ಬೇಯುವುದೆಂದರೆ….: ಆಶಾ ಜಗದೀಶ್ ಅಂಕಣ
“ನಮ್ಮ ನಂಬಿಕೆಗೆ ಆಧಾರವಿಲ್ಲದಿದ್ದರೂ ದೇವರನ್ನು ತಿರಸ್ಕರಿಸುವ ಧಾರ್ಷ್ಟ್ಯ ತೋರುವುದು ಎಷ್ಟು ಕಷ್ಟ. ದೇವರಿಗಿಂತಲೂ ದೇವರ ಹೆಸರಲ್ಲಿ ನಾವೇ ಮಾಡಿಕೊಂಡ ಸಂಪ್ರದಾಯಗಳು, ಆಚರಣೆಗಳೇ ನಿಜಕ್ಕೂ ಅಪಾಯಕಾರಿ. ಯಾವ ದೇವರು ತನಗೆ ಬೆತ್ತಲೆ ಸೇವೆ ಆಗಬೇಕು…”
ಓದೆಂಬ ಹುಚ್ಚುಹೊಳೆಯ ಸುಖ: ಲಕ್ಷ್ಮಣ ವಿ.ಎ. ಅಂಕಣ
“ದಿನವಿಡೀ ದುಡಿದರೂ ಅವನಿಗೆ ಸಿಗುವುದು ಎರಡು ಪಾವು ಅಕ್ಕಿ ಮಾತ್ರ. ಇದರಲ್ಲಿ ಅವನ ಕರುಳುಬಳ್ಳಿಗಳಾದ ಚನಿಯ, ಗುರುವ, ಬೆಳ್ಳಿ, ಕಾಳ, ನೀಲ ಇವರಿಗೆ ಗಂಜಿಯಾಗಬೇಕು. ಉಳಿದರೆ ಬಾಡು ಎಂಬ ನಾಯಿಗೆ ಆಹಾರ. ಇಲ್ಲದಿದ್ದರೆ ಉಪವಾಸ. ಎರಡು ಎತ್ತುಗಳು ಇವನ ಕನಸನ್ನು ಪೋಷಿಸುತ್ತಿರುವ ಜೀವಗಳು.”
ಶೆಟ್ಟರ ಸ್ರೀಕಾಂತಿಯೂ.. ಐತಾಳರ ಶಾರದಮ್ಮನವರೂ..: ಮಧುರಾಣಿ ಕಥಾನಕ
“ಪೋಲಿಸು ಕಂಪ್ಲೇಂಟು ಕೊಟ್ಟಾಯಿತು. ಸ್ಥಳಕ್ಕೆ ಬಂದ ಪೋಲೀಸರು ಮಹಜರು ಮುಗಿಸಿ ‘ಕಳ್ಳನನ್ನು ಯಾರು ನೋಡಿದಿರಿ’ ಎಂದರು. ಅಪ್ಪನಿಗಾದ ಅವಮಾನದ ನೋವು ಅವರ ಕಣ್ಣಲ್ಲೇ ಕಂಡಿದ್ದ ನಾನು, ‘ನಾನು ನೋಡಿದೀನಿ ಸಾರ್.’ ಅಂತ ಒಪ್ಪಿಕೊಂಡೆ. ನನ್ನ ಜೊತೆಗೆ ಎದುರು…”
ಹೆಣ್ಣು ಮತ್ತು ದಾಟಬೇಕಾದ ಬೇಲಿಗಳು: ಶ್ರೀಹರ್ಷ ಸಾಲಿಮಠ ಅಂಕಣ
“ಮನೆಯಲ್ಲಿ ಇಡೀ ದಿನ ಕೆಲಸಗಳಲ್ಲಿ, ನೂರಾರು ದೈನಂದಿನ ಜೀವನದ ಒತ್ತಡಗಳಲ್ಲಿ ಬಂಧಿಯಾಗಿರುವ ಹೆಣ್ಣುಮಕ್ಕಳು ಹೊರಗೆ ಹೋಗಲು ಇದೊಂದೇ ಸೂಕ್ತ ಸಮಯ ಮತ್ತು ಕಾರಣ. ನದಿ ಅಥವಾ ಕೆರೆದಂಡೆಗಳ ತಂಗಾಳಿ ಹರಿಯುವ ನೀರು ಅವರ ಒತ್ತಡಕ್ಕೆ..”
ಬಿಳಿ, ಕರಿ ಪ್ರಪಂಚಗಳಲ್ಲಿ ಅಲೆವ ಪುರಾತನ ಆತ್ಮ ಗಲ್ಪಿಲಿಲ್: ವಿನತೆ ಶರ್ಮಾ ಅಂಕಣ
“ನಿಜವಾಗಿಯೂ ಡೇವಿಡ್ ಎರಡು ಪ್ರಪಂಚಗಳಿಗೆ ಸೇರಿದ ಆತ್ಮವೇ? ಈ ಪ್ರಶ್ನೆಗೆ ಉತ್ತರಿಸಿದ್ದು ಮತ್ತೊಬ್ಬ ಆಸ್ಟ್ರೇಲಿಯನ್ ನಟ ಜಾಕ್ ಥಾಮ್ಸನ್. ಈತ ಬಿಳಿಯ. ಚಿಕ್ಕಂದಿನಿಂದಲೂ ತನಗೆ ಅಬರಿಜಿನಲ್ ಎಂಬ ಪದದ ಬಗ್ಗೆಯೇ ಅದೇನೋ ಸೆಳೆತವಿತ್ತು.:
ನಿರಾಸೆಗಳ ನಡುವಿನ ಆಶಾದಾಯಕ ವೃತ್ತಾಂತ: ಯೋಗೀಂದ್ರ ಮರವಂತೆ ಅಂಕಣ
“ಇನ್ನು ಈ ವರ್ತಮಾನ ಕಾಲದಲ್ಲಿ, “ಹೋಂ ಲೆಸ್” ವರ್ಗದಲ್ಲಿಯೇ ಅತ್ಯಂತ ದೌರ್ಭಾಗ್ಯರು ಎಂದು ಕರೆಯಲ್ಪಡುವ “ರಫ್ ಸ್ಲೀಪರ್ಸ್” ಗಳಲ್ಲಿ ಹೆಚ್ಚಿನವರು ಕಳೆದೆರಡು ತಿಂಗಳುಗಳಿಂದ ಗಟ್ಟಿ ಸೂರಿನಡಿಯ ಮೆತ್ತನೆಯ ಪಲ್ಲಂಗದಲ್ಲಿ ಮಲಗುವ ಸೌಭಾಗ್ಯ ಪಡೆದಿರುವುದು ಸುತ್ತಮುತ್ತಲಿನ ನೂರಾರು…”
ಆತ್ಮಜ್ಞಾನದ ಪುಸ್ತಕವನ್ನು ಹುಡುಕುವುದೆಲ್ಲಿ?: ಲಕ್ಷ್ಮಣ ವಿ.ಎ. ಅಂಕಣ
“ಮನುಷ್ಯ ಬುದ್ದಿವಂತನಾದಂತೆಲ್ಲ ಅಪಾಯಕಾರಿ ಕೂಡ ಆಗುತ್ತಾನೆ. ಒಬ್ಬ ಅನಕ್ಷರಸ್ಥನ ಅಜ್ಞಾನಕ್ಕಿಂತ ಬುದ್ಧಿವಂತನ ಕುಟಿಲತೆ ಹೆಚ್ಚು ಅಪಾಯಕಾರಿ. ನಾಗರೀಕತೆ ಬೆಳೆದಂತೆಲ್ಲ ಮನುಷ್ಯ ಇನ್ನಷ್ಟು ಕರುಣಾಳು ಆಗಬೇಕಿತ್ತು, ತನ್ನ ನಿಜ ಧರ್ಮದಾಚೆ ಮನುಷ್ಯತ್ವ ಇದೆ ಎಂಬ ಅರಿವು ಇರಬೇಕಾಗಿತ್ತು. ಸ್ವಾರ್ಥ ಲೋಭ ತುಂಬಿದ ಜಗತ್ತಿನಲ್ಲಿ ಓದಿದ ಮನುಷ್ಯ ಉದಾರಿಯಾಗಬೇಕಿತ್ತು. ಆದರೆ ಆದದ್ದೇ ಬೇರೆ….
ಪಡಪೋಶಿ ಶ್ರೀನಿವಾಸನ ರಿಪೇರಿ ಪ್ರಸಂಗ: ಮಧುರಾಣಿ ಕಥಾನಕ
“ಶ್ರೀನಿವಾಸನು ಕಿಟಕಿಗಳನ್ನೆಲ್ಲಾ ಪರೀಕ್ಷಿಸಲು ಹೊರ ಮನೆಯಲ್ಲಿ ಸುತ್ತಾಡುತ್ತಿದ್ದನು. ನಾನು ಅಮ್ಮನನ್ನೇ ದಿಟ್ಟಿಸುತ್ತಿದ್ದೆ. ಈಗ ಉಂಟಾಗುವ ಪ್ರಹಸನವನ್ನು ಕಣ್ತುಂಬಿಕೊಳ್ಳಲು ನನ್ನ ಪಂಚೇಂದ್ರಿಯಗಳು ಸರ್ವ ಸನ್ನದ್ಧವಾಗಿದ್ದವು. ಅಮ್ಮ ಬಾಗಿಲನ್ನು ನೋಡಿ ಹೌಹಾರಿದಳು. ತಂದ ಕಾಫಿ ಲೋಟವನ್ನು ಟೇಬಲಿಗೆ ಕುಕ್ಕಿ “ಅಯ್ಯೋ ರಾಮ ಇದೇನೊ ಸುಡುಗಾಡು ಮಾಡಿಟ್ಟು ಈ ಪಡಪೋಶಿ ಇಡೀ ಬಾಗ್ಲು ಹಾಳುಗೆಡವಿದನಲ್ಲ ಇವನ ಮನೆ ಕಾಯುವಾಗ” ಅಂದುಕೋತಾ….”
ಬೇಡದ ಹೂ: ಆಶಾ ಜಗದೀಶ್ ಅಂಕಣ
“ಎಲ್ಲ ಮಕ್ಕಳಿಗೂ ಒಂದು ಒಳ್ಳೆಯ ಸ್ವಾಗತ ಸಿಗುವುದಿಲ್ಲ. ಕೆಲ ಮಕ್ಕಳು ತಮ್ಮ ಭ್ರೂಣಾವಸ್ಥೆಯಲ್ಲಿಯೇ ತಮ್ಮ ಜೀವ ಕಳೆದುಕೊಳ್ಳಬೇಕಾಗಿ ಬಂದುಬಿಡುತ್ತದೆ. ಅದು ದುರಂತ. ಪ್ರತಿಯೊಂದು ಜೀವಿಗೂ ಇಲ್ಲಿ ಜೀವಿಸುವ ಹಕ್ಕಿದೆ. ಅದನ್ಯಾಕೆ ನಾವು ಮರೆತುಬಿಡುತ್ತೇವೆ. ಪ್ರಾಣಿಗಳಲ್ಲಿ ಸಂತಾನ ಹರಣವೂ ಇಲ್ಲ, ಅವುಗಳ ಸಂಖ್ಯೆಯಲ್ಲಿ ಅಂತಹ ವ್ಯತ್ಯಯವೂ ಇಲ್ಲ. ಆದರೆ ತುಂಬಿ ತುಳುಕುತ್ತಿರುವ ಮನುಷ್ಯ ಜಾತಿಗೆ ಸಂತಾನಹರಣದ ಅವಶ್ಯಕತೆ ಇದೆ.”









