ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ ‘ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ 'ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಈ ಕವಿತೆಗಳನ್ನು ಓದಿದಾಗ ಕೆ.ಎಸ್.ಎನ್ ರ ದಾಂಪತ್ಯ ಪ್ರೀತಿ, ಬೇಂದ್ರೆ ಅವರ ಭಾಷಾ ಗತ್ತು, ಕಂಬಾರರ ಜನಪದಿಯ ಕಥಾನಕಗಳು ನೆನಪಾಗದೇ ಇರುವುದಿಲ್ಲ. ಆದರೆ ಇವರನ್ನೆಲ್ಲ ಅದುಮಿ, ತಮ್ಮತನದ...