Advertisement

ಸರಣಿ

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

read more
ನಾವು… ನಮ್ಮದು..: ಗುರುಪ್ರಸಾದ ಕುರ್ತಕೋಟಿ ಸರಣಿ

ನಾವು… ನಮ್ಮದು..: ಗುರುಪ್ರಸಾದ ಕುರ್ತಕೋಟಿ ಸರಣಿ

ಸ್ವಚ್ಚತೆ, ಇಂಡಿಪೆಂಡೆನ್ಸ್, ತಮಗನಿಸಿದ್ದನ್ನು ನಿರ್ಭಿಡೆಯಿಂದ ಹೇಳುವ ಅವರ ಶೈಲಿ ಇನ್ನೂ ಎಷ್ಟೋ ಒಳ್ಳೆಯ ಗುಣಗಳನ್ನು ಖಂಡಿತ ಅಮೆರಿಕನ್ನರಿಂದ ಕಲಿಯಬಹುದು. ಆದರೆ ಇನ್ನೂ ಎಷ್ಟೋ ವಿಷಯಗಳಲ್ಲಿ ಅವರು ಮಾಡೋದು ಅತಿ ಅನಿಸುತ್ತದೆ. ಅದೇ ರೀತಿ ನಾವೂ ಕೂಡ ಕೆಲವು ವಿಷಯಗಳಲ್ಲಿ ಅತಿ ಮಾಡುತ್ತೇವೆ. ಹೀಗಾಗಿ ಅವರ ಕೆಲವು ವಿಷಯಗಳನ್ನು ಸ್ವೀಕರಿಸಿ ನಮ್ಮತನವನ್ನೂ ಉಳಿಸಿಕೊಂಡ ಒಂದು ಮಧ್ಯದ ಶೈಲಿ ಅಳವಡಿಸಿಕೊಂಡರೆ ಎಷ್ಟು ಚೆನ್ನ ಅನಿಸುತ್ತದೆ. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

read more
ಮುಂಗಾರಿನ ಸವಿ ಸಂಜೆ: ಸುಮಾವೀಣಾ ಸರಣಿ

ಮುಂಗಾರಿನ ಸವಿ ಸಂಜೆ: ಸುಮಾವೀಣಾ ಸರಣಿ

ಅಂತೂ ಶೆಟ್ಟಿ ಬೇಕರಿಗೆ ಹೋಗಿ ಕಾಲು ಕೆ.ಜಿ. ಲಡ್ಡುವನ್ನು 17.50 ಪೈಸೆ ಕೊಟ್ಟು ತೆಗೆದುಕೊಂಡು ಹೋಗಿ ಸೀತವ್ವಗೆ ಕೊಟ್ಟೆ. ಸ್ವೀಟ್ ತೆಗೆದುಕೊಂಡ ನಂತರ “ಎಷ್ಟುನೆ ಹಣ ಬಂದಿದು ನಿಂಗೆ….” ಅಂದರೆ “25” ಎಂದೆ “ಅಷ್ಟೆಯಾ…..?” ಎಂದು ಜೋರಾಗಿ ನಕ್ಕರು. ಪಾಪ ಅವರಿಗೆ ಇವೆಲ್ಲಾ ಹೇಗ್ ತಿಳಿಯಬೇಕು…?
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

read more
ಎನ್.ಸಿ.ಸಿ ಇಷ್ಟ; ಭಜನೆ ಮಾಡಲೇಕೆ ಕಷ್ಟ?: ಬಸವನಗೌಡ ಹೆಬ್ಬಳಗೆರೆ ಸರಣಿ

ಎನ್.ಸಿ.ಸಿ ಇಷ್ಟ; ಭಜನೆ ಮಾಡಲೇಕೆ ಕಷ್ಟ?: ಬಸವನಗೌಡ ಹೆಬ್ಬಳಗೆರೆ ಸರಣಿ

ಭಜನೆ ಬಗ್ಗೆ ಯಾಕಿಷ್ಟು ಬೇಸರವಾಗಿದ್ವಿ ಅಂದ್ರೆ ಅರ್ಧ ಘಂಟೆಗೆ ಮುಗಿದಿದ್ರೆ ಏನೂ ಅನಿಸ್ತಾ ಇರಲಿಲ್ಲ. ಕೆಲವೊಮ್ಮೆ ಮುಕ್ಕಾಲು ಘಂಟೆಯಾದ್ರೂ ಮುಗೀತ ಇರಲಿಲ್ಲ. ಆಗ ‘ಓದೋಕೆ ಸಮಯ ಸಾಲೋಲ್ಲ’ ಎಂಬ ಭಾವನೆ ನಮ್ಮಲ್ಲಿ ಮೂಡಿತ್ತು. “ಹೊರಗಿನಿಂದ ಶಾಲೆಗೆ ಬರುವವರು ಈ ಸಮಯದಲ್ಲಿ ಓದ್ತಾ ಇರ್ತಾರೆ, ನಾವು ಮಾತ್ರ ಭಜನೆ ಮಾಡ್ತೀವಿ” ಎಂದು ನಮ್ಮ ಸೀನಿಯರ್ ಹುಡುಗರು ಹೇಳಿದ್ದರಿಂದ ಭಜನೆ ಅಂದ್ರೆ ಮೂಗು ಮುರಿಯಂತಾಗುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ಸರಣಿ

read more
ಅರಾಸೇ ಜೊತೆ ಕಾಫೀ ಕಥೆ: ಎಚ್. ಗೋಪಾಲಕೃಷ್ಣ ಸರಣಿ

ಅರಾಸೇ ಜೊತೆ ಕಾಫೀ ಕಥೆ: ಎಚ್. ಗೋಪಾಲಕೃಷ್ಣ ಸರಣಿ

ತುರ್ತು ಪರಿಸ್ಥಿತಿ ಸಮಯದಲ್ಲಿ ಇವರನ್ನೂ ಜೈಲಿಗೆ ಹಾಕಿದ್ದರು. ಅಲ್ಲಿ ಇವರ ಜತೆ ಸುಮಾರು ರಾಜಕೀಯ ನಾಯಕರು ಸಹ ಇದ್ದರು. ಸುಮಾರು ಇವರ ಜತೆಯ ಜೈಲುವಾಸಿಗಳು ಮುಂದೆ ಕೇಂದ್ರ ಸರ್ಕಾರದಲ್ಲಿ ಹಾಗೂ ರಾಜ್ಯ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ಹುದ್ದೆ ಹೊಂದಿದ್ದರು. ಇವರು ಯೋಗ, ಕನ್ನಡ ಪಾಠ, ಮನೆ ವೈದ್ಯ ಮೊದಲಾದ ಶಿಕ್ಷಣ ಅಲ್ಲಿ ಕೊಡುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೇಳನೆಯ ಕಂತು ನಿಮ್ಮ ಓದಿಗೆ

read more
ಶಿಕ್ಷೆ ರಹಿತ ಶಿಕ್ಷಣ: ಅನುಸೂಯ ಯತೀಶ್ ಸರಣಿ

ಶಿಕ್ಷೆ ರಹಿತ ಶಿಕ್ಷಣ: ಅನುಸೂಯ ಯತೀಶ್ ಸರಣಿ

ನಮ್ಮ ಶಿಕ್ಷಕರು ಕೊಡುತ್ತಿದ್ದ ಆ ಶಿಕ್ಷೆ ನೆನಪಿಸಿಕೊಂಡರೆ ಈಗಲೂ ಭಯವಾಗುತ್ತದೆ. ಈ ಕಾರಣದಿಂದಲೇ ನಾನು ನನ್ನ ವಿದ್ಯಾರ್ಥಿಗಳನ್ನು ದಂಡಿಸಲಾರೆ. ಹಾಗಾಗಿ ತಮ್ಮ ಮನೋಗತವನ್ನು ವಿದ್ಯಾರ್ಥಿಗಳು ನಿರ್ಭಯದಿಂದ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ. ಪ್ರಯೋಗ, ಯೋಜನೆ, ಚಟುವಟಿಕೆ, ಕಲಿಕಾ ಬೋಧನಾ ಪ್ರಕ್ರಿಯೆ, ಕ್ರೀಡೆ ಎಲ್ಲದರಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಇಂತಹ ಅವಕಾಶ ದೊರೆಯುವುದು ಮುಕ್ತವಾದ, ಭಯವಿಲ್ಲದ ವಾತಾವರಣ ಇದ್ದಾಗ ಮಾತ್ರ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

read more
ಹೂವೊಂದರ ಹಾಡುಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಹೂವೊಂದರ ಹಾಡುಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅನಾರೋಗ್ಯ ವಿಧಿಸಿದ ಮಿತಿಗಳನ್ನು ಮೀರಿ ನಿಂತ ಅವರ ಕಾವ್ಯ-ಧ್ವನಿ ಆಧುನಿಕ ಪ್ರಪಂಚದ ಹಿಂಸಾಚಾರ ಮತ್ತು ಕತ್ತಲೆಯ ಬಗ್ಗೆ ಭಾವಗೀತಾತ್ಮಕ ಹೇಳಿಕೆಗಳನ್ನು ನೀಡುತ್ತದೆ. ಇವುಗಳಿಂದ ಹುಟ್ಟಿವೆ ಅವರ ಛಿದ್ರಿತ ವಾಕ್‌ಶೈಲಿಯ ಅತಿವಾಸ್ತವಿಕ ಸೌಂದರ್ಯದಿಂದ ತಲ್ಲಣಗೊಳಿಸುವ ಪ್ರತಿಮಾಕಾರ ಕವನಗಳು. ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

read more
ಅಮೆರಿಕದ ಥೇಟರಿನಲ್ಲಿ ಬ್ಯಾಟರಿ ಬಿಟ್ಟ ಕತೆ!:  ಗುರುಪ್ರಸಾದ ಕುರ್ತಕೋಟಿ ಸರಣಿ

ಅಮೆರಿಕದ ಥೇಟರಿನಲ್ಲಿ ಬ್ಯಾಟರಿ ಬಿಟ್ಟ ಕತೆ!: ಗುರುಪ್ರಸಾದ ಕುರ್ತಕೋಟಿ ಸರಣಿ

ಒಂದು ಎಡವಟ್ಟಾಗಿತ್ತು! ನಾನು ಹಳೆಯ, ಕಮಲ್ ಹಾಸನ್ ನಟಿಸಿದ್ದ ಪುಷ್ಪಕ ವಿಮಾನದಂತೆಯೇ ಇದು ಕೂಡ ತಮಾಷೆಯಾಗಿಯೇ ಇರಬಹುದು ಅಂದುಕೊಂಡಿದ್ದೆ. ಆದರೆ ಇದು ಅಪ್ಪ ಮಗಳ ನಡುವೆ ಪ್ರೀತಿ ವಾತ್ಸಲ್ಯದ ಬಗ್ಗೆ ಕೇಂದ್ರಿತವಾಗಿದ್ದು, ಕತೆಯಲ್ಲಿ ಬಹಳಷ್ಟು ಭಾವನಾತ್ಮಕ ಘಟನೆಗಳು ಇದ್ದವು. ಸ್ವಲ್ಪ ಸಮಯದಲ್ಲೇ ಅತ್ತಿತ್ತ ಗಮನಿಸಲು ಶುರು ಮಾಡಿದರೆ ಎಷ್ಟೋ ಹೆಣ್ಣು ಮಕ್ಕಳು ಕಣ್ಣೀರು ಹಾಕಲು ಶುರು ಮಾಡಿದ್ದರು. ಇತ್ತೀಚೆಗಷ್ಟೇ ಅಪ್ಪನನ್ನು ಕಳೆದುಕೊಂಡಿದ್ದ ನನ್ನ ಹೆಂಡತಿ ಕೂಡ ಗೊಳೋ ಅಂತ ಅಳಲು ಶುರು ಮಾಡಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

read more
ಇದು ಎಲೆಗಳುದುರೋ ಕಾಲ…: ಚೈತ್ರಾ ಶಿವಯೋಗಿಮಠ ಸರಣಿ

ಇದು ಎಲೆಗಳುದುರೋ ಕಾಲ…: ಚೈತ್ರಾ ಶಿವಯೋಗಿಮಠ ಸರಣಿ

ತೀರಾ ಸಣ್ಣ ವಯಸ್ಸಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅತ್ಯಂತ ಕೆಟ್ಟ ಬಾಲ್ಯ, ತಂದೆ-ತಾಯಿ ಪ್ರೀತಿ ಸಿಗದೇ ಅನಾಥ ಪ್ರಜ್ಞೆ ಹೊತ್ತು ಬೆಳೆದ ಮೇರಿ, ಮೂಕಿಯಾದಳು. ಮನುಷ್ಯರೊಂದಿಗೆ ಮಾತು ಮರೆತು ಪ್ರಕೃತಿಯೊಂದಿಗೆ ಜೀವಿಸಿದಳು. ಕಾಡಿನಲ್ಲಿ ಮೈಲಿಗಟ್ಟಲೆ ಗುರಿಯಿರದೆ ಸುತ್ತಾಡುವುದು ಈ ಕವಿಯ ಮೆಚ್ಚಿನ ಕೆಲಸವಾಗಿತ್ತು. ಇದನ್ನ ಹವ್ಯಾಸ ಅನ್ನಲಾರೆ, ದಿನವೂ ಕಾಡಿನೊಳಗೆ ಅಡ್ಡಾಡಿ ಬರುವುದು ಉಸಿರಾಟದಷ್ಟೇ ಅವಶ್ಯಕವಾಗಿತ್ತು ಈಕೆಗೆ.”
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

read more

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ