Advertisement

ಅಂಕಣ

ಯಾವುದು ಪ್ರೀತಿ?! ಯಾಕಾದರೂ ಈ ಪ್ರೀತಿ…: ಆಶಾ ಜಗದೀಶ್ ಅಂಕಣ

ಯಾವುದು ಪ್ರೀತಿ?! ಯಾಕಾದರೂ ಈ ಪ್ರೀತಿ…: ಆಶಾ ಜಗದೀಶ್ ಅಂಕಣ

ಕಲ್ಲೆಸೆಯುವ ಕೈಗಳಿಗೆ ಆತ್ಮಸಾಕ್ಷಿ ಏಕೆ ಕಾಡುವುದಿಲ್ಲ?! ಕೊಂದು ಬದುಕುವುದು ಮನುಷ್ಯತ್ವವೇ ಅಲ್ಲ ಎಂದ ಮೇಲೆ ನೋಯಿಸಿ ನಗುವ ಮನಃಸ್ಥಿತಿ ಹುಟ್ಟಿದ್ದು ಎಲ್ಲಿಂದ… ಎಲ್ಲ ಪಾಠಗಳನ್ನೂ ನಮ್ಮ ಬದುಕಿನಿಂದಲೇ ಕಲಿಯುವ ಅಗತ್ಯವಿಲ್ಲ. ನಮ್ಮವರ ಬದುಕಿನಿಂದಲೂ ಕಲಿಯಬಹುದು…ಇಲ್ಲಿ ಮಲ್ಲಿಗೆ ಬಳ್ಳಿಯಂತೆ ತಬ್ಬಿ ಹಬ್ಬಿ ಬೆಳೆಯುವ ಹೊತ್ತಿನಲ್ಲೇ ಗುಲಾಬಿಯಂತೆ ಮುಳ್ಳುಗಳ ನಡುವೆಯೇ ಜಾಗ್ರತೆಯಾಗಿ ಅರಳುವುದನ್ನೂ ಕಲಿಯಬೇಕು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

read more
ಬಹುಸಂಸ್ಕೃತಿಗಳ ಆಸ್ಟ್ರೇಲಿಯಾದಲ್ಲಿ ನೆರೆಹೊರೆ: ವಿನತೆ ಶರ್ಮ ಅಂಕಣ

ಬಹುಸಂಸ್ಕೃತಿಗಳ ಆಸ್ಟ್ರೇಲಿಯಾದಲ್ಲಿ ನೆರೆಹೊರೆ: ವಿನತೆ ಶರ್ಮ ಅಂಕಣ

ಹಾಗೆ ನೋಡಿದರೆ ಆಸ್ಟ್ರೇಲಿಯಾದ ನಗರಗಳಲ್ಲಿ ವಾಸಿಸುವ ಸಾಮಾನ್ಯ ಜನರು ಮತ್ತು ಅವರ ನೆರೆಹೊರೆಯವರು ಎನ್ನುವ ವಿಷಯಕ್ಕೆ ಪುನರ್ಜೀವ ಬಂದಿದೆ. ಇದಕ್ಕೆ ಇಂಬು ಕೊಟ್ಟಿರುವುದು ವಲಸಿಗರ ಸಂಖ್ಯೆ, ಅವರ ಮೇಲ್ಮಟ್ಟದ ಉದ್ಯೋಗಗಳು, ಸಂಬಳ, ವಸತಿ ಕೊಳ್ಳುವ ಸಾಮರ್ಥ್ಯ ಇತ್ಯಾದಿ. ಈ ಸಾಮರ್ಥ್ಯದಿಂದ ಅವರು ಸಮಾಜದ ಮೇಲಿನ ಸ್ತರಗಳಿಗೆ ಬಂದು ಹೆಸರು, ಖ್ಯಾತಿ, ಸ್ಥಾನಮಾನಗಳನ್ನು ಗಳಿಸಿ ಮಿಂಚುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಬೆಚ್ಚಿ ಬೀಳಿಸಿದ ದೆವ್ವಗಳ ಕಥೆಗಳು: ಸುಧಾ ಆಡುಕಳ ಅಂಕಣ

ಬೆಚ್ಚಿ ಬೀಳಿಸಿದ ದೆವ್ವಗಳ ಕಥೆಗಳು: ಸುಧಾ ಆಡುಕಳ ಅಂಕಣ

ಸುಮಾರು ಹೊತ್ತಿನಲ್ಲಿ ಮೊದಲು ಮಾತನಾಡಿಸಿದ ಹೆಂಗಸೇ ಹೊರಬಂದು, “ಬನ್ನಿ ಒಳಗೆ. ನಿಮಗೆ ಬಿಸಿ, ಬಿಸಿ ಚಾ ಕೊಡುವೆ.” ಎಂದಳಾದರೂ ಮಾತು ಮುಗಿಸುವಾಗ ಕಣ್ಣು ಕೆಂಡದಂತೆ ಹೊಳೆಯುತ್ತಿತ್ತು. ನಡುಮನೆಯಲ್ಲಿರುವ ಎರಡು ಕತ್ತಲೆಯ ಕೋಣೆಯನ್ನು ದಾಟಿ ಅಡುಗೆಮನೆಗೆ ಕಾಲಿಟ್ಟಿದ್ದೇ ಸೋಮಣ್ಣ ಬೆಚ್ಚಿಬಿದ್ದ! ಕಟ್ಟಿಗೆಯ ಒಲೆಯಲ್ಲಿ ಸೌದೆಯ ಬದಲು ತನ್ನ ಕಾಲನ್ನೇ ಒಟ್ಟಿ ಅಲ್ಲವಳ ಸೊಸೆ ಹಾಲು ಕಾಯಿಸುತ್ತಿದ್ದಳು!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

read more
ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಸಿಕ್ಕೊಂಡು ಸೀರಿ ಉಟ್ಕಂಡಿಯವೂ ಹುಷಾರು..: ಮನೆಯ ಹಿರಿಯ ಹೆಂಗಸರು ಹಿರಿಯರಿಗೆ ಹೇಳಿ ಕಳಿಸುವ ಅತಿ ಎಚ್ಚರಿಕೆಯ ಮಾತು ಇದು. ಹಲವು ನೆರಿಗೆಗಳನ್ನು ಸೀರೆಗೆ ಆಧ್ಯಾರೋಪಿಸಿದಂತಹ ಕಟು ಎಚ್ಚರ ಇಲ್ಲಿ ಸಂಕೇತದಂತೆ ಇದೆ. ಎಡವದಿರುವ ಜಾರದಿರುವ ಎಚ್ಚರ ಹೆಜ್ಜೆ ಹೆಜ್ಜೆಗೂ ಗಂಟೆ ಹೊಡೆಯುತ್ತಿರುತ್ತದೆ. ಜನಪದ ಧಾರೆಯಲ್ಲಿ ಇಂಥದೊಂದು ಸ್ತ್ರೀ ಕೇಂದ್ರಿತ ಎಚ್ಚರದ ಮಾತುಗಳು ಉದ್ದಕ್ಕೂ ಸಿಗುತ್ತವೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣದ ಎರಡನೆಯ ಬರಹ

read more
ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ನಾವು ಅದೆಷ್ಟು ತೀವ್ರವಾಗಿ ಅತ್ತಿದ್ದೇವೆ, ಒಬ್ಬರನ್ನೊಬ್ಬರು ಹಂಬಲಿಸಿದ್ದೇವೆ, ಬಿಟ್ಟು ಬದುಕಲು ಸಾಧ್ಯವೇ ಇಲ್ಲ ಎನಿಸುವಷ್ಟು ಹಚ್ಚಿಕೊಂಡಿದ್ದೇವೆ. ಜೊತೆಯಲ್ಲಿರುವಂತೆ ಭ್ರಮಿಸಿದ್ದೇವೆ. ಭ್ರಮೆಯಿಂದ ತಿಳಿದೆದ್ದು ವಿಹ್ವಲಗೊಂಡಿದ್ದೇವೆ. ಅದೊಂದು ದಿನ ನಡುರಾತ್ರಿ, ಒಂದು ಕನಸು ಅರಳತೊಡಗಿತ್ತು; ನೈಜವೆನಿಸುವಷ್ಟೇ ಸಹಜವಾಗಿ. ನಾವಿಬ್ಬರೂ ಎರೆಡು ಪುಟ್ಟ ಗಿಳಿಗಳಂತೆ ಒಟ್ಟೊಟ್ಟಾಗಿ ಒತ್ತಿಕೊಂಡು ಕೂತು, ನಿಂತು, ಮಲಗಿ ಆಟವಾಡುತ್ತಿದ್ದೆವು. ಮುದ ಮತ್ತು ಮುಗ್ಧ… ಯಾರ ಸಂಚೋ ತಿಳಿಯದು. ಕನಸು ಒಡೆಯಿತು. ಕಣ್ಣು ತೆರೆದಾಗ ನೀನಿಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

read more
ಮಿಶ್ರಭಾವಗಳ ಮೂರ್ತರೂಪ ‘ಆಸ್ಟ್ರೇಲಿಯಾ ಡೇʼ : ವಿನತೆ ಶರ್ಮ ಅಂಕಣ

ಮಿಶ್ರಭಾವಗಳ ಮೂರ್ತರೂಪ ‘ಆಸ್ಟ್ರೇಲಿಯಾ ಡೇʼ : ವಿನತೆ ಶರ್ಮ ಅಂಕಣ

ಮೂಲನಿವಾಸಿ ಜನಸಮುದಾಯಗಳ ಬೆಂಬಿಡದ ಪ್ರಯತ್ನಗಳಿಂದ ಅವರ ಸಂಸ್ಕೃತಿಗಳು, ಭಾಷೆಗಳ ಬಗ್ಗೆ ಗೌರವ ಹೆಚ್ಚುತ್ತಿದೆ. ಇದರ ಜೊತೆಗೆ ಆಸ್ಟ್ರೇಲಿಯಾದಲ್ಲಿ ಬೆಳೆಯುತ್ತಿರುವ ಬಹುಸಂಸ್ಕೃತಿಗಳ ಪ್ರಭಾವ, ವಲಸಿಗರ ಸಂಖ್ಯೆ ಜನರ ಮನೋಭಾವನೆಯನ್ನು ಬದಲಿಸುತ್ತಿದೆಯೇನೋ. ಇವರುಗಳ ಬಹುಸಂಸ್ಕೃತಿ ಆಚಾರ-ವಿಚಾರಗಳ, ಆಹಾರಪದ್ಧತಿಗಳ ವೈವಿಧ್ಯತೆಗಳಿಂದ, ಸಾಮ್ಯತೆಗಳಿಂದ ಪರಸ್ಪರರನ್ನು ಒಪ್ಪಿಕೊಳ್ಳುವ ಸಾಧ್ಯತೆಗಳು ವಿಸ್ತರಿಸುತ್ತಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

read more
“ಕರ್ನಾಟಕದ ಕಸ್ತೂರಬಾ”: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಂಕಣ

“ಕರ್ನಾಟಕದ ಕಸ್ತೂರಬಾ”: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಂಕಣ

ಅಸ್ಪೃಶ್ಯತೆ ನಿವಾರಣೆಯನ್ನು ತಿಳಿಸಿಕೊಟ್ಟ ಮಹಾತ್ಮ ಗಾಂಧೀಜಿ ಅವರು ದೀನ, ದಲಿತ, ದುರ್ಬಲರ ಒಳಿತಿಗಾಗಿ ಮಾಡುವ ನಿಸ್ವಾರ್ಥ ಸೇವೆ ಅತ್ಯಂತ ಪವಿತ್ರವಾದದ್ದು ಹಾಗೂ ಅದು ದೇವರನ್ನು ಪೂಜಿಸಿದಷ್ಟೇ ಫಲ ದೊರೆಯುವ ಸೇವಾ ಕಾರ್ಯ, ಅಸ್ಪೃಶ್ಯರನ್ನು ಈ ಕಾರಣದಿಂದಲೇ ಗಾಂಧೀಜಿಯವರು ದಲಿತರು ಎಂದು ಕರೆಯುವ ಮೂಲಕ ಅವರ ಉದ್ಧಾರವೇ ಜನಾರ್ಧನನ ಸೇವೆ ಎಂಬುದನ್ನು ದೃಢವಾಗಿ ನಂಬಿದ್ದರಲ್ಲದೆ ಗಾಂಧಿಜೀಯವರ ಅನುಯಾಯಿಗಳೆಲ್ಲ ಕೇರಿಯ ಜನರಗಳಿಗಾಗಿ ಸೇವೆ ಮಾಡುವಂತಹ ವಾತಾವರಣವನ್ನು ನಿರ್ಮಿಸಿದರು.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ “ಹೊಸ ಓದು” ಹೊಸ ಓದು ಅಂಕಣ

read more
ಲಿಂಗರಾಜ ಸೊಟ್ಟಪ್ಪನವರ್‌ ಹೊಸ ಅಂಕಣ “ಉತ್ತರದ ಕತೆಗಳು” ಶುರು..

ಲಿಂಗರಾಜ ಸೊಟ್ಟಪ್ಪನವರ್‌ ಹೊಸ ಅಂಕಣ “ಉತ್ತರದ ಕತೆಗಳು” ಶುರು..

ನಿತ್ಯ ಬದುಕಿನ ಜಂಜಡಗಳನ್ನು ಹಗುರಗೊಳಿಸಿಕೊಳ್ಳುವ ಸಾಧನ ಮಾರ್ಗಗಳಾಗಿ ಇವು ಬಳಕೆಯಲ್ಲಿವೆ. ಇವುಗಳು ವೈಯಕ್ತಿಕ ಬದುಕನ್ನು ರಂಜಿನೀಯಗೊಳಿಸುವಲ್ಲಿ ಮತ್ತು ಸಾಮಾಜಿಕವಾದ ಪರಸ್ಪರವಾದ ಒಂದು ಬಂಧವನ್ನು ಮನುಷ್ಯ ಮನುಷ್ಯರ ನಡುವೆ ರೂಪಿಸುವಲ್ಲಿ ಮಹತ್ವವಾದವು. ಇದನ್ನು ಜಾನಪದ ದಾರಿ ಸಾಬೀತುಪಡಿಸಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ ಉತ್ತರ ಕರ್ನಾಟಕದ ಬದುಕು ಮತ್ತು ಸಂಸ್ಕೃತಿಯ ಕುರಿತ ಅಂಕಣ “ಉತ್ತರದ ಕತೆಗಳು”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ