Advertisement

ಸಾಹಿತ್ಯ

ಪ್ರಜ್ಞಾ ಮತ್ತಿಹಳ್ಳಿ ಬರೆದ ಈ ವಾರದ ಕಥೆ “ಸೈಡ್ ವಿಂಗ್”

ಪ್ರಜ್ಞಾ ಮತ್ತಿಹಳ್ಳಿ ಬರೆದ ಈ ವಾರದ ಕಥೆ “ಸೈಡ್ ವಿಂಗ್”

“ಮೂರನೆಯ ಮಹಡಿಯ ಮೇಲಿನ ಮನೆ ಬಾಗಿಲ ಕರೆಗಂಟೆಯೊತ್ತಿ ನಿಂತಾಗಲೂ ಪಾರಿಜಾತಾಳ ಎದೆಬಡಿತ ನಿಂತಿರಲಿಲ್ಲ. ಅದ್ಯಾರದ್ದೊ ಜೊತೆಗೆ ಬೇರೆ ಇರುತ್ತಾಳಂತಲ್ಲ, ಅವನೂ ಈಗ ಅಲ್ಲೇ ಇದ್ದಾನೋ ಏನೋ, ಹಾಗಿದ್ದರೆ ತುಂಬಾ ಮುಜುಗರವೇ ಸರಿ, ಪರಪುರುಷನನ್ನು ಇಷ್ಟಪಡುವಂಥ ಬುದ್ಧಿ ಈ ತುಳಸಿಗಾದರೂ ಯಾಕೆ ಬಂತಪ್ಪ ಎಂದುಕೊಳ್ಳುತ್ತಲೇ ನಿಂತಿದ್ದಳು. …”

read more
ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

“ಶೋಷಣೆಗಳಿಗೆ ಹತ್ತುಹಲವು ಮುಖಗಳಿವೆ. ಅವುಗಳಿಂದ ಪಾರಾಗಲೂ ಹತ್ತುಹಲವು ದಾರಿಗಳನ್ನು ಹುಡುಕುತ್ತೇವೆ. ಆ ಶೋಷಣೆಗಳ ವಿರುದ್ಧ ಹೋರಾಡಲು ಯತ್ನಿಸುತ್ತೇವೆ. ಹಾಗಿರುವ ಅನೇಕ ಕಥೆಗಳು ಆಶಾ ಜಗದೀಶ್ ಹೊರತರುತ್ತಿರುವ ಈ ಸಂಕಲನದಲ್ಲಿವೆ. ಸಮಾಜದ ಶ್ರೇಣೀಕೃತ ವ್ಯವಸ್ಥೆ, ಹೆಣ್ಣು ಎಂಬ ಕಾರಣಕ್ಕೆ ಅವಳಿಗೆ ದಕ್ಕಿರುವ…”

read more
ಓಬಿರಾಯನ  ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

“ನರ್ಸಪ್ಪಯ್ಯ ಹಳೆಯ ಫೆವರ್ಲೂಬಾ ಅಲಾರಾಮ್ ಗಡಿಯಾರ ನೋಡುತ್ತಾರೆ, ನಾಲ್ಕು ಗಂಟೆ ಹತ್ತು ನಿಮಿಷ ತೋರಿಸುತ್ತಿತ್ತದು. ತಾನು ಎದ್ದಾಗಲೂ ಅದು ಅದೇ ಟೈಮ್ ತೋರಿಸುತ್ತಿದ್ದುದ್ದು ನೆನಪಾಗಿ, ಹಿಂದಣ ದಿನ ಸಂಜೆಯೇ ಅದು ನಿದ್ರಾಪರವಶವಾಗಿದೆ ಎಂದೂ, ತಾನು ಕೀ ಕೊಡಲು ಮರೆತು ಹೋಗಿದ್ದೂ ನೆನಪಾಗಿ ಒಲೆಗಳ ಕಟ್ಟಿಗೆ ಹಿಂದೆ ಮಾಡಿ ಗ್ಯಾಸ್ ಲೈಟ್ ಆರಿಸಿ ತಗಣೆಗಳ ಸೈನ್ಯವಿರುವ ಬೆಂಚಿಗೆ ತನ್ನ ಬೆನ್ನು ಬಲಿಕೊಟ್ಟರು.”

read more
ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ

ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ

“ಈಗಲೂ ಹಾಗೆಯೇ. ಅವಳು ಮಣಿಸಬೇಕು. ನಾನು ತಣಿಯಬೇಕು. ಅವಳಿಗೆ ಅಷ್ಟೇ ಸಾಕು. `ನಾನು ಬೇಟೆಯ ನಾಯಿ, ನೀನು ಓಡುತ್ತಿರುವ ಜಿಂಕೆ’ ಎಂದು ಮೂವತ್ತು ವರ್ಷಗಳಿಂದ ಅಟ್ಟಿಸಿಕೊಂಡು ಬೇಟೆಯಾಡುತ್ತಲೇ ಇರುತ್ತಾಳೆ. ಅವಳು ನನ್ನ ಪಾಲಿನ ದೇವರು. ಇಷ್ಟು ಹೇಳಿದ ಮೇಲೆ ನನ್ನ ಮತ್ತು ಅವಳ ಹುಚ್ಚು ಬೇಟೆಯ ಕುರಿತು ಓದುಗರಾದ ನಿಮಗೆ ಕುತೂಹಲವೂ ಉದ್ರೇಕವೂ ಏಕಕಾಲದಲ್ಲಿ ಉಂಟಾಗುತ್ತಿರಬಹುದು.”

read more
ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಡಾ. ಸರಜೂ ಕಾಟ್ಕರ್ ಬರೆದ ಮಾತುಗಳು

ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಡಾ. ಸರಜೂ ಕಾಟ್ಕರ್ ಬರೆದ ಮಾತುಗಳು

“ಅಕ್ಷತಾ ನದಿ ಹಾಗೂ ಸಮುದ್ರ ಎರಡನ್ನು ಕಂಡವರು. ಕಾಳಿ ನದಿಯಲ್ಲಿ ಈಜಾಡಿದವರು. ಅರಬ್ಬೀ ಸಮುದ್ರವನ್ನು ಅಪ್ಪಿಕೊಂಡಿದ್ದವರು. ಕಾಳಿ ಅಣೆಕಟ್ಟು ಒಡೆದಿದೆ ಎಂಬ ಗಾಳಿ ಸುದ್ದಿ ಹರಡಿದಾಗ ಜನರಲ್ಲಿ ಎದ್ದ ಕೋಲಾಹಲವನ್ನು ಬಹಳ ಸಮರ್ಥವಾಗಿ ಕವಿತೆಯೊಂದರಲ್ಲಿ ಕಟ್ಟಿಕೊಟ್ಟಿದ್ದಾರೆ. ಅದೇ ಕಾಳಿಯನ್ನು ಅಣೆಕಟ್ಟಿನಲ್ಲಿ ಬಂಧಿಸಿ ಖೈದಿ ಮಾಡಿದ್ದನ್ನು ಅವರು ಇನ್ನೊಂದು ಕವಿತೆಯಲ್ಲಿ ಚಿತ್ರಿಸಿದ್ದಾರೆ.”

read more
ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”

read more
ಜಿ. ಎಸ್ ಅವಧಾನಿಯವರ ಪುಸ್ತಕದ ಕುರಿತು ಸುಧಾ ಆಡುಕಳ ಬರೆದ ಲೇಖನ

ಜಿ. ಎಸ್ ಅವಧಾನಿಯವರ ಪುಸ್ತಕದ ಕುರಿತು ಸುಧಾ ಆಡುಕಳ ಬರೆದ ಲೇಖನ

“ವರ್ತಮಾನದ ಸಂಗತಿಗಳಿಗೆ ಸದಾ ತುಡಿಯುವ ಅವಧಾನಿಯವರು ಸಾಕ್ಷರತಾ ಆಂದೋಲನ, ವಿಜ್ಞಾನ ಚಳುವಳಿಗಳ ಮುಂಚೂಣಿಯಲ್ಲಿದ್ದವರು. ಅನೇಕ ವಾದ, ವಿವಾದಗಳಿಗೆ ಮುಖಾಮುಖಿಯಾಗುತ್ತಲೇ ಮೌಢ್ಯ ಮತ್ತು ಕಂದಾಚಾರಗಳನ್ನು ಸದಾ ತಮ್ಮ ಮೊನಚು ಮಾತುಗಳಿಂದ ಟೀಕಿಸುತ್ತಿದ್ದರು. ಪ್ರಖರ ವೈಚಾರಿಕತೆಯನ್ನು ತಮ್ಮ ಶಿಷ್ಯವರ್ಗದಲ್ಲಿ ಬೆಳೆಸಲು ಅನೇಕ ಸೃಜನಶೀಲ…”

read more
ನವೀನ್ ಮಧುಗಿರಿ ಬರೆದ ಕಥೆ “ಬೆಳಕು”

ನವೀನ್ ಮಧುಗಿರಿ ಬರೆದ ಕಥೆ “ಬೆಳಕು”

“ಇಷ್ಟೊತ್ತು ಗುಡುಗುತ್ತಿದ್ದ ಯಜಮಾನ ಈಗ ನಕ್ಕ. ‘ಎಲ್ಲಾ ನಂದೇ; ಇಲ್ಲಿರೋ ಕಾಡು, ಮರ, ಭೂಮಿ ಎಲ್ಲಾ ನಂದೇ..’ ಗಹಗಹಿಸಿ ಜೋರಾಗಿ ನಕ್ಕ. ಜೋರುಮಳೆ ಬಂದು ನಿಂತಂತೆ ಯಜಮಾನನ ನಗು ನಿಂತಿತು. ಐದಾರು ಬಾರಿ ಚಿಲುಮೆಯ ಕಿಡಿ ಕತ್ತಲಿನಲ್ಲಿ ಯಜಮಾನನ ಕೈ ಬಾಯಿಯ ಹಾದಿಯಲ್ಲಿ ಓಡಾಡಿತು. ಆ ಸಮಯ ಅಲ್ಲಿರುವ ಪ್ರತಿಯೊಬ್ಬರ ಉಸಿರಾಟದ ಶಬ್ದವು ಸ್ಪಷ್ಟವಾಗಿ ಕೇಳಿಸುವಷ್ಟು ನಿಶ್ಯಬ್ದ ಇತ್ತು. ಆ ನಿಶ್ಯಬ್ದವನ್ನು ಸೀಳಿ ಯಜಮಾನನ ಆಜ್ಞೆಯ ನುಡಿ ಬಂತು.”

read more
ಮಂಜುಳ ಡಿ ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಲೇಖನ

ಮಂಜುಳ ಡಿ ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಲೇಖನ

“ಅಂಕಣ ಬರೆಯುವುದೆಂದರೆ, ಒಂದು ವಿಶಾಲಾರ್ಥವನ್ನು ನೀಡುವ ವಸ್ತುವನ್ನು ಕೆಲವೇ ಮಾತುಗಳಲ್ಲಿ ಹುದುಗಿಡುವಂತಹುದು. ಅಂದರೆ ಸಮುದ್ರವನ್ನು ಸಾಸಿವೆ ಕಾಳಲ್ಲಿ ತುಂಬಿದಂತೆ. ಏಕೆಂದರೆ ಒಂದೊಂದೂ ವಸ್ತುಗಳೂ ಸಹ ಕಾದಂಬರಿ ಬರೆಯುವಷ್ಟು ವಿಷಯಗಳನ್ನು ಹೊಂದಿರುತ್ತದೆ. ಉದಾಹರಣೆಗೆ ‘ಕಾಶ್ಮೀರದ ಕರಾಳತೆಯ ಹುದುಲಿನಲ್ಲಿ……’ ನಿಜಕ್ಕೂ ಇಂದಿನ ಕಾಶ್ಮೀರದ ಸ್ಥಿತಿಗೆ ಹಿಡಿದ ಕೈಗನ್ನಡಿ.”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ