Advertisement

ಸಂಪಿಗೆ ಸ್ಪೆಷಲ್

ಆತಂಕ ಮೂಡಿಸಿದ ಅನಾಥ ಚಪ್ಪಲಿ!: ಶರಣಗೌಡ ಬಿ.ಪಾಟೀಲ ಪ್ರಬಂಧ

ಆತಂಕ ಮೂಡಿಸಿದ ಅನಾಥ ಚಪ್ಪಲಿ!: ಶರಣಗೌಡ ಬಿ.ಪಾಟೀಲ ಪ್ರಬಂಧ

ಮಾರೂತಿ ಮುಂಜಾನೆ ನಡು ಊರ ಕಟ್ಟೆ ಕಡೆಗೂ ಬಂದಿಲ್ಲ. ಹೋಟಲ್ ಕಡೆಗೂ ಬಂದಿಲ್ಲ. ಆತನ ಈ ಅನಾಥ ಚಪ್ಪಲಿ ನೋಡಿದಾಗಿನಿಂದ ನನ್ನ ಮನಸ್ಸಿಗೆ ಸಮಾಧಾನವೇ ಇಲ್ಲದಂತಾಗಿದೆ. ಕೆಲಸಕ್ಕೆ ಹೋಗಲೂ ಮನಸ್ಸಾಗುತ್ತಿಲ್ಲ ಅಂತ ಪಂಪಾಪತಿ ಹೇಳಿದಾಗ ಆತನಿಗೋಸ್ಕರ ಇವತ್ತು ನಾವು ಕೆಲಸಾ ಬಿಟ್ಟರೂ ಪರವಾಗಿಲ್ಲ ನಮಗೆ ನಮ್ಮ ಗೆಳೆಯನ ಸುರಕ್ಷತೆ ಮುಖ್ಯ ಅಂತ ದೇವಿಂದ್ರನೂ ದನಿಗೂಡಿಸಿದ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

read more
ಓದುವ ಸುಖ ಹಾಗೂ ಅರಿವು: ಗೋಳೂರ ನಾರಾಯಣಸ್ವಾಮಿ ಬರಹ

ಓದುವ ಸುಖ ಹಾಗೂ ಅರಿವು: ಗೋಳೂರ ನಾರಾಯಣಸ್ವಾಮಿ ಬರಹ

ಇಂದು ಸಮಾಜದಲ್ಲಿ ನಡೆಯುತ್ತಿರುವ ಒಳ್ಳೆಯದು ಕೆಟ್ಟದ್ದನ್ನು ಹೇಳುವ ಸಾಹಿತಿಗಳು, ನ್ಯಾಯವಾದಿಗಳು, ಮುಂದಾಳುಗಳು ಹಾಗೂ ಇನ್ನಿತರರು ಮಾಧ್ಯಮಗಳ ನಡುವೆ ಅಸೂಯೆ, ವೈಮನಸ್ಸು, ಅಹಂಕಾರ ಇರುತ್ತದೆ; ಆದರೆ ಬಂಡವಾಳಶಾಹಿಗಳು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ದಂಧೆಕೋರರು, ಭಯೋತ್ಪಾದಕರು, ಉಗ್ರಗಾಮಿಗಳು, ಆಯಕಟ್ಟಿನ ಜಾಗಗಳಲ್ಲಿ ಆಡಳಿತ ನಡೆಸುವ ಭ್ರಷ್ಟಾಚಾರಿಗಳ ನಡುವೆ ತುಂಬಾ ದೊಡ್ಡ ಸಾಮರಸ್ಯವಿದೆ: ಸಹಕಾರವಿದೆ.
ಗೋಳೂರ ನಾರಾಯಣಸ್ವಾಮಿ ಬರಹ ನಿಮ್ಮ ಓದಿಗೆ

read more
ಕಂಬನಿಯೊರೆಸಿದ ನಂಬಿಕೆ!: ಶರಣಗೌಡ ಬಿ ಪಾಟೀಲ ಬರೆದ ಪ್ರಬಂಧ

ಕಂಬನಿಯೊರೆಸಿದ ನಂಬಿಕೆ!: ಶರಣಗೌಡ ಬಿ ಪಾಟೀಲ ಬರೆದ ಪ್ರಬಂಧ

ಇವನ ವಯಸ್ಸಿನ ಯಾರೊಬ್ಬರು ಸಧ್ಯ ಹಮಾಲಿ ಕೆಲಸಾ ಮಾಡುತ್ತಿರರಿಲ್ಲ. ಆದರೆ ಇವನು ಮಾಡೋದು ನೋಡಿ ಅನೇಕರು ಆಶ್ಚರ್ಯ ಪಡುತಿದ್ದರು. ಬಹಳ ವರ್ಷದಿಂದಲೂ ಒಂದೇ ಕಡೆ ಕೆಲಸಾ ಮಾಡ್ತಿದ್ದಾನೆ. ಇವನಿಗು ಮಾಲಿಕರಿಗು ತಾಳ ಮೇಳ ಸರಿಯಾಗಿದೆ ಅಂತ ಮಾತಾಡುತಿದ್ದರು. ಇವನ ಜೊತೆಗೆ ಕೆಲಸ ಮಾಡುವ ಅನೇಕರು ಆಗಲೇ ಪಗಾರ ಆಸೆಗೋ ಮತ್ತೊಂದಕ್ಕೋ ಕೆಲಸಾ ಬಿಟ್ಟು ಬೇರೆ ಬೇರೆ ಕಡೆ ಸೇರಿಕೊಂಡಿದ್ದರು.
ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

read more
ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

read more
ಹಿಡಿಯಷ್ಟು ಪ್ರೀತಿ ಕಡಲಿನಷ್ಟಾಯ್ತು: ಮಹಾಲಕ್ಷ್ಮೀ. ಕೆ. ಎನ್. ಬರಹ

ಹಿಡಿಯಷ್ಟು ಪ್ರೀತಿ ಕಡಲಿನಷ್ಟಾಯ್ತು: ಮಹಾಲಕ್ಷ್ಮೀ. ಕೆ. ಎನ್. ಬರಹ

ಮೋಡ ಕಪ್ಪಾದಾಗ ಮಳೆ ಬಂದೇಬರುತ್ತೆ ಅನ್ನೋ ಮುನ್ಸೂಚನೆ ಇರುತ್ತೆ, ಕಾಲೇಜಿನಲ್ಲಿ ಸ್ವಲ್ಪ ಮೈ ಬೆಚ್ಚಗಾದಾಗ ಮನೆಗೆ ಹೋಗುವಷ್ಟರಲ್ಲಿ ಇವತ್ತು ಜ್ವರ ಬಂದೇ ಬರುತ್ತೆ ಅಂತ ಗೊತ್ತಾಗುತ್ತೆ, ಇವತ್ತು ರೆಕಾರ್ಡ್ ಬುಕ್ ಮರೆತುಬಂದಿದ್ದೀನಿ ಲೆಕ್ಚರರ್ ಹತ್ತಿರ ಬೈಗುಳಗಳು ಕಾದಿದೆ ಅಂತ ಗೊತ್ತಾಗುತ್ತೆ, ಆದರೆ ಪ್ರೀತಿ ಹುಟ್ಟುವ ಘಳಿಗೆ ಯಾರಿಗೆ ತಾನೇ ತಿಳಿದೀತು? ಕೆಲವೊಮ್ಮೆ ಮೆಚ್ಚುಗೆಯಲ್ಲಿ ಮುಗುಳ್ನಕ್ಕು ಪ್ರಾರಂಭವೇ ಇಲ್ಲದೆಯೇ ಅಲ್ಲಿಗೇ ಮುಕ್ತಾಯವಾಗಬಹುದು.
ಪ್ರೇಮಿಗಳ ದಿನಕ್ಕೆ ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

read more
ಫಾಲ್ಗುಣ ಮತ್ತು ಪ್ರೇಮ: ಕೆ. ಎನ್. ಲಾವಣ್ಯ ಪ್ರಭಾ ಬರಹ

ಫಾಲ್ಗುಣ ಮತ್ತು ಪ್ರೇಮ: ಕೆ. ಎನ್. ಲಾವಣ್ಯ ಪ್ರಭಾ ಬರಹ

ಹೆಜ್ಜೆ ಮೇಲೊಂದು ಹೆಜ್ಜೆ ಇರಿಸುತ್ತಲೇ ಮೂರು ದಾರಿಗಳು ಕೂಡುವ ಬೀದಿಯ ತಿರುವಲ್ಲಿ ಬಂದು ನಿಂತು ಮಂದಹಾಸದಲ್ಲಿ ಉಸಿರನ್ನೊಮ್ಮೆ ದೀರ್ಘವಾಗಿ ಒಳಗೆಳೆದುಕೊಂಡು ಹೊರಗೆ ಚೆಲ್ಲುತ್ತಾ ಹಗೂರಾಗಿ… ಸಾಗಿ ಬಂದ ದಾರಿಯಲ್ಲೊಮ್ಮೆ ಇಣುಕುತ್ತಾಳೆ. ಬೆನ್ನಹಿಂದಿನ ಪ್ರತಿ ಹೆಜ್ಜೆಯನ್ನೂ ಗಮನಿಸುತ್ತಲೇ ಮುಂದಿನ ಹೆಜ್ಜೆ ಇಡುವ ಅವಳ ನಡೆ ಬಹುಶಃ ಅವಳಿಗೆ ಮಾತ್ರ ಒಲಿದ ಕಲೆಯೇನೋ.. ಅವಳ ಎಡ ತೋಳಿನೆಡೆ ಒಂದು ದಾರಿ, ಬಲ ತೋಳಿನೆಡೆ ಮತ್ತೊಂದು ದಾರಿ ಮತ್ತು ಅವಳು ಸಾಗಿ ಬಂದ ದಾರಿ ಅವಳೆದುರಿನಲ್ಲೇ.
ಕೆ. ಎನ್. ಲಾವಣ್ಯ ಪ್ರಭಾ ಬರಹ ನಿಮ್ಮ ಓದಿಗೆ

read more
ರಾಜೇಂದ್ರನ ಫಜೀತಿ ಪ್ರಸಂಗ!: ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ

ರಾಜೇಂದ್ರನ ಫಜೀತಿ ಪ್ರಸಂಗ!: ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ

“ನೀವು ಸಂಡೇ ಬರ್ತೀವಿ ಅಂತ ಹೇಳಿದ್ದೀರಿ. ಯಾವ ಸಮಯ ಬರ್ತೀರಿ? ಅಂತ ಗೊತ್ತಾಗಲಿಲ್ಲ. ಸಮಯ ಗೊತ್ತಾದರೆ ನಾನು ಅವರಿಗೆ ಫೋನ್‌ ಮಾಡಿ ತಿಳಸ್ತೀನಿ. ಅವರೂ ತಯಾರಿ ಮಾಡ್ಕೋಬೇಕಲ್ಲ? ಹಂಗೇ ದಿಢೀರ ಅಂತ ಅವರ ಮನೆಗೆ ಹೋದರೆ ಸರಿ ಇರೋದಿಲ್ಲ? ಒಬ್ಬರೇ ಬರ್ತೀರಾ ಇಲ್ಲ ಮನೆಯವರಿಗೂ ಕರೆದುಕೊಂಡ ಬರ್ತೀರಾ?
ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

read more
ಏನು ಬರೆಯುವುದು?: ಎಂ.ವಿ. ಶಶಿಭೂಷಣ ರಾಜು ಬರಹ

ಏನು ಬರೆಯುವುದು?: ಎಂ.ವಿ. ಶಶಿಭೂಷಣ ರಾಜು ಬರಹ

ತಮ್ಮ ಖಯಾಲಿಗೋ, ಸಾಮಾಜಿಕ ಜವಾಬ್ದಾರಿಯಿಂದಲೋ, ಸಮಾಜಕ್ಕೆ ತನ್ನದೊಂದು ಅಳಿಲ ಸೇವೆ ಎಂದೋ ಪ್ರಖ್ಯಾತಗೊಳ್ಳಲೋ ಬರೆಯುವರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಏಕೆಂದರೆ ಸಹಾಯ ಮಾಡಿಸಿಕೊಂಡವರೇ ಎದುರು ತಿರುಗುವುದು, ಹಿಂದೆ ಕೆಟ್ಟದಾಗಿ ಆಡಿಕೊಳ್ಳುವುದು, ಕಷ್ಟಕೊಡುವುದು ಹೀಗೆ ಅನೇಕ ರೀತಿಯಲ್ಲಿ ನೋವು ಕೊಡುವುದರಿಂದ, ನನಗ್ಯಾಕೆ ಇಲ್ಲದ ಉಸಾಬರಿ ಎಂದುಕೊಳ್ಳುವವರು ಸಂಖ್ಯೆ ಹೆಚ್ಚಾಗುತ್ತಿದೆ.
ಎಂ.ವಿ. ಶಶಿಭೂಷಣ ರಾಜು ಬರಹ ನಿಮ್ಮ ಓದಿಗೆ

read more
ಮೈಸೂರಿನ ಸಂಕ್ರಾಂತಿಯ ವೈಶಿಷ್ಟ್ಯ: ಡಾ. ಪುನೀತ್ ಕುಮಾರ್ ಪದ್ಮನಾಭನ್ ಬರಹ

ಮೈಸೂರಿನ ಸಂಕ್ರಾಂತಿಯ ವೈಶಿಷ್ಟ್ಯ: ಡಾ. ಪುನೀತ್ ಕುಮಾರ್ ಪದ್ಮನಾಭನ್ ಬರಹ

ಪ್ರಕೃತಿಮಾತೆಯು ಹೇಗೆ ಸೂರ್ಯನ ಮುಖಾಂತರ ನಮಗೆ ಬೇಕಾದ್ದನ್ನು ಕೊಡುತ್ತಾಳೆಯೋ, ಬದಲಿಗೆ ಯಾವುದನ್ನೂ ನಮ್ಮಿಂದ ಅಪೇಕ್ಷಿಸುವುದಿಲ್ಲವೋ, ಅಂತಹಾ ಒಂದು ಶಕ್ತಿಗೆ, ಪ್ರಕೃತಿಗೆ ನಮ್ಮ ಸಂಕ್ರಾಂತಿಯ ಪೂಜೆ. ಸಂಕ್ರಾಂತಿಯ ದಿನದಂದು ಪೂಜೆಯನ್ನು ಕೃತಜ್ಞತಾ ಭಾವದಿಂದ ಪ್ರಕೃತಿಮಾತೆಗೆ ಮಾಡುವುದೆ ಸಂಕ್ರಾಂತಿಹಬ್ಬದ ವಿಶೇಷತೆ.
ಸಂಕ್ರಾಂತಿ ಹಬ್ಬದ ನಿಮಿತ್ತ ಮೈಸೂರಿನ ಸಂಕ್ರಾಂತಿಯ ಹಿನ್ನೆಲೆ ಹಾಗೂ ಅದರ ವೈಶಿಷ್ಟ್ಯತೆಗಳ ಕುರಿತು ಡಾ. ಪುನೀತ್ ಕುಮಾರ್ ಪದ್ಮನಾಭನ್ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ