Advertisement

ವ್ಯಕ್ತಿ ವಿಶೇಷ

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಪ್ರಕೃತಿಯನ್ನು ತಾಯಾಗಿ ಆರಾಧಿಸುವ ಪರಂಪರೆ ನಮ್ಮದು. ಸುಗ್ಗಿಯ ಆಚರಣೆ, ಗೋಮಾಳಗಳು, ಊರಿಗೊಂದರಂತೆ ಇದ್ದ ಗುಂಡುದೋಪುಗಳು, ಇರುವೆ ಗೂಡಿಗೂ ನುಚ್ಚು ಎರೆವ ಸಂಸ್ಕೃತಿ, ಜಂಗಮಯ್ಯ, ಭಿಕ್ಷುಕ, ಆಯಗಾರರು, ದನಕರು, ಪ್ರಾಣಿ ಪಕ್ಷಿ ತಿಂದುಂಡ ನಂತರ ಮನೆಗೆ ಒಯ್ಯುವ ಸುಗ್ಗಿ ಆಚರಣೆ ಇಂತಹ ಸದಾಚಾರಗಳೆಲ್ಲಾ ನಮ್ಮ ನಡುವಿಂದ ಕಣ್ಮರೆಯಾಗಿದೆ. ಅಂತಹದ್ದರಲ್ಲಿ ಇಲ್ಲಿ ನಮಗೆ ಅನನ್ಯವೆನಿಸುವುದು ತಿಮ್ಮಕ್ಕ ಪ್ರಕೃತಿಯನ್ನು ಕೂಸಾಗಿ ಭಾವಿಸಿದ ಪರಿ. ಇದು ಇನ್ನೂ ಒಂದು ಹೆಜ್ಜೆ ಮಿಗಿಲಾದುದು. ನಮಗೊಂದು ಮಾನವೀಯ ಪರಂಪರೆಯನ್ನು ಹಾಸಿ ಕೊಟ್ಟಿರುವಂತಹದ್ದು.
ಸಾವಿರದ ಮಕ್ಕಳ ಮಹಾಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಸುಮಾ ಸತೀಶ್ ಬರಹ

read more
ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

read more
ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

read more
ಮಥುರೆಯ ಬೃಂದಾವನವನು ಮಾಡುವ ಕನಸದು: ಡಾ. ಶ್ರೀಪಾದ ಭಟ್‌ ಬರಹ

ಮಥುರೆಯ ಬೃಂದಾವನವನು ಮಾಡುವ ಕನಸದು: ಡಾ. ಶ್ರೀಪಾದ ಭಟ್‌ ಬರಹ

ಪುರಾಣ ಕತೆಯನ್ನು ವರ್ತಮಾನಕ್ಕೆಳೆಯುವ, ಕಥೆಯ ಮೈ ಕೆಡದಂತೆ ಅದನ್ನು ಹದವಾಗಿ ಬೆಸೆಯುವ ಕುಶಲತೆ ವೆಂಕಟೇಶಮೂರ್ತಿಯವರಿಗಿದೆ. ಅವರ ಪುರಾಣ ಪಾತ್ರಗಳು ವರ್ತಮಾನದ ವ್ಯಕ್ತಿಗಳಂತೆ ಆಡುವರಾದರೂ ಔಚಿತ್ಯದ ವಿವೇಕದಲ್ಲಿಯೇ ಅದನ್ನು ನಿಭಾಯಿಸುವ ಶಕ್ತಿ ಅವರ ಬರಹಕ್ಕಿದೆ. ಹೀಗಾಗಿಯೇ ವಸ್ತು ಜಗತ್ತಿನ ಕುರಿತು ಆಡುವ ಮಾತುಗಳೂ ಶುಷ್ಕವಾಗದೇ, ನಿತ್ಯಜೀವನದ ಕೃಪಣತೆಯ ಸೋಕಿಲ್ಲದಂತೆ ಚಿತ್ತಾಕರ್ಷಕವೂ ಚಿತ್ರವತ್ತಾಗಿಯೂ ಮೂಡುತ್ತದೆ.
ಎಚ್.ಎಸ್. ವೆಂಕಟೇಶಮೂರ್ತಿಯವರೊಂದಿಗಿನ ರಂಗ ಸಂಬಂಧದ ಕುರಿತು ಡಾ. ಶ್ರೀಪಾದ ಭಟ್‌ ಬರಹ

read more
ಬಾನು ಮುಷ್ತಾಕ್‌ ಅವರ ಕೃತಿಗೆ “ಬೂಕರ್‌ ಪ್ರಶಸ್ತಿ”

ಬಾನು ಮುಷ್ತಾಕ್‌ ಅವರ ಕೃತಿಗೆ “ಬೂಕರ್‌ ಪ್ರಶಸ್ತಿ”

ಹಾಸನ ಮೂಲದ ಕನ್ನಡದ ಹೆಸರಾಂತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ೨೦೨೫ರ ಬೂಕರ್‌ ಪ್ರಶಸ್ತಿ ಲಭಿಸಿದೆ. ಇವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯನ್ನು ದೀಪಾ ಭಾಸ್ತಿ “ಹಾರ್ಟ್ ಲ್ಯಾಂಪ್‌” ಎಂಬ ಹೆಸರಿನಲ್ಲಿ ಇಂಗ್ಲಿಷ್‌ಗೆ ಅನುವಾದಿಸಿದ್ದು, ಈ ಅನುವಾದಿತ ಕೃತಿಗೆ ಬೂಕರ್‌ ಪ್ರಶಸ್ತಿ ಲಭಿಸಿದೆ.

read more
ಒಂಟಿಯಾದಾಗ ಕೈಹಿಡಿಯುವ ಗುಲ್ಜಾರರು: ಗೊರೂರು ಶಿವೇಶ್‌ ಬರಹ

ಒಂಟಿಯಾದಾಗ ಕೈಹಿಡಿಯುವ ಗುಲ್ಜಾರರು: ಗೊರೂರು ಶಿವೇಶ್‌ ಬರಹ

ಗುಲ್ಜಾರ್ ನಿರ್ಜೀವ ವಸ್ತುಗಳನ್ನು ಹೇಗೆ ರೂಪಕಗಳಿಂದ ನಿರೂಪಿಸುತ್ತಾರೆ ಎಂಬುದನ್ನು ಇಲ್ಲಿ ಕಾಣಬಹುದು. ರಸ್ತೆಗಳು ನಡೆಯುತ್ತಲೇ ಇರುತ್ತವೆ… ಆದರೆ ವಾಸ್ತವವಾಗಿ ಎಲ್ಲಿಯೂ ಹೋಗುವುದಿಲ್ಲ… “ಖಾಲಿ ಪಾತ್ರೆಗಳಂತೆ ದಿನಗಳು ಉರುಳುತ್ತವೆ, ರಾತ್ರಿಗಳು ತಳವಿಲ್ಲದ ಬಾವಿಗಳು. ಕಣ್ಣುಗಳು ಕಣ್ಣೀರಿನ ಬದಲು ಹೊಗೆಯನ್ನು ಸೂಸುತಿವೆ. ಜೀವಿಸಲು ಕಾರಣಗಳಿಲ್ಲ, ಹೀಗಾಗಿ ಸಾಯಲು ಕಾರಣಗಳನ್ನು ಹುಡುಕುತ್ತಿರುವೆ. ಜೀವನಕ್ಕಿಂತ ಉದ್ದವಿರುವ ಈ ರಸ್ತೆಗಳು ಗುರಿ ಇಲ್ಲದೆ ಗುರಿಯನ್ನು ತಲುಪದೇ ಚಲಿಸುತ್ತಿವೆ..
ಗುಲ್ಜಾರ್‌ ಅವರ ಬರಹಗಳ ಕುರಿತು ಗೊರೂರು ಶಿವೇಶ್‌ ಬರಹ

read more
ಭಾವೈಕ್ಯ ನಿಧಿ ಜಯದೇವ ಜಗದ್ಗುರುಗಳ ಘನ ವ್ಯಕ್ತಿತ್ವ: ರಂಜಾನ್ ದರ್ಗಾ ಬರಹ

ಭಾವೈಕ್ಯ ನಿಧಿ ಜಯದೇವ ಜಗದ್ಗುರುಗಳ ಘನ ವ್ಯಕ್ತಿತ್ವ: ರಂಜಾನ್ ದರ್ಗಾ ಬರಹ

ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂಬುದು ಅವರ ದೃಢನಿರ್ಧಾರವಾಗಿತ್ತು. ಸಂಚಾರ ಕಾಲದಲ್ಲಿ ಭಕ್ತರು ನೀಡಿದ ಕಾಣಿಕೆಗಳನ್ನು ಸಂಗ್ರಹಿಸಿ ವಿದ್ಯಾಪ್ರಸಾರಕ್ಕೆ ವಿನಿಯೋಗಿಸುವ ಮೂಲಕ ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿದರು. ಈ ಶಿಕ್ಷಣದ ಸೌಲಭ್ಯವನ್ನು ಬೇರೆ ಧರ್ಮಗಳ ಬಡವರಿಗೂ ದೊರೆಯುವಂತೆ ನೋಡಿಕೊಂಡರು.
ಜಯದೇವ ಜಗದ್ಗುರುಗಳ ೬೮ನೇ ವರ್ಷದ ಸ್ಮರಣೋತ್ಸವದ (ಅಕ್ಟೋಬರ್‌ ೨) ಸಂದರ್ಭದಲ್ಲಿ ಅವರ ಕುರಿತು ರಂಜಾನ್‌ ದರ್ಗಾ ಬರಹ ನಿಮ್ಮ ಓದಿಗೆ

read more
ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ಆರ್:‌ ಸಿದ್ದು ಹುಡೇದ ಬರಹ

ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ಆರ್:‌ ಸಿದ್ದು ಹುಡೇದ ಬರಹ

ಇಂದು ರಾಷ್ಟ್ರೀಯ ಗ್ರಂಥಪಾಲಕರ ದಿನ. ಪುಸ್ತಕ/ಗ್ರಂಥಾಲಯಗಳು ಡಿಜಿಟಲೀಕರಣದ ಜೊತೆಗೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲಿ ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್‌ ಅವರ ಕೊಡುಗೆಯ ಕುರಿತು ಸಿದ್ದು ಹುಡೇದ ಬರಹ ನಿಮ್ಮ ಓದಿಗೆ

read more
ಗಿರೀಶ್ ಪರಂಗೋಡು ಇನ್ನಿಲ್ಲ…

ಗಿರೀಶ್ ಪರಂಗೋಡು ಇನ್ನಿಲ್ಲ…

ಹವ್ಯಾಸಿ ತಾಳಮದ್ದಲೆ ವಾದಕರಾಗಿ ಪ್ರಸಿದ್ಧರಾಗಿದ್ದ ಗಿರೀಶ್‌ ಪರಂಗೋಡು ಎರಡು ದಿನಗಳ ಹಿಂದಷ್ಟೇ ನಿಧನ ಹೊಂದಿದರು. ಅವರೊಂದಿಗಿನ ಒಡನಾಟದ ಕುರಿತು ಅವರ ಆಪ್ತ ಸ್ನೇಹಿತರಾದ ಗಣೇಶ್ ಭಟ್ ಬಾಯಾರು ಬರಹ…

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ