Advertisement

ಪ್ರವಾಸ

ಮುತುಕೂರಿನ ಕೇಶವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

ಮುತುಕೂರಿನ ಕೇಶವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ವಿಜಯನಗರದ ಕಾಲದಲ್ಲೇ ನಿರ್ಮಾಣವಾದುದೆಂದಿಟ್ಟುಕೊಂಡರೂ ಐದುನೂರು ವರುಷಗಳಿಗೂ ಹಳೆಯದು. ತಿರುಪತಿಯ ವೆಂಕಟೇಶನಂತೆ ಕೊಳಗದ ಕಿರೀಟ ಧರಿಸಿದ ಕೇಶವ ಬಲಗೈಯಲ್ಲಿ ಪದ್ಮ, ಬಲಮೇಲುಗೈಯಲ್ಲಿ ಶಂಖ, ಎಡಮೇಲುಗೈಯಲ್ಲಿ ಚಕ್ರ ಹಾಗೂ ಎಡಗೈಯಲ್ಲಿ ಗದೆಗಳನ್ನು ಧರಿಸಿದ್ದಾನೆ. ಬಲಗೈಯಲ್ಲಿ ಪದ್ಮದ ದೇಟನ್ನು ಹಿಡಿದಿರುವಂತೆಯೇ ವರದಹಸ್ತನೂ ಆಗಿರುವ ಕೇಶವನ ಶಿಲ್ಪವು ವಸ್ತ್ರದ ನಿರಿಗೆಗಳಿಂದ ಮೊದಲುಗೊಂಡು ಕೈಯ ಉಗುರುಗಳವರೆಗೆ ಎಲ್ಲ ಸೂಕ್ಷ್ಮಾಂಶಗಳನ್ನೂ ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಸೊಂಟಕ್ಕೆ ಕಟ್ಟಿದ ಪಟ್ಟಿಯ ನಡುವೆ… “

read more
ಉಮ್ಮತ್ತೂರಿನ ದೇವಾಲಯಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

ಉಮ್ಮತ್ತೂರಿನ ದೇವಾಲಯಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಉಮ್ಮತ್ತೂರಿನಲ್ಲಿರುವ ದೇವಾಲಯಗಳ ಸಂಖ್ಯೆಯಿಂದಲೇ ಸ್ಥಳೀಯ ಐತಿಹಾಸಿಕ ಮಹತ್ವವನ್ನು ಅಂದಾಜು ಮಾಡಬಹುದು. ರಂಗನಾಥ, ಭುಜಂಗೇಶ್ವರ, ಆಂಜನೇಯ, ಸಪ್ತಮಾತೃಕಾ, ವೀರಭದ್ರ ಗುಡಿಗಳಲ್ಲದೆ ಹದಿಮೂರನೆ ಶತಮಾನಕ್ಕೆ ಸೇರಿದ ವರ್ಧಮಾನ ಬಸದಿಯೂ ಇಲ್ಲಿ ಕಂಡುಬರುತ್ತವೆ. ಇಪ್ಪತ್ನಾಲ್ಕನೆ ತೀರ್ಥಂಕರನಾದ ವರ್ಧಮಾನ…”

read more
ಕೋಲಾರದ ಸೋಮೇಶ್ವರ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

ಕೋಲಾರದ ಸೋಮೇಶ್ವರ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ದೇಗುಲವನ್ನು ಪ್ರವೇಶಿಸುವುದಕ್ಕೆ ಮುನ್ನವೇ ಮನಸೆಳೆಯುವ ಅಪೂರ್ವನಿರ್ಮಿತಿಯಿದು. ದೇವಾಲಯದ ಸಮೀಪಕ್ಕೆ ಬರುತ್ತಿರುವಂತೆಯೇ ಬೃಹತ್ತಾದ ರಾಜಗೋಪುರ, ಅದಕ್ಕೆ ತಕ್ಕ ಎತ್ತರವಾದ ಪ್ರವೇಶದ್ವಾರಗಳು ನಿಮ್ಮನ್ನು ಸ್ವಾಗತಿಸುತ್ತವೆ. ದ್ವಾರದ ಅಕ್ಕಪಕ್ಕದ ಗೋಡೆಗಳ ಮೇಲಿನ ನಾಟ್ಯಶಿವ, ಭೈರವನ ಮೂರ್ತಿಗಳು ಹಾಗೂ ಗಣಪತಿಯೇ ಮೊದಲಾದ ಶಿವನ ಪರಿವಾರದವರ ಶಿಲ್ಪಗಳ ಕೆತ್ತನೆ ಅತ್ಯಾಕರ್ಷಕವಾಗಿದೆ..”

read more
ಬಿನ್ನಮಂಗಲದ ಮುಕ್ತೇಶ್ವರ ದೇಗುಲ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

ಬಿನ್ನಮಂಗಲದ ಮುಕ್ತೇಶ್ವರ ದೇಗುಲ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ರಾಮಾನುಜಾಚಾರ್ಯರ ವಿರುದ್ಧ ದ್ವೇಷ ಸಾಧಿಸಿ, ವೈಷ್ಣವ ವಿರೋಧಿಗಳೆಂಬ ಅಪಖ್ಯಾತಿಗೆ ಗುರಿಯಾದ ಚೋಳರು ಈ ಅಪವಾದದಿಂದ ಪಾರಾಗುವ ಸಲುವಾಗಿ ತಮ್ಮ ಕಾಲದ ಹಲವು ದೇಗುಲನಿರ್ಮಿತಿಗಳಲ್ಲಿ ವಿಷ್ಣುವಿನ ರೂಪಗಳಿಗೂ ಸ್ಥಾನ ಕಲ್ಪಿಸುವ ಉದ್ದೇಶ ಹೊಂದಿದ್ದಂತೆ ತೋರುತ್ತದೆ. ಈ ಉದ್ದೇಶಕ್ಕೆ ತಕ್ಕಂತೆಯೇ ಬಿನ್ನಮಂಗಲದ ದೇವಾಲಯ ರೂಪುಗೊಂಡಿರುವುದನ್ನು ಕಾಣಬಹುದು…”

read more
ಕುಪ್ಪಗದ್ದೆಯ ರಾಮೇಶ್ವರ ದೇವಾಲಯ: ಟಿ.ಎಸ್ ಗೋಪಾಲ್ ಬರೆಯುವ ದೇಗುಲಗಳ ಸರಣಿ

ಕುಪ್ಪಗದ್ದೆಯ ರಾಮೇಶ್ವರ ದೇವಾಲಯ: ಟಿ.ಎಸ್ ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಈ ಗುಡಿಯ ಮುಖಮಂಟಪದ ಸೊಗಸೇ ಬೇರೆ. ಐದು ಅಂಕಣ, ಇಪ್ಪತ್ನಾಲ್ಕು ಕಂಬಗಳು. ಒಂದು ಕಂಬದ ವಿನ್ಯಾಸದಂತೆ ಮತ್ತೊಂದಿಲ್ಲ. ಮಂಟಪದ ಮೂರು ಕಡೆ ಪ್ರವೇಶದ್ವಾರಗಳು. ಪೂರ್ವದ ಬಾಗಿಲಿಂದ ಒಳಬರುತ್ತಿರುವಂತೆಯೇ ಗರ್ಭಗುಡಿಗೆ ಎದುರಾಗಿ ಕುಳಿತ ನಂದಿವಿಗ್ರಹ ಅತ್ಯಾಕರ್ಷಕ. ನಂದಿಗೆ ತೊಡಿಸಿದ ಆಭರಣಗಳಿರಲಿ, ಗಂಟೆಯ ಹಗ್ಗದ ಗಂಟೂ ತೀರಾ ನೈಜವಾಗಿ ಶೋಭಿಸುತ್ತದೆ”

read more
ಅರಕೆರೆಯ ಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

ಅರಕೆರೆಯ ಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಹಾಸನ ಜಿಲ್ಲೆಯ ಬಾಣಾವರದಿಂದ ಜಾವಗಲ್ಲಿಗೆ ಹೋಗುವ ದಾರಿಯಲ್ಲಿ ಅರಕೆರೆ ಗ್ರಾಮ ಸಿಗುತ್ತದೆ. ಪೂರ್ವದಲ್ಲಿ ಇದಕ್ಕೆ ಸರ್ವಜ್ಞಪುರವೆಂಬ ಹೆಸರಿದ್ದಿತು. ವಿಷ್ಣುಭಕ್ತನಾದ ದಾಮೋದರ ಸೆಟ್ಟಿಯು ಈ ಊರಿನಲ್ಲಿ ತ್ರಿಕೂಟಾಚಲ ದೇಗುಲವೊಂದನ್ನು ನಿರ್ಮಿಸಿದ. ಹೊಯ್ಸಳ ಅರಸ ಎರಡನೇ ನರಸಿಂಹನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣವಾದ ಈ ದೇವಸ್ಥಾನದ ಮುಖ್ಯ ಗರ್ಭಗುಡಿಯಲ್ಲಿ ಕೇಶವನೂ, ಉಳಿದೆರಡು ಕಡೆಗಳಲ್ಲಿ ವೇಣುಗೋಪಾಲ…”

read more
ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ.”

read more
ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ತ್ರಿಪುರಾ ವಿಶ್ವವಿದ್ಯಾಲಯದಿಂದ ನೀರ್ ಮಹಲ್ ಮೂವತ್ತು ಕಿಲೋಮೀಟರುಗಳಷ್ಟು ದೂರವಿತ್ತು. ಹಾದಿಯುದ್ದಕ್ಕೂ ಅಲ್ಲಲ್ಲಿ ಹಸುರು ಗದ್ದೆಗಳು, ಕೈಕಾಲು ಮುರಿದುಕೊಂಡು ಬೀದಿಗೆ ಬಿದ್ದ ಬಂಗಾಳಿ ದೇವತೆಯರು, ಮೆಟಲ್ ಶೀಟಿನ ಅಂಗಡಿಗಳು, ಮನೆಗಳು, ಕಾಡು ಕಡಿದು ಎದೆಯುಬ್ಬಿಸಿಕೊಂಡು ಎದ್ದು ನಿಂತಿದ್ದ ರಬ್ಬರ್ ತೋಟಗಳು ಸಿಕ್ಕವು. ಪ್ರವಾಸಿಗರ ಕೊರತೆಯಿಂದ ಹಾಗೂ ಬಡತನದ ಹೊಡೆತದಿಂದ ಅಗರ್ತಲಾ…”

read more
ಆವನಿಯ ದೇವಾಲಯ ಸಂಕೀರ್ಣ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

ಆವನಿಯ ದೇವಾಲಯ ಸಂಕೀರ್ಣ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಈ ದೇಗುಲ ಸಂಕೀರ್ಣದಲ್ಲಿ ರಾಮೇಶ್ವರ ದೇವಾಲಯವಲ್ಲದೆ, ಲಕ್ಷ್ಮಣೇಶ್ವರ, ಭರತೇಶ್ವರ, ಶತ್ರುಘ್ನೇಶ್ವರ, ರಾಮಾಂಜನೇಯ ಹಾಗೂ ಪಾರ್ವತಿಯ ದೇಗುಲಗಳಿವೆ. ಮುಂದಿನ ಶತಮಾನಗಳಲ್ಲಿ ಈ ಪ್ರಾಂತ್ಯವನ್ನು ಆಳಿದ ವಿಜಯನಗರದ ಅರಸರೇ ಮೊದಲಾದವರ ಆಡಳಿತಾವಧಿಯಲ್ಲಿ ಈ ದೇವಾಲಯಗಳ ಜೀರ್ಣೋದ್ಧಾರ, ಹೆಚ್ಚುವರಿ ನಿರ್ಮಾಣಗಳು ನಡೆದಿವೆ. ಇದರಿಂದಾಗಿ ವಿವಿಧ ದೇಗುಲಗಳ…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ