Advertisement

ಸರಣಿ

ಪರೀಕ್ಷೆ ತಪ್ಪಿಸಿಕೊಳ್ಳಲು ಮಾಡಿದ ಐಡಿಯಾ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಪರೀಕ್ಷೆ ತಪ್ಪಿಸಿಕೊಳ್ಳಲು ಮಾಡಿದ ಐಡಿಯಾ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಹಲವಾರು ಬಾರಿ ನಮ್ಮನೆ ಕಂಡೀಶನ್‌ಗೆ ಚೆನ್ನಾಗಿ ಓದಬೇಕು ಆದರೆ ಈ ರೀತಿ ಯಾಕೆ ಮಾಡ್ತಾ ಇದೀನಿ ಅನಿಸೋದು. ಆದರೆ ನಾನು, ಲಿಂಗರಾಜ, ಸುಧಾಕರ ಅಕ್ಟೋಬರ್ ವೇಳೆಗಾಗಲೇ ಈ ವರ್ಷ ರಿಜೆಕ್ಟ್ ಮಾಡಬೇಕು ಅಂತಾ ತೀರ್ಮಾನ ಮಾಡಿದ್ವಿ. ನಾನೂ ಈ ತೀರ್ಮಾನಕ್ಕೆ ಬರೋದಿಕ್ಕೂ ಒಂದು ಕಾರಣ ಇತ್ತು. ನಾನು ಮೊದಲ ಪಿಯೂಸಿಯಿಂದ ದ್ವಿತೀಯ ಪಿಯೂಸಿಗೆ ಕಾಲೇಜ್ ಬದಲಾಯಿಸಬೇಕು ಅಂತಾ ಹೋದಾಗ 2 ರಿಂದ 3 ತಿಂಗಳು ಬೋರ್ಡ್‌ಗೆ ಓಡಾಟದ ಮೂಲಕ ಸಮಯ ವ್ಯರ್ಥವಾಗಿ ಹೋಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

read more
ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಗಳಾಗಿವೆ. ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಸುಲಿಗೆ ಯೋಜನೆ ಮೂಲಕ ಇಡೀ ಜಗತ್ತಿನ ಕಾರ್ಮಿಕರ ಆರ್ಥಿಕ ಸ್ಥಿತಿ ಕುಸಿಯಿತು. ಈ ಎಲ್ಲ ಕಾರಣಗಳಿಂದಾಗಿ ದಾವಣಗೆರೆಯ ಸಂಗಾತಿಗಳ ಸಾಧನೆ ಗತವೈಭವದಂತೆ ಕಾಣತೊಡಗಿತು. ಅಂಥ ಸಂದರ್ಭದಲ್ಲಿ ಕೂಡ ಹೆಚ್.ಕೆ. ರಾಮಚಂದ್ರಪ್ಪ ಅವರು ಎದೆಗುಂದಲಿಲ್ಲ. ಬದುಕಿನ ಕೊನೆಯ ಉಸಿರು ಇರುವವರೆಗೂ ಅವರು ನಗುಮುಖದಿಂದ ಕಾರ್ಮಿಕರ ಒಳಿತಿಗಾಗಿ ದುಡಿದದ್ದು ಇಂದು ಇತಿಹಾಸವಾಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 92ನೇ ಕಂತು ನಿಮ್ಮ ಓದಿಗೆ

read more
ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

read more
ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಔಟೂಂದ್ರೆ ಅಂಗೇ ಕಣ್‌ ಬುಟ್ಟು ನೋಡಿ, ದಿಟ್ವಾಗ್ಲೂ ಔಟೇನಾ‌ ಎಂಗೆ ಅಂಬ್ತ ತಿಳ್ಕಂಡೇ ಕಾಲು ‌ಪಕ್ಕುಕ್ಕೆ‌ ಮಡಗ್ಬೇಕು. ಎದುರ್ನವೇನಾರಾ ಸುಮ್ ಸುಮ್ಕೆ ಯೋಳಿ ಕಿಸೀತಾವಾ ಅಂಬ್ತ ಮೊದ್ಲು ಅವ್ರ ಮಕ ನೋಡೀವು. ಆಮ್ಯಾಕೆ ಕಾಲು ಗೆರೆ‌ ಮ್ಯಾಗೆ ಮಡಗೈತಾ ಅಂಬ್ತ ಕಂಡ್ಕಂಡು ಆಚೀಕ್ ಬರಾದು. ಅದೆಂತದು ಅಮ್ಮಾಟೇ‌ ಅಂದ್ರೆ ಅದು ಆಮ್‌ ಐ ರೈಟ್ ಅಂಬ್ತ ಇಂಗ್ಲಿಷ್ ‌ನಾಗೆ ಕ್ಯೋಳೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಅವರ ಬಾಲ್ಯದ ಆಟಗಳನ್ನು ಕುರಿತು ಬರೆದಿದ್ದಾರೆ

read more
ಕೂರಾಪುರಾಣ ೧೧: ಅವನಿದ್ದರೆ ಮನೆ ತುಂಬಿದಂತೆ, ಮನಸ್ಸು ಅರಳಿದಂತೆ…

ಕೂರಾಪುರಾಣ ೧೧: ಅವನಿದ್ದರೆ ಮನೆ ತುಂಬಿದಂತೆ, ಮನಸ್ಸು ಅರಳಿದಂತೆ…

ನಮ್ಮನ್ನು ಕಾಡುತ್ತಿದ್ದ ಒಂದು ಸಂಗತಿಯೆಂದರೆ ಇಡೀ ದಿನ ಅವರು ನಾಯಿಯನ್ನು ಮನೆಯಲ್ಲಿಯೇ ಬಿಟ್ಟು ಹೋಗುತ್ತಿದ್ದುದು. ಕೂರಾನಿಗೆ ಅದು ಅಭ್ಯಾಸವಿರದೇ ಇದ್ದುದ್ದರಿಂದ ಅವನು ಹೇಗೆ ವರ್ತಿಸುತ್ತಾನೋ ಎಂಬ ಚಿಂತೆ. ಅವರ ಮನೆಯಲ್ಲಿನ ವೈರ್, ಬೆಡಶೀಟ್, ಟವೆಲ್ ಎಲ್ಲವನ್ನು ಕಚ್ಚಿ ಹಾಕುವವನೇ.. ನಾವು ಭಾರತಕ್ಕೆ ಹಾರಿದ ಮೇಲೆ ಇಲ್ಲಿ ಅವನಿಗೆ ತೊಂದರೆಯಾದರೆ ಎಂದೆಲ್ಲ ಯೋಚನೆಗಳು ಬರತೊಡಗಿ ಮತ್ತಾರಾದರು ಆ ಆಪ್‌ನಲ್ಲಿ ನಮಗೆ ಹೊಂದುವಂತವರು ಸಿಗುತ್ತಾರೇನೋ ಎಂದು ನೋಡಹತ್ತಿದೆವು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

read more
ಚಿ ಛೀ ಚೀನಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಚಿ ಛೀ ಚೀನಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಅಂದವಾಗಿ ಬರೆಯುವ ಕಲೆಯಾದ ಕ್ಯಾಲಿಗ್ರಫಿ ಮತ್ತು ಚಿತ್ರಕಲೆಗಳ ಬಗ್ಗೆ ಚೀನಾದ ಜನರಿಗೆ ಅತೀವವಾದ ಆಸಕ್ತಿಯಿದೆ. ಚಿತ್ರಕಲೆ ಮತ್ತು ಕ್ಯಾಲಿಗ್ರಫಿ ಕಲೆಗಳು ಚೀನಾದಲ್ಲಿ ಒಂದಕ್ಕೊಂದು ಪೂರಕ ಎನ್ನುವಂತೆ ಬೆಳೆದುಕೊಂಡು ಬಂದಿವೆ. ವರ್ಣಚಿತ್ರವನ್ನು ರಚಿಸಿದ ಬಳಿಕ ಆ ವರ್ಣಚಿತ್ರಕ್ಕೆ ಸರಿಹೊಂದುವ ಕವಿತೆಯನ್ನು ಕಲಾತ್ಮಕವಾಗಿ ಬರೆಯಲಾಗುತ್ತಿತ್ತು. ಹೀಗೆ ಕ್ಯಾಲಿಗ್ರಫಿಯು ಚಿತ್ರಕಲೆಯ ಸೊಬಗನ್ನು ಹೆಚ್ಚಿಸುತ್ತಿತ್ತು. ಚಿತ್ರಕಲೆಗೆ ಅನುಗುಣವಾಗಿ ಕ್ಯಾಲಿಗ್ರಫಿ ಸ್ಪಂದಿಸುತ್ತಿತ್ತು. ಹಿಂದಿನ ಕಾಲದ ಚೀನೀಯರಿಗೆ ಅಕ್ಷರಗಳ ಬಗ್ಗೆ ವಿಪರೀತವೆನಿಸುವ ಮೋಹವಿತ್ತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

read more
ವೈಚಾರಿಕತೆಯ ಶುಷ್ಕತೆಯನ್ನು ದೂರವಿಡುವ ರೂಪಕಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

ವೈಚಾರಿಕತೆಯ ಶುಷ್ಕತೆಯನ್ನು ದೂರವಿಡುವ ರೂಪಕಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ವಿಜ್ಞಾನಿಗಳಿಗೆ ಕವಿಗಳೆಂದರೆ ಅನುಮಾನ; ಕವಿಗಳು, ಒಂದು ರೀತಿಯಲ್ಲಿ, ಜವಾಬ್ದಾರಿ ಇಲ್ಲದವರು ಎಂದು ಅವರು ಭಾವಿಸುತ್ತಾರೆ. ಹಾಗೂ ತನ್ನ ವೈಜ್ಞಾನಿಕ ವೃತ್ತಿಯನ್ನು ಕೂಡ ತನ್ನ ಸಾಹಿತ್ಯಿಕ ಸ್ನೇಹಿತರು ಅದೇ ರೀತಿಯಾಗಿ ಶಂಕಿಸುತ್ತಾರೆ ಎಂದು ಅವರು ಒಪ್ಪಿಕೊಂಡರು…”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಚೆಕ್ ಗಣರಾಜ್ಯದ ಕವಿ ಮಿರೊಸ್ಲಾವ್ ಹೊಲುಪ್-ರವರ (Miroslav Holub, 1923-1998) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

read more
ಅನ್ಯಭಾಷಾ ಪದಯಾನಾ: ಸುಮಾವೀಣಾ ಸರಣಿ

ಅನ್ಯಭಾಷಾ ಪದಯಾನಾ: ಸುಮಾವೀಣಾ ಸರಣಿ

ಅನ್ಯಾಭಾಷಾ ಸಂಸರ್ಗದಿಂದ ಕನ್ನಡ ಲಾಗಾಯಿತ್ತಿನಿಂದಲೂ ಅನೇಕ ಶಬ್ದಗಳನ್ನು ಕೊಳ್ಳುತ್ತಲೇ ಬಂದಿದೆ. ಆರ್ಯರು, ಗ್ರೀಕರು, ರೋಮನ್ನರು, ಪಾರಸಿಕರು, ಯವನ, ಪೋರ್ಚುಗಿಸರು, ಫ್ರೆಂಚರು, ಇಂಗ್ಲಿಷರು ಮೊದಲಾದವರ ಸಂಪರ್ಕ ಕನ್ನಡಿಗರಿಗಿತ್ತು. ಜೊತೆಗೆ ಅಕ್ಕಪಕ್ಕದ ದ್ರಾವಿಡ ಭಾಷೆಗಳು ಮತ್ತು ಮರಾಠಿ ಮೊದಲಾದ ಭಾಷೆಗಳು ವ್ಯಾಪಾರ ಸಂಬಂಧಗಳ ಮೂಲಕ ಕನ್ನಡದ ಮೇಲೆ ಪ್ರಭಾವ ಬೀರಿದ ಕಾರಣ ಕನ್ನಡ ಅನೇಕ ಪದಗಳನ್ನು ಅನಾಯಾಸವಾಗಿ ಸ್ವೀಕರಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಎಂಟನೆಯ ಬರಹ

read more
“ಡೀಲ್‌” ಬೆನ್ನಟ್ಟಿದ ಕುರಿಗಳು ಸಾರ್‌ ಕುರಿಗಳು: ಗುರುಪ್ರಸಾದ ಕುರ್ತಕೋಟಿ ಸರಣಿ

“ಡೀಲ್‌” ಬೆನ್ನಟ್ಟಿದ ಕುರಿಗಳು ಸಾರ್‌ ಕುರಿಗಳು: ಗುರುಪ್ರಸಾದ ಕುರ್ತಕೋಟಿ ಸರಣಿ

ಅಂತೂ ಅಂಗಡಿಯ ಬಾಗಿಲು ತೆರೆದುಕೊಂಡಿತು. ಸ್ವರ್ಗದ ಬಾಗಿಲೆ ತೆರೆಯಿತೋ ಏನೋ ಎಂಬಂತೆ ಜನರ ಕಣ್ಣುಗಳು ಅರಳಿದವು! ಸರ ಸರ ಅಂತ ಚಟುವಟಿಕೆಗಳು ಗರಿಗೆದರಿದವು. ಕುರಿ ದೊಡ್ಡಿ ಬಾಗಿಲು ತೆಗೆದಾಗ ಹೇಗೆ ಕುರಿಗಳು ನುಗ್ಗುತ್ತವೋ ಹಾಗೆಯೇ ಎಲ್ಲರೂ ಒಳ ನುಗ್ಗಿದರು. ನಾವೂ ಬ್ಯಾ ಅನ್ನುತ್ತ ನುಗ್ಗೆ ಬಿಟ್ಟೆವು. ಎಲ್ಲಿ ನೋಡಲಿ ಎಲ್ಲಿ ಬಿಡಲಿ ಎಂಬಂತಹ ಪರಿಸ್ಥಿತಿ. ಕೆಲವೇ ನಿಮಿಷಗಳಲ್ಲಿ ಹಲವಾರು ಜನರ ಕೈಯಲ್ಲಿ ಏನೇನೋ ವಸ್ತುಗಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೊಂಭತ್ತನೆಯ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ