Advertisement

ಅಂಕಣ

ಏಷ್ಯ ಕಪ್ ಕುರಿತ ಮಾಹಿತಿಗಳು: ಇ.ಆರ್. ರಾಮಚಂದ್ರನ್ ಅಂಕಣ

ಏಷ್ಯ ಕಪ್ ಕುರಿತ ಮಾಹಿತಿಗಳು: ಇ.ಆರ್. ರಾಮಚಂದ್ರನ್ ಅಂಕಣ

ಭಾರತ ಪಾಕಿಸ್ಥಾನ ಮತ್ತು ಶ್ರೀಲಂಕ 1984ರಿಂದ ಏಷ್ಯ ಕಪ್‌ನಲ್ಲಿ ಭಾಗವಹಿಸಿದೆ. 1986ರಲ್ಲಿ ಬಾಂಗ್ಲಾದೇಶ ಸೇರಿಕೊಂಡಿತು. ಹಾಂಕಾಂಗ್ ಮತ್ತು ಯುಏಇ 2004ರಲ್ಲಿ ಸೇರಿಕೊಂಡಿತು. ಆಫ್ಘಾನಿಸ್ಥಾನ 2014ರಲ್ಲಿ ಮತ್ತು ಈ ವರ್ಷ 2023ರಲ್ಲಿ ನೇಪಾಳ ಸೇರಲಿದೆ. ಬಹಳ ಕಡಿಮೆ ಸಮಯದಲ್ಲಿಯೇ ಆಫ್ಘಾನಿಸ್ಥಾನ ಒಳ್ಳೆಯ ಟೀಮ್ ಎಂದು ಹೆಸರು ಗಳಿಸಿದೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಏಷ್ಯ ಕಪ್‌ ಕುರಿತ ಬರಹ ನಿಮ್ಮ ಓದಿಗೆ

read more
ಕೃಷಿ ಪೋಷಕರೂ ಇರುತ್ತಾರೆ ಅಲ್ಲಲ್ಲಿ!.. : ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿ ಪೋಷಕರೂ ಇರುತ್ತಾರೆ ಅಲ್ಲಲ್ಲಿ!.. : ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ನನ್ನಂತೆಯೇ ಮೊದಲ ಸಲ ಕೃಷಿಗೆ ಇಳಿಯುವವರು ಮೊದಮೊದಲು ತುಂಬಾ ಹಿಂಸೆ ಪಡುವುದಂತೂ ನಿಜ, ಆದರೆ ಎಷ್ಟು ದಿನ ತಾಳುತ್ತಾರೆ, ಎಷ್ಟು ಯಶಸ್ವಿಯಾಗುತ್ತಾರೆ ಎಂಬುದು ಆ ನಶೆಯ ತೀವ್ರತೆಯ ಮೇಲೆ, ಹಾಗೂ ನಮ್ಮ ಯಶಸ್ಸಿನ ಮಾನದಂಡದ ಮೇಲೆ ಅವಲಂಬಿಸಿದೆ. ನಾನು ಕೂಡ ಕೃಷಿಯಲ್ಲಿ ಇನ್ನೂ ಎಷ್ಟು ವರ್ಷಗಳು ಉತ್ಸಾಹ ತೋರುತ್ತೇನೋ, ಎಷ್ಟು...

read more
ದಕ್ಷಿಣ ಆಫ್ರಿಕದ ಕ್ರಿಕೆಟ್ ಇತಿಹಾಸ: ಇ.ಆರ್. ರಾಮಚಂದ್ರನ್ ಅಂಕಣ

ದಕ್ಷಿಣ ಆಫ್ರಿಕದ ಕ್ರಿಕೆಟ್ ಇತಿಹಾಸ: ಇ.ಆರ್. ರಾಮಚಂದ್ರನ್ ಅಂಕಣ

1968ರಲ್ಲಿ ಒಬ್ಬ ದಕ್ಷಿಣ ಆಫ್ರಿಕಾದ ಆಟಗಾರ ಬಾಸಿಲ್ ಡಾಲಿವೀರ, ಇಂಗ್ಲೆಂಡಿನಲ್ಲಿ ಚೆನ್ನಾಗಿ ಆಡಿ ಅವರ ಪರಿಶ್ರಮದಿಂದ ಮುಂದೆ ಬಂದಾಗ ಇಂಗ್ಲೆಂಡ್ ಅವರನ್ನು ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಆಯ್ಕೆ ಮಾಡಿದರು. ಅವರನ್ನು ಆಯ್ಕೆ ಮಾಡಿದರೆ ಪ್ರವಾಸವನ್ನೇ ರದ್ದು ಮಾಡುವುದಾಗಿ ದಕ್ಷಿಣ ಆಫ್ರಿಕ ಬೆದರಿಕೆ ಹಾಕಿತು. ಅದಕ್ಕೆ ಸೊಪ್ಪುಹಾಕದೆ ಇಂಗ್ಲೆಂಡ್ ಡಾಲಿವೀರನನ್ನು ಟೀಮಿನಲ್ಲಿ ಉಳಿಸಿಕೊಂಡಿತು. ಆ ಕಾರಣದಿಂದ ಪ್ರವಾಸ ರದ್ದಾಯಿತು. ಇದಕ್ಕೆ ದಕ್ಷಿಣ ಆಫ್ರಿಕ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲೆ ಕೊಡಬೇಕಾಯಿತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

read more
ಮಾಂತ್ರಿಕ ಫುಟ್ಬಾಲ್ ಹುಟ್ಟಿಸಿದ ಕನಸುಗಳು: ವಿನತೆ ಶರ್ಮ ಅಂಕಣ

ಮಾಂತ್ರಿಕ ಫುಟ್ಬಾಲ್ ಹುಟ್ಟಿಸಿದ ಕನಸುಗಳು: ವಿನತೆ ಶರ್ಮ ಅಂಕಣ

ಪಂದ್ಯದ ಎರಡನೇ ಅರ್ಧದಲ್ಲಿ ಆಸ್ಟ್ರೇಲಿಯಾ ತಂಡವು ಸೋಲುವುದು ಖಚಿತವಾಗಿತ್ತು. ಆದರೆ ನಮ್ಮ ಮಟಿಲ್ಡಾಸ್ ಬಗ್ಗೆ ಇದ್ದ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದರ ಜೊತೆಗೆ ಇಂಗ್ಲಿಷ್ ಪಟುಗಳು ಆಡಿದ ವೈಖರಿಗೆ, ಅವರ ಅಚ್ಚುಕಟ್ಟಾದ ಆಟದ ಶೈಲಿಗೆ ಎಲ್ಲರೂ ಮನಸೋತಿದ್ದರು. ಎರಡು ಬಾರಿ ಸ್ಯಾಮ್ ಕೆರ್ ತಮ್ಮ ಬಳಿಗೆ ಬೀಸಿಬಂದ ಫುಟ್ಬಾಲನ್ನು ತಲೆಯಿಂದ ಡಿಕ್ಕಿಕೊಟ್ಟು ಅದನ್ನು ಗೋಲ್ ನೆಟ್ ಕಡೆಗೆ ಚಿಮ್ಮಿಸಿದಾಗ ಅರೆಕ್ಷಣ ಎಲ್ಲರ ಹೃದಯ ಬಾಯಿಗೆ ಬಂದಿತ್ತು. ಆದರೆ ಗೋಲ್ ಆಗದೇ ನೆಟ್ ತಲೆಯಮೇಲೆ ಬಾಲ್ ಹಾರಿಹೋಗಿತ್ತು.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

read more
ಕೃಷಿಯೆಂದರೆ ಸುಲಿದ ಬಾಳೆಯೇ?: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯೆಂದರೆ ಸುಲಿದ ಬಾಳೆಯೇ?: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಅವಳು ತನ್ನ ಈ ಪರಿಸ್ಥಿತಿಗೆ ಸರಕಾರದ ಯಾವುದೋ ಒಂದು ನೀತಿಯೇ ಕಾರಣ ಅಂತ ಹಳಿಯುತ್ತಿದ್ದಳು. ಪೂರ್ತಿ ಏಳು ಎಕರೆಯಲ್ಲಿ ಶುಂಠಿ ಹಾಕು ಅಂತ ಸರಕಾರ ಅವಳಿಗೆ ಹೇಳಿತ್ತೆ? ಅದೇ ಒಂದು ವೇಳೆ ಒಳ್ಳೆ ಬೆಲೆ ಬಂದು ಒಂದಿಷ್ಟು ಲಕ್ಷ ಲಾಭವಾಗಿದ್ದರೆ ಸರಕಾರದ ಕಾರಣದಿಂದ ತನಗೆ ಲಾಭ ಆಯ್ತು ಅಂತ ಅನ್ನುತ್ತಿದ್ದಳೆ? ಊಹೂಂ.. ಆಗ ಮಾತ್ರ ನಾನು ಕಷ್ಟ ಪಟ್ಟಿದ್ದಕ್ಕೆ ಹೀಗೆ ಒಳ್ಳೆಯದಾಯ್ತು ಅನ್ನುತ್ತಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

read more
ಆರೋಗ್ಯವನ್ನೂ ದುಡ್ಡಿನಿಂದ ಕೊಳ್ಳುವ ಹಾಗಿದ್ದಿದ್ದರೆ!: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಆರೋಗ್ಯವನ್ನೂ ದುಡ್ಡಿನಿಂದ ಕೊಳ್ಳುವ ಹಾಗಿದ್ದಿದ್ದರೆ!: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಬಳ ಕೊಡುವ ಕೆಲಸವನ್ನು, ಹುದ್ದೆ ನೀಡುವ ಅಧಿಕಾರವನ್ನು, ಹಣ ತಂದುಕೊಡುವ ಸವಲತ್ತನ್ನು, ಸುಲಭಕ್ಕೆ ಬೆರಳತುದಿಗೆ ದಕ್ಕಿಸುವ ಆಧುನಿಕ ಜೀವನಶೈಲಿಯನ್ನು ಪ್ರೀತಿಸುವ, ಅದನ್ನು ಉಳಿಸಿಕೊಳ್ಳಲು ವಿಶ್ವಪ್ರಯತ್ನ ಮಾಡುವ ನಮಗೆ ಆರೋಗ್ಯ ಕಾಡಿಸುವ ಮರೀಚಿಕೆ. ಆರೋಗ್ಯವನ್ನೂ ಹಣ ಕೊಟ್ಟು ಕೊಳ್ಳುವ ಹಾಗಿದ್ದರೆ, ಸರಿಯಾಗುತ್ತಿತ್ತೇನೋ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

read more
ಕೆಂಪೆಂದರೆ ಕೆಟ್ಟದ್ದೂ ಅಲ್ಲ… ಭಯವೂ ಅಲ್ಲ…: ಮಾಲತಿ ಶಶಿಧರ್‌ ಅಂಕಣ

ಕೆಂಪೆಂದರೆ ಕೆಟ್ಟದ್ದೂ ಅಲ್ಲ… ಭಯವೂ ಅಲ್ಲ…: ಮಾಲತಿ ಶಶಿಧರ್‌ ಅಂಕಣ

ಆ ತರಗತಿಯಲ್ಲಿ ಬೋಧಿಸಬೇಕಾದ ಪಾಠವನ್ನು ಅಂದಿನ ಮಟ್ಟಕ್ಕೆ ಮುಂದೂಡಿ ಇಂಥ ಅದೆಷ್ಟು ಮಕ್ಕಳು ಹೀಗೆ ಹಿಂಸೆ ಅನುಭವಿಸುತ್ತಿದ್ದಾರೋ ಅನಿಸಿ ನಡೆದ ಎಲ್ಲವನ್ನೂ ಮತ್ತಷ್ಟು ನನ್ನ ಆ ದಿನಗಳ ಉದಾಹರಣೆ ಕೊಟ್ಟು, ಆ ದಿನಗಳಲ್ಲಿ ಆಗುವ ಬದಲಾವಣೆಗಳೇನು, ಹೇಗೆ ಸಿದ್ಧವಿರಬೇಕು, ಸಮಸ್ಯೆಗಳಾದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದೆಲ್ಲ ತಿಳಿಸಿ, ಏನೇ ಸಮಸ್ಯೆ ಇದ್ದರೂ ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳಿ ಎಂದಿದ್ದೆ. “ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

read more
ವೆಸ್ಟ್ ಇಂಡೀಸ್ ಕ್ರಿಕೆಟ್ – ಅಂದು, ಇಂದು: ಇ.ಆರ್. ರಾಮಚಂದ್ರನ್ ಅಂಕಣ

ವೆಸ್ಟ್ ಇಂಡೀಸ್ ಕ್ರಿಕೆಟ್ – ಅಂದು, ಇಂದು: ಇ.ಆರ್. ರಾಮಚಂದ್ರನ್ ಅಂಕಣ

ಇಲ್ಲಿನ ಕ್ರಿಕೆಟ್ ಆಟ ಎಷ್ಟು ಮೇಲುಗೈ ಆಗಿತ್ತೆಂದರೆ ಇವರ ವಿರುದ್ಧ ಆಡುವುದಕ್ಕೇ ಟೀಮುಗಳು ಹೆದರುತ್ತಿದ್ದವು! ಇವರ ವೇಗದ ಬೋಲಿಂಗ್‌ನಲ್ಲಿ ಎಷ್ಟು ಶಕ್ತಿ ಇತ್ತೆಂದರೆ ಆಡುವುದು ಇರಲಿ, ರನ್ ಹೊಡೆಯುವುದು ಇರಲಿ, ಏಟು ತಿನ್ನದೆ ಹೇಗೆ ಆಡುವುದು? ಎಂಬ ಶಂಕೆ ಮನಸ್ಸಿನಲ್ಲಿ ಏಳುತ್ತಿತ್ತು. ಭಾರತದ ಆಲ್-ರೌಂಡರ್ ಬಾಪು ನಾದ್ಕರ್ಣಿ ಒಮ್ಮೆ ಹೀಗೆ ಹೇಳಿದ್ದರು…
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಹೊಸ ಬರಹ ನಿಮ್ಮ ಓದಿಗೆ

read more
ಪುನರಪಿ ಜನನಂ….: ವಿನತೆ ಶರ್ಮ ಅಂಕಣ

ಪುನರಪಿ ಜನನಂ….: ವಿನತೆ ಶರ್ಮ ಅಂಕಣ

ಮೂಲನಿವಾಸಿಗಳಾದ ಅವರ ಸ್ಥಳ-ನಾಮ, ಸಂಸ್ಕೃತಿ, ಭಾಷೆಗಳ ಮೇಲೆ ಅಧಿಕಾರ ಮತ್ತು ನಿಯಂತ್ರಣ ಸಾಧಿಸುವ ಬ್ರಿಟಿಷರ ಪ್ರಯತ್ನಗಳಿಗೆ ಕೊನೆಯಿಲ್ಲವಾಗಿತ್ತು. ಮೂಲನಿವಾಸಿಗಳ ಮಕ್ಕಳನ್ನು ಬಲವಂತವಾಗಿ ಅವರ ಕುಟುಂಬಗಳಿಂದ, ಸಮುದಾಯಗಳಿಂದ ಬೇರ್ಪಡಿಸಿ ಅವರಿಗೆ ಇಂಗ್ಲಿಷ್ ಭಾಷೆ ಕಲಿಸುತ್ತಾ, ಬ್ರಿಟಿಷ್ ಜೀವನ ರೀತಿಗಳಿಗೆ ಒಗ್ಗುವಂತೆ ಮಾಡಲಾಗಿತ್ತು. ಅವರ ಹೆಸರುಗಳ ಜೊತೆ ಅವರ ನೆಲೆಗಳ ಹೆಸರುಗಳೂ ಮರೆಯಾದವು.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ