Advertisement
ಕಿರಣ್ ಬಾಗಡೆ ತೆಗೆದ ಈ ದಿನದ ಚಿತ್ರ

ಕಿರಣ್ ಬಾಗಡೆ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕಿರಣ್ ಬಾಗಡೆ ಶ್ರೀನಿವಾಸ. ಕಿರಣ್ ಬಾಗಡೆ ಮೈಸೂರಿನವರು. ಡೆವೆಲಪ್ಮೆಂಟ್ ಮ್ಯಾನೇಜ್ಮೆಂಟ್ ನಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿದ್ದಾರೆ. ಪರಿಸರವಾದಿಯಾಗಿರುವ ಕಿರಣ್ ಅವರಿಗೆ ಹಕ್ಕಿಗಳು, ಕಪ್ಪೆ ಮತ್ತು ಕೀಟಗಳ  ಚಟುವಟಿಕೆಗಳನ್ನು ಗಮನಿಸುವಿಕೆ ಮತ್ತು ಅದನ್ನು ದಾಖಲಿಸುವಲ್ಲಿ ಅಪಾರ ಆಸಕ್ತಿ. ಪದ್ಯ ಬರವಣಿಗೆ ಕೂಡ ನೆಚ್ಚಿನ ಹವ್ಯಾಸಗಳಲ್ಲೊಂದು.

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *


ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ