Advertisement

ಸಂಪಿಗೆ ಸ್ಪೆಷಲ್

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಜಾತಿ ಧರ್ಮಗಳ ಬೇಲಿ ಕಳಚಿ, ಅಪ್ಪಟ ಮನುಷ್ಯತ್ವ ತೋರುವ ಮುಗ್ಧ ಮನಗಳ ನಂಬಿಕೆಯಿದು. ಇದು ಮುಸಲ್ಮಾನರ ಹಬ್ಬ. ಆದರೆ ಇಲ್ಲಿ ಅದನ್ನು ಆಚರಿಸುವವರು ಹಿಂದೂಗಳು. ಇದು ಊರ ಮಂದಿಗೆ ಮನರಂಜನೆಯೂ ಹೌದು ಭಕ್ತಿ ಸಮರ್ಪಣೆಯೂ ಹೌದು. ಎರಡೂ ಮಿಳಿತಗೊಂಡ ವಿಶಿಷ್ಟ ಪದ್ಧತಿಯಿದು. ಊರ ಜನರೆಲ್ಲಾ ಒಂದು ವಾರ ಒಂದೆಡೆ ಸೇರಿ ನಲಿಯಲು ಅವಕಾಶ ಕಲ್ಪಿಸುತ್ತದೆ ಬಾಬಯ್ಯನ ಹಬ್ಬ. ಪರಿಷೆಯ ಪರಿಸರವೊಂದು ಪಸರಿಸುತ್ತದೆ.
ಮೊಹರಂ ಹಬ್ಬದ ಆಚರಣೆಯ ಕುರಿತು ಸುಮಾ ಸತೀಶ್ ಬರಹ

read more
ಸಾವೆಂಬ ಸಂಕೀರ್ಣ ರಹಸ್ಯ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಸಾವೆಂಬ ಸಂಕೀರ್ಣ ರಹಸ್ಯ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಪರ್ವತದ ಉತ್ತರ ಭಾಗದಲ್ಲಿ ಮಲ್ಲೋರಿಯ ಅವಶೇಷಗಳು ಪರ್ವತಾರೋಹಿಗಳ ತಂಡವೊಂದಕ್ಕೆ ಕಾಣಸಿಕ್ಕಿದೆ. ಮತ್ತೊಂದು ದೇಹವನ್ನು ಇದೇ ಪ್ರದೇಶದಲ್ಲಿ ನೋಡಿದ್ದೇವೆಂದು ಕೆಲವು ಪರ್ವತಾರೋಹಿಗಳು ಹೇಳಿಕೊಂಡಿದ್ದಾರೆ. ಅವರಿಬ್ಬರೂ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಬಳಿಕವೂ ಬದುಕಿ ಉಳಿದಿದ್ದಾರೆ. ಆದರೆ ಪರ್ವತದಿಂದ ಇಳಿಯುವಾಗ ಮರಣ ಹೊಂದಿರಬಹುದು ಎಂದು ಈ ವಿದ್ಯಮಾನದ ಕುರಿತು ಅಧ್ಯಯನ ನಡೆಸಿದ ತಜ್ಞರು ಊಹಿಸಿದ್ದಾರೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

read more
ಮರುಭೂಮಿಯ ತುರಗ ಲಹರಿ: ಅಚಲ ಸೇತು ಬರಹ

ಮರುಭೂಮಿಯ ತುರಗ ಲಹರಿ: ಅಚಲ ಸೇತು ಬರಹ

ನಾವಿರುವ ನೆವಾಡಾ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಮಸ್ಟಾಂಗ್ ಕುದುರೆಗಳನ್ನು ಹೊಂದಿರುವ ರಾಜ್ಯವಾಗಿದೆ. ಐವತ್ತು ಸಾವಿರಕ್ಕೂ ಹೆಚ್ಚು ಕಾಡು ಕುದುರೆಗಳು ಅತ್ಯಂತ ವಿಸ್ತಾರವಾದ ‘ಹಿಂಡು ನಿರ್ವಹಣ ಪ್ರದೇಶ’ ಗಳಲ್ಲಿ ತಮ್ಮ ಪಾಡಿಗೆ ತಾವು ಇತರ ಕಾಡು ಪ್ರಾಣಿಗಳಂತೆ ಓಡಾಡಿಕೊಂಡಿವೆ. ಇವುಗಳನ್ನು ಹಿಡಿಯುವುದು ಹಾಗು ಕೊಲ್ಲುವುದು ಕಾನೂನುಬಾಹಿರ.
ಕುದುರೆಗಳ ಕುರಿತು ಅಚಲ ಸೇತು ಬರಹ ನಿಮ್ಮ ಓದಿಗೆ

read more
ಬದುಕೆಂಬ ಸರಳ ಗಣಿತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಬದುಕೆಂಬ ಸರಳ ಗಣಿತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಬದುಕೆಂದರೆ ಒಂದು ಬಿಂದುವಿನಿಂದ ಇನ್ನೊಂದು ಬಿಂದುವಿಗೆ ಸುಲಭವಾಗಿ ಸಾಗುವ ಸರಳರೇಖೆಯಲ್ಲ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಬದುಕಿನಲ್ಲಿ ಸಂತಸದ ಕ್ಷಣ ಬರುತ್ತದೆ. ಅತ್ಯಂತ ದುಃಖದ ಗಳಿಗೆಯೂ ಬರುತ್ತದೆ. ಅತ್ಯುತ್ಕರ್ಷದ ಬೆನ್ನಿಗೇ ಮಹಾಪತನವೂ ಸಂಭವಿಸುತ್ತದೆ. ಬದುಕಿನಲ್ಲಿ ಏರಿಳಿತ ಎನ್ನುವುದು ಅತ್ಯಂತ ಸಹಜವಾದ ವಿದ್ಯಮಾನ. ಇಂತಹ ಸಂದರ್ಭಗಳಲ್ಲಿ ನಮ್ಮ ನೆರವಿಗೆ ಬರುವುದು ಪ್ರಾಥಮಿಕ ಶಾಲೆಯಲ್ಲಿ ಕುಳಿತು ಕಲಿತ ಸರಳ ಗಣಿತ.
ಬದುಕಿನ ಲೆಕ್ಕಾಚಾರದ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

read more
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಅಪ್ಪನ ನಿರ್ಧಾರ ಪಲ್ಲವಿಗೆ ಅಡ್ಡಕತ್ತರಿಯಲ್ಲಿ ಸಿಲುಕಿಸಿತು. ತಾನು ಮಾಡದೇ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಿದಂತಾಗಿದೆ, ಹೀಗಾಗುತ್ತದೆ ಅಂತ ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ ನಾನು ಸರಿಯಾಗಿ ಓದಿ ಇಡೀ ಕ್ಲಾಸಿಗೇ ಫಸ್ಟ್ ಬರಬೇಕು ಮುಂದೆ ಕಾಲೇಜು ಸೇರಿ ದೊಡ್ಡ ಸಾಧನೆ ಮಾಡಬೇಕು ಅಂತ ಏನೇನೋ ಕನಸು ಕಂಡಿದ್ದೆ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ “ವಿಳಾಸ ತಪ್ಪಿದ ಪತ್ರ” ನಿಮ್ಮ ಓದಿಗೆ

read more
ಮರುಭೂಮಿಯಲ್ಲಿ ಮರುಕಳಿಸುವ ಹುಂಬತನದ ಹಂಬಲಗಳು: ಅಚಲ ಸೇತು ಬರಹ

ಮರುಭೂಮಿಯಲ್ಲಿ ಮರುಕಳಿಸುವ ಹುಂಬತನದ ಹಂಬಲಗಳು: ಅಚಲ ಸೇತು ಬರಹ

ಏರಿಯಾದ ಹತ್ತಿರದ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಡ್ರೋನ್ ಹಾರಿಸಿ ಸೆರೆಹಿಡಿದ ದೃಶ್ಯಗಳನ್ನು ಅಂತರ್ಜಾಲದ ಪುಟಕ್ಕೆ ಮಿನ್ನೇರಿಸುತ್ತಿದ್ದ ನೆವಾಡಾ ನಿವಾಸಿಯ ಲ್ಯಾಪ್ಟಾಪ್, ಡ್ರೋನ್ ಮತ್ತಿತರ ಸಲಕರಣೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಹೀಗೆ ಅದಮ್ಯ ಕುತೂಹಲ ತಡೆಯಲಾರದೆ ಎಲ್ಲೆ ಮೀರಿ ವರ್ತಿಸುವರಿಗೆ, ಡ್ರೋನ್ ಹಾರಿಸಿ, ಕ್ಯಾಮೆರಾ ಮೂತಿಯನ್ನು ಬೇಲಿಯ ತೂತಿಗೆ ತೂರಿಸಿ ಒಳಗೆ ಇಣುಕಿ ನೋಡುವ ಚಪಲ ಚನ್ನಿಗರಾಯರಿಗೆ ದೊಡ್ಡ ಮೊತ್ತದ ದಂಡ ಹಾಗು ದೀರ್ಘ ಕಾಲದ ಕಾರಾಗೃಹ ಸಜೆಯಾಗಿದೆ.
ಅಚಲ ಸೇತು ಬರಹ ನಿಮ್ಮ ಓದಿಗೆ

read more
ಸರೋದ್‌ ಮಾಂತ್ರಿಕ ರಾಜೀವ ತಾರಾನಾಥ್‌ ಇನ್ನಿಲ್ಲ…

ಸರೋದ್‌ ಮಾಂತ್ರಿಕ ರಾಜೀವ ತಾರಾನಾಥ್‌ ಇನ್ನಿಲ್ಲ…

“ರಾಗ ಇದೆಯಲ್ಲ ಅದು ಹುಟ್ಟುವಾಗ ಒಂದು ಮಗು ಥರಾನೆ, ಹಂಗೇ ಬೆತ್ತಲೆಯಾಗಿ ಹುಟ್ಟುತ್ತೆ, ಆಮೆಲೆ ಅದಕ್ಕೆ ಅಲಂಕಾರ ಮಾಡೋದು… ಯಾವ ಸ್ವರವನ್ನು ಎಲ್ಲಿ ಅಲಂಕರಿಸಬೇಕು, ಎಷ್ಟು ತೊಡಿಸಬೇಕು ಅಂತ. ಸೊಂಟದ ಡಾಬನ್ನ ನೆತ್ತಿಗೆ ಹಾಕಕ್ಕಾಗಲ್ಲ. ಹಂಗೇ ಕಿರೀಟವನ್ನು ಸೊಂಟಕ್ಕೆ ತೊಡಿಸಕ್ಕೆ ಆಗಲ್ಲ.
ಹೆಸರಾಂತ ಸರೋದ್‌ ಮಾಂತ್ರಿಕ ರಾಜೀವ ತಾರಾನಾಥರು ಇಂದು ತೀರಿಕೊಂಡರು. ಅವರೊಡನೆ ಕಳೆದ ಘಟನೆಗಳ ಕುರಿತು ಕಥೆಗಾರ್ತಿ ಸುಮಂಗಲಾ ಬರೆದಿದ್ದ ಲೇಖನ ನಿಮ್ಮ ಓದಿಗೆ

read more
ಮದುವೆ ಮದುವೆ ಆ ಸಿಹಿ ಪದವೆ: ಅಚಲ ಸೇತು ಬರಹ

ಮದುವೆ ಮದುವೆ ಆ ಸಿಹಿ ಪದವೆ: ಅಚಲ ಸೇತು ಬರಹ

ಅಡುಗೆಮನೆಯ ಸಿಹಿತಿಂಡಿಯ ಡಬ್ಬಕ್ಕೆ ಮುತ್ತಿಗೆ ಹಾಕುವ ಇರುವೆಗಳ ಹಾಗೆ ಮದುವೆಯಾಗಬಯಸುವ ಸಾಲು ಸಾಲು ಮದುಮಕ್ಕಳ ಸಂತೆ ನೆರೆಯಿತು. ರಾತ್ರಿ ಹನ್ನೆರಡು ಗಂಟೆಯೊಳಗೆ ತಮಗೆ ಮದುವೆ ಪರವಾನಗಿ ದೊರಕಬೇಕು ಎಂದು ಕೂಗುತ್ತ ಒಳ ನುಗ್ಗಲು ತಳ್ಳಾಡುತ್ತಿದ್ದ ವಧುವರರ ವರ್ತನೆ ವಿಚಿತ್ರವಾಗಿತ್ತು.
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ

read more
ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಹೊಟ್ಟೆ ತುಂಬುವಷ್ಟು ಅನ್ನ ಸಿಕ್ಕರದೆ ಐಭೋಗವೆಂದು ನಂಬಿದ್ದ ತಾಯಿ, ತನ್ನ ಮಗಳಿಗೆ ತನ್ನ ಗಂಡನಿಗಿಂತಲೂ ವಯಸ್ಸಾದ ಆ ಗ್ರಾಮದಲ್ಲೇ ಸಿರಿವಂತನೆನಿಸಿದ್ದ ಕಲಾಯಿ ವೃತ್ತಿ ಮಾಡುವ ಮುದುಕನಿಗೆ ಮಗಳನ್ನು ಮದುವೆ ಮಾಡಲು ಒಪ್ಪಿಕೊಳ್ಳುವಂತಹ ದೈನೇಸಿ ಸ್ಥಿತಿ. ಆದರೆ ಆ ಮಗಳು ನೆರೆಮನೆಯ ಅದೇ ಜನಾಂಗದ ಹುಡುಗನನ್ನು ಪ್ರೀತಿಸುವುದು ತಂದೆಗೆ ಗೊತ್ತಾಗುತ್ತದೆ.
“ಜೊತೆಗಿರುವನು ಚಂದಿರ” ನಾಟಕದ ಕುರಿತು ಮೀನಾ ಮೈಸೂರು ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ