Advertisement

ಜೂನಿಯರ್ ಸಂಪಿಗೆ

ಧಮನಿ-ಧಮನಿಯೊಳಗೇನಿದು ಮಾಯೆ!: ಕ್ಷಮಾ ವಿ.ಭಾನುಪ್ರಕಾಶ್ ಕಥಾ ಸರಣಿ

ಧಮನಿ-ಧಮನಿಯೊಳಗೇನಿದು ಮಾಯೆ!: ಕ್ಷಮಾ ವಿ.ಭಾನುಪ್ರಕಾಶ್ ಕಥಾ ಸರಣಿ

“ಕಾವ್ಯಕ್ಕಾ, ಗಿಡಗಳ ಒಳಗೆ ಇರೋ ಆಹಾರವಾಹಕ – ಜಲವಾಹಕಗಳ ಹಾಗೆ ನಮ್ಮೊಳಗೆ ಇರೋ ‘ಪೈಪ್’ಗಳ ಬಗ್ಗೆ ತಿಳ್ಸ್ತೀನಿ ಅಂದಿದ್ಯಲ್ಲ?” ಎಂದಳು. “ಜಾಣೆ ವಿಭಾ, ಮರ್ಯೋದೇ ಇಲ್ಲ ಅಲ್ವಾ? ಹೇಳ್ತೀನಿ ಕೇಳು. ಏನ್ಮಾಡೋದು, ನಾವು ಗಿಡ ಮರಗಳ ಹಾಗೆ ನಮ್ಮೊಳಗೇ ‘ಬೆಳಕಡುಗೆ’ ಅಂದ್ರೆ ‘ಫೋಟೋಸಿಂಥೆಸಿಸ್’ ಮಾಡಿ ಆಹಾರ ತಯಾರು ಮಾಡ್ಕೊಳ್ಳಕ್ಕಾಗಲ್ವಲ್ಲ? ಅದಕ್ಕೆ ದಿನವಿಡೀ ಅಡುಗೆ-ತಿಂಡಿ ಅದೂ ಇದೂ ಅಂತ ಮಾಡ್ತಾ ಇರ್ಬೇಕು!” ಎಂದು ಮಾತು ಮುಂದುವರಿಸುವಾಗ ವಿಭಾ “ಹೇ ಹೋಗಕ್ಕಾ! ನಮ್ಮೊಳಗೇ ನಾವು ಗಿಡಗಳ ಹಾಗೆ ಊಟ ರೆಡಿ ಮಾಡಿಕೊಂಡ್ಬಿಟ್ರೆ, ರುಚಿಯಾದ ಚುರುಮುರಿ, ಪಾನಿಪೂರಿ ಎಲ್ಲಾ ಮಿಸ್ ಆಗಲ್ವಾ? ನೀನೊಳ್ಳೆ! ಇವಾಗಿರೋದೇ ಸರಿಯಾಗಿದೆ ನೋಡು!” ಎಂದಳು.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ಯಲ್ಲಿ ಎರಡನೆಯ ಕತೆ

read more

ಕ್ಷಮಾ ವಿ. ಭಾನುಪ್ರಕಾಶ್‌ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ

“ನಮ್ಮ ತೋಟದಲ್ಲಿ ಎಲ್ಲೆಡೆಯೂ ಕಾಣುವ ಹನಿನೀರಾವರಿ ಪೈಪುಗಳಂತೆ ಈ ಜಲವಾಹಕ ಮತ್ತು ಆಹಾರವಾಹಕ ಕೊಳವೆಗಳೂ, ಸಸ್ಯದ ತುಂಬೆಲ್ಲಾ ಇರತ್ವೆ ಅಲ್ವಾ? ತಮ್ಮ ಪಾಡಿಗೆ ತಮ್ಮ ಕೆಲಸ ಮಾಡುತ್ತಾ ಗಿಡಮರಗಳನ್ನ ಚೆನ್ನಾಗಿಡತ್ವೆ” ಎಂದಳು ನಗುತ್ತಾ. “ಹೌದು ಕಣೋ, ಹಾಗೇನೇ. ಇಲ್ಲಿ ನೋಡು, ಈ ಎಲೆಯನ್ನ!” ಎಂದು ತನ್ನ ಅಂಗಳದಲ್ಲೇ ಸೊಂಪಾಗಿ ಬೆಳೆದಿದ್ದ ಮಲ್ಲಿಗೆಯ ಬಳ್ಳಿಯಿಂದ ಎಲೆಯೊಂದನ್ನು ತೋರಿಸುತ್ತಾ! “ಈ ಎಲೆಯಲ್ಲಿ ಆಚೀಚೆ ಕಾಣುವ ಗೆರೆಗಳನ್ನ ಗಮನಿಸು; ಅದೇ ರೀತಿ ಇಲ್ಲಿ ಅಂಗಳದಲ್ಲಿರುವ ಎಲ್ಲಾ ಗಿಡಗಳನ್ನೂ ಗಮನಿಸು. ಎಲ್ಲಾ ಎಲೆಗಳಲ್ಲೂ ಹೀಗೆ ಗೆರೆಗಳು ಕಾಣಿಸುತ್ತಲ್ವಾ? ಅದೇ ಈ ಜಲವಾಹಕ-ಆಹಾರವಾಹಕಗಳ ಕಂತೆ.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

read more
ಮೂಡಿಗೆರೆಯ ಕಾರ್ಗಾಲದ ಮೋಡಿ

ಮೂಡಿಗೆರೆಯ ಕಾರ್ಗಾಲದ ಮೋಡಿ

ಈ ಗಾಳಿ ಮಳೆ ಕಾಟ ಒಂದೆರಡಲ್ಲ. ಕಳ್ಳರೂ ಬೀಳುವುದುಂಟು. ಗಾಳಿ ಮಳೆ ಕತ್ತಲೆ ಒಳ್ಳೆಯ ಕಾಲ ಅವರಿಗೆ. ಇಂತದೇ ಮತ್ತೊಂದು ಕಗ್ಗತ್ತಲು ರಾತ್ರೆ. ಇನ್ನೂ ನಿದ್ದೆ ಬಂದಿಲ್ಲ. ಕಿಟಕಿಗೆ ಯಾರೋ ಟಾರ್ಚು ಬಿಡುತ್ತಿದ್ದಾರೆ. ಹೆದರಿ ನೀರಾದೆ. ಆ ಬೆಳಕು ಪಕ್ಕದ ಕಿಟಕಿಗೂ ಹೋಯ್ತು. ಇನ್ನೂ ಹೆದರಿಕೆ ಹೆಚ್ಚಾಯ್ತು. ಎದೆ ಡವಡವ ಗುಟ್ಟಿತು. ಎಲ್ಲಾ ಎದುರಿಸಬೇಕಲ್ಲಾ. ಗಟ್ಟಿ ಮನಸ್ಸು ಮಾಡಿ ಎದ್ದು ಕೂತೆ. ಟಾರ್ಚು ಬೆಳಕು ದೂರ ಸರಿಯಿತು. ಮೆಲ್ಲಕೆ ಎದ್ದು ನಿಂತೆ. ಇನ್ನೂ ದೂರ ದೂರ ಹೋಯಿತು ಬೆಳಕು. ಸುಸ್ತು ನಾನು. ಅಷ್ಟರಲ್ಲಿ ಜಗ್ ಜಗ್ ಬೆಳಕು ಹತ್ತಾರು ಆಯಿತು. ಏನದು ಬೆಳುಕು ಎಂಬ ಕುತೂಹಲದ ಬಗ್ಗೆ ರಾಜೇಶ್ವರಿ ತೇಜಸ್ವಿ ಅವರು ಬರೆದ ಬರಹ ಇಂದಿನ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ  

read more
ಬೆದರುಬೊಂಬೆ ಮತ್ತು ದಿಲ್ದಾರ್ ಹಕ್ಕಿ: ಎಂ ಆರ್ ಭಗವತಿ ಬರೆದ ಮಕ್ಕಳ ಕಥೆಗಳು

ಬೆದರುಬೊಂಬೆ ಮತ್ತು ದಿಲ್ದಾರ್ ಹಕ್ಕಿ: ಎಂ ಆರ್ ಭಗವತಿ ಬರೆದ ಮಕ್ಕಳ ಕಥೆಗಳು

ಪ್ರತಿರಾತ್ರಿ ಬೆಳದಿಂಗಳ ಮೋಡವೊ೦ದು ಹೊಲದಲ್ಲಿ ನಿಂತ ಬೆದರು ಬೊಂಬೆಯನ್ನು ಮಾತನಾಡಿಸಿ ಹೋಗುತ್ತಿತ್ತು. ಬೆದರು ಬೊಂಬೆ ಮೋಡದ ಕುಶಲ…

read more
ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..

ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..

ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.

read more
ಕಾಲೇಜು ಸಂಪಿಗೆಯ ಮೊದಲ ಲೇಖನ

ಕಾಲೇಜು ಸಂಪಿಗೆಯ ಮೊದಲ ಲೇಖನ

ನಾನು ಕ್ರಿಕೆಟ್ ನೆಟ್ ಪ್ರ್ಯಾಕ್ಟಿಸ್ ಮಾಡುತ್ತಿರುವುದು ಅಪ್ಪನಿಗೆ ಇಷ್ಟವಿಲ್ಲ. ಅಮ್ಮ ಮೊದಲು ಓದು ಮುಗಿಸು ಅನ್ನೋದು ತಪ್ಪಿಲ್ಲ. ಹಾಗಂತ ಪ್ರತಿದಿನ ನಾನು ಮೈದಾನದಲ್ಲಿ ಬೆವರಿಳಿಸುವುದು ನಿಂತಿಲ್ಲ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ