Advertisement

ಸರಣಿ

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

read more
ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….

ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….

ವಾರ್ಷಿಕ ಪರೀಕ್ಷೆ ಮುಗಿದ ಕೂಡಲೆ ಮುಂದಿನ ಇಯತ್ತೆಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಅರ್ಧ ಬೆಲೆಗೆ ಖರೀದಿಸುವ ತವಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಸಾಮಾನ್ಯವಾಗಿತ್ತು.. ನಮ್ಮ ಮುಂದಿನ ಇಯತ್ತೆಯ ವಿದ್ಯಾರ್ಥಿಗಳಲ್ಲಿ ಯಾರು ಚೆನ್ನಾಗಿ ಪುಸ್ತಕಗಳನ್ನು ಇಟ್ಟುಕೊಂಡಿರುತ್ತಾರೆ ಎಂಬುದನ್ನು ನಾವು ಗಮನಿಸುತ್ತಿದ್ದೆವು. ಪರೀಕ್ಷೆ ಮುಗಿದ ಕೂಡಲೆ ಅವರ ಮನೆಗೆ ಹೋಗಿ ಪುಸ್ತಕಗಳ ಖರೀದಿಗೂ ಸಮಯ ಮೀಸಲಿಡಬೇಕಿತ್ತು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೇಳನೆಯ ಕಂತು

read more
ಮೂಡಿದ್ದವು ತರಾವರಿ ತಾರೆಗಳು

ಮೂಡಿದ್ದವು ತರಾವರಿ ತಾರೆಗಳು

ಆ ರಾತ್ರಿ ನಾವು ದಲಿತ ಹುಡುಗರು ಪ್ರತಿಭಟನೆಯ ಭಾಗವಾಗಿ ಅಡುಗೆ ಮನೆಗೆ ಬೀಗ ಹಾಕಿದ್ದೆವು. ಹಾಗೇಯೇ ಅಂಬೇಡ್ಕರ್‌ಗೆ ಆದ ಅಪಮಾನದಿಂದ ನೊಂದು ಉಪವಾಸ ಆಚರಿಸುತ್ತೇವೆ ಎಂದು ಸ್ವಯಂ ದಂಡಿಸಿಕೊಂಡಿದ್ದೆವು. ಇಡೀ ಹಾಸ್ಟೆಲ್ ಬಿಕೊ ಎನ್ನುತ್ತಿತ್ತು. ನಾಲ್ವಡಿ ಅವರ ಕಾಲದ ತಳದ ಹಳೆಯ ಬಿಲ್ಡಿಂಗಿನಲ್ಲಿ ನಮಗೆ ರೂಮುಗಳು ಪ್ರತ್ಯೇಕವಾಗಿದ್ದವು. ಹೊಸ ಕಟ್ಟಡದಲ್ಲಿ ಅವರಿಗೇ ಮೊದಲು ಆದ್ಯತೆ ಇದ್ದದ್ದು. ಮೊಗಳ್ಳಿ ಗಣೇಶ್ ಬರೆಯುವ ಸರಣಿ.

read more
ಕಪಾಟು ತುಂಬ ಪಾಠ ಪುಸ್ತಕಗಳೇ ಇದ್ದರೆ..

ಕಪಾಟು ತುಂಬ ಪಾಠ ಪುಸ್ತಕಗಳೇ ಇದ್ದರೆ..

ಅವತ್ತು ಉಡುಗೊರೆಯಾಗಿ ಬಂದ ಪುಸ್ತಕಗಳನ್ನು ಬಿಡಿಸಿ ನೋಡಿದಾಗ ನಮಗೆ ನಗಬೇಕೋ ಅಳಬೇಕೋ ತಿಳಿಯುತ್ತಿಲ್ಲ. ಬಂದ ಪುಸ್ತಕಗಳಲ್ಲಿ ಹೆಚ್ಚಿನವು ಶಾಲೆಯಲ್ಲಿ ಮುಂದಿನ ವರ್ಷದ ಪಾಠಪುಸ್ತಕಗಳು ಮತ್ತು ಬರೆಯಲು ಉಪಯೋಗವಾಗುವ ಖಾಲಿ ನೋಟ್‌ ಪುಸ್ತಕಗಳು. ಓದಲಿಕ್ಕೆ ಆಸಕ್ತಿ ಬರುವಂಥ ಕಥೆ ಪುಸ್ತಕಗಳು ಕೆಲವು ಮಾತ್ರ.
ಅರವಿಂದ ಕುಡ್ಲ ಬರೆಯುವ ‘ಗಣಿತ ಮೇಷ್ಟರ ಶಾಲಾ ಡೈರಿ’

read more
`ಕ್ರಿಮಿನಲ್ ಟ್ರೈಬ್’ ಹಣೆಪಟ್ಟಿ ಅಳಿಸಿಕೊಳ್ಳುವ ಯತ್ನ

`ಕ್ರಿಮಿನಲ್ ಟ್ರೈಬ್’ ಹಣೆಪಟ್ಟಿ ಅಳಿಸಿಕೊಳ್ಳುವ ಯತ್ನ

ಬುಡಕಟ್ಟುಗಳ ಅಧ್ಯಯನಗಳು ಕರ್ನಾಟಕದಲ್ಲಿ ವಿವಿಧ ಸ್ತರಗಳಲ್ಲಿ ನಡೆದಿವೆ. ಭಾರತ ಸರಕಾರ ಕರ್ನಾಟಕದಲ್ಲಿ ಗುರುತಿಸಿರುವ ಅರವತ್ಮೂರು ಬುಡಕಟ್ಟುಗಳಲ್ಲಿ ಕೆಲವನ್ನು ಪರಿಶಿಷ್ಟ ಜಾತಿಗೆ, ಕೆಲವನ್ನು ಪರಿಶಿಷ್ಟ ಪಂಗಡಕ್ಕೆ ಮತ್ತು ಉಳಿದವುಗಳನ್ನು ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟುಗಳೆಂದು ಪರಿಗಣಿಸಿ ಹಿಂದುಳಿದ ವರ್ಗಗಳಿಗೆ ಸೇರಿಸಿದ್ದಾರೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

read more
ದೈಹಿಕಾಕರ್ಷಣೆಯ ಭಾವ ಪದರಗಳತ್ತ ಚೆಲ್ಲಿದ ಬೆಳಕು

ದೈಹಿಕಾಕರ್ಷಣೆಯ ಭಾವ ಪದರಗಳತ್ತ ಚೆಲ್ಲಿದ ಬೆಳಕು

ವಯೋಮಾನವನ್ನು ಪರಿಗಣಿಸದೆ ಗಂಡು ಮತ್ತು ಧಾರ್ಮಿಕ ಮನೋನೆಲೆಯ ಹೆಣ್ಣಿನಲ್ಲಿ ಕಾಮಪ್ರಜ್ಞೆ ಜಾಗೃತಗೊಂಡ ನಂತರ ಅವು ಮುನ್ನಡೆಯುವ ಪರಿಯಲ್ಲಿ ಉಂಟಾಗುವ ಸೂಕ್ಷ್ಮತರ ಭಾವ ಪದರುಗಳನ್ನು ಪ್ರಸ್ತುತಪಡಿಸುವ ಪರಿಕಲ್ಪನೆಯನ್ನು ಚಿತ್ರೀಕರಿಸುವ ಪ್ರಯತ್ನ ಮಾಡಿದ್ದಾಳೆ ʻದ ಹೋಲಿ ಗರ್ಲ್ʼ ಚಿತ್ರದ ನಿರ್ದೇಶಕಿ  ಲುಕ್ರೇಷಿಯಾ ಮಾರ್ಟೆಲ್‌.
ಈ ಚಿತ್ರದ ಕುರಿತು ʻಲೋಕ ಸಿನಿಮಾ ಟಾಕೀಸ್ʼನಲ್ಲಿ ಎ.ಎನ್.ಪ್ರಸನ್ನ ಬರೆದಿದ್ದಾರೆ. 

read more
ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

read more
ದಿಗಂತಕ್ಕೆ ಕಿಚ್ಚು ಹಚ್ಚಿದವರು ಯಾರೊ…

ದಿಗಂತಕ್ಕೆ ಕಿಚ್ಚು ಹಚ್ಚಿದವರು ಯಾರೊ…

ಊರು ಬಾಬಾ ಎಂದು ಕರೆದರೂ ಭಾವನೆಗಳಿಗೆ ಬೀಗ ಹಾಕುತ್ತಿದ್ದೆ. ಕಲ್ಪಿಸಿಕೊಳ್ಳುವ ಊರೇ ಚೆಂದ. ಅಲ್ಲಿ ಆ ನರಕ ಇನ್ನೂ ಹಾಗೇ ಇತ್ತು. ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿತ್ತು. ಆ ನರಕದ ಇಂಚಿಂಚೂ ನನ್ನ ಕಣ್ಣಲ್ಲಿ ಆತ್ಮದಲ್ಲಿ ಯಾವತ್ತೂ ಫಲಿಸುತ್ತಲೇ ಇದ್ದವು. ಮರೆಯಲಾರೆ ಊರುಕೇರಿಯ; ಸತ್ತವರ ನೆರಳ…ಅಪ್ಪನ ಎರಡನೇ ಹೆಂಡತಿಯ ಹೆಸರದು ಮಾದೇವಿ. ಮಾದೇಶ್ವರ ಒಕ್ಕಲಿನ ಮನೆತನದವಳು.
ಮೊಗಳ್ಳಿ ಗಣೇಶ್‍ ಬರೆಯುವ ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹದಿನೇಳನೆಯ ಕಂತು

read more
ಬಲಿಪ ಗಾನಮೀಮಾಂಸೆ

ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ