ವೈದೇಹಿಯವರ ಕಥೆಯಂತೆಯೇ ಕಾವ್ಯವು ಬಹಳ ಆಪ್ತವಾದುದು ಸಶಕ್ತವಾದುದು. ಅವರೇ ಅವರ ಕವಿತೆಗಳನ್ನು ವಾಚಿಸುವುದನ್ನು ಸವಿಯುವುದು ಬಹಳ ಖುಷಿ ಕೊಡುತ್ತದೆ. ಈ ಅವಕಾಶವನ್ನು ಒದಗಿಸಿರುವ ಕೆಂಡಸಂಪಿಗೆ ಬಳಗಕ್ಕೆ ಹಾಗೂ ಅಕಾಡೆಮಿಗೆ ಧನ್ಯವಾದಗಳು.
“ಘಾಚರ್ ಘೋಚರ್” ಒಂದು ‘ನೀಳ್ಗತೆ ಎಂದು ಕೃತಿಯ ಲೇಖಕ ವಿವೇಕ ಶಾನಭಾಗ ಕರೆದರೂ ಇದು ಎರಡು ತಲೆಮಾರಿನ ಜೀವನಪಯಣದ ಓಟದಲ್ಲಿನ ಏಳುಬೀಳುಗಳನ್ನು ಪಲ್ಲಟವನ್ನೂ ಅಮೂಲಾಗ್ರವಾಗಿ ದಾಖಲಿಸುತ್ತದೆ. ‘ಘಾಚರ್...
ವೈದೇಹಿಯವರ ಕಥೆಯಂತೆಯೇ ಕಾವ್ಯವು ಬಹಳ ಆಪ್ತವಾದುದು ಸಶಕ್ತವಾದುದು. ಅವರೇ ಅವರ ಕವಿತೆಗಳನ್ನು ವಾಚಿಸುವುದನ್ನು ಸವಿಯುವುದು ಬಹಳ ಖುಷಿ ಕೊಡುತ್ತದೆ. ಈ ಅವಕಾಶವನ್ನು ಒದಗಿಸಿರುವ ಕೆಂಡಸಂಪಿಗೆ ಬಳಗಕ್ಕೆ ಹಾಗೂ ಅಕಾಡೆಮಿಗೆ ಧನ್ಯವಾದಗಳು.