Advertisement

ಅಂಕಣ

ಕೋವಿಡ್ ಕತ್ರಿಯಲ್ಲಿ ನಾವು: ಯೋಗೀಂದ್ರ ಮರವಂತೆ ಅಂಕಣ

ಕೋವಿಡ್ ಕತ್ರಿಯಲ್ಲಿ ನಾವು: ಯೋಗೀಂದ್ರ ಮರವಂತೆ ಅಂಕಣ

“ರಸ್ತೆಗಳು ಒಂದನ್ನೊಂದು ಹಾದು ಹೋಗುವ ಜಾಗದ ಹೆಸರು ಯಾವ ಭಾಷೆಯಲ್ಲಿ ಏನೇ ಆದರೂ ಅಲ್ಲಿ ಹಾದು ಹೋಗುವವರ ಅನುಭವ ಗೊಂದಲ ಯಾವುದೇ ಊರು ದೇಶಗಳಲ್ಲಿಯೂ ಸರಿಸುಮಾರು ಒಂದೇ ತರಹದ್ದು. ನಾವೂ ಎಲ್ಲೆಲ್ಲಿಂದಲೋ ಈ ಕಾಲದ ಬಹು ಜನಪ್ರಿಯ ಹಾಗು ಕುಖ್ಯಾತ ಸಾಮೂಹಿಕ ಪ್ರಯಾಣದಲ್ಲಿ ತೊಡಗಿದವರು, ಸದ್ಯಕ್ಕೆ ಇಷ್ಟು ರಹದಾರಿ ಗಮಿಸಿ ಕ್ರಮಿಸಿ ಇಲ್ಲೊಂದು ಕತ್ರಿಯಲ್ಲಿ…”

read more
ಪರೀಕ್ಷೆಯ ಸಮಯದಲ್ಲಿ ಫಾಗ್ ನ ಜೊತೆಗೆ ಸುತ್ತುತ್ತಾ…: ಶೇಷಾದ್ರಿ ಗಂಜೂರು ಅಂಕಣ

ಪರೀಕ್ಷೆಯ ಸಮಯದಲ್ಲಿ ಫಾಗ್ ನ ಜೊತೆಗೆ ಸುತ್ತುತ್ತಾ…: ಶೇಷಾದ್ರಿ ಗಂಜೂರು ಅಂಕಣ

“ಆಗಿನ ಕಾಲದಲ್ಲಿ, ಈ ರೀತಿಯ ಪಬ್ಲಿಕ್ ಪರೀಕ್ಷೆಗೆ ಕುಳಿತವರು, ಪ್ರಶ್ನೆಪತ್ರಿಕೆ ದೊರಕಿದ ಅರ್ಧಗಂಟೆಯವರೆಗೂ ಪರೀಕ್ಷಾ ಕೇಂದ್ರದಿಂದ ಹೊರ ಹೋಗುವಂತಿರಲಿಲ್ಲ. ಅರ್ಧಗಂಟೆಯ ಸಮಯಕ್ಕೆ ಒಂದು ಬೆಲ್ ಆಗುತ್ತಿತ್ತು. ಅದರ ನಂತರ, ಪರೀಕ್ಷೆಗೆ ಬಂದ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ನೀಡಿ ಹೊರ ಹೋಗಬಹುದಿತ್ತು. ನಾನು ಮಾಡಿದ್ದು ಅದನ್ನೇ.”

read more
ಸಿಕ್ಕು ನುಣುಚಿಕೊಳ್ಳುವ ಮೀನು ಬರಹ….: ಆಶಾ ಜಗದೀಶ್ ಅಂಕಣ

ಸಿಕ್ಕು ನುಣುಚಿಕೊಳ್ಳುವ ಮೀನು ಬರಹ….: ಆಶಾ ಜಗದೀಶ್ ಅಂಕಣ

“ಬರೆದದ್ದೆಲ್ಲಾ ಹೊನ್ನಾಗಬೇಕೆಂದು ಬಯಸುವುದು ತಪ್ಪಾಗುತ್ತದೆ. ಶ್ರೇಷ್ಠ ಬರಹವನ್ನು ಸೃಷ್ಟಿಸುವುದು ಸಾಧ್ಯವಿಲ್ಲ. ಅದು ತಾನಾಗೆ ಹುಟ್ಟುತ್ತದೆ. ಮತ್ತು ಹುಟ್ಟಬೇಕು ಸಹ. ಬುದ್ಧಿಯ ಚಾತುರ್ಯ ಹುಬ್ಬೇರಿಸುವಂತೆ ಮಾಡಬಲ್ಲದು. ಆದರೆ ನಿಜವಾದ ಬರಹ ಓದುಗರ ಹೃದಯವನ್ನು ತಟ್ಟಬಲ್ಲದು. ಬರಹಗಾರನಾದವನಿಗೆ ಇದರ ಅರಿವು ಮತ್ತು ತಾಳ್ಮೆ ಇರಲೇಬೇಕು. ತಾಳ್ಮೆ ಇಲ್ಲದೇ ಬರಹಗಾರನಾಗಲಾರ.”

read more
ನಿಮ್ಕಡೆ ಟೈಮೆಸ್ಟಾಯ್ತು?: ಶೇಷಾದ್ರಿ ಗಂಜೂರು ಅಂಕಣ

ನಿಮ್ಕಡೆ ಟೈಮೆಸ್ಟಾಯ್ತು?: ಶೇಷಾದ್ರಿ ಗಂಜೂರು ಅಂಕಣ

“ಹಳಿಗಳ ನೆಟ್ವರ್ಕ್ಗಳು ಬೆಳೆದಂತೆ, ಒಂದೇ ಸಮಯದಲ್ಲಿ ಹಲವಾರು ರೈಲು ಗಾಡಿಗಳು ಈ ಹಳಿಗಳ ಮೇಲೆ ಓಡಾಡುತ್ತಿದ್ದವು. ಇವೆಲ್ಲವೂ ಒಂದಕ್ಕೊಂದು ಡಿಕ್ಕಿ ಹೊಡೆಯದಂತೆ ತಪ್ಪಿಸಲು ಅವುಗಳಿಗೆ ಒಂದು ಟೈಮ್ ಟೇಬಲ್ ಬೇಕಿತ್ತು. ಜೊತೆಗೆ, ಆ ಹಳಿಗಳ ಉದ್ದಕ್ಕೂ ಆ ಟೈಮ್ ಟೇಬಲ್ ಅನ್ನೇ ಅನುಸರಿಸಬೇಕಿತ್ತು. ಆ ಕಾಲದಲ್ಲಿ ರೈಲು ಗಾಡಿಗಳನ್ನು ನಡೆಸುತ್ತಿದ್ದವರು ಪ್ರೈವೇಟ್ ಕಂಪೆನಿಗಳು. ಈ ಕಂಪೆನಿಗಳವರು, ತಮ್ಮ ಕಂಪೆನಿಯ ಮುಖ್ಯ ಕಛೇರಿ ಎಲ್ಲಿತ್ತೋ..”

read more
ಅತಿವೇಗದ ರೈಲಿನ ಪರವಿರೋಧದ ವಿಚಾರಗಳು: ಯೋಗೀಂದ್ರ ಮರವಂತೆ ಅಂಕಣ

ಅತಿವೇಗದ ರೈಲಿನ ಪರವಿರೋಧದ ವಿಚಾರಗಳು: ಯೋಗೀಂದ್ರ ಮರವಂತೆ ಅಂಕಣ

“ಎರಡನೆಯ ಮಹಾಯುದ್ಧಾನಂತರದ ಬ್ರಿಟನ್ನಿನ ಅತಿ ದುಬಾರಿ ಸೌಕರ್ಯ ನಿರ್ಮಾಣ ಯೋಜನೆ ಎಂದು ಕರೆಯಲ್ಪಡುವ ಈ ಸಾಹಸ ಸಹಜವಾಗಿಯೇ ತೀವ್ರ ಅಸಮಾಧಾನವನ್ನೂ ವಿರೋಧವನ್ನೂ ಪಡೆದಿದೆ. ಅತಿಯಾದ ವೆಚ್ಚ, ಈ ಮಾರ್ಗಗಳಲ್ಲಿ ಈಗಾಗಲೇ ಇರುವ ರೈಲು ಪ್ರಯಾಣಗಳಿಗಿಂತ ಬಹಳವೇನೂ ಕಡಿಮೆಯಲ್ಲದ ಸಮಯದಲ್ಲಷ್ಟೇ ಗುರಿ ಮುಟ್ಟುವ ಸಾಧ್ಯತೆ, ಸಾವಿರಾರು ಹೆಕ್ಟರ್…”

read more
ಚಿಕ್ಕಪ್ಪ ಕೊಡಿಸಿದ್ದ ವಾಚು ಕಳೆದುಹೋಯಿತು!: ಶೇಷಾದ್ರಿ ಗಂಜೂರು ಅಂಕಣ

ಚಿಕ್ಕಪ್ಪ ಕೊಡಿಸಿದ್ದ ವಾಚು ಕಳೆದುಹೋಯಿತು!: ಶೇಷಾದ್ರಿ ಗಂಜೂರು ಅಂಕಣ

“ವೇಗದ ಬಗೆಗೆ ಚಿಂತಿಸುವವನಿಗೆ, ಗಡಿಯಾರದ ಚಿಂತನೆ ಮಾಡದಿರಲು ಸಾಧ್ಯವೇ? ಗಡಿಯಾರದ ತಂತ್ರಜ್ಞಾನದಲ್ಲಿ ಅತ್ಯಂತ ಮಹತ್ತರ ಬೆಳವಣಿಗೆ ಆಗಿದ್ದು ಗೆಲಿಲಿಯೋನಿಂದ. ಅಲ್ಲಿಯವರೆಗೂ ಪ್ರಚಲಿತವಿದ್ದ ಯಾವುದೇ ಗಡಿಯಾರಗಳಿರಲಿ, ಅವು ಸನ್-ಡಯಲ್ ಗಳಿರಬಹುದು, ನೀರ್ಗಡಿಯಾರಗಳಿರಬಹುದು, ಸ್ಪ್ರಿಂಗ್ ಚಾಲಿತ ಮೆಕ್ಯಾನಿಕಲ್ ಗಡಿಯಾರಗಳಿರಬಹುದು”

read more
ಹೇಳದೇ ಉಳಿದ ಮಾತೊಂದಿದೆ…: ಆಶಾ ಜಗದೀಶ್ ಅಂಕಣ

ಹೇಳದೇ ಉಳಿದ ಮಾತೊಂದಿದೆ…: ಆಶಾ ಜಗದೀಶ್ ಅಂಕಣ

“ತಾಯಿ ಎನ್ನುವವಳು ತನ್ನ ಮಕ್ಕಳಿಗಾಗಿ ದೈತ್ಯ ಶಕ್ತಿಯೇ ಆಗಿಬಿಡುತ್ತಾಳೆ. ತನ್ನ ಮಕ್ಕಳ ಸುಖಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡುತ್ತಾಳೆ. ಆದರೆ ಅದೇ ಸಮಯ ಅದಕ್ಕೆ ಅಪವಾದ ಎನಿಸುವಂತಹ ತಾಯಂದಿರೂ ಸಿಕ್ಕಿಬಿಡುತ್ತಾರೆ. ಅಂಥಹಾ ಕೆಲವರನ್ನು ಬದಿಗಿಟ್ಟು ನೋಡುವುದಾದರೆ ನಾವೆಲ್ಲ ತಾಯಂದಿರೂ ಒಂದೇ. ನಮ್ಮದು ತಾಯಿಜಾತಿ. ನಮ್ಮೆಲ್ಲರ ಬಾಹ್ಯರೂಪ, ಅಂತಸ್ತು, ಸಾಮಾಜಿಕ ಜಾತಿ, ಧರ್ಮ…. ಇತ್ಯಾದಿ ಭೇದಗಳು…”

read more
ಗಣಿಗಾರಿಕೆಯ ಧೂಳಿನಲ್ಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ: ಶೇಷಾದ್ರಿ ಗಂಜೂರು ಅಂಕಣ

ಗಣಿಗಾರಿಕೆಯ ಧೂಳಿನಲ್ಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ: ಶೇಷಾದ್ರಿ ಗಂಜೂರು ಅಂಕಣ

“ಈ ದೃಶ್ಯ ನನ್ನನ್ನು ವಿಚಲಿತಗೊಳಿಸಿತು. ಅವನು ಜೋರಾಗಿ ಬಡಬಡಿಸುವುದು ಕೇಳುತ್ತಿದ್ದರೂ, ಬೆಂಗಾಲಿ ಭಾಷೆ ನನಗೆ ಅಷ್ಟಾಗಿ ಬರದಿದ್ದ ಕಾರಣ, ಅವನೇನೆನ್ನುತ್ತಿದ್ದ ಎಂದು ನನಗೆ ತಿಳಿಯುತ್ತಿರಲಿಲ್ಲ. ಇದರ ಹಿನ್ನೆಲೆಯ ಕುರಿತು ನಮ್ಮ ತಂಡದವರೊಡನೆ ವಿಚಾರಿಸಿದೆ. ಅವರು ತಿಳಿಸಿದ ಮಾಹಿತಿಯ ಪ್ರಕಾರ, ಅವನು ಯಾರಿಂದಲೋ ಸಾಲ ಮಾಡಿದ್ದನಂತೆ..”

read more
ಶಾಲಾ ಪುನಃರಾರಂಭದ ವಿಚಿತ್ರ ವಿನೂತನ ಘಳಿಗೆಗಳು: ಯೋಗೀಂದ್ರ ಮರವಂತೆ ಅಂಕಣ

ಶಾಲಾ ಪುನಃರಾರಂಭದ ವಿಚಿತ್ರ ವಿನೂತನ ಘಳಿಗೆಗಳು: ಯೋಗೀಂದ್ರ ಮರವಂತೆ ಅಂಕಣ

“ಸ್ಪ್ರಿಂಗ್ ಸೀಸನ್” ಎಂದು ಇಲ್ಲಿನವರಿಂದ ಕರೆಸಿಕೊಳ್ಳುವ, ಮಾರ್ಚ್ ತಿಂಗಳ ಅಖೇರಿಗೆ ನಮ್ಮನ್ನು ಆವರಿಸಿದ ಕೊರೊನದ ಅಸಾಧಾರಣ ದೀರ್ಘಕಾಲೀನ ಪರಿಣಾಮಗಳಿಂದ ಇದೀಗ ತುಸು ಮಟ್ಟಿನ ಬಿಡುಗಡೆ ಕಾಣುತ್ತಿರುವುದು ಎಲೆಗಳು ಬಣ್ಣ ಬದಲಿಸುವ, ಉದುರುವ ತಯಾರಿ ನಡೆಯುವ ಶರತ್ಕಾಲ ಅಥವಾ “ಆಟಂ” ಹೊತ್ತಿಗೆ. ಇಲ್ಲಿನ ಸಸ್ಯ ಸಂಕುಲದ ಮಟ್ಟಿಗೆ ಚಿಗುರುವ ಮೊಗ್ಗುಗಳ ಹಾಗು ಉದುರುವ ಪಕಳೆಗಳ ನಡುವಿನ “

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ