Advertisement

ಅಂಕಣ

ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ

ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ

“ಸಮುದ್ರತಟ ಮತ್ತು ಕಣಿವೆ ಪರಸ್ಪರ ಮುಖವನ್ನ ದೂರಮಾಡಿಕೊಂಡು ಒಂದು ಜೋಗಿಯಾಗಿ ಇನ್ನೊಂದು ಯೋಗಿಯಾಗಿರುವಂತೆ ಅನಿಸುತ್ತದೆ. ಐವತ್ತು ವರ್ಷಗಳ ಹಿಂದೆ ಸ್ಥಳೀಯ ಅಬರಿಜಿನಲ್ ಸಮುದಾಯಗಳು ಜೀವನ ಮಾಡುತ್ತಿದ್ದ ಮತ್ತು ಅಲ್ಲಲ್ಲಿ ಹರಡಿದ್ದ ನೂರಾರು ಎಕರೆ ಫಾರ್ಮ್ ಗಳನ್ನು ಬಿಟ್ಟರೆ ಹೊರಗಿನವರಿಗೆ ಇಲ್ಲಿನ ಬೆಟ್ಟಕಣಿವೆ ಪ್ರದೇಶದ ಪರಿಚಯ ಅಷ್ಟೊಂದಿರಲಿಲ್ಲವಂತೆ. ಜನ ಬೀಚುಗಳಿಗೆ ಬಂದು ಹೋಗುತ್ತಿದ್ದರು.”

read more
2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ

2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ

“ಇನ್ನು ಭವಿಷ್ಯತ್ತಿನ ಕಾಲಕ್ಕೆ ಹೊರಳೋಣ. ಇಂದಿನಿಂದ ಇಪ್ಪತ್ತು ವರುಷಗಳ ನಂತರ ಅಂದರೆ 2040ರ ಹೊತ್ತಿಗೆ ನಿಮ್ಮ ಕತೆಯೇನು? “ಕ್ರಿಸ್ತಪೂರ್ವ” ದಂತೆ ಹಿಂದಿನಿಂದ ಲೆಕ್ಕ ಹಾಕಿದರೆ ನಮ್ಮಲ್ಲಿ ಎಷ್ಟೋ ಜನರ ಎಕ್ಸ್ಪೈರಿ ಡೇಟು ಮುಗಿದಿರುತ್ತದೆ! ಶತಾಯುಷಿಯಾಗುವ ಇಚ್ಛೆಯಿರದಿದ್ದಲ್ಲಿ. ಎಲ್ಲ ಚನ್ನಾಗಿದ್ದರೆ ನಾನು 53 ವರ್ಷ ಆಯಸ್ಸು ಸವೆಸಿರುತ್ತೇನೆ. ಇತ್ತಲಾಗೆ ಪೂರ್ತಿ ಮುದುಕನೂ ಅಲ್ಲ ಅತ್ತಲಾಗೆ ದುಡಿವ ವಯಸ್ಕನೂ ಅಲ್ಲ.”

read more
ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ

ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ

“ಹಿರಣ್ಯಕಶಪುವಿಗೆ ಕಂಬ ಮಾತ್ರ ಕಂಡಿತು; ಪ್ರಹ್ಲಾದನಿಗೆ ಕಂಬದ ಒಳಗೆ ಅಡಗಿರುವ ನರಸಿಂಹ ಕಂಡ! ಕಾಣಲಿಕ್ಕೆ ದೃಷ್ಟಿಯಷ್ಟೇ ಸಾಲದು…. ಅದೃಷ್ಟವೂ ಇರಬೇಕು. ಅದಕ್ಕೆ ಮಹಾಕವಿಗಳು ಹೇಳಿದ್ದು ಕಂಡ ಕಂಡವರಿಗೆಲ್ಲಾ ಕಾಣುವುದಿಲ್ಲ…. ಕಂಡವರಿಗಷ್ಟೇ ಕಾಣಬೇಕಾದ್ದು ಕಾಣುವುದು ಎಂದು! ಅದನ್ನೇ ನಾವು ದರ್ಶನ ಎನ್ನುವುದು. ಇಂತಹ ದರ್ಶನದಿಂದ ತುಂಬಿರುವುದರಿಂದಲೇ ಪುಟ್ಟಪ್ಪನವರು ತಮ್ಮ ಕಾವ್ಯಕ್ಕೆ ರಾಮಾಯಣ ದರ್ಶನನಂ ಎಂದು ಹೆಸರಿಟ್ಟರು.”

read more
ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

“ಜಗತ್ತು ಅಪಾರ ಸತ್ಯಗಳನ್ನು ಒಳಗೊಂಡು ಮುಚ್ಚಿಟ್ಟುಕೊಂಡು ಹುಡುಕಿಕೊಳ್ಳಿ ಎಂದು ಮುಗುಮ್ಮಾಗಿ ಕೂತಿದೆ. ನಾವೇ ನಾವು ನಾವಾಗಿ ಬೊಗಸೆಯೊಡ್ಡಿಕೊಂಡು ಸತ್ಯವನ್ನು ಹುಡುಕಿ ಹೊರಡಬೇಕಿದೆ. ಇಲ್ಲಿನ ಒಂದೊಂದು ಜೀವ ಅಜೀವಗಳಿಗೂ ಅಂತರ್ ಸಂಬಂಧವಿದೆ. ಅದನ್ನು ಅರಿತು ಒಳಗೊಂಡು ಬದುಕಬೇಕಿದೆ. ಆದರೆ ಆ ಎಡೆಯಲ್ಲಿ ನಮ್ಮ ಪ್ರಯತ್ನವೆಷ್ಟಿದೆ?! ಕೆಲವೊಮ್ಮೆ ಶೂನ್ಯ! ಇದು ಕವಿಯನ್ನು ನೋಯಿಸಿದೆ.”

read more
ಭೀಮ ಮತ್ತು ಹಿಡಿಂಬೆಯ ಪ್ರೇಮ ಪ್ರಸಂಗ: ಆರ್. ದಿಲೀಪ್ ಕುಮಾರ್ ಅಂಕಣ

ಭೀಮ ಮತ್ತು ಹಿಡಿಂಬೆಯ ಪ್ರೇಮ ಪ್ರಸಂಗ: ಆರ್. ದಿಲೀಪ್ ಕುಮಾರ್ ಅಂಕಣ

“ಅವಳು ಅವನೆಡೆಗೆ ಬರುವುದನ್ನು ಪಂಪ ಹೇಳುವಾಗ ಬಳಸುವ ಒಂದು ಪ್ರತಿಮೆ ನೋಡಿ “ಆಕೆ ಮದನನ ಕಯ್ಯಿಂ ಬದುರ್ಂಕಿದ ಅರಲಂಬು ಬಪರ್ಂತೆ ಬಂದು, ಭೀಮಸೇನನ ಕೆಲದೊಳ್ ನಿಂದಿರೆ” ಪಕ್ಕದಲ್ಲಿ ನಿಂತು ಬಿಡುತ್ತಾಳೆ. ಅಂಬು ತನ್ನ ಕಾರ್ಯ ಪ್ರಾರಂಭ ಮಾಡಿದ ಸ್ಥಾನ ಮತ್ತು ಅದರ ಕೊನೆಯನ್ನು ಇಷ್ಟು ಅದ್ಭುತವಾಗಿ ಕಾರಣ ಸಹಿತ ಹೇಳುವುದು ಬಹಳ ಕಷ್ಟದ ವಿಷಯವೇ ಸರಿ.”

read more
ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

read more
ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

read more
ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ

ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಕೇರಿಗೊಂದು ದಾರಿಯಿರುವಂತೆ ಊರಿಗೊಬ್ಬ ಸಿದರಾಮನಿದ್ದ. ಹೆಂಡತಿ, ಮಕ್ಕಳು, ಹಿಂದೆ, ಮುಂದೆ, ಎಡಕೆ, ಬಲಕೆ ಯಾರೂ ಇಲ್ಲದ ಅನಾಥ. ಹಾಗಂತ ಅವನು ಯಾರ ಹತ್ತಿರಾನೂ ಅನುಕಂಪ ನಿರೀಕ್ಷಿಸುವವನೂ ಅಲ್ಲ. ಬೆಳಗಾದರೆ ಸೈಕಲ್ ಬೆನ್ನಿಗೆ ಐಸ್ ಡಬ್ಬಾ ಕಟ್ಕೊಂಡು ‘ಗಾರೇಗಾರ’ ಮಾರುವುದು. ರಾತ್ರಿಯಾಗುತ್ತಿದ್ದಂತೆ ಊರಾಚೆಗಿನ ಗೂಡಂಗಡೀಲಿ ದಾರು ಮಾರುತ್ತಿದ್ದ. ಹೀಗಾಗಿ ಊರಲ್ಲಿ ಅವನನ್ನ ಕರೆಯೋದೆ ದಾರು ಸಿದರಾಮ ಅಂತ. ದಾರೂ ಮಾರಿದರೂ ಒಂದು ದಿನವೂ ಸಾರಾಯಿ ಕುಡಿದಿದ್ದನ್ನ ಯಾರೂ ಕೇಳಿರಲಿಲ್ಲ ಕಂಡಿರಲಿಲ್ಲ.”

read more
ಅಪ್ಪಿದನಾ ವಿಭು ತನ್ನ ಶಾಪಮಂ ಬಗೆಯದೇ: ದಿಲೀಪ್ ಕುಮಾರ್ ಅಂಕಣ

ಅಪ್ಪಿದನಾ ವಿಭು ತನ್ನ ಶಾಪಮಂ ಬಗೆಯದೇ: ದಿಲೀಪ್ ಕುಮಾರ್ ಅಂಕಣ

“ಈ ಪಾಂಡುರಾಜನೊಬ್ಬನ ಸಾವನ್ನು ವರ್ಣಿಸುವುದಕ್ಕೆ ಪಂಪ ತನ್ನ ಎರಡನಡೆಯ ಆಶ್ವಾಸದಲ್ಲಿ ಆರು ಪದ್ಯಗಳನ್ನು ಪ್ಲಾಟ್ ಆಗಿ ಬಳಸುತ್ತಾನೆ ಎಂದರೆ ಆಶ್ಚರ್ಯ ಅನಿಸದೆ ಇರದು. ಪ್ಲಾಟ್ ಕಳೆದುಕೊಳ್ಳುವ ಬದುಕಿನ ಚಿತ್ರ ರಚನೆಗೂ ಒಂದು ಪ್ಲಾಟ್ ನಿರ್ಮಿಸಿಕೊಡುವ ಶಕ್ತಿ ಪಂಪನನ್ನು ಗಂಭೀರವಾಗಿ ಗಮನಿಸುವಂತೆ ಮಾಡುತ್ತದೆ. “

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ