Advertisement

ಸಾಹಿತ್ಯ

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”

read more
ಸಾಹಿತ್ಯ ಸಮ್ಮೇಳನ ಮತ್ತು ಗೋಷ್ಠಿ: ಮಚ್ಚೇಂದ್ರ ಪಿ ಅಣಕಲ್ ಬರೆದ ಲಲಿತ ಪ್ರಬಂಧ

ಸಾಹಿತ್ಯ ಸಮ್ಮೇಳನ ಮತ್ತು ಗೋಷ್ಠಿ: ಮಚ್ಚೇಂದ್ರ ಪಿ ಅಣಕಲ್ ಬರೆದ ಲಲಿತ ಪ್ರಬಂಧ

“‘ನನ್ ಹೆಸ್ರು ಕಾರ್ಡನ ಕವಿಗೊಷ್ಠಿಯಲ್ಲಿ ಕೊನೆಯದು’ ಅಂತ ಕಾರ್ಡಿನಲ್ಲಿ ಮುದ್ರಣಗೊಂಡಿತ್ತು. ಅದನ್ನು ಓದುತ್ತಾ ನಿರೂಪಣೆ ಮಾಡೊ ನಾಣಿಗೆ ‘ಅಣ್ಣಾ! ಇಲ್ಲಿ ಬಾ’ ಅಂತ ಮೆಲ್ಲಗೆ ಕರೆದು ಪರದಾ ಹಿಂದೆ ಯಾರಿಗೂ ಕಾಣದಂತೆ ಡಕ್ಕನೆ ಕಾಲ್ ಬಿದ್ದು “ಹ್ಯಾಂಗಾದ್ರು ಈ ಗೋಷ್ಠಿಯಿಂದ ನನ್ನ ಹೆಸ್ರು ಬೇಗ ಹೇಳಿ ಪಾರು ಮಾಡು ನಾಣಿ” ಅಂತ ಕೇಳ್ಕೊಂಡೆ.”

read more
ಓ.ಎಲ್. ನಾಗಭೂಷಣಸ್ವಾಮಿ ಅನುವಾದಿಸಿದ ಒರ್ಹಾನ್ ಪಮುಕ್ ಕಾದಂಬರಿಯ ಆಯ್ದ ಭಾಗ

ಓ.ಎಲ್. ನಾಗಭೂಷಣಸ್ವಾಮಿ ಅನುವಾದಿಸಿದ ಒರ್ಹಾನ್ ಪಮುಕ್ ಕಾದಂಬರಿಯ ಆಯ್ದ ಭಾಗ

“ಜೂನ್ ತಿಂಗಳ ಮಧ್ಯಭಾಗದಲ್ಲಿ ಒಂದು ದಿನ ಪಕ್ಕದ ಜಮೀನಿಂದ ಜನ ಖುಷಿಯಾಗಿ ಕೂಗಾಡುವುದು, ಗುಂಡು ಹಾರಿಸುವುದು ಕೇಳಿಸಿತು. ಏನೆಂದು ನೋಡುವುದಕ್ಕೆ ಹೋದೆ. ಬಾವಿಯಲ್ಲಿ ನೀರು ಚಿಮ್ಮಿತ್ತು. ಆ ಒಳ್ಳೆಯ ಸುದ್ದಿ ಕೇಳಿದ ತಕ್ಷಣ ಜಮೀನಿನ ಯಜಮಾನ ಸಂಭ್ರಮಪಡುವುದಕ್ಕೆಂದು ರಯೀಸ್ ನಿಂದ ಬಂದಿದ್ದ. ಖುಷಿಯಲ್ಲಿ ಆಕಾಶಕ್ಕೆ ಗುಂಡು ಹಾರಿಸುತಿದ್ದ. ಗಾಳಿಯಲ್ಲಿ ಮದ್ದಿನ ಪುಡಿಯ ಘಾಟಿತ್ತು.”

read more
ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ  ಕತೆ

ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“ಇಬ್ಬರೂ ಮಾತನಾಡಿಕೊಳ್ಳುತ್ತಿರುವಂತೆಯೇ ಟ್ರ್ಯಾಕ್ಟರ್ ತುಂಬಾ ಕೂಲಿಗಳ ಮಂದೆ ದಬದಬನೆ ಇಳಿಯಿತು. ನಾಲ್ಕು ಬೆರಳಿಗೆ ನಾಲ್ಕು ಉಂಗುರಗಳು, ಡೊಳ್ಳು ಹೊಟ್ಟೆಯ ವ್ಯಕ್ತಿ ಸ್ಕೂಟರಿನಲ್ಲಿ ಬಂದು ಕೂಲಿಗಳಿಗೆ ತಲಾ ಹತ್ತು ರುಪಾಯಿ ಹಿಡಿದುಕೊಂಡು ತೊಂಭತ್ತು ರುಪಾಯಿ ಮಾತ್ರ ಕೊಡುತ್ತಿದ್ದಾನೆ. ಏಕೆಂದು ಅವರು ಕೇಳಲಿಲ್ಲ,. ಇವನು ಹೇಳಲೂ ಇಲ್ಲ. ‘ಇವನು ಗುತ್ತಿಗೆದಾರ. ಸ್ಕೂಟರಿನಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ರೌಂಡ್ ಹಾಕುತ್ತಾನೆ. ಸದ್ಯ ಇವತ್ತು ಪರವಾಗಿಲ್ಲ. ..”

read more
ಭಾರತಿ ಹೆಗಡೆ ಬರೆದ ‘ಮಣ್ಣಿನ ಗೆಳತಿ’ ಪುಸ್ತಕದಿಂದ ಒಂದು ಲೇಖನ

ಭಾರತಿ ಹೆಗಡೆ ಬರೆದ ‘ಮಣ್ಣಿನ ಗೆಳತಿ’ ಪುಸ್ತಕದಿಂದ ಒಂದು ಲೇಖನ

“ಹಾಗೆ ನೋಡಿದ್ರೆ ಅಜ್ಜಿಯ ದೃಷ್ಟಿಯಲ್ಲಿ ಕೃಷಿ ಕೆಲಸ ಈಗ ತುಂಬ ಸುಲಭ. `ಈಗೇನ್ ಕಣವ್ವಾ… ಬೇಕಾದಸ್ಟು ಯಂತ್ರಗಳು ಬಂದಿವೆ, ಸರ್ಕಾರದೋರು ಎಂತೆಂತದೋ ಕೊಡ್ತವ್ರೆ, ಆಗೆಲ್ಲ ಈಂಗೆಲ್ಲ ಇರ್ನಿಲ್ಲ. ಯಾತದಲ್ಲಿ ನೀರೆತ್ತಬೇಕಾಗಿತ್ತು. ಗುದ್ದಲಿಯಿಂದ ಅಗೀಬೇಕಾಗಿತ್ತು. ಎಲ್ಲ ನಾವೇ ಬೆಳೀತಾ ಇದ್ವು. ಆವಾಗ ಭಾಳಾ ತೊಂದರೆ. ಒಂದ್ ಕಿತಾ ಏಕಾಏಕಿ ಬರ ಬಂದು ಬಿಡ್ತು. ನೀರು ಸಮಸ್ಯೆ, ಎಷ್ಟೊಂದು ಜನ ಎಲ್ಲ ಸತ್ತೋದ್ರು.”

read more
ಓಬೀರಾಯನ ಕಾಲದ ಕಥಾಸರಣಿಯಲ್ಲಿ ಬಿ. ತಮ್ಮಯ ಬರೆದ ಕಥೆ

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಬಿ. ತಮ್ಮಯ ಬರೆದ ಕಥೆ

“ವರ್ಷಕ್ಕೊಮ್ಮೆ ಶರಾಬು, ಶೇಂದಿ ಅಂಗಡಿಗಳ ಏಲಂ ನಡೆಯುತ್ತಿತ್ತು. ಆಗ ಪತ್ರಿಕೆಗಳು, ರೇಡಿಯೋ ಯಾವುದೂ ಇರಲಿಲ್ಲ. ಬರೇ ಟಂಕಿನಿಶಿ ಮಾಡುತ್ತಿದ್ದರು ಅಥವಾ ಪಟೇಲರ ಚಾವಡಿಗೆ ನೋಟೀಸು ಹೋಗುತ್ತಿತ್ತು. ಅಬಕಾರಿ ಇಲಾಖೆಯವರು ಗುತ್ತಿಗೆದಾರರಿಗೆ ತಿಳಿಸುತ್ತಿದ್ದರು…”

read more
ಆರ್. ವಿಜಯರಾಘವನ್ ಅನುವಾದಿಸಿದ ಇಟಾಲೋ ಕ್ಯಾಲ್ವೀನೋನ ಒಂದು ಕಥೆ

ಆರ್. ವಿಜಯರಾಘವನ್ ಅನುವಾದಿಸಿದ ಇಟಾಲೋ ಕ್ಯಾಲ್ವೀನೋನ ಒಂದು ಕಥೆ

“ನಾವು ಹೆಚ್ಚು ಹೊತ್ತು ಕಾಯಬೇಕಾಗಿರಲಿಲ್ಲ. ವೃತ್ತಾಕಾರದಲ್ಲಿ ಹರಡಿದ ಅಲೆಗಳೊಂದಿಗೆ ಸಮುದ್ರ ಕಂಪಿಸಲು ಪ್ರಾರಂಭಿಸಿತು. ಈ ವೃತ್ತದ ಮಧ್ಯದಲ್ಲಿ ಒಂದು ದ್ವೀಪ ಕಾಣಿಸಿಕೊಂಡಿತು, ಅದು ಪರ್ವತದಂತೆ, ಗೋಳಾರ್ಧದಂತೆ, ನೀರಿನ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಭೂಗೋಳದಂತೆ ಅಥವಾ ಅದರ ಮೇಲೆ ಸ್ವಲ್ಪ ಮೇಲಕ್ಕೆ ಬೆಳೆದಿರುವಂತೆ ಕಂಡಿತು.”

read more
ಕರಣಂ ಪವನ್ ಪ್ರಸಾದ್ ಬರೆದ ‘ರಾಯಕೊಂಡ’ ಕಾದಂಬರಿಯ ಆಯ್ದ ಭಾಗ

ಕರಣಂ ಪವನ್ ಪ್ರಸಾದ್ ಬರೆದ ‘ರಾಯಕೊಂಡ’ ಕಾದಂಬರಿಯ ಆಯ್ದ ಭಾಗ

“ಈ ಕಡೆ ನೀರು ಕುಡಿಯೋಣ ಎಂದರೆ ಒಂದು ಹನಿ ನೀರೂ ಗುಡಿಯಲ್ಲಿ ಇರಲಿಲ್ಲ. ಬಿಟ್ಟರೆ ಕಲ್ಯಾಣಿ ನೀರು, ಅದರಲ್ಲಿ ನಾಯಿ ಸತ್ತ ವಾಸನೆ. ನೆನ್ನೆ ಅದರಲ್ಲೇ ಸ್ನಾನ ಮಾಡಿದೆ ಅಲ್ಲವೇ? ಅದನ್ನೇ ಕುಡಿದೇ ಅಲ್ಲವೇ? ಆಗಲೇ ಇದು ಬಿದ್ದಿತ್ತೋ, ರಾತ್ರಿ ಬಿದ್ದಿತ್ತೋ? ಎಂದು ಪದ್ದಣ್ಣ ಅಂದಾಜಿಸುವಾಗ ವಾಕರಿಕೆ ಒತ್ತರಿಸಿಕೊಂಡುಬಂತು.”

read more
ಓಬೀರಾಯನ ಕಾಲದ ಕಥಾಸರಣಿಯಲ್ಲಿ ಪ್ರಭಾಕರ ಶಿಶಿಲ ಬರೆದ ಕಥೆ

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಪ್ರಭಾಕರ ಶಿಶಿಲ ಬರೆದ ಕಥೆ

“ಆಗ ಇಂಗ್ಲೀಸರ ಆರ್ವಾಡ ಜೋರಿದ್ದ ಕಾಲ. ಮೈಸೂರ್ನ ಸ್ವಾಧೀನ ಮಾಡ್ಕೊಂಡ ಮೇಲೆ ಅವ್ರ ಕಣ್ಣ್ ಕೊಡಗಿನ ಮೇಲೆ ಬೀತ್. ಅವ್ರ ಯಜಮಾನಿಕೆ ಒಪ್ಪಿಕೊಣೊಕು ಅಂತೇಳಿ ರಾಜಂಗೆ ಕರೆ ಬಾತ್. ರಾಜನ ಸೇನಾಪತಿಗೊ ಯುದ್ಧ ಮಾಡೋಮಾ ಅಂತ ಹೇಳ್ದೊ ಗಡ. ಸೇನೆಲಿ ಬರಿಕೈಲಿ ಹುಲಿಕೊಂದ ನಂಜಯ್ಯ ಎಂಬ ಸುಬೇದಾರ ಇತ್ತ್…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ