ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ ‘ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ 'ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
“ಯಾವುದೇ ಜ್ಞಾನಾರ್ಥಿ ನಿನ್ನನ್ನು ಹುಡುಕಿ ಬಂದರೆ ನೀನು ಎರಡನೆಯ ಯೋಚನೆ ಮಾಡದೆ ನಿನ್ನಲ್ಲಿರುವ ಜ್ಞಾನವನ್ನು ಹಂಚಬೇಕು. ತನ್ನ ಕುಟುಂಬದ ಸದಸ್ಯರಲ್ಲದವರಿಗೆ ಸಂಗೀತ ಹೇಳಿಕೊಡಲು ಹಿಂಜರಿಯುವ ಉಸ್ತಾದರನ್ನು ನಾನು...