Advertisement
ಡಾ ವಿಶ್ವನಾಥ ಏ ಎಸ್ ತೆಗೆದ ಈ ದಿನದ ಚಿತ್ರ

ಡಾ ವಿಶ್ವನಾಥ ಏ ಎಸ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಡಾ ವಿಶ್ವನಾಥ ಏ ಎಸ್. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಚಿತ್ತೂರು ಗ್ರಾಮದ ಶಾರ್ಕೆಯವರಾದ ಡಾ ವಿಶ್ವನಾಥ್ ದಾವಣಗೆರೆಯ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಪದವಿ (೨೦೦೦). ಮುಂದೆ ಗುಲ್ಬರ್ಗ ವಿಶ್ವವಿದ್ಯಾನಿಲಯದ ಎಮ್ ಎಮ್ ಕೆ ಕಾಲೇಜ್ ಆಫ್ ವಿಶುವಲ್ ಅರ್ಟ್ಸ್ ನಲ್ಲಿ ಹಿರಿಯ ಕಲಾವಿದರಾದ ವಿ. ಜಿ. ಅಂದಾನಿಯವರ ಮಾರ್ಗದರ್ಶನದಲ್ಲಿ ಸ್ನಾತಕೋತ್ತರ ಪದವಿ (೨೦೦೨) ಹಾಗೂ ೨೦೦೭ರಲ್ಲಿ ಸಂಶೋಧನೆಯ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ. ಕಲಾ ಅಧ್ಯಯನದ ಜೊತೆಗೇ ಛಾಯಾಚಿತ್ರಣವನ್ನೂ ಕಲಿತಿದ್ದು, ಈಗ ಪಕ್ಷಿಗಳ ಛಾಯಾಚಿತ್ರಣದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ.

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

 

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *


ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ