ವೈದೇಹಿಯವರ ಕಥೆಯಂತೆಯೇ ಕಾವ್ಯವು ಬಹಳ ಆಪ್ತವಾದುದು ಸಶಕ್ತವಾದುದು. ಅವರೇ ಅವರ ಕವಿತೆಗಳನ್ನು ವಾಚಿಸುವುದನ್ನು ಸವಿಯುವುದು ಬಹಳ ಖುಷಿ ಕೊಡುತ್ತದೆ. ಈ ಅವಕಾಶವನ್ನು ಒದಗಿಸಿರುವ ಕೆಂಡಸಂಪಿಗೆ ಬಳಗಕ್ಕೆ ಹಾಗೂ ಅಕಾಡೆಮಿಗೆ ಧನ್ಯವಾದಗಳು.
ಧ್ಯಾನಸ್ಥ ಪೀಠದ ಕಡೆ ಹಾಕಿದ್ದ ಕಲ್ಲುಗಳ ಮೇಲು ಚಪ್ಪಡಿಗಳನ್ನು ತೆಗೆಯಬೇಕೆಂದು ತೇಜಸ್ವಿಗೆ ಒತ್ತಡ ಪ್ರಾರಂಭವಾಯಿತು. ಈ ಬಗ್ಗೆ ಕೆಟಿ ಯೊಂದಿಗೆ ಸಾಕಷ್ಟು ಚರ್ಚೆ ಮಾಡಿದರೂ ಕೆಟಿ ಒಪ್ಪಲಿಲ್ಲ....
ವೈದೇಹಿಯವರ ಕಥೆಯಂತೆಯೇ ಕಾವ್ಯವು ಬಹಳ ಆಪ್ತವಾದುದು ಸಶಕ್ತವಾದುದು. ಅವರೇ ಅವರ ಕವಿತೆಗಳನ್ನು ವಾಚಿಸುವುದನ್ನು ಸವಿಯುವುದು ಬಹಳ ಖುಷಿ ಕೊಡುತ್ತದೆ. ಈ ಅವಕಾಶವನ್ನು ಒದಗಿಸಿರುವ ಕೆಂಡಸಂಪಿಗೆ ಬಳಗಕ್ಕೆ ಹಾಗೂ ಅಕಾಡೆಮಿಗೆ ಧನ್ಯವಾದಗಳು.