದೊಡ್ಡವನೂ ಪೇಟೆ ಊರು ಹೆಚ್ಚು ತಿರುಗಿದವನೂ ಆದ ಸುಧೀರ….”

read more
ಅಗ್ನಿಯಿಂದ ಎದ್ದು ಬಂದ ಬೆಳಕುಗಳು: ಡಾ.ಲಕ್ಷ್ಮಣ ವಿ.ಎ. ಅಂಕಣ

ಅಗ್ನಿಯಿಂದ ಎದ್ದು ಬಂದ ಬೆಳಕುಗಳು: ಡಾ.ಲಕ್ಷ್ಮಣ ವಿ.ಎ. ಅಂಕಣ

“ಈಗಿರುವ ಮೆಡಿಕಲ್ ಕಾಲೇಜಿಗೆ ಕೊಡುವ ಬಜೆಟ್ಟಿನಲ್ಲೇ ನಾವು ಲಕ್ಷಾಂತರ ತಜ್ಞ ಪರಿಣಿತ ವೈದ್ಯರನ್ನು ತಯಾರಿ ಮಾಡಬಹುದು. ಅದಕ್ಕೊಂದು ಸಿದ್ಧ ಸೂತ್ರವೂ ಅವರ ಬಳಿ ಇದೆ. ಹಳ್ಳಿಯಿಂದ ಬಂದ ಪ್ರತಿ ಮೆಡಿಕಲ್ ವಿಧ್ಯಾರ್ಥಿಯ ಎದೆಯಲ್ಲೊಂದು ಕಿಚ್ಚು ಇರುತ್ತದೆ. ಅವರ ಹೊಟ್ಟೆಯ ಹಸಿವು ದಿನದ ಇಪ್ಪತ್ನಾಲ್ಕು ಗಂಟೆ ದುಡಿಯುವ ಉತ್ಸಾಹ ಪ್ರಚೋದನೆ ನೀಡುತ್ತಿರುತ್ತದೆ.. ಅವಕಾಶ ವಂಚಿತ ಇಂತಹ ಗ್ರಾಮೀಣ ಬಡ ಭಾರತದ ಹುಡುಗ ಹುಡುಗಿಯರಿಗೆ ಬೇಕಿರುವುದು ಒಂದು ಸಣ್ಣ ಸಹಾಯ ಮಾತ್ರ.”

read more
ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ