Advertisement

ಸರಣಿ

ಜಾತಿಯೆಂಬ ತಡೆರೇಖೆಗಳನ್ನು ದಾಟಿಕೊಂಡು..

ಜಾತಿಯೆಂಬ ತಡೆರೇಖೆಗಳನ್ನು ದಾಟಿಕೊಂಡು..

ಬಾಬು ಮಾಮಾನ ಗೆಳೆಯನೊಬ್ಬ ನನ್ನನ್ನು ಪ್ರೀತಿಯಿಂದ ಕಾಣುತ್ತಿದ್ದ. ಎತ್ತಿ ಆಡಿಸುತ್ತಿದ್ದ. ಆತನೊಮ್ಮೆ ಬಾವಿಯಿಂದ ನೀರು ತುಂಬಿಕೊಂಡು ಹೋಗುತ್ತಿದ್ದುದು ಕಾಣಿಸಿತು. ಅವನನ್ನು ಕಂಡೊಡನೆ ಖುಷಿಯಿಂದ ಅವನ ಹಿಂದೆ ಓಡಿದೆ. ಅವನ ಹಳದಿ ರುಮಾಲಿನ ಚುಂಗವನ್ನು ಹಿಡಿದು ‘ಮಾಮಾ’ ಎಂದು ಕೂಗಿದೆ. ಆತನಿಗೆ ಬಹಳ ಸಿಟ್ಟು ಬಂದಿತು. ನನ್ನ ಕಪಾಳಿಗೆ ಹೊಡೆದು ರಸ್ತೆ ಮೇಲೆ ನೀರು ಚೆಲ್ಲಿ ಮತ್ತೆ ಕೊಡ ತುಂಬಲು ಬಾವಿಯ ಮೆಟ್ಟಿಲುಗಳನ್ನು ಇಳಿಯ ತೊಡಗಿದ.”

read more
ಪಾತ್ರೆಗಳ ರಾಶಿ, ಕಾಡುನಡುಗಿಸುವ ಹುಲಿಗರ್ಜನೆ

ಪಾತ್ರೆಗಳ ರಾಶಿ, ಕಾಡುನಡುಗಿಸುವ ಹುಲಿಗರ್ಜನೆ

ಒಳಗೇನೋ ಕೆಲಸದಲ್ಲಿ ನಿರತರಾಗಿದ್ದ ಹಲೀಮಾರು ಪೆರ್ನುವನ್ನು ನೋಡಿ ಹೊರಗೆ ಬಂದರು. ಇದಿನಬ್ಬ ತನ್ನಕ್ಕನ ಮನೆಯಲ್ಲಿ ಇಲ್ಲ ಎಂಬ ವಿಷಯ ಕೇಳಿದ ಕೂಡಲೇ ಹಲೀಮಾ ಕುಸಿದು ಕುಳಿತರು. ಮಗನ ಮುಖ ಒಮ್ಮೆಯಾದರೂ ನೋಡಬೇಕು ಎಂಬ ಆಸೆಯಿಂದ ಅವರ ಮಾತೃಹೃದಯ ನೋಯತೊಡಗಿತು.
ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಿರು ಕಾದಂಬರಿಯ ಮೂರನೆಯ ಕಂತು.

read more
ಅಚ್ಚಗನ್ನಡದ ಹರಿಕಾರ ಮುಳಿಯ ತಿಮ್ಮಪ್ಪಯ್ಯ

ಅಚ್ಚಗನ್ನಡದ ಹರಿಕಾರ ಮುಳಿಯ ತಿಮ್ಮಪ್ಪಯ್ಯ

ತಮ್ಮ ವಿಮರ್ಶೆಯ ಕೃತಿಗಳಲ್ಲಿ ಮುಳಿಯ ತಿಮ್ಮಪ್ಪಯ್ಯನವರು ತೋರಿಸಿಕೊಟ್ಟ ದೇಸೀ ವಿಮರ್ಶೆಯ ಮಾರ್ಗದ ಮಹತ್ವವನ್ನು ಕೂಡ ಸರಿಯಾಗಿ ಗುರುತಿಸಲಾಗಿಲ್ಲ. ಉದಾಹರಣೆಗೆ ಅವರು ಪಂಪನ ‘ಆದಿಪುರಾಣ’ವು ರಸಕಾವ್ಯ, ‘ವಿಕ್ರಮಾರ್ಜುನ ವಿಜಯ’ವು ಶೀಲ ಪ್ರತಿಪಾದನೆಯ ಕಾವ್ಯ ಎಂದು ಗುರುತಿಸಿರುವುದು ಮಹತ್ವದ ಸಂಗತಿಯಾಗಿದೆ. ಭಾರತೀಯ ಕಾವ್ಯಮೀಮಾಂಸೆಯನ್ನು ಅರಗಿಸಿಕೊಂಡವರ ಒಳನೋಟ ಇದು. ಅಲ್ಲದೆ ಅರಿಸ್ಟಾಟಲ್ ಕೂಡ ‘ಇಥೋಸ್’ ಅನ್ನುವುದನ್ನು…”

read more
ಡಾಕ್ಟರ್ ಸೂರ್ಯ ಕುಮಾರ್ ನೆನಪುಗಳ ಮೆರವಣಿಗೆ ಇಂದಿನಿಂದ

ಡಾಕ್ಟರ್ ಸೂರ್ಯ ಕುಮಾರ್ ನೆನಪುಗಳ ಮೆರವಣಿಗೆ ಇಂದಿನಿಂದ

ಜನನ ಮರಣಗಳನ್ನೆರಡನ್ನೂ ನೋಡುವ ವೈದ್ಯ ವೃತ್ತಿ ಇತರ ವೃತ್ತಿಗಳಿಂದ ವಿಭಿನ್ನವಾದುದು. ವಿಧಿ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರಂತೂ ಎಷ್ಟೋ ನ್ಯಾಯದಾನ ಪ್ರಕ್ರಿಯೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವವರು. ಕೊಡಗಿನ ವೈದ್ಯ ಡಾ. ಕೆ.ಬಿ. ಸೂರ್ಯಕುಮಾರ್ ಅಂತಹ ವೃತ್ತಿಯಲ್ಲಿ ಸಂತೋಷ ಕಾಣುವವರು. ಅವರು ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ವೈದ್ಯಲೋಕದ ಕಥೆ ಹೇಳಲಿದ್ದಾರೆ. 

read more
ಮಡಿ, ಮೈಲಿಗೆ ಹಾಗೂ ಮೂರು ದಿನದ ನರಕ

ಮಡಿ, ಮೈಲಿಗೆ ಹಾಗೂ ಮೂರು ದಿನದ ನರಕ

ಮಾಮೂಲಿನಂತೆಯೇ ಅತಿಯಾಗಿರುತ್ತಿದ್ದ ಮಡಿ ಇನ್ನು ಹಬ್ಬದ ದಿನಗಳಲ್ಲಂತೂ ಕೇಳುವಂತಿರಲಿಲ್ಲ! ಕೋಳಿ ಕೂಗುವುದಕ್ಕೆ ಮುನ್ನವೇ ಅರೆಬೆತ್ತಲ ಒದ್ದೆ ಬಟ್ಟೆಯ ಸ್ನಾನ ಸಂಧ್ಯಾವಂದನೆಗಳು, ಇಳಿ ಮಧ್ಯಾಹ್ನದವರೆಗೂ ನಡೆಯುತ್ತಿದ್ದ ಸುದೀರ್ಘ ಪೂಜಾಕೈಂಕರ್ಯಗಳು, ಮಡಿಯುಟ್ಟು ಅಡುಗೆಮನೆ ಹೊಕ್ಕರೆ ಸತ್ತರೂ ಹೊರಗೆ ಬರಲಾರದೆ ಬೆವರಿನ ಮುದ್ದೆಯಾಗಿ ಚಡಪಡಿಸುತ್ತಿದ್ದ ಮನೆಯ ಹೆಂಗಸರು..”

read more
ಜಾತಿಗಿಂತ ನೀತಿಗೇ ಹೆಚ್ಚಿನ ಬೆಲೆಯಿದ್ದ ಕಾಲ

ಜಾತಿಗಿಂತ ನೀತಿಗೇ ಹೆಚ್ಚಿನ ಬೆಲೆಯಿದ್ದ ಕಾಲ

ಬಯಲಾಟದಲ್ಲಿ ದ್ರೌಪದಿ ಪಾತ್ರದ ಗಣಪು ಬಂದು ಒಂದಿಷ್ಟು ಕುಣಿದು ಮಾತನಾಡುವಾಗ ಆತನ ಧ್ವನಿ ಒಡೆದದ್ದು ಗೊತ್ತಾಯಿತು. ರಂಗತಾಲೀಮದಲ್ಲಿ ಮಾತಾಡಿ ಮಾತಾಡಿ ಆತ ಧ್ವನಿ ಕಳೆದುಕೊಂಡಿದ್ದಾನೆಂದು ಅಜ್ಜಿ ನನಗೆ ಹೇಳಿದಳು. ಅಜ್ಜಿಯ ಲಕ್ಷ್ಯ ಹೆಚ್ಚಾಗಿ ಅವನಿಗೆ ಹಾರ ಹಾಕಿ ಒಂದು ರೂಪಾಯಿ ಬಹುಮಾನ ಕೊಡುವುದರ ಕಡೆಗೆ ಇತ್ತು. ಎರಡನೇ ಸಲ ರಂಗದ ಮೇಲೆ ಬಂದಾಗ ಹಾರ ಹಾಕಿ ಬಹುಮಾನ ಕೊಡುವುದಕ್ಕಾಗಿ..”

read more
ಅಪರಾಧ ಮತ್ತು ಶಿಕ್ಷೆ: ನಮ್ಮಪ್ಪ ಗ್ರೇಟಾ.. ನಿಮ್ಮಪ್ಪ ಗ್ರೇಟಾ?

ಅಪರಾಧ ಮತ್ತು ಶಿಕ್ಷೆ: ನಮ್ಮಪ್ಪ ಗ್ರೇಟಾ.. ನಿಮ್ಮಪ್ಪ ಗ್ರೇಟಾ?

ಅವಳ ಮನೆಗೆ ಬಂದಿದ್ದ ಅತಿಥಿಗಳಲ್ಲಿ ಅವನೊಬ್ಬನೇ ‘ಸುಶಿಕ್ಷಿತ’. ‘ಎಲ್ಲರಿಗೂ ಗೊತ್ತಿರುವ ಹಾಗೆ ಈ ಊರಿನ ವಿಶ್ವವಿದ್ಯಾಲಯದಲ್ಲಿ ಇನ್ನೆರಡು ವರ್ಷಗಳೊಳಗೆ ಪ್ರೊಫೆಸರ್ ಹುದ್ದೆ ಪಡೆಯುತ್ತಾನೆ.’ ಎರಡನೆಯದಾಗಿ ತನಗೆ ಎಷ್ಟೇ ಮನಸಿದ್ದರೂ ಅಂತ್ಯ ಸಂಸ್ಕಾರಕ್ಕೆ ಬರಲಾಗಲಿಲ್ಲವೆಂದು ಅವಳ ಕ್ಷಮೆ ಕೋರಿದ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

read more
ತಪ್ಪು ಲೆಕ್ಕಗಳ ಮೇಲೆ ಬೆಳಕು ಬೀಳೋದು ಯಾವಾಗ?

ತಪ್ಪು ಲೆಕ್ಕಗಳ ಮೇಲೆ ಬೆಳಕು ಬೀಳೋದು ಯಾವಾಗ?

ಹತ್ತೊಂಬತ್ತೆಯ ಶತಮಾನದ ಬ್ರಿಟನ್ನಿಗೂ, ಇಂದಿನ ಭಾರತಕ್ಕೂ ಹಲವಾರು ವ್ಯತ್ಯಾಸಗಳಿರಬಹುದು. ಆದರೆ, ಯಾವುದೇ ಶತಮಾನದ ಯಾವುದೇ ಸರ್ಕಾರಕ್ಕೂ ಅಂಕಿ-ಅಂಶಗಳೆಂದರೆ ಒಂದು ರೀತಿಯ ಅಲರ್ಜಿಯೇ. ಸರ್ಕಾರಗಳಿಗೆ ವಿವರವಾದ ಅಂಕಿ-ಅಂಶಗಳನ್ನು ನೀಡಲು ಭಯವಾದರೂ ಏತಕ್ಕೆ?!
-ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

read more
ಅಣಶಿ ಎಂಬ ಮಳೆ ಹಾಡಿನ ಊರು

ಅಣಶಿ ಎಂಬ ಮಳೆ ಹಾಡಿನ ಊರು

ಕಾಳೀ ನದಿ ಎಂದರೆ ಕಪ್ಪು ಸುಂದರಿ. ಆಕೆಯದು ಸುಲಲಿತ ಸಲಿಲ ಹರಿವಲ್ಲ. ಏಳುಬೀಳು, ತಿರುವು ಮುರುವುಗಳ ನಡಿಗೆ.  ಸೂಪಾ, ಬೊಮ್ಮನಳ್ಳಿ, ಕೊಡಸಳ್ಳಿ, ಕದ್ರಾ ಅಣೆಕಟ್ಟೆಗಳನ್ನು ಆಕೆ ದಾಟಬೇಕು. ಉತ್ತರ ಕನ್ನಡ ಜಿಲ್ಲೆಯ ಜನರ ಕೃಷಿಗೆ ಜೀವನಾಡಿಯಾದವಳು. ಆಕೆ ಕೊಟ್ಟ ಅಂತರ್ಜಲದಿಂದಲೇ ಜೋಯಿಡಾ ತಾಲ್ಲೂಕಿನ ದಟ್ಟಕಾಡುಗಳು ಹೆಮ್ಮೆಯಿಂದ ನಿಂತಿವೆ. “

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ