Advertisement

ಸಾಹಿತ್ಯ

ಕ್ರಾಂತಿಯಲ್ಲೊಂದು ಪ್ರೀತಿ ಮಾರ್ಗ ತೋರಿಸಿದ ಫೈಜ್: ಮಹಾಂತೇಶ ಹೊದ್ಲೂರ ಬರೆದ ಲೇಖನ

ಕ್ರಾಂತಿಯಲ್ಲೊಂದು ಪ್ರೀತಿ ಮಾರ್ಗ ತೋರಿಸಿದ ಫೈಜ್: ಮಹಾಂತೇಶ ಹೊದ್ಲೂರ ಬರೆದ ಲೇಖನ

“ಫೈಜ್ ಕ್ರಾಂತಿ ಮಾಡುತ್ತಾ, ಕ್ರಾಂತಿಯೊಳಗೆ ಪ್ರೀತಿಯನ್ನು ತೋರಿಸಿದವರು. ಕ್ರಾಂತಿಗೂ ಪ್ರೀತಿ ಪಾಠ ಹೇಳಿಕೊಟ್ಟವರು ನನ್ನ ಪ್ರೀತಿಯ ಫೈಜ್. ಅವರು ಜೈಲಿಗೆ ಹೋಗಿ, ಬಿಡುಗಡೆಗೊಂಡು, ಮತ್ತೆ ಜೈಲಿಂದ ಜೈಲಿಗೆ ಸ್ಥಳಾಂತರಗೊಂಡು, ಬಜಾರಿನ ಬೀದಿಯಲ್ಲಿ ಅವರನ್ನು ಮೆರವಣಿಗೆ ಮಾಡಿದರೂ ಸಹ ಅವನ ಮುಖದಲ್ಲಿ ಬುದ್ಧನ ನಗು ಕಾಣತ್ತಾ ಇತ್ತು. ಲೆನಿನ್ ಶಾಂತಿ ಪ್ರಶಸ್ತಿ ಬಂದಾಗಲೂ ‘ಇದು ನನಗಲ್ಲ…”

read more
ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

“ತುರ್ತು ಕೆಲಸದ ನೆಪವೊಡ್ಡಿದವನನ್ನು ಮುದ್ದು ಪ್ರೇಮದಲಿ ಗದ್ದರಿಸಿ ನಾಳೆ ಬರುವಾಗ ನಮ್ಮ ಮೊದಲು ಭೇಟಿಯಲ್ಲಿ ನೀನು ತೊಟ್ಟ ‘ಬಾದಾಮಿ ಬಣ್ಣದ ಅದೇ ಶರ್ಟು’ ತೊಟ್ಟು ಬರಲು ಅಪ್ಪಣೆ ಮಾಡಿ ಈ ಬದಿಯಿಂದ. ಮುತ್ತು ತೂರಿದವಳ ಪ್ರೇಮಕ್ಕೆ ಸೋತು ಆರು ನಿಮಿಷ ಮಾತಾಡಿ ಯಾವುದೋ ಅರ್ಜೆಂಟ್ ಕರೆ ಬರುತ್ತಿದೆ ಎನ್ನುತ್ತಾ ಫೋನಿಟ್ಟ. ಮತ್ತೆ ಮೊದಲಿನ ದಿನದ ಕಳೆಯಲ್ಲಿ ಸುಹಾ..!! ʼಅರೆ.. ನಾನಷ್ಟೇ ಅವನಿಗೆ ಅಂಗಿಯ ಬಣ್ಣ ಹೇಳಿದೆ.. ನಾನೇನು ತೊಡಬೇಕು’.”

read more
ರಾಗಂ ಪುಸ್ತಕದ ಕುರಿತು ಮುರ್ತುಜಾಬೇಗಂ ಕೊಡಗಲಿ ಬರೆದ ಲೇಖನ

ರಾಗಂ ಪುಸ್ತಕದ ಕುರಿತು ಮುರ್ತುಜಾಬೇಗಂ ಕೊಡಗಲಿ ಬರೆದ ಲೇಖನ

“ಕೊಂಚ ಮನ ತಹಬದಿಗೆ ಬಂದಂತಾಗಿ, ಗೆಳೆಯರೊಬ್ಬರ ಮನೆಗೆ ಹೋಗಿ, ಅಲ್ಲಿದ್ದ ಪುಟ್ಟ ಕಂದಮ್ಮಗಳ ಬೊಗಸೆ ತುಂಬಿಸಿಕೊಂಡು ಮುದ್ದಾಡಿದೆ. ಮಗಳಂತೆ ಕಾಣುವ ಅಪ್ಪ-ಅಮ್ಮನ ಜೊತೆ ಮಾತಾಡಿ, ಕೀಟ್ಸ್‍ ನ ಸಹವಾಸದಿಂದ ಹೊರಬಂದೆ. ‘ಯಪ್ಪಾ, ಬದುಕಿದೆ’ ಅಂತ ನಿಟ್ಟುಸಿರು ಬಿಟ್ಟೆ. ಮಹಾಶಯ ಕೈಬಿಡಲೇ ಇಲ್ಲ. ಮರುದಿನ ಮತ್ತೆ ಅವನದೆ ಕನವರಿಕೆ, ಮುಂದೇನಾಯಿತು? ನಮ್ಮ ದೋಸ್ತನಿಗೆ ಎಂಬ ಹಳವಂಡ. ಮತ್ತೆ ತೆಕ್ಕೆಗೆಳೆದುಕೊಂಡು ಅವನೊಂದಿಗೆ ಮಾತಾದೆ”

read more
ಪ್ರಕಾಶ್ ಪೊನ್ನಾಚಿ ಬರೆದ ಈ ವಾರದ ಕಥೆ “ಪರಿಧಿ”

ಪ್ರಕಾಶ್ ಪೊನ್ನಾಚಿ ಬರೆದ ಈ ವಾರದ ಕಥೆ “ಪರಿಧಿ”

“ಬೆಳಗೆದ್ದರೆ ಯುಗಾದಿ ಹಬ್ಬ, ಊರಲ್ಲೆಲ್ಲಾ ಎತ್ತುಗಳನ್ನ ಸಿಂಗರಿಸಿ ನೇಗಿಲು ನೊಗವನ್ನೆಲ್ಲಾ ಸ್ವಚ್ಚಗೊಳಿಸಿ ಭೂಮಿ ತಾಯಿಗೆ ಒಂದೆರಡು ಸುತ್ತು ಉಳುಮೆ ಮಾಡಿ ಪೂಜೆ ಸಲ್ಲಿಸಿ ಆ ವರ್ಷದ ವ್ಯವಸಾಯಕ್ಕೆ ಪಾದಾರ್ಪಣೆಗೆ ಅಡಿಗಲ್ಲು ಹಾಕುವುದು ಮಾಮೂಲು. ಅಪ್ಪ ಎಂದಿನಂತೆ ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಸಿಂಗರಿಸಿ ಹೊನ್ನೇರು ಕಟ್ಟಲು ಅಣಿ ಮಾಡುತ್ತಿದ್ದರು. ನಾನು, ಅಕ್ಕ ಹೂ, ವಿಭೂತಿ, ನೀರುಗಳನ್ನು ಹಿಡಿದು ಅಪ್ಪನ ಪೂಜೆ, ಮೊದಲ ಏರಿನ ಸುತ್ತು ನೋಡಲು ಕಾತುರದಿಂದ ಅಪ್ಪನ ..”

read more
ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ: ಸಂವಾದಿ

ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ: ಸಂವಾದಿ

“ಸಂಜನಾಳ ಬೆಳಗುಗಳು ನಂತರ ಮನೋಹರನ ಮೆಸೇಜುಗಳಿಲ್ಲದೇ ಆರಂಭವಾಗುತ್ತಿರಲಿಲ್ಲ. ಬೆಳ್ಬೆಳಿಗ್ಗೆ ಗುಲಾಬಿಗಳ ಗುಛ್ಛ ಬಂದರೆ ನಂತರ ಮೆಸೇಜುಗಳ ಸುರಿಮಳೆ. ಇಡೀ ಪುರಾಣ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಿದ್ದ. ಐಐಎಸ್ಸಿಯ ಮೈಕ್ರೋಬಯಾಲಜಿ ವಿಭಾಗದಲ್ಲಿದ್ದ. ಎಂಥ ಸೆಮಿನಾರೇ ಇರಲಿ, ಲೆಕ್ಚರ್ ಡೆಮಾನ್ಸ್ಟ್ರೇಷನ್ ಇರಲಿ. ಮೆಸೇಜು ತಪ್ಪುತ್ತಿರಲಿಲ್ಲ. ಸಂಜನಾಳೇ ಶೂಟಿಂಗ್ ಎಂದೊ ಎಡಿಟಿಂಗ್ ಎಂದೊ ಒಮ್ಮೊಮ್ಮೆ ಬೇಕೂಂತಲೇ ಉತ್ತರಿಸಲು ನಿಧಾನಿಸಿದರೂ ಬೇಸರವಿಲ್ಲದೆ ಇರುತ್ತಿದ್ದ. `”

read more
ಓಬಿರಾಯನ ಕಾಲದ ಕಥಾಸರಣಿಯಲ್ಲಿ ಗೋಪಾಲಕೃಷ್ಣ ಪೈ ಬರೆದ ಕಥೆ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಗೋಪಾಲಕೃಷ್ಣ ಪೈ ಬರೆದ ಕಥೆ

“ವೆಂಕು ಹೆಂಗ್ಸಿಗೆ ತನಗಾಗದ ಮಂದಿ ಯಾರೆಂದು ಊಹಿಸುವುದು ಸುಲಭವಾಗಿತ್ತು. ಅವರುಗಳು ಆಗಾಗ ಆ ಹೋಟೇಲಿಗೆ ಬರುವುದು ಕ್ರಮ. ಬರುವುದು ಕತ್ತಲಾದ ಮೇಲೆಯೇ. ಒಂದು ದೋಸೆ ತಿಂದು ಬೇಕೆಂದೇ ಆ ಗಂಡನಿಲ್ಲದವಳೊಡನೆ ಮಾತು ತೆಗೆಯುವುದು ರೂಢಿ. ಹೆಣ್ಣು ಹಸಿದಿದ್ದಾಳೆಂದು ವಾಸನೆ ಹಿಡಿಯುವ ಬೀಜದ ಹೋರಿಗಳವು.”

read more
ಕೆ. ಸತ್ಯನಾರಾಯಣ ಬರೆದ ‘ಚಿನ್ನಮ್ಮನ ಲಗ್ನ’ ಪುಸ್ತಕದಿಂದ ಒಂದು ಟಿಪ್ಪಣಿ

ಕೆ. ಸತ್ಯನಾರಾಯಣ ಬರೆದ ‘ಚಿನ್ನಮ್ಮನ ಲಗ್ನ’ ಪುಸ್ತಕದಿಂದ ಒಂದು ಟಿಪ್ಪಣಿ

“ಮುಕುಂದಯ್ಯ ಗದ್ದೆ ಕೊಯ್ಲಿಗೆ ಜನರನ್ನು ಗೊತ್ತುಮಾಡಬೇಕು, ಸುಮ್ಮನೆ ಕೂತರೆ ಆಗುವುದಿಲ್ಲ ಎಂದೆಲ್ಲ ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಐತನೊಡನೆ ಚರ್ಚಿಸುತ್ತಿದ್ದಾನೆ. ಚಳಿಗೆ ಬೆಂಕಿಯ ಹತ್ತಿರ ಕಾಯಿಸಿಕೊಳ್ಳುತ್ತಾ ಸಂಸಾರದ ಜವಾಬ್ದಾರಿ ಹೊರಲು ತಯಾರಾಗುವುದು, ವೃತ್ತಿ ಜೀವನದ ಮುಂದಿನ ಕೆಲಸಗಳ ಬಗ್ಗೆ ಕಾಳಜಿ ವಹಿಸುವುದು…”

read more
ಪ್ರಜ್ಞಾ ಮತ್ತಿಹಳ್ಳಿ ಬರೆದ ಈ ವಾರದ ಕಥೆ “ಸೈಡ್ ವಿಂಗ್”

ಪ್ರಜ್ಞಾ ಮತ್ತಿಹಳ್ಳಿ ಬರೆದ ಈ ವಾರದ ಕಥೆ “ಸೈಡ್ ವಿಂಗ್”

“ಮೂರನೆಯ ಮಹಡಿಯ ಮೇಲಿನ ಮನೆ ಬಾಗಿಲ ಕರೆಗಂಟೆಯೊತ್ತಿ ನಿಂತಾಗಲೂ ಪಾರಿಜಾತಾಳ ಎದೆಬಡಿತ ನಿಂತಿರಲಿಲ್ಲ. ಅದ್ಯಾರದ್ದೊ ಜೊತೆಗೆ ಬೇರೆ ಇರುತ್ತಾಳಂತಲ್ಲ, ಅವನೂ ಈಗ ಅಲ್ಲೇ ಇದ್ದಾನೋ ಏನೋ, ಹಾಗಿದ್ದರೆ ತುಂಬಾ ಮುಜುಗರವೇ ಸರಿ, ಪರಪುರುಷನನ್ನು ಇಷ್ಟಪಡುವಂಥ ಬುದ್ಧಿ ಈ ತುಳಸಿಗಾದರೂ ಯಾಕೆ ಬಂತಪ್ಪ ಎಂದುಕೊಳ್ಳುತ್ತಲೇ ನಿಂತಿದ್ದಳು. …”

read more
ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

“ಶೋಷಣೆಗಳಿಗೆ ಹತ್ತುಹಲವು ಮುಖಗಳಿವೆ. ಅವುಗಳಿಂದ ಪಾರಾಗಲೂ ಹತ್ತುಹಲವು ದಾರಿಗಳನ್ನು ಹುಡುಕುತ್ತೇವೆ. ಆ ಶೋಷಣೆಗಳ ವಿರುದ್ಧ ಹೋರಾಡಲು ಯತ್ನಿಸುತ್ತೇವೆ. ಹಾಗಿರುವ ಅನೇಕ ಕಥೆಗಳು ಆಶಾ ಜಗದೀಶ್ ಹೊರತರುತ್ತಿರುವ ಈ ಸಂಕಲನದಲ್ಲಿವೆ. ಸಮಾಜದ ಶ್ರೇಣೀಕೃತ ವ್ಯವಸ್ಥೆ, ಹೆಣ್ಣು ಎಂಬ ಕಾರಣಕ್ಕೆ ಅವಳಿಗೆ ದಕ್ಕಿರುವ…”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ