Advertisement

ಸರಣಿ

ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಎಲ್ಲವೂ ಭರ್ತಿಯಾಗಿದ್ದವು. ಖಾಲಿಯಾದ ತಕ್ಷಣ ಹೊಸಬರು ಯಾರಾದರೂ ತಕ್ಷಣ ಬಂದು ಹಿಡಿದುಕೊಂಡುಬಿಡುತ್ತಿದ್ದರು. ಸಚಿವರು, ನಾಯಕರು, ಪದಾಧಿಕಾರಿಗಳು, ಕುಲಾಧಿಪತಿಗಳು, ಗುತ್ತಿಗೆದಾರರು, ಅಭಿಯಂತರರು, ಒಬ್ಬರ ಮೇಲೆ ಒಬ್ಬರು, ಒಬ್ಬರ ಹಿಂದೆ ಒಬ್ಬರು. ಪಿಸುಮಾತುಗಳಲ್ಲಿ ಕೇಳಿಸಿದ ಪ್ರಕಾರ, ನ್ಯಾಯಾಲವು ಜಾಮೀನು ಆದೇಶವನ್ನು ನೀಡುವಾಗ, ರದ್ದುಪಡಿಸುವಾಗ, ಇಂದ್ರಭವನದಲ್ಲಿ ಯಾವ ರೀತಿಯ, ಯಾವ ಸ್ತರದ ಮನೆಗಳು, ವಿಲ್ಲಾಗಳು ಯಾವಾಗ ಖಾಲಿಯಾಗುತ್ತವೆ….
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

read more
ವಿದೇಶದಲ್ಲಿ ಸ್ವದೇಶೀ ಘಮಲು…: ಗುರುಪ್ರಸಾದ ಕುರ್ತಕೋಟಿ ಸರಣಿ

ವಿದೇಶದಲ್ಲಿ ಸ್ವದೇಶೀ ಘಮಲು…: ಗುರುಪ್ರಸಾದ ಕುರ್ತಕೋಟಿ ಸರಣಿ

ಅಮೆರಿಕೆಯಲ್ಲಿ ಎಲ್ಲ ಕಡೆ ಇರುವಂತೆಯೇ ಅಲ್ಲೊಂದು ಕನ್ನಡ ಸಂಘ ಇದೆ. ತುಂಬಾ ವಿಶಿಷ್ಟವಾದ ಕನ್ನಡಿಗರ ಬಳಗ ಅದು. ಎಲ್ಲ ಕನ್ನಡಿಗರು ಸೇರಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಚರಿಸುತ್ತಾರೆ ಅಂತ ತಿಳಿಯಿತು. ಮುಂದೆ ಬರುವ ಒಂದು ಕಾರ್ಯಕ್ರಮದಲ್ಲಿ ಕೆಲವರು ಸೇರಿ ಒಂದು ಸಣ್ಣ ನಾಟಕ ಮಾಡುವ ಉತ್ಸಾಹದಲ್ಲಿದ್ದರು. ಅದೇ ವೇಳೆ ನಾನು ಬಂದಿದ್ದೆನಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಆರನೆಯ ಬರಹ

read more
ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನ ಸಂಜೆ ಒಂದು‌ ಧಾರವಾಹಿ, ಶುಕ್ರವಾರ ‘ಚಿತ್ರಮಂಜರಿ’ ಹೆಸರಿನಲ್ಲಿ‌ ಕನ್ನಡ ಚಲನಚಿತ್ರ ಗೀತೆಗಳು ಬರುತ್ತಿದ್ದವು. ಇವನ್ನ ನೋಡಲು ನಾವು ತುಂಬಾ ಕಾತುರರಾಗಿ ಸಂಜೆ ಏಳು ಗಂಟೆಗೆಲ್ಲಾ ಟಿವಿ ಮುಂದೆ ಹಾಜರಾಗುತ್ತಿದ್ದೆವು. ನಮ್ಮಜ್ಜನ ಮನೆಯಲ್ಲಿ ಟಿವಿ ಇರಲಿಲ್ಲ. ನಾವು ಬೇರೆಯವರ ಮನೆಗೆ ಟಿವಿ‌ ನೋಡಲು ಹೋಗಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

read more
ರಂಜಾನ್ ದರ್ಗಾ ಬರೆಯುವ ʻನೆನಪಾದಾಗಲೆಲ್ಲʼ ಸರಣಿ ಮತ್ತೆ ಆರಂಭ

ರಂಜಾನ್ ದರ್ಗಾ ಬರೆಯುವ ʻನೆನಪಾದಾಗಲೆಲ್ಲʼ ಸರಣಿ ಮತ್ತೆ ಆರಂಭ

ಒಂದು ದಿನ ಮಧ್ಯಾಹ್ನದ ಡ್ಯೂಟಿಗಾಗಿ ಪ್ರಜಾವಾಣಿ ಕಚೇರಿಗೆ ಬರುವಾಗ ಟೈಂ ಆಫೀಸಿನ ಎದುರಿಗೆ ಮುಖ್ಯ ಗೇಟ್ ಮುಂದೆ ಜವಾಹಾರ ಬಾಲಭವನದ ದಿನಗೂಲಿಗಳೆಲ್ಲ ನಿಂತಿದ್ದರು. ಇವರೇಕೆ ಬಂದಿದ್ದಾರೆ ಎಂದು ಯೋಚನೆ ಮಾಡುವಷ್ಟರಲ್ಲಿ ಒಬ್ಬಾತ ಮುಂದೆ ಬಂದು, “ಸರ್ ನಿಮಗೆ ಥ್ಯಾಂಕ್ಸ್ ಹೇಳಲು ಬಂದಿದ್ದೇವೆ. ತಾವು ಬರೆದ ಲೇಖನ ಫಲ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಚಂದ್ರಪ್ರಭಾ ಅರಸು ಅವರು ನಮ್ಮ ಸ್ಥಿತಿಗತಿ ಅರಿತುಕೊಂಡು ನಮ್ಮೆಲ್ಲರ ಸಂಬಳ ಹೆಚ್ಚು ಮಾಡಿದ್ದಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 67ನೇ ಕಂತು ನಿಮ್ಮ ಓದಿಗೆ

read more
ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

read more
ಗೋಧಿ ತೆನೆ ತೊಟ್ಟಿಲು…: ಚೈತ್ರಾ ಶಿವಯೋಗಿಮಠ ಸರಣಿ

ಗೋಧಿ ತೆನೆ ತೊಟ್ಟಿಲು…: ಚೈತ್ರಾ ಶಿವಯೋಗಿಮಠ ಸರಣಿ

ಪ್ರಕೃತಿ ಜೊತೆಗಿನ ಅವಳ ಪಿಸುಮಾತು ನಮ್ಮನ್ನೆಲ್ಲಾ ಒಂದು ನಳನಳಿಸುವ ಹೂದೋಟದಲ್ಲಿ ನಿಲ್ಲಿಸುತ್ತದೆ. ಮಕ್ಕಳಿಗಾಗಿ ಬರೆದ ಉಪ್ಪು, ರೊಟ್ಟಿ, ನೀರಿನ ಕವಿತೆಗಳು ಬಾಯಾರಿದವರ ದಾಹವನ್ನು ಹಿಂಗಿಸುವಂಥವು. ಅವಳ ತಾಯಿಗರುಳಿನಿಂದ ಉಣಿಸುವ ನೆಲದ ಸೊಗಡಿನ ಅಮೃತದಂತಹ ಕವಿತೆಗಳು ಮನುಕುಲದ ಎದೆ ತುಂಬಿಸುವಂಥವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿಯಲ್ಲಿ ಗೇಬ್ರಿಯಲ್ಲ ಮಿಸ್ತ್ರಾಲ್ ಅವರ ಬದುಕು ಮತ್ತು ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

read more
ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

read more
ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

read more
ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ