ಮನಸ್ಸಿನಂತೆ ಮಹದೇವ: ಎಸ್. ನಾಗಶ್ರೀ ಅಜಯ್ ಅಂಕಣ
ಸ್ವಲ್ಪ ಯಾಮಾರಿದರೂ, ಯಾರನ್ನಾದರೂ ನಿರಾಶೆ, ನಕಾರಾತ್ಮಕ ಮನಃಸ್ಥಿತಿಯ ಕುಳಿಯೊಳಗೆ ಸೆಳೆಯುವ ತಾಕತ್ತು ಅವರಿಗಿರುತ್ತದೆ. ಕೆಟ್ಟವರಲ್ಲ. ಬೇರೆಯವರಿಗೆ ಕೆಟ್ಟದ್ದನ್ನು ಹಾರೈಸುವುದಿಲ್ಲ. ಪರೋಪಕಾರಿಗಳಾಗಿಯೇ ಕಾಣುತ್ತಾರೆ. ಆದರೆ ನಿರಂತರ ನಿರಾಶೆ, ನೋವು, ದುಃಖದ ಕಥೆಗಳನ್ನೇ ನೆನಪು ಮಾಡಿಕೊಳ್ಳುತ್ತಾ, ಒಳ್ಳೆಯ ಬದಲಾವಣೆಯ ಸಾಧ್ಯತೆಯನ್ನೇ ಅಲ್ಲಗೆಳೆಯುತ್ತಾ ಬದುಕುವವರ ನಡುವೆ ಸಂತೋಷಪರ ವ್ಯಕ್ತಿಗಳು ಹೆಚ್ಚುಕಾಲ ಉಳಿಯಲಾಗುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ
ಬಣ್ಣ, ರುಚಿ ಮತ್ತು ಪರಿಮಳ: ಮಾಲತಿ ಶಶಿಧರ್ ಅಂಕಣ
ಅಷ್ಟು ಹೊತ್ತು ಎರಡು ದೇಹ ಒಂದೇ ಪ್ರಾಣದಂತೆ ಕೆಲಸ ಮಾಡಿ ಮುಗಿಸಿದ ನಾವಿಬ್ಬರು ಕದ್ದ ಮಾವು ಹಂಚಿಕೊಳ್ಳುವಾಗ ಪರಮ ದ್ವೇಷಿಗಳಾಗಿಬಿಡುತ್ತಿದ್ದೆವು. ಇದ್ದ ನಾಲ್ಕು ಹಣ್ಣನ್ನು ಭಾಗ ಮಾಡಿಕೊಳ್ಳಲು ಯುದ್ಧ ನಡೆಸುತ್ತಿದ್ದೆವು. ಅವುಗಳ ಬಣ್ಣ ರುಚಿ ಪರಿಮಳಕ್ಕಾಗಿ ಕಿತ್ತಾಟ. ನಾನು ಕಷ್ಟ ಪಟ್ಟು ಕದ್ದೆ ನನಗೆ ಜಾಸ್ತಿ ಎಂದು ನಾನಂದರೆ ದೊಡ್ಡಮ್ಮನನ್ನು ಎಷ್ಟು ಕಷ್ಟ ಪಟ್ಟು ಅತ್ತ ಬರದಂತೆ ತಡೆದೆ? ನನಗೆ ಹೆಚ್ಚು ಎನ್ನುತ್ತಿದ್ದ ಅಣ್ಣ. ಹೀಗೆ ಕಿತ್ತಾಡುತ್ತಲೇ ಹೇಗೋ ತಿಂದು ಮುಗಿಸಿ ಮಾಡಿದ ಸರ್ಕಸ್ ನೆನೆಸಿಕೊಂಡು ಪಕಪಕ ನಗುತ್ತಿದ್ದೆವು.
“ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ
ಸಾಮರಸ್ಯ, ಸಮನ್ವತೆಗಾಗಿ ಈ ಮತ!: ವಿನತೆ ಶರ್ಮ ಅಂಕಣ
ಸಂವಿಧಾನದ ರಚನೆಯಾಗಿ ೧೨೨ ವರ್ಷಗಳಾದರೂ ಈ ನೆಲದ ಮೂಲವಾಸಿಗಳು ದೇಶದ ಸಂವಿಧಾನದಲ್ಲಿ ಸೇರಿಲ್ಲ. ಅಂದರೆ ಸಂವಿಧಾನದ ಪ್ರಕಾರ ಅವರಿಗೆ ಅಸ್ಮಿತೆಯೂ ಇಲ್ಲ. ಅವರಿಗೆ ಸೇರಿದ ಎಲ್ಲಾ ವಿಷಯಗಳನ್ನೂ ನಿರ್ಧರಿಸುವುದು ಕೇಂದ್ರ ಸರಕಾರಕ್ಕೆ ಸೇರಿದ್ದು. ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನರು ಈ ಬಿಟ್ಟುಬಿಡುವಿಕೆಯನ್ನು ಅಥವಾ ತಮ್ಮನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಬಹಳ ವರ್ಷಗಳಿಂದ ‘ಈ ಪರಿಸ್ಥಿತಿ ಬದಲಾಗಬೇಕು, ತಮ್ಮನ್ನು ಸಂವಿಧಾನದಲ್ಲಿ ಈ ದೇಶದ ಮೂಲಜನರೆಂದು ಗುರುತಿಸಬೇಕು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ವಿಶ್ವ ಕಪ್ 2023ರ ಮಾಹಿತಿಗಳು(2): ಇ.ಆರ್. ರಾಮಚಂದ್ರನ್ ಅಂಕಣ
ಇದೇ ಮೊದಲ ಬಾರಿ ಇಂತಹ ಸಂತೋಷ ಪರಿಸ್ಥಿತಿಯಲ್ಲಿ ಭಾರತ ಬಂದು ನಿಂತಿದೆ. ಇದು ಹರ್ಷ ಉಲ್ಲಾಸ ತರುವ ಸಂಗತಿ. ಇದರ ಶ್ರೇಯಸ್ಸು ಆಟಗಾರರಿಗೆ ಸಲ್ಲಬೇಕು, ಇದರ ಜೊತೆಗೆ ಅವರ ಏಳಿಗೆಗೆ ಒಂದೇ ಸಮನೆ ಕಳೆದ 3 ವರ್ಷಗಳಿಂದ ಶ್ರಮಿಸಿದ ಭಾರತದ ಕೋಚ್ ಮತ್ತು ಮಾಜಿ ಕ್ರಿಕೆಟ್ ನಾಯಕ, ಶ್ರೇಷ್ಟ ಆಟಗಾರ ರಾಹುಲ್ ದ್ರಾವಿಡ್ ಮತ್ತು ಅವರ ಸಂಗಡ ಶ್ರಮಿಸುವ ಬೋಲಿಂಗ್ ಕೋಚ್, ಬ್ಯಾಟಿಂಗ್ ಕೋಚ್ಗೆ ಸಲ್ಲಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವ ಕಪ್ನ ಕುರಿತ ಬರಹ ನಿಮ್ಮ ಓದಿಗೆ
ಅಲ್ಪ ಕಾಲದ ಗೆಳೆಯರು: ಮಾರುತಿ ಗೋಪಿಕುಂಟೆ ಸರಣಿ
ಅವನು ಎರಡೂ ಬ್ಯಾಟುಗಳನ್ನು ನನಗೆ ಕೊಟ್ಟ. ಆ ಬ್ಯಾಟುಗಳೊಂದಿಗೆ ಮನೆಯಲ್ಲಿ ತಮ್ಮನೊಂದಿಗೆ ಆಡುತ್ತಿದ್ದೆ. ಹದಿನೈದು ದಿನವಾದರೂ ಶಾಲೆಗೆ ಆತ ಬರಲಿಲ್ಲ. ಹೊಸದುರ್ಗದ ಕಡೆ ಯಾವುದೊ ಊರಿಗೆ ಹೋದರು ಅಂತ ಗೊತ್ತಾಯ್ತು. ಅಲ್ಲಿನ ಶಾಲೆಗೆ ನೇರವಾಗಿ ವರ್ಗಾವಣೆ ಪತ್ರವನ್ನು ತರಿಸಿಕೊಂಡಿದ್ದರು. ಅಯ್ಯೋ ಆತನ ಪೂರ್ಣ ವಿಳಾಸವು ಇರಲಿಲ್ಲ. ಶಾಲೆಯಲ್ಲಿ ಕೇರಾಫ್ ವಿಳಾಸವನ್ನೆ ಕೊಟ್ಟಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನೆಂಟನೆಯ ಕಂತು
ನೋಡಿ ಕಲಿ…: ಗುರುಪ್ರಸಾದ್ ಕುರ್ತಕೋಟಿ ಅಂಕಣ
ಎಷ್ಟೋ ವರ್ಷ ಹಳೆಯದಾದ ಮರಗಳನ್ನು ತೋಟ ಮಾಡುವಾಗ ಕಡಿದು ಹಾಕುವವರನ್ನು ಕಾಣುತ್ತೇವೆ. ಆ ಮರಗಳು ಹಿಂದಿನವರು ಹಾಕಿ ಪೋಷಿಸಿದ್ದು. ಅವುಗಳು ಗಾಳಿ ತಡೆಗೆ, ನೀರು ಭೂಮಿಯೊಳಕ್ಕೆ ಇಂಗುವುದಕ್ಕೆ, ಮಣ್ಣಿನ ಸವೆತದ ತಡೆಗೆ, ಗೊಬ್ಬರಕ್ಕೆ ಹಾಗೂ ಮುಚ್ಚಿಗೆಗೆ ಎಷ್ಟೊಂದು ಸಹಾಯ ಮಾಡಬಲ್ಲವು. ಆದರೂ ಅರಿಯದೆಯೋ, ಅರಿತೋ ಅವುಗಳನ್ನು ಉಳಿಸಿಕೊಳ್ಳುವ ಜನರು ತುಂಬಾ ಕಡಿಮೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ
ವಸಂತನು ತರುವ ಹಬ್ಬಗಳ ಬಣ್ಣದೋಕುಳಿ!: ವಿನತೆ ಶರ್ಮ ಅಂಕಣ
ಈ ಸೌತ್ ಬ್ಯಾಂಕ್ ಎನ್ನುವುದು ಒಂದು ಮನರಂಜನಾ ತಾಣವಾಗಿ ರೂಪುಗೊಂಡಿದೆ. ಮಕ್ಕಳು, ದೊಡ್ಡವರು, ಕುಟುಂಬಗಳು, ಪ್ರೇಮಿಗಳು, ವಿಹಾರಿಗಳಿಗೆ ಎಲ್ಲರಿಗೂ ಇಲ್ಲಿ ಅವರವರಿಗೆ ಬೇಕಾದಂತೆ ಹುಲ್ಲುಗಾವಲು, ನಡಿಗೆ ಹಾದಿ, ತರಕಾರಿ ಕೈತೋಟ, ಹೂತೋಟ, ಮಕ್ಕಳನ್ನು ಮನರಂಜಿಸುವ ನೀರಿನ ಕಾರಂಜಿ, ಈಜುಕೊಳ ಮುಂತಾದವು, ದೊಡ್ಡವರಿಗೆ ಇರುವ ಸರೋವರ ಎಲ್ಲವೂ ಇದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”ದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯುವ ವಿವಿಧ ಹಬ್ಬಗಳ ಕುರಿತ ಬರಹ ನಿಮ್ಮ ಓದಿಗೆ
ವಿಶ್ವ ಕಪ್ 2023ರ ಮಾಹಿತಿಗಳು: ಇ.ಆರ್. ರಾಮಚಂದ್ರನ್ ಅಂಕಣ
ಭಾರತ ಮತ್ತು ಶ್ರೀಲಂಕದ ಮ್ಯಾಚ್ ಕಡಿಮೆ ಸ್ಕೋರ್ಗಳಾಗಿದ್ಯೂ ಆಟ ಬಹಳ ರೋಮಾಂಚನವಾಗಿತ್ತು. ಭಾರತ ಎಂದಿನಂತೆ ಚೆನ್ನಾಗಿ ಶುರುಮಾಡಿ ಇದ್ದಕ್ಕಿದಂತೆ ತನ್ನ ಮೂರು ವಿಕೆಟ್ಗಳನ್ನು ಕಳೆದುಕೊಂಡಿತು. 20 ವರ್ಷದ ದ್ಯೂನಿತ್ ವೆಲ್ಲಲಾಗೆ ತನ್ನ ಎಡಗೈ ಸ್ಪಿನ್ ಬೋಲಿಂಗ್ನಿಂದ ಕೇವಲ ಮೂರು ಓವರ್ನಲ್ಲಿ ಮೂರು ವಿಕೆಟ್ ಕಬಳಿಸಿದನು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ
ಹಳ್ಳಿಗೂ, ಪಟ್ಟಣಕ್ಕೂ ನಡುವೆ ಸೇತುವೆ ಕಟ್ಟಬೇಕಿದೆ : ಗುರುಪ್ರಸಾದ ಕುರ್ತಕೋಟಿ
ನಾವು ಮೊಟ್ಟ ಮೊದಲು ಬಂದಾಗ ನಮಗೆ ಆಶ್ರಯ ಕೊಟ್ಟ ಶಂಭುಲಿಂಗ ಹೆಗಡೆಯವರ ಜೊತೆಗಿನ ಒಡನಾಟದ ತರಹವೆ. ಅವರ ಮಕ್ಕಳ ತರಹವೆ ನಾವಿದ್ದೆವಲ್ಲ. ಮೊದಲು ಒಂದು ಒಪ್ಪಂದ ಅಂತ ಶುರುವಾದರೂ, ಮುಂದಿನ ದಿನಗಳಲ್ಲಿ ಅಲ್ಲೊಂದು ಬಾಂಧವ್ಯ ಏರ್ಪಡುವ ಸಾಧ್ಯತೆಗಳು ಜಾಸ್ತಿ ಇದ್ದವು. ಈಗಾಗಲೇ ವೃದ್ಧರಾಗಿರುವ ಮಾಲೀಕರ ಅವಶ್ಯಕತೆಗಳೂ ಕೂಡ ಅಷ್ಟೆಲ್ಲಾ ಇರುವುದಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ








