ನೆನಪಿನಲ್ಲಿ ಉಳಿಯುವ ಸಾಮಾನ್ಯರು: ಚಂದ್ರಮತಿ ಸೋಂದಾ ಸರಣಿ
ಒಮ್ಮೆ ವಾಕಿಂಗಿಗೆ ಹೋಗುವಾಗ ಸರ್ಕಲ್ಲಿನಲ್ಲಿ ಅವಳು ಸೊಪ್ಪು ಮಾರುವುದನ್ನು ಗಮನಿಸಿದೆ. ಒಂದು ದಿನ ಅವಳು ನನ್ನನ್ನು ಕರೆದು ʻಸೊಪ್ಪು ತಕಳಿ. ಈ ಸೊಪ್ಪು ಬಾರಿ ಚೆನಾಗದೆʼ ಅಂತ ಕೊಟ್ಟಳು. ಇನ್ನೂ ಮೊಬೈಲ್ ಕೈಯಲ್ಲಿ ಇಲ್ಲದ ಕಾಲ. ʻದುಡ್ ತಂದಿಲ್ಲʼ ಅಂದೆ. ʻನಾಳೆ ಕೊಡಿʼ ಅಂದಳು. ʻನಾಳೆ ಬರದಿದ್ದರೆ?ʼ ಅಂದಿದ್ದಕ್ಕೆ ʻಯಾವತ್ತೋ ಕೊಡಿ ಹೋಗಿʼ ಅಂದಳು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ತೆರಡನೆಯ ಕಂತು
ಬೆಂಗಳೂರು ಮತ್ತು ರಾಜಕಾರಣ: ಎಚ್. ಗೋಪಾಲಕೃಷ್ಣ ಸರಣಿ
ಜೇಪೀ ನಿಧಾನಕ್ಕೆ ತಮ್ಮ ಭಾಷಣ ಶುರು ಮಾಡಿ ಅಂದಿನ ಸರ್ಕಾರ ಹೇಗೆ ದೇಶವನ್ನು ಹಾಳು ಮಾಡಿದೆ ಎಂದು ವಿವರಿಸಿದರು. ಯುವಜನತೆ ಸಿಡಿದು ಬೀಳಬೇಕು. ನಮ್ಮ ಕಾನೂನು ಪರಿಪಾಲಕರು ನ್ಯಾಯಬದ್ಧವಲ್ಲದ ಆದೇಶ ಪಾಲಿಸಬಾರದು. ನಮ್ಮ ಸೈನಿಕರೂ ಸಹ ಅವರ ಬುಕ್ ಆಫ್ ಲಾ ಮೀರಿದ ಆದೇಶ ತಿರಸ್ಕರಿಸಬೇಕು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ
ಹೊಳೆಸಾಲಿಗೆ ಕರೆಂಟ್ ಶಾಕ್: ಸುಧಾ ಆಡುಕಳ ಅಂಕಣ
ಇದಾಗಿ ವಾರದೊಳಗೆ ನಡುರಾತ್ರಿಯಲ್ಲಿ ಪಕ್ಕದ ಮನೆಯಿಂದ ಅರಚಿದ ಶಬ್ದಕ್ಕೆ ನೀಲಿಯ ಮನೆಯವರೆಲ್ಲರೂ ಎಚ್ಚೆತ್ತರು. ಅಕ್ರಮವಾಗಿ ಎಳೆದ ಕರೆಂಟು ವೈಯರಿನ ಹೊರಗಿನ ಕವಚವನ್ನು ಇಲಿಯೊಂದು ಕತ್ತರಿಸಿಬಿಟ್ಟಿದ್ದರಿಂದ ನಡುರಾತ್ರಿಯಲ್ಲಿ ಸ್ವಿಚ್ ಹಾಕಲು ಕೈಹಾಕಿದ ನಾಗಿ ಶಾಕ್ ಹೊಡೆದು ಮಾರುದೂರ ಹೋಗಿ ಬಿದ್ದಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿಮೂರನೆಯ ಕಂತು ನಿಮ್ಮ ಓದಿಗೆ
ಕೂರಾಪುರಾಣ ೨: ಏನೆಂದು ಹೆಸರಿಡುವುದು ಈ ಚೆಂದದ ಕೂಸಿಗೆ?
ಹಾಸಿಕೊಳ್ಳುತ್ತಿದ್ದ ಹಾಸಿಗೆಗಳನ್ನು ಅದಕ್ಕೆಂದು ಹಾಸಿ ಮೆತ್ತನೆಯ ಹಾಸಿಗೆ ಸಿದ್ಧವಾಯಿತು. ಅದನ್ನು ಅದರೊಳಗೆ ಕಳಿಸಿ ಹೊರಗಿನಿಂದ ಚಿಲಕ ಹಾಕಿದರೆ ಎಷ್ಟೊತ್ತು ಮಲಗಲೇ ಇಲ್ಲ! ನಮ್ಮನ್ನೇ ನೋಡುತ್ತ ಕೂತು ಬಿಟ್ಟಿತ್ತು. ನಾವು ಮಲಗುವ ಕೋಣೆಯಲ್ಲಿ ಎರಡು ಕಣ್ಣುಗಳು ನಮ್ಮ ಮೇಲೆಯೇ ನೆಟ್ಟಿವೆ ಎಂದರೆ ನಮಗೆ ನಿದ್ದೆಯಾದರೂ ಹೇಗೆ ಬಂದೀತು? ಅದೂ ಕತ್ತಲಲ್ಲಿ ಹೊಳೆಯುವ ಅದರ ಕಣ್ಣುಗಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ
ಮಕ್ಕಳು ಟೀಚರ್ ಆಗಬಲ್ಲರು: ಅನುಸೂಯ ಯತೀಶ್ ಸರಣಿ
ನನ್ನ ಮುಖ ಅವರ ಖುಷಿಗೆ ಸಾಕ್ಷಿ ಹಾಕುತ್ತಿತ್ತು. ಯಾಕೆ? ಮಿಸ್ ಲೇಟ್ ಆಯ್ತು ಅಂದರು. ಬಸ್ ಸಿಗ್ಲಿಲ್ಲ ಕಣ್ರೋ ಅಂದೆ. ಅದು ಸರಿ ಇದುವರೆಗೂ ನೀವು ಏನು ಮಾಡುತ್ತಿದ್ದೀರಿ ಅಂದಾಗ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡರು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
‘ಮಾಡರ್ನಿಸ್ಟ್’ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ
ಒಕಾರ-ರು ಮೂಲಭೂತವಾಗಿ ಒಬ್ಬ ಭಾವಗೀತಾತ್ಮಕ ಕವಿಯಾಗಿದ್ದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ನೈಜೀರಿಯಾ ದೇಶದ ಕವಿ ಗೇಬ್ರಿಯಲ್ ಒಕಾರಾ-ರವರ (Gabriel Okara, 1921-2019) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
ನೀ ದೇಹದೊಳಗೋ, ದೇಹ ನಿನ್ನೊಳಗೋ: ರಾಮ್ ಪ್ರಕಾಶ್ ರೈ ಕೆ ಸರಣಿ
ಇನ್ನೇನು ಶ್ರದ್ಧಾಂಜಲಿಗೆ ಒಳಗಾದ ಎಂದು ಭಾವಿಸುವಾಗಲೇ, ವೈದ್ಯಕೀಯ ವಿಜ್ಞಾನದ ಎಲ್ಲಾ ಊಹೆಗಳ ಪೊರೆಯ ಸರಿಸಿ ಮತ್ತೆ ಎದ್ದು ಬರುತ್ತಾನೆ. ಆದರೆ ಆತ ತನ್ನ ಪೂರ್ವ ನೆನಪುಗಳೆಲ್ಲವನ್ನೂ ಕಳೆದುಕೊಂಡಿರುತ್ತಾನೆ. ತನ್ನ ಮಾತಾ ಪಿತರ ಸಹಿತವಾಗಿ. ವೈದ್ಯಕೀಯ ವಿಜ್ಞಾನವೇ ನಂಬಲಾರದಂತೆ ಆತ ಬದಲಾಗಿರುತ್ತಾನೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ
ಹೌಡಿ ನೇಬರ್ಸ್!: ಗುರುಪ್ರಸಾದ ಕುರ್ತಕೋಟಿ ಸರಣಿ
“ನೀವು ಸಿಕ್ಕಾಪಟ್ಟೆ ಗಲಾಟೆ ಮಾಡುತ್ತಿದ್ದೀರಿ. ಇಷ್ಟು ರಾತ್ರಿಯಾಗಿದೆ. ನಿಮ್ಮ ಗಲಾಟೆಯಿಂದ ನನಗೆ ನಿದ್ದೆ ಕೂಡ ಬರುತ್ತಿಲ್ಲ. ನಿಮಗೆ ಅಷ್ಟು ಗೊತ್ತಾಗೋದಿಲ್ಲವೇ..” ಎಂಬ ಅರ್ಥದಲ್ಲಿ ಬೈದ. ನಮಗೆಲ್ಲ ಹಾಗೆ ಮಾಡಿದೆವಲ್ಲ ಎಂಬ ಪಾಪ ಪ್ರಜ್ಞೆ ಬಂತು. ಕ್ಷಮಿಸಿ ಅಂತ ಕೇಳಿದೆವು. ಆದರೆ ಅಲ್ಲಿಯ ನಾಗರಿಕನಾಗಿದ್ದ ಚಂದ್ರುಗೆ ತುಂಬಾ ಮರ್ಯಾದೆ ಹೋಗಿಬಿಟ್ಟಿತು. ಅವನಿಗೆ sorry ಹೇಳುತ್ತಾ, ಇಷ್ಟೆಲ್ಲಾ ಗದ್ದಲ ಹಾಕಬಾರದಿತ್ತು ನೀವು ಎಂಬಂತೆ ನಮ್ಮ ಕಡೆ ನೋಡಿದ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತನೆಯ ಬರಹ
ಬದುಕಿನ ವರ್ಷಕಾಲದ ವಸಂತೋತ್ಸವ: ಸುಮಾವೀಣಾ ಸರಣಿ
ಇಂಥ ಮಳೆಯಲ್ಲಿ ಶಾಲೆಗೆ ಹೋಗುವುದೇ ದೊಡ್ಡ ಸಮಸ್ಯೆ. ಎಂಥ ಚಿಕ್ಕ ಹೊಂಡವಿದ್ದರೂ ಸರಿ ಪೇಪರಿನ ದೋಣಿಗಳನ್ನು ತೇಲಿಬಿಡುವ ನಗರದ ಹುಡುಗರ ಆಟ ಒಂದೆಡೆಯಾದರೆ ಬೆಟ್ಟ ಗುಡ್ಡಗಳ ತಪ್ಪಲಲ್ಲಿ ಹಳ್ಳ ತೋಡಿನ ಪಕ್ಕದಲ್ಲಿ ತೋಟದ ಮನೆಗಳವರ ಕಷ್ಟ ಹೇಳತೀರದು. ರಭಸದ ಮಳೆ ಬಂದರೆ ಒಂದೋ ಗುಡ್ಡ ಕುಸಿಯುವ ಭೀತಿ. ಇಲ್ಲವೇ ಮಳೆ ನೀರು ಮನೆಗೆ ನುಗ್ಗುವ ಭೀತಿ ಸ್ವಲ್ಪ ಮಳೆ ಬಂದರೂ ಸೇತುವೆಗಳು ತೇಲುವ ಹಾಗಾಗುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ










