ಯಾವುದೇ ರಂಗಪಠ್ಯ ಸಂಪ್ರದಾಯವಾಗುವುದು ಹೇಗೆ?
ಇತರ ಹಲವು ಪ್ರದರ್ಶನ ಕಲೆಗಳಂತೆ, ನಡೆ ಅಂದರೆ ನಿರ್ದಿಷ್ಟ ದಿನದ ‘ರಂಗಪಠ್ಯ’ ಸೃಷ್ಟಿಯಾಗುವುದು ಅದನ್ನು ಅಭ್ಯಸಿಸುವವರಿಂದ, ಅದರಲ್ಲಿ ತೊಡಗಿಸಿಕೊಂಡವರಿಂದ ಮತ್ತು ಅದರ ನಿರಂತರ ಅನುಕರಣೆಯಿಂದ ಸಂಪ್ರದಾಯವಾಗುತ್ತದೆ ಎಂದು ಇದು ಸೂಚಿಸುತ್ತದೆ. ತೊಡಗಿಕೊಂಡವರಲ್ಲಿ ಪ್ರೇಕ್ಷಕರೂ ಮುಖ್ಯವಾಗಿ ಸೇರುತ್ತಾರೆ. ಒಂದು ಕ್ರಿಯೆ ಕಲೆಯಾಗುವುದಕ್ಕೆ…”
ದ್ವಂದ್ವಪೀಠದ ಮೇಲೆ ದೇವರ ನೆನೆಯುತ್ತ….
ದೇವರು ಎಂಬ ಪರಿಕಲ್ಪನೆಯೇ ಬಹಳ ವಿಸ್ಮಯವಾದುದು. ಮನುಷ್ಯವರ್ಗವು ರೂಪಿಸಿಕೊಂಡಿರುವ ಈ ಪರಿಕಲ್ಪನೆಯಲ್ಲಿ ಎಷ್ಟೊಂದು ವಿರೋಧಾಭಾಸಗಳಿವೆ! ದೇವರ ಬಗ್ಗೆ, ಅಧ್ಯಾತ್ಮದ ಬಗ್ಗೆ, ಭಕ್ತಿಯ ಬಗ್ಗೆ, ಮನಸ್ಸಿನ ಬಗ್ಗೆ, ಜೀವನದ ಬಗ್ಗೆ ತಿಳಿ ಹೇಳಲು ಬಂದ ಮಹಾನುಭಾವರನ್ನೆಲ್ಲಾ ದೇವರನ್ನಾಗಿ ಮಾಡಿ ಅವರ ನುಡಿಗಳಲ್ಲೆ ಅವರನ್ನು ಸಮಾಧಿ ಮಾಡಿರುವ ಜಗತ್ತು ನಮ್ಮದು. – ದೇವರು –ಮನುಷ್ಯನ ಸಂಬಂಧದ ಬಗ್ಗೆ ಬರೆದಿದ್ದಾರೆ ಪ್ರಶಾಂತ್ ಬೀಚಿ.
ಕನಕದಾಸರ ರಾಮಧಾನ್ಯ ಚರಿತೆ: ಭಿನ್ನತೆ ಮತ್ತು ವೈವಿಧ್ಯತೆ
“ಲೂಸ್ ಇರಿಗೆರೆ, ಹೆಲೆನ್ ಸಿಝೂ ಮೊದಲಾದ ಫೆಮಿನಿಸ್ಟ್ ಚಿಂತಕರು ಮಹಿಳಾ ಸ್ವಾಂತಂತ್ರ್ಯದ ಸಂದರ್ಭದಲ್ಲಿ ಕೇಳುವ ಸಮಾನತೆ ಅಥವಾ ವೈವಿಧ್ಯತೆಯ ಪ್ರಶ್ನೆಯನ್ನು ಇಲ್ಲಿಯೂ ಕೇಳುವುದಾದರೆ ಕನಕದಾಸರು ತಮ್ಮ ಕಾವ್ಯದಲ್ಲಿ ಸಮಾನತೆಯನ್ನು ಎತ್ತಿ ಹಿಡಿಯುವ, ವೈವಿಧ್ಯತೆಯನ್ನು ಗುರುತಿಸುವ ಬಹು ಆಯಾಮದ ನೋಟವನ್ನು ತೋರಿದ್ದಾರೆ ಅನ್ನಿಸುತ್ತದೆ.”
ಎಸ್. ಸಿರಾಜ್ ಅಹಮದ್ ಅಂಕಣದಲ್ಲಿ ರಾಮಧಾನ್ಯ ಚರಿತೆ ಕುರಿತ ಬರಹ:
ಹುಚ್ಚಾಟಗಳಿಗೆ ನಗುವೇ ಪ್ರತಿಭಟನೆ ಅಸ್ತ್ರ!
ಗಂಭೀರವಾಗಿ ಚರ್ಚಿಸುವವರು ಎದುರಾಗಿದ್ದರೆ ನಾನೂ ಗಂಭೀರವಾಗೇ ಚರ್ಚೆಗೆ ತೊಡಗುತ್ತಿದ್ದೆನೇನೊ. ಆದರೆ ಯಾಕೋ ಅಂಥ ಸಂದರ್ಭಗಳು ನ್ಯಾಷನಲ್ ಕಾಲೇಜಿನಲ್ಲಿದ್ದಾಗ ನಿರ್ಮಾಣ ಆಗಲೇ ಇಲ್ಲ. ನಗುವಿನ ಕಚಗುಳಿಗೆ ನಾನೂ ನಗುತ್ತ ಹಾಯಾಗಿದ್ದ ಕಾಲ ಅದು. ಇದು ಎಂಥ ಎಫೆಕ್ಟ್ ಉಂಟುಮಾಡಿತ್ತು ಅಂದರೆ ಕ್ಲಾಸಲ್ಲಿ ಪಾಠ ಮಾಡುವಾಗ ಸೀರಿಯಸ್ನೆಸ್ ಬಿಟ್ಟು ನಗಿಸುತ್ತ ಅರ್ಥೈಸಬೇಕು..”
ನಟ ರಾಜ್ಕುಮಾರ್ ಕೇಳಿದ ಭೂಮಿ ತೂಕದ ಕ್ಷಮೆ
ಅವರ ಈ ಹಾಡು ನನ್ನನ್ನು ಯಾವ ಪರಿ ಹಿಂಬಾಲಿಸೋಕೆ ಶುರುಮಾಡಿತೆಂದರೆ, ಕ್ಲಾಸಿಗೆ ಹೋಗುವ ಮುಂಚೆ ದಿನವೂ ಕೇಳಿ-ಕೇಳಿ, ಪ್ಲೇ ಲಿಸ್ಟ್ನಲ್ಲಿ ಮೊದಲ ಪಟ್ಟಕ್ಕೇರಿ ಕುಂತಿತ್ತು. ಅದಕ್ಕೆ ಹಲವು ಕಾರಣಗಳಿದ್ದವು. ತುಂಬಾ ಬೇಸರಾದಾಗ ರಫಿ ಹಾಡು ಕೇಳುವ ಅಭ್ಯಾಸ ಇದ್ದುದುಂಟು. ದುಃಖದಲ್ಲಿ ಅದ್ದಿ ತೆಗೆದೂ, ಆ ದುಃಖದಿಂದ ಆರೋಗ್ಯಕರ ಅಂತರ ಕಾಪಾಡಿಕೊಳ್ಳುವ ಆಪ್ತ ದನಿಯದು. ಆದರೆ, ರಾಜ್ಕುಮಾರ್ ಈ ಹಾಡಿನಲ್ಲಿ..”
‘ಶಾಂತಿಭವನ’ವೆಂಬ ‘ವಿಧಿಯ ಹೆಣ್ಣುಮಕ್ಕಳʼ ಕತೆ…
ಆರ್ಥಿಕ ಅನಾನುಕೂಲತೆಗಳಿಂದಾಗಿ ಬೋರ್ಡಿಂಗ್ ಶಾಲೆ ಮುಚ್ಚಿಹೋಗುವ ಪರಿಸ್ಥಿತಿ ಬಂದಾಗ ಕಂಗಾಲಾಗಿ ತನ್ನ ಜೀವನ ಮತ್ತೆ ಹಳ್ಳಿಯ ಬದುಕಿಗೆ ಸೀಮಿತ ಎನ್ನುವ ಚಿಂತೆ ಏನೇನೆಲ್ಲವನ್ನು ಮಾಡಿಸುತ್ತದೆ ಎನ್ನುವುದನ್ನು ಆ ಸಮಯದ ದುಗುಡದಿಂದಲೇ ಬರೆದಿದ್ದಾರೆ. ಆದರೆ ಮತ್ತೆ ಶಾಲೆ ತನ್ನ ಕಷ್ಟಗಳನ್ನು ನಿವಾರಿಸಿಕೊಂಡು ಮುಂದುವರೆಯುತ್ತದೆ, ಶಿಲ್ಪಾ, ಶಾಂತಿಭವನದ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕೆ ಅಣಿಯಾಗುತ್ತಾರೆ.”
ಮಾಹಿತಿಯ ವಿಫುಲತೆ ಮತ್ತು ಮನರಂಜನೆಯ ವಿಪರೀತ
“ಪೋಸ್ಟ್ಮನ್ನರ ಪ್ರಕಾರ ಈ ಬೆಳವಣಿಗೆಯ ಕೆಡುಕೆಂದರೆ ನಮಗೆ ನೇರವಾಗಿ ಸಂಬಂಧಿಸಿರದ ವಿಷಯಗಳತ್ತ ಹೆಚ್ಚು ಹೆಚ್ಚುಗಮನ ಸೆಳೆಯಲಾಗುತ್ತದೆ ಮತ್ತು ಯಾವ ಆಗುಹೋಗುಗಳು ನಮ್ಮ ಜೀವನಕ್ಕೆ ನೇರ ಸಂಬಂಧ ಹೊಂದಿವೆಯೋ ಅವು ಸುದ್ದಿಯಾಗಿ ನಮ್ಮೆದುರು ಬರದಿರುವುದು. ಯಾವ ವಿಷಯದೊಂದಿಗೆ ನಮಗೆ ನೇರ ಸಂಬಂಧ ಇಲ್ಲವೋ, ಅದರ ಕುರಿತು ನಾವು ಗಂಭೀರವಾಗಿ, ಜವಾಬ್ದಾರಿಯುತವಾಗಿ…”
ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!
ಒಮ್ಮೆ ನಿಕ್ನ ಉಪಸ್ಥಿತಿಯಲ್ಲೇ ಗ್ಯಾಟ್ಸ್ಬಿ ಮತ್ತು ಡೇಸಿ ಟಾಮ್ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.
ದಾನಗಳಲ್ಲಿ ಮಹಾದಾನ…
“ಆಸ್ಪತ್ರೆಯಿಂದ ಅವರ ದೇಹವನ್ನು ಮನೆಗೆ ತಂದು, ಸಂಪ್ರದಾಯದ ಪ್ರಕಾರ ಎಲ್ಲಾ ಪದ್ಧತಿಗಳನ್ನು ಮತ್ತು ಕಾರ್ಯವನ್ನು ಮುಗಿಸಿ, ದೇಹವನ್ನು ಮಣ್ಣಿಗೆ ಇಡುವ ಬದಲು ಸಂಶೋಧನೆಗೆ ನೀಡಿದರು. ಮನಸ್ಸಿಗೆ ನೆಮ್ಮದಿ ಆಗುವ ಹಾಗೆ ಸಂಪ್ರದಾಯವೂ ಆಯಿತು, ಅವರ ದೇಹವನ್ನು ಸಂಶೋಧಿಸಿ ನೂರಾರು ವಿದ್ಯಾರ್ಥಿಗಳು ಮುಂದೆ ಸಾವಿರಾರು ಜೀವಗಳನ್ನು ಉಳಿಸಲು ಶಕ್ತರಾಗಲು ಸಹಾಯವೂ ಆಯ್ತು. ಒಂದು ದೇಹದ ಸಂಶೋಧನೆಯಿಂದ ಸಾವಿರಾರು ಜೀವಗಳನ್ನು…”









