ಅನುಕ್ಷಣ ಸಾಂದ್ರಗೊಳ್ಳುವ ಸತ್ಯ….: ಆಶಾ ಜಗದೀಶ್ ಅಂಕಣ
“ಕವಿತೆ ಏಕಾಂತದ ನಿಶ್ಯಬ್ದ ನಿತಾಂತ ಧ್ಯಾನ. ತನ್ನ ಗಾಯನ ಪ್ರಸ್ತುತಿ ಇವತ್ತಿಗಿಂತ ನಾಳೆ ಚಂದವಿರಬೇಕು ಎಂದು ಪ್ರತಿಯೊಬ್ಬ ಗಾಯಕನು ಹಂಬಲಿಸುತ್ತಾನೆ, ಹಗಲೂ ಇರುಳೂ ರಿಯಾಝ್ ನಲ್ಲಿ ತೊಡಗುತ್ತಾನೆ. ಶಿಲ್ಪಿಯೊಬ್ಬ ಆರಿಸುವ ಕಲ್ಲಿನಿಂದ ಹಿಡಿದು ಕೆತ್ತಿ ಕೆತ್ತಿ ಸುಂದರ ಕಲಾಕೃತಿಯನ್ನಾಗಿ ಮಾಡಲ್ಲಿಯವರೆಗೂ ವಿರಮಿಸುವುದಿಲ್ಲ. ಇದು ಸಾಹಿತ್ಯವೂ ಸೇರಿದಂತೆ ಎಲ್ಲ ಕಲಾಪ್ರಕಾರಗಳಿಗೂ ಕಲಾವಿದರಿಗೂ ಅನ್ವಯಿಸುವಂತದ್ದು.”
ಕುಣಿಸಿ ದಣಿಸಿ ತಣಿಸಿದ ನೆಬ್ಬೂರರ ನಿರ್ಗಮನ: ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್
“ನೆಬ್ಬೂರರ ಬದುಕನ್ನು ಬಲ್ಲವರು, ಸುಮಾರು ಅರ್ಧ ಶತಮಾನಗಳ ಕಾಲ ಒಂದೇ ಮೇಳಕ್ಕೆ ಅಂಟಿಕೊಂಡು ಇವರು ಹೇಗೆ ಕಳೆದರೋ ಎಂದು ಅಚ್ಚರಿ ಪಟ್ಟಿದ್ದಿದೆ. ದೊರೆಯಬಹುದಾದ ಸ್ವಲ್ಪ ಆರ್ಥಿಕ ಲಾಭಕ್ಕಾಗಿ ಎಲ್ಲೋ ಹೋಗಿ ಅಹಿತಕರವಾದ ಸ್ಥಳದಲ್ಲಿ ಸ್ನೇಹ ಮಾಡುವುದಕ್ಕಿಂತ ಗಂಧದ ಜೊತೆಗೆ ಹೋರಾಡುತ್ತ ಬದುಕುವುದೇ ಲೇಸು ಎಂದು ಅದಕ್ಕೆ ನೆಬ್ಬೂರರು ಉತ್ತರಿಸುತ್ತಿದ್ದರು. ಶಿವರಾಮ ಹೆಗಡೆಯವರಿಂದ…”
ಗದ್ದೆಗೆ ಬಿದ್ದದ್ದು ಧೂಮಕೇತುವೆ?: ಮುನವ್ವರ್ ಜೋಗಿಬೆಟ್ಟು ಪರಿಸರ ಕಥನ
“ಸಹಪಾಠಿಗಳು ಯಾರೂ ಕುತೂಹಲಿಗರಾದಂತೆ ಕಂಡು ಬರಲಿಲ್ಲ. ನಾನು ಕೆಲವು ಗೆಳೆಯರಲ್ಲಿ ಈ ವಿಚಾರವೆತ್ತಿ ನೋಡಿದೆ, ಅವರ್ಯಾರು ಸೊಪ್ಪು ಹಾಕಲಿಲ್ಲ. ಬೆಳಗ್ಗೆ ಪೇಪರ್ ತರುವವನನ್ನು ಕಾಯುತ್ತಾ ನಿಂತೆ. ಅವನದಾಗಲೇ ತಂದು ಕೊಟ್ಟು ಅದು ಅಧ್ಯಾಪಕರ ಕೊಠಡಿಗೆ ಹೋಗಿಯಾಗಿತ್ತು. ಇನ್ನು ಪತ್ರಿಕೆ ನಮಗೆ ಸಿಗಬೇಕಾದರೆ ಸಂಜೆಯಾದ್ರೂ ಆಗಬೇಕಿತ್ತು. ಸಂಜೆವರೆಗೂ ಕಾದೆ. ಕೊನೆಗೆ ಪತ್ರಿಕೆ ಸಿಕ್ಕಿತು.”
ಕವಿತೆಯ ವಿಸ್ತೃತ ರೂಪ: ಕೃಷ್ಣ ದೇವಾಂಗಮಠ ಅಂಕಣ
ನಾವು ಬರೆದದ್ದನ್ನು ಯಾರಾದರೂ ಓದಲಿ ಅಂತ ಬಯಸುವ ಎಲ್ಲ ಕವಿಗಳು ಪರಂಪರೆಯನ್ನು ಹಾಗೆ ಭಾವಿಸಿ ಓದಲೇಬೇಕು.”
ಈಸ್ಟರ್ ಬನ್ನಿ ಮತ್ತು ಈಸ್ಟರ್ ಬಿಲ್ಬಿಯ ಕಥೆ: ಡಾ. ವಿನತೆ ಶರ್ಮಾ ಅಂಕಣ.
“ಕಥೆ ಕಡೆಗೆ ಬಂದು ನಿಲ್ಲುವುದು ಹಲವಾರು ಸಂದೇಶಗಳೊಡನೆ. ಬಿಲ್ಬಿಯನ್ನು ನಾವೆಲ್ಲಾ ಕಡೆಗಣಿಸಿದ್ದೀವಿ, ಈ ಪ್ರಾಣಿ ಮತ್ತು ನಾವು ಜೊತೆಗಾರರು, ಅದರ ಮನೆಯನ್ನು, ವಾಸಸ್ಥಳವನ್ನು ನಾವು ಸಂರಕ್ಷಿಸಬೇಕು. ಬಿಲ್ಬಿಯ ಬಗ್ಗೆ ಹೆಚ್ಚು ಜನರಲ್ಲಿ ಅರಿವು ಮೂಡಿಸಬೇಕು. ಅದರ ಸಂತತಿಯನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲಾ ಈ ಈ ತರನಾದ ಕ್ರಮಗಳನ್ನು ಕೈಗೊಳ್ಳಬೇಕು.”
ಪದಗಳಲಿ ಅವಿತ ಕವಿತೆಗಳ ವ್ಯಾಮೋಹದ ಕುರಿತು:ಆಶಾ ಜಗದೀಶ್ ಅಂಕಣ
“ಇಂದು ನಮ್ಮ ಮುಂದಿರುವ ಕಾವ್ಯದ ರೂಪ ಹಲವಾರು ಸ್ಥಿತ್ಯಂತರಗಳಿಗೆ ಒಳಪಟ್ಟು ನಮ್ಮ ಮುಂದೆ ನಿಂತಿದೆ. ಹಳೆಯದನ್ನು ತಿರಸ್ಕರಿಸಿ, ಮುರಿದು ಕಟ್ಟುವ ಪ್ರಕ್ರಿಯೆಗೆ ಹೆಚ್ಚಾನು ಹೆಚ್ಚು ಒಳಪಟ್ಟಿರುವುದು ಕಾವ್ಯ ಪ್ರಕಾರವೇ. ಮಾತ್ರೆಗಳಂತೆ ಲೆಕ್ಕಹಾಕಿ ಬರೆಯುತ್ತಿದ್ದಲ್ಲಿಂದ…”
ಹಗಲು ಬೆಳಕಿನ ಲಾಭ ನಷ್ಟಗಳು: ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್
“ಶತಮಾನದ ಹಿಂದೆ ಆರಂಭಗೊಂಡ ಬೇಸಿಗೆಯ ಆರಂಭಕ್ಕೆ ಸಮಯ ಮುಂದಿಡುವ, ಚಳಿಗಾಲದ ಆರಂಭಕ್ಕೆ ಸಮಯ ಹಿಂದಿಡುವ ಪದ್ಧತಿ ಇಂದಿಗೂ ಮುಂದುವರಿದು, ಮಾರ್ಚ್ ಕೊನೆಯಲ್ಲಿ ನಾವು ಸಮಯವನ್ನು ಒಂದು ತಾಸು ಮುಂದಿಟ್ಟಿದ್ದು ಈ ವರ್ಷಕ್ಕೆ ಆಗಿ ಹೋಗಿದೆ.”
ವಾಲಿಕುಂಜದ ಕಾಡಲ್ಲಿ ಮಳೆ ಮಾತಾಡಿತು: ಪ್ರಸಾದ್ ಶೆಣೈ ಮಾಳ ಕಥಾನಕ
“ಮಧ್ಯಾಹ್ನದ ಉರಿಬಿಸಿಲ ನಡುವೆ ತೂರಿಬರುತ್ತಿದ್ದ ಕಪ್ಪುಮೋಡಗಳ ಮಬ್ಬು ಬೆಳಕಿನಲ್ಲಿ ಬೆಟ್ಟ ಏರಿದೆವು. ಹತ್ತುತ್ತಾ, ಹತ್ತುತ್ತಾ ಕೆಳಗೆ ಆಳವಾದ ದಾರಿ, ಮೇಲೆ ಹತ್ತಿರಾದ ಬೆಟ್ಟದ ಸಾಲುಗಳು, ಅಲ್ಲೇ ಮೇಲೆ ಹತ್ತಿದಾಗ “ನನ್ನಷ್ಟು ಎತ್ತರ ನೀವಲ್ಲ, ನಾನೇರಿದೆತ್ತರಕೆ ನೀನೇರಬಲ್ಲೆಯಾ?”
ಬಾಯಲ್ಲಿ ಸಿಕ್ಕ ಬಸವನ ಹುಳು: ಮುನವ್ವರ್ ಪರಿಸರ ಕಥನ
“ಬಹಳ ನಿಧಾನವಾಗಿಯೇ ಹರಿಯುವ ಇವುಗಳ ಆಂಟೆನಾಗಳು ಮಾತ್ರ ಬಹಳ ವೇಗವಾಗಿ ಕೆಲಸ ಮಾಡುವಂತದ್ದು. ಅವುಗಳಿಗೆ ಗಟ್ಟಿಯಾದ ದವಡೆಯೂ ಇರುವುದಂತೆ. ಮತ್ತೆ ಹುಳವನ್ನು ಅದೇ ಕಡ್ಡಿಯಿಂದ ಸಮತಟ್ಟು ಪ್ರದೇಶಕ್ಕೆ ಹಾಕಿ ನನ್ನ ಪ್ರಯೋಗಕ್ಕಾಗಿ ಉಪ್ಪಿನ ಹರಳು ಹಾಕಿ ಬಿಟ್ಟೆ.”









