Advertisement
ಮಂಜುನಾಥ್ ಭಟ್ ತೆಗೆದ ಈ ದಿನದ ಚಿತ್ರ

ಮಂಜುನಾಥ್ ಭಟ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಮಂಜುನಾಥ್ ಭಟ್. ಯಲ್ಲಾಪುರ ಮೂಲದ ಮಂಜುನಾಥ್, ಸಧ್ಯ ಕಲರ್ಸ್ ಕನ್ನಡ ವಾಹಿನಿಯ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದೊಂದಿಗೆ ಟ್ರೆಕ್ಕಿಂಗ್ ಹಾಗು ತಿರುಗಾಡುವುದೂ ಇವರ ಹವ್ಯಾಸಗಳು. ಹಲವಾರು ಪತ್ರಿಕೆಗಳಲ್ಲಿ ಇವರ ತೆಗೆದ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

 

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ