Advertisement

ಅಂಕಣ

ಈ ಕಾಲದ ಒಂದಷ್ಟು ಯೋಚನೆಗಳು

ಈ ಕಾಲದ ಒಂದಷ್ಟು ಯೋಚನೆಗಳು

ಈ ಸಾಂಕ್ರಾಮಿಕದ ಮೊದಲ ಅಲೆ ವ್ಯಾಪಕವಾಗಿರುವಾಗ ನಡೆದ ಬ್ರಿಟನ್ನಿನ ಸಂಶೋಧನೆಗಳಿಂದ ತಿಳಿದು ಬಂದ ಅಂಶವೇನೆಂದರೆ ಸೋಂಕಿತರಲ್ಲಿ ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದಿರುವ ಜನರಲ್ಲಿ, ಈ ರೋಗ ಹೆಚ್ಚು ತೀವ್ರವಾಗಿರುತ್ತದೆ ಎನ್ನುವುದು ಮತ್ತು ಹೆಚ್ಚು ಪ್ರಾಣಹಾನಿಯನ್ನು ಮಾಡುತ್ತದೆ ಎನ್ನುವುದು. ಅಷ್ಟೇ ಅಲ್ಲ, ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದ ಜನ ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ…”
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

read more
ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

read more
‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

read more
ಆಧುನಿಕ ಜಗತ್ತಿನ ‘ಮಹಾತಿಪ್ಪೆ’ಯಲ್ಲಿ ಬಿದ್ದ ಮನುಷ್ಯ

ಆಧುನಿಕ ಜಗತ್ತಿನ ‘ಮಹಾತಿಪ್ಪೆ’ಯಲ್ಲಿ ಬಿದ್ದ ಮನುಷ್ಯ

“ಆಧುನಿಕ ಜೀವನಶೈಲಿ ಮನುಷ್ಯ ಅಸ್ತಿತ್ವವನ್ನು ಕುಬ್ಜಗೊಳಿಸುವುದರ ಜೊತೆಗೆ ಅವನ ತೀವ್ರ ಭಾವವಲಯಗಳನ್ನು, ಸೃಜನಶೀಲ ಆದರ್ಶಗಳ ಹಂಬಲಗಳನ್ನು ಗೇಲಿಮಾಡಿ ಅಪಹಾಸ್ಯಕ್ಕೀಡು ಮಾಡುವುದನ್ನು ಗುರುತಿಸಿರುವುದು ಸಂಕಲನದ ಹೆಚ್ಚುಗಾರಿಕೆಯಾಗಿದೆ. ಎಲ್ಲ ಕಡೆ ಮಾರುಕಟ್ಟೆಯ ಕಸ ತುಂಬಿರುವ, ವಸ್ತುಗುಡ್ಡಗಳು ಜನರನ್ನು ತಿಂದುತೇಗುವ, ಪ್ರತಿಬಿಂಬಗಳ ಮೆರವಣಿಗೆ ಸಾಗಿರುವ ದಟ್ಟವಾಸನೆಗಳ ನಗರದಲ್ಲಿ ಇದೇ ನಿರೂಪಕನ ಒಣನಾಲಿಗೆ ಜಡತ್ವ ಮೀರಿ…”

read more
ಕಳೆಯುತ್ತಿರಲು ಇಲ್ಲಿ ಬೆಳೆಯುತ್ತಲಿದೆ ಅಲ್ಲಿ….!

ಕಳೆಯುತ್ತಿರಲು ಇಲ್ಲಿ ಬೆಳೆಯುತ್ತಲಿದೆ ಅಲ್ಲಿ….!

“ಇಲ್ಲಿ ಬ್ರಿಟನ್ನಿನಲ್ಲಿ ಪರಿಸ್ಥಿತಿ ಈ ಥರ ಸುಧಾರಿಸುತ್ತಿರಬೇಕಾದರೆ ಅಲ್ಲಿ ತವರೂರು ಭಾರತದಲ್ಲಿ ಎರಡನೇ ಅಲೆ ಇನ್ನೂ ವ್ಯಾಪಿಸುತ್ತಲೇ ಇದೆ. ಅದಕ್ಕೆ ಸ್ಪಂದಿಸಿ ಇಲ್ಲಿ ಬ್ರಿಟನ್ನಿನಲ್ಲಿರುವ ಕನ್ನಡಿಗರು ವಿವಿಧ ಸಂಘಗಳಿಂದ ಧನ ಸಂಗ್ರಹಿಸಿ ಕೊಟ್ಟ ವಿಷಯವನ್ನು ಕಳೆದ ಸಲ ಬರೆದಿದ್ದೆ. ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಬ್ರಿಟನ್ನಿನಲ್ಲಿರುವ ಸುಮಾರು ನಲವತ್ತು ಕನ್ನಡದ ವೈದ್ಯರು ಮೈಸೂರಿನ ನಗರಪಾಲಿಕೆಯೊಂದಿಗೆ ಕೈಗೂಡಿಸಿದ್ದಾರೆ.”

read more
ಪರಿಹಾರವೆಂಬ ‘ಗಾಡೊ’; ಪಿಜ್ಜಾ ಮತ್ತು ಬಂಗಾಲಿ ಸ್ವೀಟ್ಸ್

ಪರಿಹಾರವೆಂಬ ‘ಗಾಡೊ’; ಪಿಜ್ಜಾ ಮತ್ತು ಬಂಗಾಲಿ ಸ್ವೀಟ್ಸ್

“ನ್ಯೂಯಾರ್ಕ್ ಡ್ರಾಮಾ ಕ್ರಿಟಿಕ್ಸ್ ಸರ್ಕಲ್ ನವರು ‘ಲಾಂಗ್ ಡೇಸ್ ಜರ್ನಿ ಇನ್‌ಟು ನೈಟ್..’ ನಾಟಕವನ್ನ ಬೆಸ್ಟ್ ಪ್ಲೇ ಅಂತ ತೀರ್ಪು ಕೊಟ್ಟರು. ಬೆಸ್ಟ್ ಫಾರಿನ್ ಪ್ಲೇ ಆಗಿ ‘ವಾಲ್ಟ್ಸ್ ಆಫ್ ದಿ ಟೊರಿಯಾಡೋರ್ಸ್’ ಆರಿಸಿದರು. ಮೂರು ಇತರ ಫಾರಿನ್ ನಾಟಕಗಳಿಗೆ ಅವರ ಓಟ್ ನಮೂದಿಸಿದ್ದರು. ಆದರೆ ‘ವೇಯ್ಟಿಂಗ್ ಫಾರ್ ದಿ ಗಾಡೋ’ ಗೆ ಒಂದೇ ಒಂದು ಓಟ್ ದಕ್ಕಿರಲಿಲ್ಲ. ಇದು ನಿಜವಾದ ಅಬ್ಸರ್ಡಿಟಿ. ಹಾಗೇ ಆಯಾ ಘಟ್ಟದಲ್ಲಿ ನಾಟಕಕ್ಕೆ…”

read more
‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

“ಅವರು ಮೊದಲ ಬಾರಿಗೆ ತಾಂಜಾನಿಯಾಕ್ಕೆ ಬಂದಿದ್ದರು, ಹೆಚ್ಚಿನ ಮಾಹಿತಿ ಇಲ್ಲದೆ ಕೈಲಿದ್ದ ಲ್ಯಾಪ್ ಟಾಪ್ ಬಹಳ ಸುಲಭವಾಗಿ ಹೆಗಲಿಗೆ ಹಾಕಿಕೊಂಡು ಸುತ್ತಾಡಿದ್ದಾರೆ. ಇವರಿಗೆ ಇಂಗ್ಲೀಷ್ ಸರಿಯಾಗಿ ಬರುವುದಿಲ್ಲ ಮತ್ತು ಹೊಸಬರು ಎನ್ನುವುದು ಕೆಲವರಿಗೆ ಗೊತ್ತಾಗಿ ಸಣ್ಣ ಕಳ್ಳರು ಇವರನ್ನು ಹಿಂಬಾಲಿಸಿದ್ದಾರೆ. ಕಡಿಮೆ ಜನರು ಓಡಾಡುವ ಸ್ಥಳ ಬಂದಾಗ ಇವರ ಕೈಲಿದ್ದ ಕ್ಯಾಮೆರಾ, ಲ್ಯಾಪ್ ಟಾಪ್ ಮತ್ತು ಒಬ್ಬರ ಪೋನ್ ಕಿತ್ತುಕೊಂಡು ಓಡಿದ್ದಾರೆ…”

read more
‘ಬಿರಿಯಾನಿ’ ನಾಡಲ್ಲಿ ಇಡ್ಲಿ ಸಾಂಬಾರಿನ ಹುಡುಕಾಟ

‘ಬಿರಿಯಾನಿ’ ನಾಡಲ್ಲಿ ಇಡ್ಲಿ ಸಾಂಬಾರಿನ ಹುಡುಕಾಟ

‘ಬಾಲ್ಯ ಯೌವ್ವನದ ದಿನಗಳಲ್ಲಿ ರೂಪುಗೊಳ್ಳುವ ವ್ಯಕ್ತಿತ್ವದಲ್ಲಿ ಭಾಷೆ, ಭವನ, ಭೋಜನ, ಆಚಾರ ವಿಚಾರಗಳ ಒಂದು ಚೌಕಟ್ಟು ರೂಢಿಯಾಗಿರುತ್ತದೆ. ನಂತರದ ದಿನಗಳಲ್ಲಿ ಆ ಚೌಕಟ್ಟಿಗೆ ಹೊಂದುವ ಭಾಷೆ, ಭೋಜನ, ವಾಡಿಕೆಗಳು ಕಂಡಾಗ ಎಷ್ಟೊಂದು ಸಂತೋಷ ಉಕ್ಕುತ್ತದೆ. ಅದರಲ್ಲಿಯೂ ಆಹಾರ ಎನ್ನುವುದು ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು’. ಕರ್ನಾಟಕ ಬಿಟ್ಟು ಕಾರ್ಯ ನಿಮಿತ್ತ ಇನ್ನೊಂದು ಊರಿಗೆ ಹೋದಾಗ ಪ್ರೀತಿಯ ತಿನಿಸಿಗಾಗಿ ನಡೆಸಿದ ಹುಡುಕಾಟವನ್ನು…”

read more
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

“ಬ್ರಿಟನ್ನಿನ ಜನಕ್ಕೆ ಆರೋಗ್ಯವಿಮೆ ಇಲ್ಲ. ಕೆಮ್ಮು, ನೆಗಡಿ, ರಸ್ತೆ ಅಪಘಾತದಿಂದ ಹಿಡಿದು ಕ್ಯಾನ್ಸರ್ ಚಿಕಿತ್ಸೆ, ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಪ್ರತಿಯೊಂದು ರೋಗ ಮತ್ತು ಶಸ್ತ್ರಚಿಕಿತ್ಸೆ ಸಂಪೂರ್ಣ ಫ್ರೀ. ಆದ್ದರಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಎಲ್ಲ ವಿಭಾಗಗಳೂ ಸಜ್ಜಾಗಿದ್ದವು.” 
ಬ್ರಿಟನ್ನಿನಲ್ಲಿ ವೈದ್ಯರಾಗಿರುವ  ಕೇಶವ ಕುಲಕರ್ಣಿ ಇನ್ನುಮುಂದೆ ತಿಂಗಳಿಗೆರಡು ಇಂಗ್ಲೆಂಡ್ ಪತ್ರವನ್ನು ಕೆಂಡಸಂಪಿಗೆಯ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ