Advertisement
ಗಿರೀಶ್ ಕುಮಾರ್ ತೆಗೆದ ಚಿಟ್ಟು ಮಡಿವಾಳ ಹಕ್ಕಿಯ ಚಿತ್ರ

ಗಿರೀಶ್ ಕುಮಾರ್ ತೆಗೆದ ಚಿಟ್ಟು ಮಡಿವಾಳ ಹಕ್ಕಿಯ ಚಿತ್ರ

ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್. ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ.

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ