ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ
ರಾತ್ರಿಯಾದರೂ ದೊಡ್ಡಪ್ಪ ಊರು ಮುಟ್ಟಿದ ಬಗ್ಗೆ ಫೋನ್ ಬರಲಿಲ್ಲ. ಆಯಾಸದಲ್ಲಿ ಮರೆತು ಹೋಗಿರಬೇಕೆಂದು ಸಮಾಧಾನಿಸಿಕೊಂಡೆ. ರಾತ್ರಿ ಎಷ್ಟೊ ಹೊತ್ತಿನವರೆಗೂ ನಿದ್ದೆ ನನ್ನ ಬಳಿ ಸುಳಿಯಲಿಲ್ಲ. ಇಂಥ ವಿಷಯಗಳಲ್ಲಿ ನಿದ್ದೆಯೆಂದೂ ಕೂಡ ಜೊತೆಗಾರನಾಗಿರುವುದಿಲ್ಲ. ಕಣ್ಣಿಗೆ ನಿದ್ದೆ ಹತ್ತಿಕೊಳ್ಳುವ ಹೊತ್ತಿಗೆ ಮುಂಜಾವು ಬಂದಿತ್ತು. ಇನ್ನೂ ಅರೆ ಮಂಪರು. ಗಾಢ ನಿದ್ದೆಯೇನ್ನಲ್ಲ. ಮೊಬೈಲ್ ರಿಂಗಣಸಿತು. ಹರೀಶ ಕಾಲ್ ಮಾಡ್ತಿದ್ದಾನೆ. ಏನು ಇಷ್ಟೊತ್ತಲ್ಲಿ ಫೋನ್? ಯಾಕೊ ಸಣ್ಣಗೆ ಭಯವಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ “ಮುಗಿಲ ದುಃಖ”
ಡಾ. ರಾಜಶೇಖರ ನೀರಮಾನ್ವಿ ಕತೆ: “ಹಂಗಿನರಮನೆಯ ಹೊರಗೆ”
ಜೀವನದ ಘಟನೆಗಳು ನಮ್ಮಿಬ್ಬರಲ್ಲಿ ಸಾಮ್ಯವನ್ನು ತೋರಿಸಿದ್ದರೂ, ಮಾನಸಿಕವಾಗಿ ನಾವಿಬ್ಬರೂ ಒಂದೊಂದು ಧ್ರುವ. ಆದರೂ ಯಾವದೋ ಆಕರ್ಷಣ ಶಕ್ತಿ ನಮ್ಮಿಬ್ಬರನ್ನು ಬಂಧಿಸಿಬಿಟ್ಟಿದೆ.
ಮೊನ್ನೆ ಶುಕ್ರವಾರದಂದು ತೀರಿಕೊಂಡ ಕನ್ನಡದ ಅಪರೂಪದ ಕತೆಗಾರ ಡಾ. ರಾಜಶೇಖರ ನೀರಮಾನ್ವಿ ಅವರ ಪ್ರಸಿದ್ಧ ಕತೆ “ಹಂಗಿನರಮನೆಯ ಹೊರಗೆ”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ
“ದೇವಿ ನಿಮ್ಮ ಅಕ್ಕ ಹಾಗೆ ಬೇರೆ ಯಾವನದೋ ಸಂಗತಿಗೆ ಓಡಿ ಹೋಗೋದು ಬೇಡಾಗಿತ್ತು. ಮರ್ಯಾದೆಯಿಂದ ಮದುವೆಯಾಗಿ ಊರಲ್ಲೇ ಇರಬೇಕಿತ್ತು. ಅದೇ ಘನತನ ತರುವಂಥದ್ದು” ಎಂದು ಇದ್ದಕ್ಕಿದ್ದಂತೆ ಮೊದಲ ಸಲ ದೇವಿಯ ಅಕ್ಕನ ಬಗ್ಗೆ ಮಾತನಾಡ್ದಿದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ ಒಂಬತ್ತು, ಎಂಟು, ಎಂಟು…” ನಿಮ್ಮ ಓದಿಗೆ
ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ
ಮನೆಯಲ್ಲಿನ ಹೆಂಡತಿಯ ಮೇಲೆ ಮುನಿದಿದ್ದ ಮಾಮ ತನಗೆ ಇನ್ನೊಂದು ಮದುವೆ ಮಾಡಬೇಕೆಂದು ತನ್ನ ಹೆಂಡತಿಯನ್ನೇ ಬಲವಂತಿಸಿದ, ನಿರ್ಮಲತ್ತೆಯ ವಿದ್ಯಾರ್ಥಿನಿಯೊಬ್ಬರನ್ನು ಮದುವೆಯಾದ ಕೂಡ. ಅದೂ ಸರಿ ಹೋಗದೆ ಮೂರನೇ ಮದುವೆಯನ್ನೂ ಆಗಿ ಅವಳಿಗೆ ಒಂದು ಮಗುವನ್ನು ಕರುಣಿಸಿದ.
ಡಾ. ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ “ಪರದೇಸಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ
ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ… ಕಾ… ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು.
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರೇಣುಕಾ ಹೆಳವರ ಕತೆ
ಅಷ್ಟೊಂದು ಪ್ರೀತಿಸಿ ನನಗೋಸ್ಕರ ಸಾಯಲೂ ಕೂಡ ಮುಂದಾಗಿದ್ದ ಮಹೇಶ್ ಇವನೇನಾ ಎಂದು ಗಂಗಾ ದಂಗುಬಡಿದು ಹೋದಳು. ಗಂಗಾ ಹಾಸ್ಟೆಲ್ನಲ್ಲಿ ಓದಿದ ಹುಡುಗಿ, ಈ ಜಗತ್ತಿನ ಎಲ್ಲ ಆಯಾಮಗಳ ಅರಿವು ಕೂಡ ಅವಳಿಗಿತ್ತು. ಆದರೂ ಅವನ ಮಾತಿನ ಬಾಣ ಅವಳ ಎದೆಯಲ್ಲಿ ಹೊಕ್ಕು ರಕ್ತಕಾರುವಂತೆ ಚುಚ್ಚುತ್ತಿತ್ತು. “ಮಹೇಶ ನಿಜಕ್ಕೂ ನನ್ನ ಪ್ರೀತಿಸಿದ್ನಾ..? ಅಥವಾ ನನ್ನ ರೂಪ ಪಡಿಯೋಕೆ ನಾಟ್ಕಾ ಆಡಿದ್ನಾ?
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರೇಣುಕಾ ಹೆಳವರ ಕತೆ “ಗಿಳಿಯು ಪಂಜರದೊಳಿಲ್ಲ”
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ
ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ
“ಹಾಗೆ ಹೇಳಿಬಿಟ್ಟರೆ ನಿನ್ನನ್ನೇ ನಂಬಿಕೊಂಡ ನನ್ನ ಗತಿ ಏನು? ನಿನಗೆ ಗೊತ್ತಿರಲಿ, ನಿನ್ನೆ ಹೋಟೆಲ್ನಲ್ಲಿ ನಡೆದದ್ದೆಲ್ಲ ವೀಡಿಯೋ ರೆಕಾರ್ಡ್ ಆಗಿದೆ. ಅದು ನನ್ನ ಮೊಬೈಲ್ನಲ್ಲೇ ಇದೆ. ನೀನೀಗ ನನ್ನ ಮಾತಿಗೆ ಒಪ್ಪದಿದ್ದರೆ ನಾನೇನು ಮಾಡಬಹುದು, ಅದು ನಿನಗೂ ಗೊತ್ತಿದೆ……”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ವಾಟ್ಸಾಪ್ ಚಾಟ್” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವ ನಾರಾಯಣ ನಾಯಕ ಕತೆ
ಆಕಾಶದ ಒಂದು ಭಾಗದಲ್ಲಿ ಮೋಡ ದಟೈಸಿ ಒಂದೆರಡು ಹನಿ ಕೂಡ ಉದುರಿತು! ಉಸುಕಿನಲ್ಲಿ ನಡೆದಾಡಿದೆ. ಮಳೆ ಹನಿ ಬೀಸುವ ಗಾಳಿಯನ್ನು ತಂಪು ಮಾಡಿದ್ದರಿಂದ ತುಸು ಹಿತವೆನಿಸಿತು. ಆ ತುದಿ ಮುಟ್ಟುವಷ್ಟರಲ್ಲಿ ಇಡೀ ಮೈ ಹಸಿಯಾಗಿತ್ತು. ಈ ನಡುವೆ ಮೋಡಗಳು ಕರಗಿ ಆಕಾಶ ಶುಭ್ರಗೊಂಡು, ನಕ್ಷತ್ರಗಳು ಕಾಣಿಸಿಕೊಂಡವು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವ ನಾರಾಯಣ ನಾಯಕ ಕತೆ “ಮಣ್ಣಿನ ದೋಣಿ” ನಿಮ್ಮ ಓದಿಗೆ









