Advertisement

ಸರಣಿ

ಏಕಾಂಗಿಯ ಸ್ವಗತಗಳು…

ಏಕಾಂಗಿಯ ಸ್ವಗತಗಳು…

ಪ್ರಕಾಶನ ಸಂಸ್ಥೆಯ ಸಹಾಯಕಿ ಅವನ ಬಗ್ಗೆ ಹಿತವಾದ ಭಾವನೆಯಿಂದ ಪ್ರತಿಕ್ರಿಯಿಸುತ್ತಾಳೆ. ಇಂಟವ್ಯೂ ಮುಗಿದ ಮೇಲೆ ಭೇಟಿಯಾಗಲು ಇಷ್ಟಪಡುತ್ತಾಳೆ. ಪ್ರಕಾಶನದ ಒಡೆಯನಿಗೆ ಮಾತು ಮುಂದುವರಿಸಲು ಇಷ್ಟವಿರುತ್ತದೆ. ಆದರೆ ಆಂಡರ್ಸ್‌ನ ಶಿಥಿಲವಾದ ಅಂತರಂಗ ಅವನನ್ನು ವಿಪರೀತವಾಗಿ ವರ್ತಿಸುವಂತೆ ಮಾಡುತ್ತದೆ. ಅವನಿಂದ ಸಿವಿಯನ್ನು ಕಸಿದುಕೊಂಡು ಹಠಾತ್ತನೆ ಹೊರಡುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾದ ಸರಣಿ

read more
ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

read more
ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ನಿವೇದಿತಾ ಮನೆ ಮನೆಯ ಬಾಗಿಲು ತಟ್ಟಿ ಮಹಿಳೆಯರನ್ನು ಶಿಕ್ಷಣ ಪಡೆಯುವಂತೆ ಪುಸಲಾಯಿಸಿದವರು. ಸಮಾಜದ ಮಹತ್ವಪೂರ್ಣ ಭಾಗವಾಗಿರುವ ಮಹಿಳೆಯರು ಕೂಡ ವಿದ್ಯಾಭ್ಯಾಸ ಪಡೆದಾಗ ಮಾತ್ರ ಇಡೀ ಸಮಾಜ ಮುನ್ನಡೆಯಲು ಸಾಧ್ಯ ಎಂದು ನಂಬಿದ್ದವರು. ಅಂದಿನ ಸಾಂಪ್ರದಾಯಿಕ ಸಮಾಜದ ಪ್ರತಿರೋಧ ಸಹಜವಾಗಿಯೇ ಇತ್ತು. ಸ್ನೇಹಿತರಾಗಿದ್ದ ಸುಪ್ರಸಿದ್ಧ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಹಾಗು ಪತ್ನಿ ಅಬಲ ಬೋಸ್ ಜೊತೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು, ಅವರ ಸಂಶೋಧನೆಗಳಿಗೆ ಸ್ಫೂರ್ತಿ ನೀಡುತ್ತಿದ್ದರು. ಯೋಗೀಂದ್ರ ಮರವಂತೆ ಬರಹ

read more
ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

read more
ಮಹಾಮರ್ಕಟ ಮನಸ್ಸಿನ ಸುತ್ತ…

ಮಹಾಮರ್ಕಟ ಮನಸ್ಸಿನ ಸುತ್ತ…

ಮಾರ್ಟಿನ್‌ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ

read more
ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

read more
ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…

ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…

ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್‌ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

read more
ಆ ತಂಪು ವಾತಾವರಣದಲ್ಲೂ ಬೆವರಿದೆ…

ಆ ತಂಪು ವಾತಾವರಣದಲ್ಲೂ ಬೆವರಿದೆ…

ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.

read more
ಕಲ್ಲು ಕಲ್ಲಿನಲಿ… ಆನೆ ಕುದುರೆ…

ಕಲ್ಲು ಕಲ್ಲಿನಲಿ… ಆನೆ ಕುದುರೆ…

ಎರಡನೇ ಪ್ರತಾಪರುದ್ರ ಯಾ ರುದ್ರದೇವ ರುದ್ರಾಂಬಳ ಮೊಮ್ಮಗನಾಗಿದ್ದು, ಆಕೆಯ ಅನಂತರ ಪಟ್ಟಕ್ಕೆ ಬಂದು ಅಕ್ಕ ಪಕ್ಕದ ದಂಗೆಗಳನ್ನು ಅಣಗಿಸಿ ಪ್ರಬಲನಾದನು. ದೆಹಲಿಯ ಸುಲ್ತಾನರು ದಕ್ಷಿಣವನ್ನು ಪ್ರವೇಶಿಸಿದುದು ಇವನ ಕಾಲದಲ್ಲೇ. ವಾರಂಗಲ್ಲಿಗೆ ಲಗ್ಗೆಯಿಟ್ಟ ಮುಸ್ಲಿಮ್ ಸೈನ್ಯವನ್ನು ಮೂರು ಬಾರಿ ಅವನು ಎದುರಿಸಬೇಕಾಯಿತು. 1309ರಲ್ಲಿ ಅಲ್ಲಾ ಉದ್ದೀನ ಖಿಲ್ಜಿಯಿಂದ ದಂಡನಾಯಕನಾಗಿ ನಿಯುಕ್ತನಾದ ಮಾಲಿಕ್ ಕಾಫಿರನು ವಾರಂಗಲ್ಲಿನ ಮೇಲೆ ಲಗ್ಗೆಯಿಟ್ಟನು. ಇದರಲ್ಲಿ ಜಯಶಾಲಿಯಾದ ಕಾಫಿರನು ನಗರವನ್ನೆಲ್ಲ ಲೂಟಿ ಮಾಡಿದನು.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಮತ್ತೊಂದು ಬರಹ ಇಲ್ಲಿದೆ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ