ಲಕ್ಷ್ಮಣ ಬಾದಾಮಿ ಅವರ ಕಥಾಸಂಕಲನ ಕುರಿತು ಕಲ್ಲೇಶ್ ಕುಂಬಾರ್ ಬರಹ
“ಈ ಸಂಕಲನದ ಶೀರ್ಷಿಕೆಯೂ ಆಗಿರುವ ‘ಒಂದು ಚಿಟಿಕೆ ಮಣ್ಣು’ ಕಥೆ, ಇಡಿಯಾಗಿ ಭೂಮಿಯನ್ನು ಕಾಂಕ್ರೀಟ್ ಕಾಡಾಗಿಸುವುದರ ಮೂಲಕ ಅದರ ಸ್ವರೂಪವನ್ನು ವಿಕಾರಗೊಳಿಸುತ್ತಿರುವ ಮನುಷ್ಯನ ಸ್ವಾರ್ಥ ಮನೋಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತದೆ. ಕಥೆಯಲ್ಲಿ ಬರುವ ಕಲ್ಲಪ್ಪನಿಗಿರುವ ಮಣ್ಣು ತಿನ್ನುವ ಹವ್ಯಾಸದ ಮೂಲಕ ಅನ್ನ ಬೆಳೆಯುವ ಭೂಮಿಯ ಮಹತ್ವವನ್ನು ಕಥೆಗಾರ ಸಾರುತ್ತಾನೆ. ಇಂಚಿಂಚೂ..”
ಎಚ್.ಆರ್.ರಮೇಶ್ ಬರೆದ ಈ ವಾರದ ಕತೆ “ಅಲೆಗಳು”
“ಅಂಗಳದಲ್ಲಿ ಒಬ್ಬನೇ ಕೂತು ಆಕಾಶ ನೋಡುತ್ತಿದ್ದ ಅವನ ಮುಖದಮೇಲೆ ನಿಧಾನವಾಗಿ ಹಾಲು ಮತ್ತು ಜೇನುಗಳ ಮಿಶ್ರ ಬಣ್ಣದಂತ ಕಾಂತಿ ಹರಡಿಕೊಂಡಿತು. ಅವನೂ ಸಹ ಇದ್ದಕ್ಕಿದ್ದಹಾಗೆ ತಣ್ಣನೆ ರಣಗಳು ಸೋಕಿದುದಕೆ ರೋಮಾಂಚಿತನಾಗಿ ಬಲಗಡೆ ತಿರುಗಿದ. ಅಂದು ಬುದ್ಧ ಪೂರ್ಣಿಮೆಯಾಗಿದ್ದುದರಿಂದ ಚಂದ್ರ ಹೊಳೆಯುತ್ತಿದ್ದ. ಆ ಕಡೆ ಮುಖ ಮಾಡಿ…”
‘ಜುಗಲ್ಬಂದಿ ಕವಿತೆಗಳು’ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ
“ಇಂತಹುದ್ದೊಂದು ಪ್ರತಿಕವನ ಹುಟ್ಟುವಾಗಿನ ಪ್ರಕ್ರಿಯೆ ಅಂದುಕೊಂಡಷ್ಟು ಸುಲಭವಲ್ಲ. ಶಬ್ಧದ ಎಳೆಗಳು ಎಲ್ಲಿಯೂ ತುಂಡಾಗಿದೆ ಎಂದು ಓದುಗರಿಗೆ ಅನ್ನಿಸಬಾರದು. ಕವಿತೆ ಬರೆವಾಗ ತುಸು ಎಡವಿದರೂ ಎರಡೂ ಕವಿತೆಗಳು ಓದುಗರ ಕಣ್ಣಲ್ಲಿ ಬಿದ್ದುಹೋಗಿಬಿಡಬಹುದಾದ ಅಪಾಯವಿದೆ. ಹೀಗಾಗಿ ಎರಡೂ ಕವಿತೆಗಳು ಚಲಿಸುವ ಪಾದದ ಗತಿ ಒಂದೇ ಇರಬೇಕಾದದ್ದು ಇಲ್ಲಿ ಅತಿ ಮುಖ್ಯ…”
ಓಬಿರಾಯನ ಕಾಲದ ಕಥಾರಸಣಿಯಲ್ಲಿ ಫ್ರಾನ್ಸಿಸ್ ದಾಂತಿ ಬರೆದ ಕಥೆ
“ಇಂದೀಗ ಫ್ರಾನ್ಸಿಸ್ಸನು ಬಿಡುಗಡೆ ಹೊಂದಿ ಊರ ಮೈದಾನಿನತ್ತ ಬರುತ್ತಿದ್ದಾನೆ. ಅಂದು ಸರಕಾರದ ವಿರುದ್ಧ ಭಾಷಣವೀಯಲು ಹೂಮಾಲೆಗಳಿಂದ ಅಲಂಕೃತನಾಗಿ ಜನರ ಜಯ ಜಯಕಾರದೊಡನೆ ಜನಸಂದಣಿಯ ಮಧ್ಯದಲ್ಲಿ ಅರಳಿದ ಮುಖದಿಂದ ಮೈದಾನಿನತ್ತ ತೆರಳಿದ್ದ ಮಾರ್ಗದಲ್ಲಿಯೆ ಇಂದು ಕಂದಿದ ಮುಖದಿಂದ ಒಬ್ಬಂಟಿಗನಾಗಿ ಹೋಗುತ್ತಿದ್ದಾನೆ….”
ಯಶವಂತ ಚಿತ್ತಾಲರ ‘ಶಿಕಾರಿ’ ಕಾದಂಬರಿ ಕುರಿತು ಡಿ.ಎಮ್. ನದಾಫ್ ಬರೆದ ಲೇಖನ
” ತನ್ನ ತಾಯಿಯ ಮೇಲೆ ಕತೆ ಬರೆದ ನಾಗಪ್ಪ, ಈಗ ತನ್ನ ಮೇಲೂ ಕಾದಂಬರಿ ಬರೆಯುತ್ತಿರುವದು ತಿಳಿದು, ಇವನ ಸಂಪರ್ಕವುಳ್ಳವರೆಲ್ಲರ ಮುಂದೆ ಈತನ ವಂಶ, ತಂದೆ, ತಂಗಿಯರ ತರಲೆಗಳನ್ನೆಲ್ಲ ಹೇಳಿ ಅಪಪ್ರಚಾರ ಮಾಡುತ್ತಾನೆ. ತನ್ನ ತಾಯಿಯನ್ನು ಹಳ್ಳಿಯಿಂದ ಕರೆಸಿ ನಾಗಪ್ಪನ ಜನ್ಮ ಜಾಲಾಡುತ್ತಾನೆ. ಶ್ರೀನಿವಾಸನ ಮುದಿ ತಾಯಿಯ ಮಾತುಗಳಿಗೆ ನಾಗಪ್ಪ, ಮನದಾಳದಲ್ಲಿ, ಹೀಗೆ ಪ್ರತಿಕ್ರಿಯಿಸುತ್ತಾನೆ…”
ಸೃಜನ್ ಅನುವಾದಿಸಿದ ತೆಲುಗಿನ ಡಾ.ವಿ.ಚಂದ್ರಶೇಖರರಾವ್ ಬರೆದ ಕತೆ
“ಕೊಂಡಯ್ಯ ನನ್ನ ಹಿಂದೆಯೇ ಬರುತ್ತಿದ್ದ. ಅವನ ಧೈರ್ಯಕ್ಕೆ ಅಚ್ಚರಿಗೊಂಡೆ. ‘ಶಹಬ್ಬಾಸ್’ ಎಂದುಕೊಂಡೆ. ಒಂದೊಂದೇ ಹೆಜ್ಜೆ ಮುಂದಕ್ಕೆ ಹೋಗುತ್ತಿದ್ದರೆ, ಭಯ ಮತ್ತು ಥ್ರಿಲ್ ಉಂಟಾಗುತ್ತಿತ್ತು. ಅಲ್ಲಲ್ಲಿ ಬಿರುಕುಗಳು ಕಾಣಿಸಿದವು. ಅವುಗಳಲ್ಲಿ ಕೈಯಿಡುತ್ತಾ. ಮುಂದಕ್ಕೆ ಜರಿದೆವು….”
ಕಿಬ್ಬಚ್ಚಲ ಮಂಜಮ್ಮನ ಪುಸ್ತಕದ ಕುರಿತು ನಾರಾಯಣ ಯಾಜಿ ಬರೆದ ಲೇಖನ
“ಮಂಜಮ್ಮ ಬಹುಶಃ ಮನಸ್ಸು ಮಾಡಿದ್ದರೆ ಮತ್ತೋರ್ವ ಪವಾಡ ಪುರುಷಳೇ ಆಗ ಬಿಡಬಹುದಿತ್ತೇನೋ ಎಂದು ಮರಡುಮನೆ ಸದಾಶಿವ ಅಭಿಪ್ರಾಯ ಪಡುತ್ತಾರೆ. ಆಕೆ ತುಂಬು ಸಂಸಾರದಲ್ಲಿದ್ದು ಎಲ್ಲ ಕೆಲಸ ಮಾಡುತ್ತಾ ಅದರಲ್ಲೇ ಪುರುಸೊತ್ತು ಮಾಡಿಕೊಂಡು ಧ್ಯಾನ, ತಪಸ್ಸುಗಳಲ್ಲಿ ಮುಳುಗಿಬಿಡುತ್ತಿದ್ದಳಂತೆ…”
ಓಬಿರಾಯನ ಕಾಲದ ಕಥಾಸರಣಿಯಲ್ಲಿ ಬೆಳ್ಳೆ ರಾಮಚಂದ್ರ ರಾವ್ ಬರೆದ ಕಥೆ
“ತಾನು ಸುರು ಮಾಡಿದ ಕೆಲಸವು ಇಷ್ಟೊಂದು ಸುಗಮವಾಗಿ ಸಾಗಬಹುದೆಂದು ಗೋಪಿನಾಥನು ಕನಸಿನಲ್ಲೂ ನಿರೀಕ್ಷಿಸಿಲಿಲ್ಲ. ಗ್ರಾಮದ ಶ್ಯಾನುಭೋಗರಿಂದ ಪ್ರಾರಂಭವಾಗಿ ಜಿಲ್ಲಾ ಕಲೆಕ್ಟರವರವರೆಗೂ ಅಧಿಕಾರಿಗಳು ಎಬ್ಬಿಸಿದ ಧೂಳಿನಿಂದ ಮುಚ್ಚಲ್ಪಟ್ಟ ಕಮಿಶನರ ಕಣ್ಣುಗಳನ್ನು ತೆರೆದು ತೊಳೆದು ಜನತಾ ಕಾರುಣ್ಯವನ್ನು ತುಂಬಿಸಿ ಅವರ ಸಹಾನುಭೂತಿಯನ್ನು ಗಳಿಸುವಷ್ಟು ಕಾರ್ಯದಕ್ಷತೆ ತನ್ನಲ್ಲಿದೆಯೆಂದು ಆತ ತಿಳಿದಿರಲಿಲ್ಲ.”
ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ
“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “









