ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ ‘ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ 'ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…