Advertisement

ಸರಣಿ

ಕೆಂಪು ಬಣ್ಣ ಬಳಿದ ಭಾವಗೀತೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಕೆಂಪು ಬಣ್ಣ ಬಳಿದ ಭಾವಗೀತೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಮಳೆಯ ಜೊತೆಗೆ ಸಾದಾ ಸೀದಾ ಎಂಬಂತೆ ಹಾರಿ ಬರುವ ತಂಗಾಳಿ, ಪ್ರತಿ ಬೆಳಗು ಖಾಲಿ ಬೇಲಿಯ ಭೇಟಿಯಾಗುವ ದಾಸವಾಳ, ಆಕಳಿಸುವ ಚಂದಿರನಿಗೆ ಸದಾ ಕಾಣುವ ಟ್ರಕ್ಕಿನ ಟಾರ್ಪಲ್ ಮುಂಡಾಸು, ಚೆಂಡೆಗೆ ದಣಿವಾಗುವಷ್ಟು ಕುಣಿಯುವ ಪುಂಡು ವೇಷಧಾರಿ ಹೀಗೆ ಯಾವುದು ಮಾಮೂಲು ಎಂದು ವಿಭಾಗಿಸಿಕೊಂಡಿರುವ ಸಂಗತಿಗಳಿವೆಯೋ ಅದೇ ತೆರನಾದ ಬಂಧ ಅವರದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

read more
ಮಿಸ್ ಜೊತೆಗೆ ಆಪ್ತರಾಗುವ ಸಾಹಸಗಳು:  ಅನುಸೂಯ ಯತೀಶ್ ಸರಣಿ

ಮಿಸ್ ಜೊತೆಗೆ ಆಪ್ತರಾಗುವ ಸಾಹಸಗಳು: ಅನುಸೂಯ ಯತೀಶ್ ಸರಣಿ

ಕೆಡುಕನ್ನೇ ಕಾಣದ ಮುಗ್ಧ ಮನಸ್ಸುಗಳ ಜೊತೆ ನಾವು ಮಕ್ಕಳಾಗಿ ನಲಿಯುವುದಿದೆಯಲ್ಲ ಅಂತಹ ಖುಷಿಯನ್ನ ಯಾವುದರಿಂದಲೂ ಪಡೆಯಲು ಸಾಧ್ಯವಿಲ್ಲ. ಶಾಲಾ ಗೇಟಿನಿಂದ ಟೀಚರ್ ಬ್ಯಾಗ್ ಶಾಲೆಗೆ ತೆಗೆದುಕೊಂಡು ಹೋಗಿ ತರಗತಿಯೊಳಗೆ ಇಡುವುದರಲ್ಲಿ, ಟೀಚರ್‌ಗೆ ಹಾಜರಾತಿ ತಂದು ಕೊಡುವುದರಲ್ಲಿ ಮಕ್ಕಳ ನಡುವೆ ಪೈಪೋಟಿ ನಡೆಯುತ್ತಿರುತ್ತದೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

read more
ಮಿತವಚನದ ಸುಂದರ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಮಿತವಚನದ ಸುಂದರ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಈ ಮಿತವಚನದ, ಸುಂದರ ಕವನಗಳು, ಕಲ್ಪನಾತ್ಮಕವಾಗಿ ಸಮೃದ್ಧವಾದ ಮತ್ತು ಪರಿಣಿತಿಯಿಂದ ಆಸವಿಸಿದ ಕವನಗಳು, ಪ್ರಕ್ಷುಬ್ಧ ತೇಜಸ್ಸಿನಿಂದ ಕಂಪಿಸುತ್ತವೆ. ಈ ಕವನಗಳನ್ನು ಓದುವಾಗ, ಅವುಗಳನ್ನು ರಚಿಸಿದ ಮೌನಗಳನ್ನು, ಮತ್ತು ಈ ಮೌನಗಳು ಹೇಗೆ ಒಂದೊಂದಾಗಿ ಬಂದು ಅಸಲಾದ ಮತ್ತು ಅಗತ್ಯವಾದ ಪದಗಳಾಗಿ ಒಟ್ಟು ಸೇರುವುದನ್ನು ನಾನು ಕೇಳಿಸಿಕೊಂಡಂತೆ ಅನಿಸಿತು ನನಗೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

read more
ಸೊಪ್ಪು-ತರಕಾರಿ ಎನ್ನುವ  ಕಿರುವೈದ್ಯ: ಚಂದ್ರಮತಿ ಸೋಂದಾ ಸರಣಿ

ಸೊಪ್ಪು-ತರಕಾರಿ ಎನ್ನುವ  ಕಿರುವೈದ್ಯ: ಚಂದ್ರಮತಿ ಸೋಂದಾ ಸರಣಿ

ನಾವು ದಿನನಿತ್ಯ ಬಳಸುವ ಕೆಲವು ತರಕಾರಿ ಸೊಪ್ಪುಗಳಲ್ಲಿ ನಮ್ಮ ಕೆಲವು ಚಿಕ್ಕಪುಟ್ಟ ಕಾಯಿಲೆಗಳನ್ನು ಗುಣಪಡಿಸುವ ಅಂಶಗಳಿವೆ ಎನ್ನವುದನ್ನು ಹಿಂದಿನವರು ಬಲ್ಲವರಾಗಿದ್ದರು. ʻಅಗ್ಗಾರು ಬ್ಯಾಸಿಗೆ, ಇನ್ನೊಂದಿಷ್ಟು ದಿವ್ಸ ಒಂದೆಲಗದ ತಂಬುಳಿ ಮಾಡದೆʼ ಎನ್ನುತ್ತಿದ್ದರು. ʻಈ ಚಳಿಗಾಲದಲ್ಲಿ ಕನ್ನೆಕುಡಿ ಕಟ್ನೆ ಮಾಡಿಕ್ಯಂಡು ಬಿಸಿಬಿಸಿ ಕಟ್ನೆಗೆ ತುಪ್ಪ ಹಾಕಿ ಉಂಡು ಹೊದ್ದು ಮಲಗಿದ್ರೆ ಚಳಿಯೆಲ್ಲ ಹೆದ್ರಿ ಓಡ್ಹೋಗ್ತುʼ ಎನ್ನುವ ಮಾತು ಕೇಳಿಬರುತಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ತನೆಯ ಕಂತು ನಿಮ್ಮ ಓದಿಗೆ

read more
ಎವರೆಸ್ಟ್‌ನಲ್ಲಿ ಹೃದಯ ಬಡಿತ ನಿಂತಾಗ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎವರೆಸ್ಟ್‌ನಲ್ಲಿ ಹೃದಯ ಬಡಿತ ನಿಂತಾಗ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎರಡು ನಿಮಿಷ ಕಳೆಯಿತು. ನಮ್ಮ ಗಾಡಿ ಚಲಿಸುವ ಲಕ್ಷಣ ಕಾಣಲಿಲ್ಲ. ಎಲ್ಲರೂ ಒಬ್ಬರ ಮುಖ ಒಬ್ಬರು ನೋಡತೊಡಗಿದೆವು. ಏನೋ ತಾಂತ್ರಿಕ ಸಮಸ್ಯೆ ಆಗಿದೆ ಅಂತ ಗೊತ್ತಾಯ್ತು. ಆದರೂ ಇಳಿದು ಹೋಗಲೂ ಆಗಲ್ಲವಲ್ಲ. ನಾವು ಕೂತಾಗಲೇ ಹಿಂದಿನಿಂದ ಇನ್ನೊಂದು ಟ್ರೈನ್ ಬಂದು ಡಿಕ್ಕಿ ಹೊಡೆದುಬಿಟ್ಟರೆ ಏನು ಗತಿ ಎಂಬ ಯೋಚನೆ ಬಂದು ಬೆವರು ಹರಿಯಲು ಶುರು ಆಗಿತ್ತು! ನನ್ನ ಪಕ್ಕದಲ್ಲಿ ಕೂತಿದ್ದ ಒಂದು ಸಣ್ಣ ಹುಡುಗಿ ಆಗಲೇ ಅಳಲು ಶುರು ಮಾಡಿದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

read more
ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ಇದಕ್ಕೆ ವ್ಯತಿರಿಕ್ತ ಎನ್ನುವಂತೆ ವಕೀಲರು ಹಾಗು ಜನನಾಯಕರಾಗಿದ್ದ ವ್ಯಕ್ತಿಯೊಬ್ಬರು ತಾವು ಕಾರಿನಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಯಾರಾದರೂ ಮಳೆಯಲ್ಲಿ ಚಂಡಿಯಾಗಿ ಹೋಗುತ್ತಿದ್ದರೆ ಕಾರ್ ನಿಲ್ಲಿಸಿ ಅವರನ್ನು ಪರಿಚಯಿಸಿಕೊಂಡು ಅವರ ಮನೆವರೆಗೂ ಬಿಡುತಿದ್ದರು. ಇದಲ್ಲವೆ ನಿಜವಾದ ಮಾದರಿ ವ್ಯಕ್ತಿತ್ವ. ಇನ್ನೂ ಖೇದಕರವಾದ ಸಂಗತಿಯೆಂದರೆ ಬೇರೆ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಯಿಯೊಂದು ಅಲ್ಲಲ್ಲಿ ಅಡ್ಡಾಡುತ್ತಿತ್ತು ಎನ್ನುವ ಕಾರಣಕ್ಕೆ ಬಿಸಿ ಗಂಜಿಯನ್ನು ಅದರ ಮೇಲೆ ಎರಚಿದವರೂ ಇದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

read more
ತಿಗಣೆಗಳಿಂದ ತಪ್ಪಿಸಿಕೊಳ್ಳಲು ಮಾಡ್ತಿದ್ದ ಐಡಿಯಾ!: ಬಸವನಗೌಡ ಹೆಬ್ಬಳಗೆರೆ ಸರಣಿ

ತಿಗಣೆಗಳಿಂದ ತಪ್ಪಿಸಿಕೊಳ್ಳಲು ಮಾಡ್ತಿದ್ದ ಐಡಿಯಾ!: ಬಸವನಗೌಡ ಹೆಬ್ಬಳಗೆರೆ ಸರಣಿ

ತಿಗಣೆಗಳು ಬೆಳಿಗ್ಗೆ ಹೊತ್ತು ಎಲ್ಲಿಗೆ ಹೋಗ್ತಿದ್ವೋ ಗೊತ್ತಿಲ್ಲ ಆದರೆ ಮಲಗಿದ‌ ನಂತರ ಅವುಗಳ ಉಪಟಳ ಜಾಸ್ತಿ ಆಗ್ತಾ ಇತ್ತು. ಎಷ್ಟೋ ಬಾರಿ ಅವು ನಮಗೆ ಕಚ್ಚಿ ಬೇಗ ಎಬ್ಬಿಸುವ ಮೂಲಕ ಅಲಾರಾಂ ನಂತೆ ಕೆಲಸ ಮಾಡಿದ್ದುಂಟು!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

read more
ನೆರೆಮನೆಯ ದುಃಖ: ರಂಜಾನ್‌ ದರ್ಗಾ ಸರಣಿ

ನೆರೆಮನೆಯ ದುಃಖ: ರಂಜಾನ್‌ ದರ್ಗಾ ಸರಣಿ

ಹೇಗ್‌ನಲ್ಲಿ ಸಿಕ್ಕ ಪಾಕಿಸ್ತಾನದ ಆ ಧೈರ್ಯ ತುಂಬಿದ ಮಹಿಳೆಯರ ಬಗ್ಗೆ ಪಕ್ಕದಲ್ಲಿ ಕುಳಿತಿದ್ದ ಈ ಮಹಿಳೆಗೆ ಹೇಳಿದೆ. ‘ಈಗ ನೀವು ಹೇಳುತ್ತಿರುವುದು ತದ್ವಿರುದ್ಧವಾಗಿದೆಯಲ್ಲಾ’ ಎಂದು ತಿಳಿಸಿದೆ. ಆಗ ಆ ಮಹಿಳೆ ಹೇಳಿದಳು: ‘ಅದೆಲ್ಲಾ ಆ ಕಾಲದ ಮಾತು. ಈಗ ಪರಿಸ್ಥಿತಿ ಬಹಳ ಹದಗೆಟ್ಟಿದೆ. ಉಗ್ರರು ಪಾಕಿಸ್ತಾನವನ್ನು ಅಳಿವಿನ ಅಂಚಿಗೆ ತಂದಿಡುತ್ತಿದ್ದಾರೆ. ನಿಮ್ಮ ದೇಶ ಎಷ್ಟೋ ಪಾಲು ಮೇಲು. ನಿಮ್ಮ ಸಿನಿಮಾಗಳು, ನಿಮ್ಮ ಸಂಗೀತ, ನಿಮ್ಮ ವಸ್ತುಗಳು ನಮಗೆ ಬಹಳ ಪ್ರಿಯವಾಗಿವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

read more
ಬೆಂಕಿಯ ನಾಲಗೆಯೊಳಗೆ ಬೆಂದ ಸತ್ಯಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ಬೆಂಕಿಯ ನಾಲಗೆಯೊಳಗೆ ಬೆಂದ ಸತ್ಯಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ಈ ಕಥಾನಕದಲ್ಲಿ ಸರಣಿ ಅವಘಡಗಳು ನಡೆದರೂ ಕೊನೆವರೆಗೂ ಅದರ ಹಿಂದಿನ ಮರ್ಮವ ತಿಳಿಸದೆ ಮಳೆಗೆ ಕಾಯುವ ರೈತನಂತೆ ನೋಡುಗನ ಬಂಧಿಸಿಡುತ್ತದೆ. ತನ್ನ ತಪ್ಪಿಲ್ಲದೇ ತನ್ನ ಒಲವನ್ನು ಕಳೆದುಕೊಳ್ಳುವ ವಿಜಯ್, ಬದುಕನ್ನು ಪ್ರೀತಿಸುವುದೊಂದನ್ನು ಬಿಟ್ಟು ಇನ್ನೇನು ತಿಳಿಯದ ಭಟ್ಟರ ಜೀವನ ಒಲೆಯಲ್ಲಿ ನರ್ತಿಸುವ ಬೆಂಕಿಯ ಶಾಖಕ್ಕೆ ಸಿಲುಕಿ ನಲುಗುವುದು ಇವೆಲ್ಲವೂ ಭಾವ ಪ್ರಚೋದಕ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ